ಹಿಂದುಳಿದ ವರ್ಗ ಹಾಸ್ಟೆಲ್ ಪ್ರವೇಶಾತಿಗೆ ಅರ್ಜಿ ಆಹ್ವಾನ
ಮಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ -1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯ ಪೆÇೀಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ -1, ಎಸ್.ಸಿ, ಎಸ್.ಟಿ...
ಬಿಜೆಪಿ ಮಂಗಳೂರು ದಕ್ಷಿಣದ ಅರ್ಥಪೂರ್ಣ ಆಟಿ ಪರ್ಬ
ಮಂಗಳೂರು: ಜಾನಪದ ವೈಶಿಷ್ಟ್ಯಗಳಿಗೆ ಹೆಸರುವಾಸಿಯಾಗಿರುವ ತುಳುನಾಡಿನಲ್ಲಿ ಜುಲೈ-ಆಗಸ್ಟ್ ಬಂತೆಂದರೆ ಆಟಿ ಕಳಂಜದ್ದೇ ಸುದ್ದಿ. ಅಂತೆಯೇ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ನಗರದ ಕೆನರಾ ಹೈಸ್ಕೂಲ್ ಉರ್ವ ಬಳಿ ಇರುವ ಸ್ಕೌಟ್ & ಗೈಡ್ ಸಭಾಭವನದಲ್ಲಿ ಆಟಿದ ಪರ್ಬ ಕಾರ್ಯಕ್ರಮವು ಬಹಳ ಅಚ್ಚುಕಟ್ಟಾಗಿ ನಡೆಯಿತು.
ಆಟಿದ ಪರ್ಬ ಕಾರ್ಯಕ್ರಮವನ್ನು ಸಂಸದರಾದ ಕ್ಯಾ....
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಬುಧಾಬಿಗೆ ಇಂಡಿಗೋ ವಿಮಾನ ಹಾರಾಟ ಆರಂಭ
ಮಂಗಳೂರು: ಇಂಡಿಗೋದೊಂದಿಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಕರಾವಳಿ ಕರ್ನಾಟಕದ ಈ ಬಂದರು ನಗರವನ್ನು ಯುನೈಟೆಡ್ ಅರಬ್ ಎಮಿರೇಟ್ಸ್ ರಾಜಧಾನಿ ಅಬುಧಾಬಿಗೆ ಸಂಪರ್ಕಿಸಿದೆ. ಆಗಸ್ಟ್ 9 ರಿಂದ, ಇಂಡಿಗೊ ಪ್ರತಿದಿನ ಈ ವಿಮಾನವನ್ನು ನಿರ್ವಹಿಸುತ್ತಿದೆ, ಇದು ದುಬೈ ನಂತರ ಮಂಗಳೂರಿನಿಂದ ವಿಮಾನಯಾನದ ಎರಡನೇ ಸಾಗರೋತ್ತರ ತಾಣವಾಗಿದೆ.ಉದ್ಘಾಟನಾ ವಿಮಾನದಲ್ಲಿ ತನ್ನ ತಾಯಿಯೊಂದಿಗೆ ಚೆಕ್-ಇನ್ ಮಾಡಿದ ಮೊದಲ...
ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪ್ರದಾನ ಕಾರ್ಯಕ್ರಮ
ಮ೦ಗಳೂರು, ಪಿಎ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರ್ತಿಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮ ಜರಗಿತು.ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ (ಮೌಲ್ಯಮಾಪನ) ಡಾ. ದೇವೇಂದ್ರಪ್ಪ ಹೆಚ್, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕ್ಯಾಲಿಕಟ್ ಮತ್ತು ಕಣ್ಣೂರು ವಿಶ್ವವಿದ್ಯಾನಿಲಯದ ವಿಶ್ರಾ೦ತ ಕುಲಪತಿ ಡಾ. ಅಬ್ದುಲ್ ರಹಿಮಾನ್ ,ಮ್ಯಾನೇಜಿಂಗ್ ಟ್ರಸ್ಟಿ ಅಬ್ದುಲ್ಲಾ ಇಬ್ರಾಹಿಂ, ಟ್ರಸ್ಟಿ ಅಬ್ದುಲ್ ಲತೀಫ್...
ಸೈಬರ್ ಕ್ರೈಮ್ ಮತ್ತು ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಜಾಗೃತಿ
ಮಂಗಳೂರು: ಯೆನೆಪೊಯ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ನ ವಿಧಿವಿಜ್ಞಾನ ವಿಭಾಗವು ಸೈಬರ್ ಕ್ರೈಮ್ ಮತ್ತು ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಜಾಗೃತಿ ಅಧಿವೇಶನವನ್ನು ನಡೆಸಿತು.ಪೊಲೀಸ್ ಆಯುಕ್ತ ಅನುಪಮ ಅಗರವಾಲ್, ಅವರು ಮುಖ್ಯ ಅತಿಥಿಯಾಗಿದ್ದರು. ಸೈಬರ್ ಬೆದರಿಕೆಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸುವಲ್ಲಿ ಸಾರ್ವಜನಿಕ ಜಾಗೃತಿ ಮತ್ತು ಅಂತರ ವಲಯದ ಸಹಯೋಗದ ಮಹತ್ವವನ್ನು...
ವಿಶ್ವ ಬಂಟ ಪ್ರತಿಷ್ಠಾನ ಪ್ರಶಸ್ತಿ ಪ್ರದಾನ ಸಮಾರಂಭ
ಮಂಗಳೂರು : ಭಾರತೀಯ ಸೇನೆ ಇಂದು ಸಶಕ್ತವಾಗಿದ್ದು ಯಾವುದೇ ಶತ್ರುರಾಷ್ಟ್ರವನ್ನು ಬಗ್ಗು ಬಡಿಯಲು ಸಮರ್ಥವಾಗಿದೆ. ಸೇನಾ ಸಾಧನಗಳ ತಯಾರಿಯ ಸಂಶೋಧನೆ , ಅಭಿವೃದ್ಧಿ ಹಾಗೂ ಉತ್ಪಾದನೆಯಲ್ಲಿ ದೇಶ ಶೇ.75ರಷ್ಟು ಸ್ವಾವಲಂಬಿಯಾಗಿದೆ ಎಂದು ಮೇಜರ್ ಜನರಲ್ ಸತೀಶ್ ಭಂಡಾರಿ ಹೇಳಿದರು.ನಗರದ ಹೋಟೆಲ್ ಮೋತಿ ಮಹಲ್ ಸಭಾಂಗಣದಲ್ಲಿ ಶನಿವಾರ ನಡೆದ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ನ 28ನೇ...
ವಿಶ್ವವಿದ್ಯಾನಿಲಯ ಘಟಕ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಸಂದರ್ಶನ
ಮಂಗಳೂರು: 2024-25ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಿಗೆ ಅಗತ್ಯವಿರುವ ಪದವಿ ಮಟ್ಟದ ಕಲಾನಿಕಾಯದ ಕೋರ್ಸುಗಳ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂದರ್ಶನ ಆಗಸ್ಟ್ 12 ಮತ್ತು 13 ರಂದು ರವೀಂದ್ರ ಕಲಾಭವನ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿ ನಡೆಯಲಿದೆ.ವಿಜ್ಞಾನ ನಿಕಾಯ, ವಾಣಿಜ್ಯ ನಿಕಾಯ ಮತ್ತು ಶಿಕ್ಷಣ ನಿಕಾಯದ ಕೋರ್ಸುಗಳ ಅತಿಥಿ...
ವಿಕಲಚೇತನರ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಂಗಳೂರು,: ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅಕ್ಟೋಬರ್ 1 ರಂದು ವಿಶ್ವ ಹಿರಿಯನಾಗರಿಕರ ದಿನಾಚರಣೆಯ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವಿಕಲಚೇತನರ ಹಾಗೂ ಸಲ್ಲಿಸುತ್ತಿರುವ ಸಂಸ್ಥೆ/ವ್ಯಕ್ತಿಗಳಿಂದ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಯನ್ನು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಚೇರಿ ಅಥವಾ ಇಲಾಖೆಯ ವೆಬ್ಸೈಟ್ www.dwdsc.karnataka.gov.in ಮೂಲಕ ಪಡೆಯಬಹುದು. ಅರ್ಜಿಗಳನ್ನು ...
ಕ್ವಿಟ್ ಇಂಡಿಯಾ ವರ್ಷಾಚರಣೆ: ಹೋರಾಟಗಾರರಿಗೆ ಸನ್ಮಾನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಕ್ವಿಟ್ ಇಂಡಿಯಾ ಚಳುವಳಿ ವμರ್Áಚರಣೆಯ ಅಂಗವಾಗಿ ಗೋವಾ ವಿಮೋಚನಾ ಹೋರಾಟಗಾರ ಮಟ್ಟಾರ್ ವಿಠಲ್ ಕಿಣಿ ಅವರಿಗೆ ನಗರದ ಅವರ ಸ್ವಗೃಹದಲ್ಲಿ ಸನ್ಮಾನಿಸಲಾಯಿತು.
ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಮಟ್ಟಾರ್ ವಿಠಲ್ ಕಿಣಿ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್, ತಹಶೀಲ್ದಾರ್ ಪ್ರಶಾಂತ್...
ದುಬೈ ಶಿಪ್ಯಾರ್ಡ್ನಲ್ಲಿ ತರಬೇತಿ: ಅರ್ಜಿ ಆಹ್ವಾನ
ಮಂಗಳೂರು:ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ (ಕೆ.ಎಸ್.ಡಿ.ಸಿ) ಅಧೀನದಲ್ಲಿರುವ ಅಂತರಾಷ್ಟ್ರೀಯ ವಲಸಿಗರ ಕೇಂದ್ರದ ಮೂಲಕ ಹೊಸದಾಗಿ ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ ದುಬೈ ಶಿಪ್ಯಾರ್ಡ್ನಲ್ಲಿ ತರಬೇತಿ, ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಾಯೋಗಿಕ ಕೌಶಲ್ಯಾಭಿವೃದ್ಧಿ ಮತ್ತು ಬಹು-ವಿಭಾಗೀಯ ಔದ್ಯೋಗಿಕ ತರಬೇತಿ ಒಳಗೊಂಡ ವೃತ್ತಿ ಜೀವನ ನಿರ್ಮಾಣದ ವಿಶಿಷ್ಟ ಅಪ್ರೆಂಟಿಸ್ಶಿಪ್ ಕಾರ್ಯಕ್ರಮ ಇದಾಗಿದೆ. 18 ರಿಂದ 23 ವರ್ಷಗಳ ಒಳಗಿನ, ಸರಳ...






