ಹೆದ್ದಾರಿ ಅಗಲೀಕರಣ – ಮರಗಳ ತೆರವು : ಸೆ. 2ರಂದು ಅಹವಾಲು ಸಭೆ

0
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ರಾಷ್ಟ್ರಿಯ ಹೆದ್ದಾರಿ -66 ರಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಭೂಸ್ವಾಧೀನಪಡಿಸಿದ ಕೆ.ಪಿ.ಟಿ ಯಿಂದ ನಂತೂರು ವರೆಗಿನÀ ಪದವು, ಕದ್ರಿ ಬಿ ಮತ್ತು ಮರೋಳಿ ಗ್ರಾಮ ವ್ಯಾಪ್ತಿಯಲ್ಲಿನ ಚೈನೇಜ್ 1+900 ರಿಂದ 2.500 ರಲ್ಲಿ 0.350 ಕಿ.ಮೀ ವ್ಯಾಪ್ತಿಯಲ್ಲಿ ನಡೆಯಲಿರುವ ರಸ್ತೆ ಅಗಲೀಕರಣ ಕಾಮಗಾರಿಗೆ ಅಡಚಣೆಯಾಗುವ 99 ಮರಗಳನ್ನು ಕಡಿಯಲು...

ಶ್ರೀ ಕೃಷ್ಣನ ಆದರ್ಶಗಳು ಎಲ್ಲರಿಗೂ ಪ್ರೇರಣೆ – ಶಾಸಕ ಕಾಮತ್

0
ಮಂಗಳೂರು: ಯಾವುದೇ ಜಾತಿ, ಮತದ ಭೇದವಿಲ್ಲದೆ ಅನ್ಯ ಜಾತಿಯವರು ತಮ್ಮ ಮಕ್ಕಳಿಗೆ ಕೃಷ್ಣವೇಷವನ್ನು ಹಾಕುವ ಸನ್ನಿವೇಶವನ್ನು ಕಾಣುತ್ತೇವೆ. ಶ್ರೀಕೃಷ್ಣ ಪರಮಾತ್ಮನ ಆದರ್ಶಗಳು ಜಾತಿ ಮತವನ್ನು ಮೀರಿರುವಂಥದ್ದು. ಎಲ್ಲಾ ಜಾತಿ ಧರ್ಮದವರಿಗೂ ಪ್ರೇರಣೆಯಾಗುವಂತದ್ದು ಎಂದು ಮಂಗಳೂರು ದಕ್ಷಿಣ ಶಾಸಕ ವೇದ ವ್ಯಾಸ್ ಕಾಮತ್ ಹೇಳಿದರು. ಅವರು ಸೋಮವಾರ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು...

ಕೆನರಾ ಶಾಲೆ ಆಶ್ರಯದಲ್ಲಿ ಅಷ್ಟಮಿ ಕಾರ್ಯಕ್ರಮ

0
ಮಂಗಳೂರು: ಕೆನರಾ ನಂದಗೋಕುಲ್ ಕೊಡಿಯಾಲ್ ಬೈಲ್ ಮತ್ತು ಪದವಿಂನಗಡಿ ಶಾಖೆ ಹಾಗೂ ಕೆನರಾ ಇಂಟರ್ನ್ಯಾಷನಲ್ ಶಾಲೆಯ ಆಶ್ರಯದಲ್ಲಿ ಶ್ರೀ ಸುಧೀಂದ್ರ ಸಭಾಂಗಣದಲ್ಲಿ ಅಷ್ಟಮಿ ಉತ್ಸವದ ಶುಭಕಾಮನೆಯೊಂದಿಗೆ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯು ಭಜನೆಯೊಂದಿಗೆ ಪ್ರಾರಂಭಗೊಂಡು, ಮಕ್ಕಳು ಮುದ್ದು ಕೃಷ್ಣ ಮತ್ತು ರಾಧೆಯ ವೇಷದಲ್ಲಿ ಕಣ್ಮನಸಿಗೆ ಹತ್ತಿದ ನೃತ್ಯ ಪ್ರದರ್ಶಿಸಿದರು. ಮಕ್ಕಳಿಂದ ಕೃಷ್ಣನ ಹಾಡುಗಳ ಮೇಲೆ...

ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘ ದಿಂದ ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಪರೀಕ್ಷೆ ಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆದಿತ್ಯವಾರ ನಗರದ ಪತ್ರಿಕಾ ಭವನದಲ್ಲಿ ಜರುಗಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.ಬಳಿಕ ಮಾತಾಡಿದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, “ಮನೆಮನೆಗೆ ವಿತರಿಸುವ ಪತ್ರಿಕಾ...

ಜಾಗತಿಕ ಬಂಟರ ಸಂಘಗಳ ಒಕ್ಕೂಟ: ಆಡಳಿತ ಮಂಡಳಿಯ ಸಭೆ

0
ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ) ಇದರ ಆಡಳಿತ ಮಂಡಳಿಯ ಸಭೆ ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜರಗಿತು.ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ವಹಿಸಿದ್ದರು.ಮುಲ್ಕಿಯಲ್ಲಿ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣವಾಗುತ್ತಿರುವ ತೋನ್ಸೆ ಶ್ರೀಮತಿ ಶಶಿರೇಖಾ ಆನಂದ ಶೆಟ್ಟಿ ವೇದಿಕೆಯಲ್ಲಿ , ಕನ್ಯಾನ ಸದಾಶಿವ ಶೆಟ್ಟಿ...

ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ 2023-24 ರ ಸಾಲಿನಲ್ಲಿ ಪಿ ಯು ಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ. 90 ಕ್ಕೂ ಹೆಚ್ಚು ಅಂಕ ಗಳಿಸಿದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಆಗಸ್ಟ್ 25 ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ಪತ್ರಿಕಾ...

ಬಂಟ್ಸ್ ಹಾಸ್ಟೇಲ್ : ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0
ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದ ಆಶ್ರಯದಲ್ಲಿ ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನದಿಂದ ನಡೆಯುವ 18 ನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಬಂಟ್ಸ್ಹಾಸ್ಟೇಲ್ ನ ಗೀತಾ ಎಸ್ ಎಂ ಶೆಟ್ಟಿ ಸಭಾಭವನದಲ್ಲಿ ಜರಗಿತು. ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನಲ್ಲಿ ಸೆ.7ರಿಂದ 9ರ ವರೆಗೆ ಸಾರ್ವಜನಿಕ ಶ್ರೀ...

ಎಂ.ಆರ್.ಪೂವಮ್ಮಗೆ ಪ್ರೆಸ್ ಕ್ಲಬ್ ಗೌರವ ಸಮ್ಮಾನ

0
ಮಂಗಳೂರು: ಒಲಿಂಪಿಕ್ ಕ್ರೀಡೆಯಲ್ಲಿ ಮೂರು ಬಾರಿ ದೇಶವನ್ನು ಪ್ರತಿನಿಧಿಸಿರುವ ಹೆಮ್ಮೆಯ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರಿಗೆ ಗೌರವ ಸಮ್ಮಾನ ಕಾರ್ಯಕ್ರಮ ಶನಿವಾರ ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆಯಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತಾಡಿದ ರೇಷ್ಮಾ ಉಳ್ಳಾಲ್ ಅವರು, “ಒಲಿಂಪಿಕ್ ನಲ್ಲಿ ಪಾಲ್ಗೊಳ್ಳುವುದೇ ಒಂದು ದೊಡ್ಡ ಸಾಧನೆ. ಈ ಬಾರಿ ಪದಕ ವಿಜೇತರಷ್ಟೇ...

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಅರ್ಜಿ

0
ಮಂಗಳೂರು:2024-25ನೇ ಸಾಲಿಗೆ ಕಾಯಿಲೆಯಿಂದ ಬಳಲುತ್ತಿರುವ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ ರೂ. 1,000 ಪ್ರೋತ್ಸಾಹ ಧನ ನೀಡುವ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಈ ಯೋಜನೆಗೆ ವಿಶಿಷ್ಟ ಗುರುತಿನ ಚೀಟಿ ಕಡ್ಡಾಯ (UಆIಆ), ವಿಕಲತೆಯ ಪ್ರಮಾಣ ಶೇ.75% ಮತ್ತು ಅದಕ್ಕಿಂತ ಹೆಚ್ಚಾಗಿರಬೇಕು, ವಯಸ್ಸಿನ ಮಿತಿ ಇರುವುದಿಲ್ಲ, ವಿಕಲಚೇತನರ ಹಾಗೂ ಆರೈಕೆದಾರರ ಆಧಾರ್ ಕಾರ್ಡ್, ಜಂಟಿ ಭಾವಚಿತ್ರ...

ಪಡಿತರ ಚೀಟಿದಾರರು ಇ-ಕೆವೈಸಿ ಮಾಡಲು ಕೊನೆಯ ಅವಕಾಶ

0
ಮಂಗಳೂರು,: ಪಡಿತರ ಚೀಟಿದಾರರು ಇ-ಕೆವೈಸಿ ಮಾಡಲು ಕೊನೆಯ ಅವಕಾಶ ಪಡಿತರ ಚೀಟಿದಾರರು ಪ್ರತೀ ತಿಂಗಳು ಪಡಿತರ ಪಡೆಯುವುದಲ್ಲದೆ ಅನ್ನ ಭಾಗ್ಯ ನೇರ ನಗದು ವರ್ಗಾವಣೆಯ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಸರಕಾರವು ಕಳೆದ 5 ವರ್ಷಗಳಿಂದ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವಂತೆ ನಿರ್ದೇಶನ ನೀಡಿದ್ದರೂ ಪಡಿತರ ಚೀಟಿಯಲ್ಲಿ ಹೆಸರು ಇರುವ ಕೆಲವರು...