ವನಿತಾ ಪಾರ್ಕ್‌ನಲ್ಲಿ ತುಳು ಕವಿಗೋಷ್ಠಿ

ಮಂಗಳೂರು : ತುಳುನಾಡಿನ ಜನತೆ ತುಳು ಭಾಷೆಯ ಜತೆ ಇತರ ಭಾಷೆಗಳನ್ನು ಗೌರವಿಸುತ್ತಾರೆ. ಎಲ್ಲ ಜನರನ್ನು ತಮ್ಮವರಂತೆ ನೋಡಿಕೊಳ್ಳುವ ತುಳುವರ ಹೃದಯ ವೈಶಾಲ್ಯತೆ ದೇಶಕ್ಕೆ ಮಾದರಿಯಾಗಿದೆ ಎಂದು ರೋಟರಿ ಜಿಲ್ಲೆ 3181 ಇದರ ಅಸಿಸ್ಟೆಂಟ್ ಗವರ್ನರ್ ಕೆ.ಎಂ.ಹೆಗ್ಡೆ ಹೇಳಿದರು.ತುಳುವೆರೆ ಕಲ ಇದರ ವತಿಯಿಂದ ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ ಮತ್ತು ರೋಟರಿ ಕ್ಲಬ್ ಮಂಗಳೂರು...

ರಕ್ತದಾನ ಆರೋಗ್ಯವಂತ ವ್ಯಕ್ತಿಯ ಕರ್ತವ್ಯವಾಗಲಿ: ಸಿಎ ಶಾಂತಾರಾಮ ಶೆಟ್ಟಿ

0
ಮಂಗಳೂರು : ಸ್ವಯಂ ಪ್ರೇರಣೆಯಿಂದ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾಡುವ ರಕ್ತದಾನ ಅತ್ಯಂತ ಪವಿತ್ರ ಕಾರ್ಯವಾಗಿದೆ. ಒಬ್ಬನ ರಕ್ತದಾನದಿಂದ ಮೂವರು ರೋಗಿಗಳಿಗೆ ಜೀವದಾನ ಮಾಡುವ ಅವಕಾಶವಿದೆ. ರಕ್ತದಾನ ಮಾಡುವುದು ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯ ಕರ್ತವ್ಯವಾಗಲಿ ಎಂದು ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು.ಶ್ರೀ ರಾಘವೇಂದ್ರ ಮಿತ್ರ ಮಂಡಳಿ...

ಮಂಗಳೂರಿನಲ್ಲಿ ಅಂತರಾಷ್ಟ್ರೀಯ ವಿದೂಷಕ ಉತ್ಸವ

0
ಆಕರ್ಷಕ ಕಾರ್ಯಾಗಾರಗಳು ಮತ್ತು ವೈವಿಧ್ಯಮಯ ಚಟುವಟಿಕೆಗಳಿಂದ ಎಲ್ಲಾ ವಯಸ್ಸಿನ ಪ್ರೇಕ್ಷಕರನ್ನು ಸಂತೋಷಪಡಿಸಲು, ಪ್ರಶಸ್ತಿ ವಿಜೇತ ವಿದೂಷಕರ ತಂಡದಿಂದ ನಗು ಮತ್ತು ಮನರಂಜನೆಯಿಂದ ತುಂಬಿದ, 10 ದೇಶಗಳ 25 ವಿದೂಷಕರೊಂದಿಗೆ 120 ನಿಮಿಷಗಳ ನಿರಂತರ ಹಾಸ್ಯ, ಕಾಮಿಡಿ, ಜಗ್ಲಿಂಗ್ ಮತ್ತು ಸಂಗೀತದೊಂದಿಗೆ ನಡೆಯುವ ಅದ್ಭುತ ಕಾರ್ಯಕ್ರಮವು 2024ರ ಅಕ್ಟೋಬರ್ 4 ರಿಂದ 6 ರವರೆಗೆ, ಬೆಳಿಗ್ಗೆ...

ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನ

0
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ,, ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸ ಹಭಾಗಿತ್ವ ದಲ್ಲಿ ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನ ಅಕ್ಟೋಬರ್ ಒಂದರಂದು ಬೆಳಿಗ್ಗೆ 10 ಗಂಟೆಗೆ ಬಲ್ಮಠ ಸರಕಾರಿ ಪ್ರಥಮ...

ಅರ್ಚನಾ ಕಾಮತ್ ತ್ಯಾಗ ಸಂಸ್ಮರಣಾ ರಕ್ತದಾನ ಶಿಬಿರ

0
ಮ೦ಗಳೂರು: ಬದುಕಿರುವಾಗಲೇ ದೇಹದ ಅಂಗವೊಂದನ್ನು ಆಪ್ತ ಸಂಬಂಧಿಗೆ ದಾನ ಮಾಡಿ ವಿಧಿಲೀಲೆಗೆ ಬಲಿಯಾದ ಉಪನ್ಯಾಸಕಿ ಅರ್ಚನಾ ಕಾಮತ್ ಅವರ ದಿವ್ಯಾತ್ಮಕ್ಕೆ ನುಡಿ ನಮನ ಕಾರ್ಯಕ್ರಮ ಮತ್ತು ರಕ್ತದಾನ ಶಿಬಿರ ಮಂಗಳೂರಿನ ಟಿ.ವಿ.ರಮಣ್ ಪೈ ಸಭಾಂಗಣದಲ್ಲಿ ನಡೆಯಿತು. ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ (ರಿ) ಆಯೋಜಿಸಿದ ಈ ಕಾರ್ಯಕ್ರಮವನ್ನು ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ...

ಸ್ವಚ್ಚತಾ ಹಿ ಸೇವಾ ಅಭಿಯಾನ

0
ಮ೦ಗಳೂರು: ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದ.ಕ.. ಮಂಗಳೂರು ವತಿಯಿಂದ, ಜಿಲ್ಲಾ ನ್ಯಾಯಾಂಗ ಇಲಾಖೆ ಮಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ. ಮಂಗಳೂರು ಹಾಗೂ ನ್ಯಾಯಾವಾಧಿಗಳ ಸಂಘ ಮಂಗಳೂರು ಮತ್ತು ಮಂಗಳೂರು ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರದಂದುಸ್ವಚ್ಚತಾ ಹಿ ಸೇವಾ...

ಅ.2 ರಂದು ಸ್ನೇಹಾಲಯ ವ್ಯಸನ ಮುಕ್ತ ಕೇಂದ್ರ ಉದ್ಘಾಟನೆ

0
ಮ೦ಗಳೂರು: ಸ್ನೇಹಾಲಯ ವ್ಯಸನ ಮುಕ್ತ ಕೇಂದ್ರ ಅ.2 ರಂದು ಬಾಚಾಳಿಕೆಯ ಸ್ನೇಹಾಲಯ ಸಂಸ್ಥೆ ಆವರಣದಲ್ಲಿ ಉದ್ಘಾಟನೆಗೊಳ್ಳಲಿದೆ.ಮುಂಜಾನೆ 9.30ಘಂಟೆಗೆ ನಡೆಯುವ ಸಮಾರ೦ಭದಲ್ಲಿ ನೂತನ ಕೇಂದ್ರದ ಉದ್ಘಾಟನೆಯನ್ನು ಮೈಕಲ್ ಡಿ ಸೋಜ, (ಭಾರತೀಯ ಅನಿವಾಸಿಉದ್ಯಮಿ, ದುಬಾಯಿ) ಅವರು ನೆರವೇರಿಸುವರು. ಕೇಂದ್ರದ ಆಶೀರ್ವಚನವನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂ.ಪೀಟರ್ ಪಾವ್ಲ್ ಸಲ್ದಾನ್ಹಾ ಅವರು ನೆರವೇರಿಸುವರು.ಮುಖ್ಯ ಅತಿಥಿಗಳಾಗಿ ದೆಹಲಿ...

ವಿದ್ವತ್ ಪ.ಪೂ. ಕಾಲೇಜು: ಸಾಧಕರೊಂದಿಗೆ ಸಂವಾದ ಕಾರ್ಯಕ್ರಮ

0
ಮ೦ಗಳೂರು: ವಿದ್ವತ್ ಪದವಿ ಪೂರ್ವ ಕಾಲೇಜು ಗುರುವಾಯನಕೆರೆ ಇಲ್ಲಿ “ ಸ್ಫೂರ್ತಿಯಿಂದ ಸ್ಫೂರ್ತಿಯೆಡೆಗೆ- ಸಾಧಕರೊಂದಿಗೆ ಸಂವಾದ “ ಕಾರ್ಯಕ್ರಮ ಸೆಪ್ಟೆಂಬರ್ ರ೦ದು ನಡೆಯಿತು.ಪಿಯು ವಿದ್ಯಾರ್ಥಿಗಳನ್ನು ಸಾಧಕ ಆಕಾಂಕ್ಷಿಗಳನ್ನಾಗಿ ಪ್ರೇರೆಪಿಸಿ, ಪರಿವರ್ತಿಸಲೆಂದೇ ಆಯೋಜಿಸಲಾಗಿದ್ದ ಈ ವಿಶೇಷ ಪ್ರಯತ್ನಕ್ಕೆ ಅತಿಥಿಯಾಗಿ ಮಂಜುನಾಥ್ ಆಗಮಿಸಿದ್ದವರು . ಎಸ್. ದೇಶದ ಪ್ರತಿಷ್ಠಿತ ಹಾಗೂ ದೇಶದ ನಂಬರ್ 1 ವೈದ್ಯಕೀಯ ಹಾಗೂ...

ಮುಂಬೈ: ಜನಮನ ಸೂರೆಗೈದ ವಿಭಾ ಶ್ರೀನಿವಾಸ್ ನಾಯಕ್ ಭಕ್ತಿ ಸಂಗೀತ

0
ಮಂಗಳೂರು: ಕಾಶೀ ಮಠಾಧಿಪತಿ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿ ಅವರ ಚತುರ್ಮಾಸ ವೃತ 2024 ರ ಅಂಗವಾಗಿ ವಿಭಾ ಶ್ರೀನಿವಾಸ್ ನಾಯಕ್ ಅವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ಶುಕ್ರವಾರ ಸಂಜೆ ಮುಂಬೈ ಯ ವಾಲ್ಕೆಶ್ವರ ಶ್ರೀ ಕಾಶೀ ಮಠ ದಲ್ಲಿ ನಡೆಯಿತು.ಹಾರ್ಮೋನಿಯಂ ನಲ್ಲಿ ಶುಭದ ಗಾಯಕವಾಡ್, ತಬಲಾ ದಲ್ಲಿ ರಾಜೇಶ್ ಪೈ,ಪಾಕ್ವಾಜ್ ನಲ್ಲಿ ಉಮೇಶ್...

ರಾಷ್ಟ್ರೀಯ ಪಿಸಿಯೋಥೆರಪಿ ಕಾನ್ಫರೆನ್ಸ್ ಎಜೆ “ಕಾನ್ಫ್ಲುಯೆನ್ಸ್-2024“ ಶುಭಾರಂಭ

0
ಮಂಗಳೂರು: “ಎಜೆ ಆಸ್ಪತ್ರೆಯ ಲಕ್ಷ್ಮಿ ಮೆಮೋರಿಯಲ್ ಕಾಲೇಜ್ ಆಫ್ ಪಿಸಿಯೋಥೆರಪಿ ಇದರ ವತಿಯಿಂದ ಎರಡು ದಿನಗಳ ರಾಷ್ಟ್ರೀಯ ಪಿಸಿಯೋಥೆರಪಿ ಕಾನ್ಫರೆನ್ಸ್ ”ಕಾನ್ಫ್ಲುಯೆನ್ಸ್-2024“ ಅನ್ನು ತೆಲಂಗಾಣ ಕೈಗಾರಿಕಾ ಹಾಗೂ ವಾಣಿಜ್ಯ ಸಚಿವ ಡಿ.ಶ್ರೀಧರ್ ಬಾಬು ಅವರು ಶುಕ್ರವಾರ ಉದ್ಘಾಟಿಸಿದರು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಅವರು, “ಎಜೆ ಪಿಸಿಯೋಥೆರಪಿ ಕೇಂದ್ರವು 30 ವರ್ಷಗಳ...