ಅಗ್ನಿಪಥ್ ನೇಮಕಾತಿ : ವಿಶ್ರಾಂತಿ ವ್ಯವಸ್ಥೆ
ಮಂಗಳೂರು,ಆ.22(ಕ.ವಾ):- ಆಗಸ್ಟ್ 22 ರಿಂದ ಶಿವಮೊಗ್ಗ ನಗರದಲ್ಲಿ 2024ನೇ ಸಾಲಿನಲ್ಲಿ ಅಗ್ನಿಪತ್ ಯೋಜನೆ ಅಡಿ ನಡೆಯಲಿರುವ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಲು ಶಿವಮೊಗ್ಗ ಮತ್ತು ಇತರ ಜಿಲ್ಲೆಗಳಿಂದ ಆಗಮಿಸುತ್ತಿರುವ ಅಭ್ಯರ್ಥಿಗಳಿಗೆ ತಾತ್ಕಾಲಿಕ ವಿಶ್ರಾಂತಿಗಾಗಿ ಸರ್ಕಾರಿ ನೌಕರರ ನೂತನ ಸಮುದಾಯ ಭವನ, ಕೆ.ಇ.ಬಿ ವೃತ್ತ ಶಿವಮೊಗ್ಗದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಶಿವಮೊಗ್ಗ ಜಿಲ್ಲೆಯ ಅಪರ...
ಅಗ್ನಿಪಥ್ ನೇಮಕಾತಿ : ವಿಶ್ರಾಂತಿ ವ್ಯವಸ್ಥೆ
ಮಂಗಳೂರು,ಆ.22(ಕ.ವಾ):- ಆಗಸ್ಟ್ 22 ರಿಂದ ಶಿವಮೊಗ್ಗ ನಗರದಲ್ಲಿ 2024ನೇ ಸಾಲಿನಲ್ಲಿ ಅಗ್ನಿಪತ್ ಯೋಜನೆ ಅಡಿ ನಡೆಯಲಿರುವ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಲು ಶಿವಮೊಗ್ಗ ಮತ್ತು ಇತರ ಜಿಲ್ಲೆಗಳಿಂದ ಆಗಮಿಸುತ್ತಿರುವ ಅಭ್ಯರ್ಥಿಗಳಿಗೆ ತಾತ್ಕಾಲಿಕ ವಿಶ್ರಾಂತಿಗಾಗಿ ಸರ್ಕಾರಿ ನೌಕರರ ನೂತನ ಸಮುದಾಯ ಭವನ, ಕೆ.ಇ.ಬಿ ವೃತ್ತ ಶಿವಮೊಗ್ಗದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಶಿವಮೊಗ್ಗ ಜಿಲ್ಲೆಯ ಅಪರ...
ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೋಧಕರ ಜ್ಞಾನಾಭಿವೃದ್ಧಿ ಕಾರ್ಯಕ್ರಮ
ಮಂಗಳೂರು: ಇಂದಿನ ವೇಗದ ಜಗತ್ತಿನಲ್ಲಿ 'ಕ್ವಾಂಟಮ್ ಕಂಪ್ಯೂಟಿಂಗ್' ತಾಂತ್ರಿಕತೆಯ ಮಹತ್ವ ಹೆಚ್ಚುತ್ತಿದೆ. ಹೆಚ್ಚುತ್ತಿರುವ ಡೇಟಾ ಉತ್ಪಾದನೆಯ ಜತೆ ಶಾಸ್ತ್ರೀಯ ಕಂಪ್ಯೂಟರ್ ತಂತ್ರಜ್ಞಾನ ಹೊಂದಿಕೊಳ್ಳಲು ಕಷ್ಟವಾಗುತ್ತಿರುವುದು 'ಕ್ವಾಂಟಮ್ ಕಂಪ್ಯೂಟಿಂಗ್'ನ ಮಹತ್ವ ಹೆಚ್ಚಿಸಿದೆ. ಇದರಿಂದಾಗಿ ಸಂಕೀರ್ಣ ಸಮಸ್ಯೆಗಳನ್ನೂ ತ್ವರಿತ ಹಾಗೂ ಪರಿಪಕ್ವತೆಯಿಂದ ನಿರ್ವಹಿಸಲು ಸಾಧ್ಯವಾಗಿದೆ. ಹಾಗಾಗಿಯೇ ತಾಂತ್ರಿಕ ರಂಗದ ದಿಗ್ಗಜ ಕಂಪೆನಿಗಳ ಪೈಕಿ ಗೂಗಲ್ ಕೂಡಾ 'ಕ್ವಾಂಟಮ್...
ಸೆ.14ರಂದು ರಾಷ್ಟ್ರೀಯ ಲೋಕ ಅದಾಲತ್ : ರಾಜಿ ಸಂಧಾನ ಮೂಲಕ ಕೇಸು ಇತ್ಯರ್ಥ
ಮಂಗಳೂರು: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ, ಮಂಗಳೂರು ಬಂಟ್ವಾಳ, ಬೆಳ್ತಂಗಡಿ: ಪುತ್ತೂರು ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಸೆಪ್ಟೆಂಬರ್ 14ರಂದು ರಾಷ್ಟ್ರೀಯ ಲೋಕ್ ಆದಾಲತನ್ನು ಆಯೋಜಿಸಲಾಗಿದೆ.
ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಅತೀ...
ಮಂಗಳೂರು ವಿಶ್ವವಿದ್ಯಾನಿಲಯ : ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
ಮಂಗಳೂರು:2024-25ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಆವರಣ/ಘಟಕ ಕಾಲೇಜುಗಳಾದ ವಿಶ್ವವಿದ್ಯಾನಿಲಯ ಕಾಲೇಜು, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು ಇಲ್ಲಿಯ ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ಪೂರ್ಣಕಾಲಿಕ ಮತ್ತು ಅರೆಕಾಲಿಕ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55% ಅಂಕ ಹೊಂದಿರುವ (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ 50% ಅಂಕಗಳೊಂದಿಗೆ)...
ಆ.24: ಪುರಭವನದಲ್ಲಿ “ತುಳುನಾಡ ಜಾನಪದ ಉಚ್ಛಯ
ಮಂಗಳೂರು: “ಅಖಿಲ ಭಾರತ ತುಳು ಒಕ್ಕೂಟದ ವತಿಯಿ೦ದ ಅಗಸ್ಟ್ 24, ಶನಿವಾರದಂದು ಪುರಭವನದಲ್ಲಿ ತುಳುನಾಡ ಜಾನಪದ ಉಚ್ಛಯ ಕಾರ್ಯಕ್ರಮ ನಡೆಯಲಿದ್ದು ಇದಕ್ಕೆ ತುಳುವರ ಸಹಕಾರ ನಿರೀಕ್ಷಿಸುತ್ತಿದ್ದೇವೆ“ ಎಂದು ಸಂಘಟನೆಯ ಅಧ್ಯಕ್ಷ ಎಸಿ ಭಂಡಾರಿ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.
ಅಂದು ಬೆಳಗ್ಗೆ 8.30ಕ್ಕೆ ತುಳುವೆರ ದಿಬ್ಬಣ ಮೆರವಣಿಗೆ ನಡೆಯಲಿದೆ. ಇದರಲ್ಲಿ ಸುಮಾರು 8 ಜಾನಪದ ಕಲಾಕೂಟಗಳು ಭಾಗವಹಿಸಲಿವೆ. ಈ...
ಕಾಂಗ್ರೆಸ್ ನಿ೦ದ ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನ: ನಳಿನ್ ಕುಮಾರ್
ಮ೦ಗಳೂರು: ಕಾಂಗ್ರೆಸ್ ನಾಯಕರು ಹತಾಶರಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ಹಾಗೂ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ನೈತಿಕತೆ ಇದ್ದರೆ ಸಿದ್ದರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.
ಮಂಗಳೂರುನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ನಳಿನ್ ಕುಮಾರ್ ಕಟೀಲ್ ಮೂಡಾ ಹಗರಣ ದಲ್ಲಿ...
ಭಂಡಾರಿ ಪೌಂಡೇಶನ್ ನಿ೦ದ ಶಾಲೆ ದತ್ತು ಸ್ವೀಕಾರ
ಮಂಗಳೂರು: ಸರಕಾರಿ ಶಾಲೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಬೆಂಗ್ರೆಕಸಬ ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯನ್ನು ಭಂಡಾರಿ ಪೌಂಡೇಶನ್ ಮೂಲಕ ಮಂಗಳವಾರ ದತ್ತು ಸ್ವೀಕರಿಸಿದ್ದಾರೆ.
“ಇದು ರಾಜ್ಯದ ಇತಿಹಾಸದಲ್ಲೇ ಪೂರ್ಣ ಪ್ರಮಾಣದ ದತ್ತು ಸ್ವೀಕಾರ ಆಗಿರುತ್ತದೆ. ಈ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಉತ್ತಮ...
ಬ್ರಹ್ಮಶ್ರೀ ನಾರಾಯಣ ಗುರುಗಳು ಭರತ ಖಂಡ ಕಂಡ ಮಹಾನ್ ದಾರ್ಶನಿಕರು : ವೇದವ್ಯಾಸ ಕಾಮತ್
ಮ೦ಗಳೂರು: ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಪರಿವರ್ತನೆಯ ಹರಿಕಾರ, ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯ ಅಂಗವಾಗಿ ಶಾಸಕ ವೇದವ್ಯಾಸ ಕಾಮತ್ ಅವರು ಪೂಜ್ಯ ಗುರುಗಳ ಹೆಜ್ಜೆ ಗುರುತು ಹೊಂದಿರುವ ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಭರತ ಖಂಡವು ಕಂಡ ಮಹಾನ್ ದಾರ್ಶನಿಕರಾದ ಬ್ರಹ್ಮಶ್ರೀ ಶ್ರೀ ನಾರಾಯಣ ಗುರುಗಳು ಈ ಜಗದ...
ಕಾಂಗ್ರೆಸ್ ಗೂಂಡಾ ರಾಜಕಾರಣ ಹೊಸದೇನೂ ಅಲ್ಲ:ಡಾ.ವೈ.ಭರತ್ ಶೆಟ್ಟಿ
ಮಂಗಳೂರು: ”ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಗೂಂಡಾ ಸಂಸ್ಕೃತಿ ರಾಜಕಾರಣ ಹೊಸದೇನೂ ಅಲ್ಲ. ಅದರ ಮುಂದುವರಿದ ಭಾಗವಾಗಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಬಸ್ಸಿಗೆ ಕಲ್ಲು ತೂರಾಟ ಮಾಡುವುದು, ಟೈರ್ ಗೆ ಬೆಂಕಿ ಹಚ್ಚುವುದು ಮಾಡಿದ್ದಾರೆ. ಇದು ರಾಜ್ಯದಲ್ಲಿ ಪಶ್ಚಿಮ ಬಂಗಾಲ ಮಾದರಿಯಲ್ಲಿ ಹಿಂಸಾಕೃತ್ಯ ನಡೆಸುವುದರ ಪೂರ್ವಸೂಚನೆಯಾಗಿದೆ“ ಎಂದು ಮಂಗಳೂರು...




