ಎರ್ನಕುಲಂನಲ್ಲಿ ವಿಭಾ ಶ್ರೀನಿವಾಸ್ ನಾಯಕ್ ಭಕ್ತಿ ಸಂಗೀತ ಕಾರ್ಯಕ್ರಮ
ಮಂಗಳೂರು, ಕೇರಳದ ಎರ್ನಕುಲಂ ತಿರುಮಲ ದೇವಸ್ಥಾನದಲ್ಲಿ 48 ನೇ ಅಖಂಡ ಭಜನಾ ಸಪ್ತಾಹದ ಮಹೋತ್ಸವದ ಅಂಗವಾಗಿ ಆಗಸ್ಟ್ 17ರ೦ದು ವಿಭಾ ಶ್ರೀನಿವಾಸ್ ನಾಯಕ್ ಅವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಿತು.ತಬಲಾದಲ್ಲಿ ಕೃಷ್ಣಕುಮಾರ್, ಹಾರ್ಮೋನಿಯಂ ನಲ್ಲಿ ರಾಧಾಕೃಷ್ಣ ಭಟ್, ಹೃಶಿಕೇಶ್ ಪಾಕ್ವಾಜ್, ಶ್ರೀಜಿತ್, ಕೃಷ್ಣಕಾಂತ್, ಮಹೇಶ್ವರ ತಾಳ ದಲ್ಲಿ ಸಾಥ್ ನೀಡಿದರು.
ಪಿಓಪಿ ಮತ್ತು ಬಣ್ಣ ಲೇಪಿತ ಗೌರಿ ಮತ್ತು ಗಣೇಶ ವಿಗ್ರಹ ಜಲಮೂಲಗಳಲ್ಲಿ ವಿಸರ್ಜನೆ ನಿಷೇಧ
ಮಂಗಳೂರು: ಉಚ್ಚ ನ್ಯಾಯಾಲಯದ ಆದೇಶ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಸೂಚನೆ ತಿಳಿಸಿರುವಂತೆ ಹಬ್ಬದ ಆಚರಣೆಯಿಂದ ಉಂಟಾಗುವ ಮಾಲಿನ್ಯದಿಂದ ನೈಸರ್ಗಿಕ ಜಲ ಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಗಣೇಶ ಚತುರ್ಥಿ ಹಬ್ಬದಂದು ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ಇನ್ನು ಮುಂದೆ ರಾಜ್ಯದ ಯಾವುದೇ ಕೆರೆ...
ವಿಕೆ ಫರ್ನಿಚರ್ ,ಇಲೆಕ್ಟ್ರಾನಿಕ್ಸ್ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ ರಾಧಾ ಕೃಷ್ಣ ಫೋಟೋ ಸ್ಪಧೆ೯
ಮ೦ಗಳೂರು: ವಿಕೆ ಫರ್ನಿಚರ್ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ 3ನೇ ವರ್ಷದ ರಾಧಾ ಕೃಷ್ಣ ಆನ್ಲೈನ್ ಫೋಟೋ ಸ್ಪರ್ಧೆಯನ್ನು ಏರ್ಪಡಿಸಿದೆ. ಪೋಷಕರು ತಮ್ಮ ಮಕ್ಕಳನ್ನು ಕೃಷ್ಣ ಅಥವಾ ರಾಧೆಯಂತೆ ಅಲಂಕರಿಸಿದ ಇತ್ತೀಚಿಗೆ ತೆಗೆದ ಫೋಟೋಗಳನ್ನು ಮಾತ್ರ ಕಳುಹಿಸಬೇಕು.ಸ್ಪರ್ಧೆಯ ವಿವರಗಳು::ವರ್ಗಗಳು: ವಯಸ್ಸು 0-1, 1-3, 3-5 ವರ್ಷಗಳು. ಸಲ್ಲಿಕೆ ಗಡುವು: 28ನೇ ಆಗಸ್ಟ್ 2024.ಸಲ್ಲಿಕೆ ಅಗತ್ಯತೆಗಳು:...
ರೋಹನ್ ಕಾರ್ಪೋರೇಷನ್: ಸ್ವಾತ೦ತ್ರ್ಯ ದಿನಾಚರಣೆ
ಮಂಗಳೂರು : ರೋಹನ್ ಕಾರ್ಪೋರೇಷನ್ ಆವರಣದಲ್ಲಿ ಸ್ವಾತ೦ತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.ಧ್ವಜಾರೋಹಣ ಮಾಡಿ ಮಾತನಾಡಿದ ಕಾರ್ಮಿಕ ಅಧಿಕಾರಿ ವಿಲ್ಮಾ "ಕನಸಿನ ಕಟ್ಟಡದ ರೋಹನ್ ಕಾರ್ಪೊರೇಷನ್ ಜೊತೆ ಸೇರಿ ಹೊಸ ಭಾರತ ನಿರ್ಮಾಣ ಮಾಡೋಣ, ಕಾರ್ಮಿಕರಿಲ್ಲದೆ ನಮಗೆ ಸೂರಿಲ್ಲ ನಿಮ್ಮ ನಡುವಿನ ಸ್ವಾತಂತ್ರ್ಯೋತ್ಸವ ನಿಜಕ್ಕೂ ನೆನಪಿನ ಬುತ್ತಿ," ಎಂದರು.ಸ್ವಾತಂತ್ರ್ಯೋತ್ಸವದ ಕುರಿತಾಗಿ ಮಾತನಾಡಿದ ಕಾರ್ಮಿಕ ಅಧಿಕಾರಿ ಕುಮಾರ್...
ಪರರ ಜೀವ ರಕ್ಷಣೆ ಶ್ರೇಷ್ಠ ಕಾರ್ಯ:ಸಿಎ ಶಾಂತಾರಾಮ ಶೆಟ್ಟಿ
ಮಂಗಳೂರು : ಪರರ ಜೀವ ರಕ್ಷಣೆಗೆ ನೆರವಾಗುವುದು ಅತ್ಯಂತ ಶ್ರೇಷ್ಠ ಕಾರ್ಯವಾಗಿದೆ. ಅಂತಹ ಜೀವ ರಕ್ಷಕರನ್ನು ಗುರುತಿಸಿ ಗೌರವಿಸುವುದು ಸಮಾಜದ ಕರ್ತವ್ಯ ಎಂದು ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಸಮಿತಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು.ಜೀವ ರಕ್ಷಣೆಗೆ ನೆರವಾದ ಖಾಸಗಿ ಬಸ್ ಸಿಬ್ಬಂದಿಯನ್ನು ಜಿಲ್ಲಾ ರೆಡ್ ಕ್ರಾಸ್ ವತಿಯಿಂದ ಸನ್ಮಾನಿಸಿ ಮಾತನಾಡಿದ...
ಗುರುಪುರ ಅಡ್ಡೂರು ಸೇತುವೆ: ಸಂಚಾರ ಮಾರ್ಗ ಬದಲಾವಣೆ
ಮಂಗಳೂರು: ಮಂಗಳೂರು ತಾಲೂಕಿನ ಸುರತ್ಕಲ್- ಕಬಕ ರಾಜ್ಯ ಹೆದ್ದಾರಿ 101 ರ ಕಿ. ಮೀ 29.35 ರಲ್ಲಿನ ಅಡ್ಡೂರು ಸೇತುವೆ ದುಸ್ಥಿತಿಯಲ್ಲಿದ್ದು ವಾಹನ ಸಂಚಾರಕ್ಕೆ ಅಪಾಯಕಾರಿ ಯಾಗಿರುವುದರಿಂದ ಮುಂದಿನ ಆದೇಶದವರೆಗೆ ಈ ಸೇತುವೆಯಲ್ಲಿ ಘನ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಬರ್ಂಧಿಸುವಂತೆ ಹಾಗೂ ಸಂಚಾರ ಮಾರ್ಗ ಬದಲಾವಣೆ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ...
ರೋಹನ್ ಕಾರ್ಪೋರೇಷನ್ : ಸ್ವಾತಂತ್ರ್ಯ ದಿನಾಚರಣೆ
ಮಂಗಳೂರು : 78 ನೇ ಸ್ವಾತಂತ್ರ್ಯ ದಿನವನ್ನು ರೋಹನ್ ಕಾರ್ಪೋರೇಷನ್ ಆವರಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.ಧ್ವಜಾರೋಹಣ ಮಾಡಿದ ನಂತರ ಮಾತನಾಡಿದ ಕಾರ್ಮಿಕ ಅಧಿಕಾರಿ ವಿಲ್ಮಾ "ಕನಸಿನ ಕಟ್ಟಡದ ರೋಹನ್ ಕಾರ್ಪೊರೇಷನ್ ಜೊತೆ ಸೇರಿ ಹೊಸ ಭಾರತ ನಿರ್ಮಾಣ ಮಾಡೋಣ , ಕಾರ್ಮಿಕರಿಲ್ಲದೆ ನಮಗೆ ಸೂರಿಲ್ಲ ನಿಮ್ಮ ನಡುವಿನ ಸ್ವಾತಂತ್ರೋತ್ಸವ ನಿಜಕ್ಕೂ ನೆನಪಿನ ಬುತ್ತಿ." ಎಂದರು.ಸ್ವಾತಂತ್ರೋತ್ಸವದ ಕುರಿತಾಗಿ...
ಎಂ.ಸಿ.ಸಿ. ಬ್ಯಾಂಕಿನಲ್ಲಿ ಸ್ವಾತಂತ್ರ್ಯ ದಿನ ಆಚರಣೆ
ಮ೦ಗಳೂರು: ಎಂ.ಸಿ.ಸಿ. ಬ್ಯಾಂಕಿನಲ್ಲಿ 78ನೇ ಸ್ವಾತಂತ್ರ್ಯದಿನವನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಿಲಾಗ್ರಿಸ್ ಚರ್ಚ್ನ ಧರ್ಮಗುರುಗಳಾದ ವಂದನೀಯ ಬೊನವೆಂಚರ್ ನಜರೆತ್ ಅವರು ಪವಿತ್ರ ಬಲಿ ಪೂಜೆ ನೆರೆವೇರಿಸಿದರು. ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಉಪಾಧ್ಯಕ್ಷ ಜೆರಾಲ್ಜೂ ಡ್ ಡಿಸಿಲ್ವಾ,...
ಬಿಜೆಪಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲ; ಕೆ.ಹರೀಶ್ ಕುಮಾರ್
ಮಂಗಳೂರು: ಬಿಜೆಪಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲ. ದೇಶದಲ್ಲಿ ಬ್ರಿಟಿಷರ ಆಳ್ವಿಕೆಗಿಂತಲೂ ಬಿಜೆಪಿ ಕೆಟ್ಟ ಆಡಳಿತ ನಡೆಸುತ್ತಿದೆ. ಇಡಿ, ಸಿಬಿಐ, ಐಟಿ ಮುಂತಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಲಕೆ ಮಾಡಿಕೊಂಡು ವಿರೋಧ ಪಕ್ಷದ ನಾಯಕರನ್ನು ಹೆದರಿಸುತ್ತಿದೆ. ಇದರ ವಿರುದ್ಧ ಕಾಂಗ್ರೆಸಿಗರು ಹೋರಾಡಬೇಕು ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಕರೆ ನೀಡಿದ್ದಾರೆ.
78ನೇ...
ಬಿಜೆಪಿ ದ.ಕ. ಜಿಲ್ಲಾ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಮ೦ಗಳೂರು: ಬಿಜೆಪಿ ದ.ಕ. ಜಿಲ್ಲಾ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಜರಗಿತು.
ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿದ ದ.ಕ. ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ನಮ್ಮ ದೇಶಕ್ಕೆ ಅನೇಕ ಮಹಾತ್ಮರು ಹಾಗೂ ಹುತಾತ್ಮರ ಬಲಿದಾನಗಳಿಂದ ನಮಗೆ 1947 ರಲ್ಲಿ ಸ್ವಾತಂತ್ರ್ಯ ಸಿಕ್ಕಿತು. ಹಾಗಂತ ನಮ್ಮ ದೇಶ 1947 ರಂದು ಪ್ರಾರಂಭ ಆದದ್ದು...







