ಆಗಸ್ಟ್ 20 ರಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2025 ಆರಂಭ

0
ಮಂಗಳೂರು: ಭಾರತ ಚುನಾವಣಾ ಆಯೋಗವು ಅರ್ಹತಾ ದಿನಾಂಕ: 01.01.2025 ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ಪರಿಷ್ಕರಣೆಯ ವೇಳಾಪಟ್ಟಿಯನ್ನು ಹೊರಡಿಸಿದೆ. ಪೂರ್ವ ಪರಿಷ್ಕರಣೆ ಚಟುವಟಿಕೆಗಳ ಸಮಯದಲ್ಲಿ ರಾಜ್ಯದ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೂ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳುತ್ತಾರೆ. ಈ ಸಮಯದಲ್ಲಿ ಸಾರ್ವಜನಿಕರು ಯಾವುದೇ ರೀತಿಯ ತಿದ್ದುಪಡಿಗಳು, ಹೆಸರು ನೋಂದಣಿ,...

ಪ್ಲಾಸ್ಟಿಕ್ ಧ್ವಜಗಳ ಬಳಕೆ ನಿಷೇಧ

0
ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಅಧಿಸೂಚನೆಯಂತೆ ರಾಜ್ಯಾದ್ಯಂತ ಪ್ಲಾಸ್ಟಿಕ್ ಬಾವುಟ ಸೇರಿದಂತೆ ಕೆಲವು ಪ್ಲಾಸ್ಟಿಕ್ ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿದೆ.ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಭಾರತ ಸರ್ಕಾರ ದಿನಾಂಕ: 12.08.2021 ರಂದು ಹೊರಡಿಸಿರುವ ಅಧಿಸೂಚನೆಯಲ್ಲಿಯೂ ಸಹ ಏಕ ಬಳಕೆಯ ಪ್ಲಾಸ್ಟಿಕ್ ನಿಂದ ತಯಾರಿಸಿದ ಪ್ಲಾಸ್ಟಿಕ್ ಧ್ವಜಗಳ (SUP) ತಯಾರಿಕೆ. ಆಮದು, ಸಂಗ್ರಹಣೆ, ವಿತರಣೆ,...

ಪರಾರಿ – ಉಳಾಯಿಬೆಟ್ಟು – ಮಲ್ಲೂರು: ಘನ ವಾಹನಗಳ ಸಂಚಾರ ತಾತ್ಕಾಲಿಕ ನಿರ್ಬಂಧ

0
ಮಂಗಳೂರು: ಮಂಗಳೂರು ತಾಲೂಕಿನ ಪರಾರಿ - ಉಳಾಯಿಬೆಟ್ಟು- ಮಲ್ಲೂರು ಜಿಲ್ಲಾ ಮುಖ್ಯ ರಸ್ತೆಯ 0.95 ಕಿ.ಮೀ ರಲ್ಲಿ ಸೇತುವೆ ದುಸ್ಥಿತಿಯಲ್ಲಿದ್ದು, ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿರುವುದರಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಮುಂದಿನ ಆದೇಶದವರೆಗೆ ಈ ಸೇತುವೆಯಲ್ಲಿ ಘನ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಬ೯೦ಧಿಸಿ ಸಂಚಾರ ಮಾರ್ಗ ಬದಲಾವಣೆ ಮಾಡಿ...

ವಿದ್ವತ್ ಪಿಯು ಕಾಲೇಜಿನಲ್ಲಿ ಸಿಎ ಓರಿಯೆಂಟೇಶನ್ ಕಾರ್ಯಕ್ರಮ

0
ಮ೦ಗಳೂರು: ಪ್ರಥಮ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿರುವ ಉದ್ಯೋಗವಕಾಶ ಮತ್ತು ಸಿಎಪೌಂಡೇಶನ್ ಬಗ್ಗೆ ವಿಸ್ತೃತ ಮಾಹಿತಿಯನ್ನು ನೀಡುವ ಮಹತ್ವದ ಓರಿಯೆಂಟೇಶನ್ ಕಾರ್ಯಕ್ರಮವು ವಿದ್ವತ್ ಪಿಯು ಕಾಲೇಜಿನಲ್ಲಿ ಆಗಸ್ಟ್ 10 ರಂದು ನಡೆಯಿತು.ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಶ್ರೀ ಗಂಗಾಧರ ಈ ಮಂಡಗಳಲೆಯವರು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿರುವ ವಿಫುಲವಾದ ಉದ್ಯೋಗವಕಾಶಗಳ ಬಗ್ಗೆ...

ವೆನ್ಲಾಕ್ ಸುಸಜ್ಜಿತ ಸರ್ಜಿಕಲ್ ಬ್ಲಾಕ್ : ಸಂಸದ ಕ್ಯಾ. ಬ್ರಿಜೇಶ್ ಚೌಟ ,ಶಾಸಕ ಕಾಮತ್ ಪರಿಶೀಲನೆ

0
ಮ೦ಗಳೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯಲ್ಲಿ 53 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡು ಉದ್ಘಾಟನೆಗೆ ಸಿದ್ದಗೊಂಡಿರುವ ಸುಸಜ್ಜಿತ ಸರ್ಜಿಕಲ್ ಬ್ಲಾಕ್ ನ ಅಂತಿಮ ಹಂತದ ಕಾಮಗಾರಿಗಳನ್ನು ಸಂಸದ ಕ್ಯಾ. ಸಂಸದ ಕ್ಯಾ. ಬ್ರಿಜೇಶ್ ಚೌಟ ರವರ ನೇತೃತ್ವದಲ್ಲಿ ಬಿಜೆಪಿ ಪ್ರಮುಖರು ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ರವರು ದೇಶವು...

ಜಿಲ್ಲಾ ಉಸ್ತುವಾರಿ ಪ್ರವಾಸ

0
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವರಾದ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆಗಸ್ಟ್ 14 ರಿಂದ ದ.ಕ. ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಆಗಸ್ಟ್ 14 ರಂದು ರಾತ್ರಿ 7.45ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮನ - ಸಕ್ರ್ಯೂಟ್ ಹೌಸ್ ನಲ್ಲಿ ವಾಸ್ತವ್ಯ. ಆಗಸ್ಟ್ 15 ರಂದು ಬೆಳಿಗ್ಗೆ...

ಅಡಿಕೆ ಬೆಂಬಲ ಬೆಳೆಗೆ ಸರಕಾರಕ್ಕೆ ಪ್ರಸ್ತಾವನೆ: ಜಿಲ್ಲಾಧಿಕಾರಿ

0
ಮಂಗಳೂರು: ಅಡಿಕೆ ಬೆಳೆಗೆ ಬೆಂಬಲ ಬೆಲೆ ನೀಡುವ ಬಗ್ಗೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸುವುದಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದ್ದಾರೆ. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲೆಯ ರೈತರ ಸಮಸ್ಯೆಗಳ ಬಗ್ಗೆ ರೈತ ಮುಖಂಡರೊಂದಿಗೆ ನಡೆದ ಚರ್ಚೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಡಿಕೆಗೆ ಬೆಂಬಲ ಬೆಲೆ ನೀಡಬೇಕೆಂದು ರೈತರಿಂದ ಒತ್ತಾಯ ಇದೆ....

ಮಂಗಳೂರು ಮಹಾನಗರಪಾಲಿಕೆ:ವಿವಿಧ ಸವಲತ್ತುಗಳ ವಿತರಣೆ

0
ಮಂಗಳೂರು; ಮಹಾನಗರಪಾಲಿಕೆಯ ಶೇ 24.10, ಶೇ .7.25 ಮತ್ತು ಶೇ .5 ನಿಧಿಯಡಿ ಮಹಾನಗರಪಾಲಿಕೆ ವ್ಯಾಪ್ತಿಯ ಸುಮಾರು 16 ಫಲಾನುಭವಿಗಳಿಗೆ ಮೇಯರ್ ಸುಧೀರ್ ಶೆಟ್ಟಿ ರವರ ಅಧ್ಯಕ್ಷತೆಯಲ್ಲಿ ರೂ 10,94,000/- ಮೊತ್ತದ ಚೆಕ್ಕನ್ನು ವಿತರಿಸಲಾಯಿತು.ಪಾಲಿಕೆಯ ಮೇಯರ್ ರವರ ಕೊಠಡಿಯಲ್ಲಿ ಆಯೋಜಿಸಲಾದ ಈ ಕಾಯ೯ಕ್ರಮದಲ್ಲಿ ಶೇ 24.10 ಯೋಜನೆಯಡಿ ಬರುವ ಪರಿಷಿಷ್ಟ ಜಾತಿ ಮತ್ತು ಪಂಗಡದ...

ಗ್ರಾಜ್ಯುವೇಟ್ ಇಂಜಿನಿಯರಿಂಗ್ ಟ್ರೈನಿ ಹುದ್ದೆ: ನೇರ ಸಂದರ್ಶನ

0
ಮಂಗಳೂರು: ಮಂಗಳೂರಿನ ದಿಯಾ ಸಿಸ್ಟಮ್ಸ್ ಲಿಮಿಟೆಡ್ ವತಿಯಿಂದ ಗ್ರಾಜ್ಯುವೇಟ್ ಇಂಜಿನಿಯರಿಂಗ್ ಟ್ರೈನಿ ಹುದ್ದೆಗೆ ನೇರ ಸಂದರ್ಶನ ಆಗಸ್ಟ್ 14ರಂದು ನಗರದ ಮೇರಿಹಿಲ್, ಹೆಲಿಪ್ಯಾಡ್ ಹತ್ತಿರ ಗ್ಲೋ ಟಚ್ (ದಿಯ ಸಿಸ್ಟಮ್ ಪ್ರೈವೆಟ್ ಲಿಮಿಟೆಡ್) ನಲ್ಲಿ ಆಯೋಜಿಸಲಾಗಿದೆ. ಬಿ.ಇ/ ಬಿ.ಟೆಕ್/ ಬಿ.ಸಿ.ಎ/ ಎಂ.ಸಿ.ಎ/ ಬಿ.ಎಸ್.ಸಿ/ ಎಂ.ಎಸ್.ಸಿ/ ಡಿಪ್ಲೋಮಾ ಇನ್‍ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಸ್ವವಿವರವುಳ್ಳ...

ಇಂದಿರಾ ಆಸ್ಪತ್ರೆಗೆ 25 ವರ್ಷಗಳ ಸಂಭ್ರಮ

0
ಮಂಗಳೂರು: “ಆರೋಗ್ಯ ಕ್ಷೇತ್ರದಲ್ಲಿ ತನ್ನ ಉನ್ನತ ಛಾಪನ್ನು ಮೂಡಿಸಿದ ಇಂದಿರಾ ಆಸ್ಪತ್ರೆ 25ನೇ ವಾರ್ಷಿಕೋತ್ಸವವನ್ನು ಹೆಮ್ಮೆಯಿಂದ ಆಚರಿಸುತ್ತಿದೆ. ಆ.15ರ೦ದು ರಕ್ತದಾನ, ವಾರ್ಷಿಕೋತ್ಸವ ಆಚರಣೆ ನಡೆಯಲಿದೆ.ಆ.15 ರಂದು ಸಂಜೆ 5 ಗಂಟೆಗೆ ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ನನ್ ಸೆಂಟರ್‌ನಲ್ಲಿ ವಾರ್ಷಿಕೋತ್ಸವ ಆಚರಣೆ ನಡೆಯಲಿದೆ. ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...