ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯ: ಓರಿಯಂಟೇಶನ್ ಕಾರ್ಯಕ್ರಮ
ಬೆ೦ಗಳೂರು: ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯದ ಎಂಸಿಎ ವಿದ್ಯಾರ್ಥಿಗಳ ಎರಡನೇ ಬ್ಯಾಚ್ನ ಓರಿಯಂಟೇಶನ್ ಜುಲೈ 8 ರಂದು ನಡೆಯಿತು.ಸ್ಕೂಲ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿಯ ಡೀನ್ ಮತ್ತು ನಿರ್ದೇಶಕರಾದ ಫಾದರ್ ಡೆನ್ಜಿಲ್ ಲೋಬೋ ಎಸ್.ಜೆ ಅವರು ನೂತನ ವಿದ್ಯಾರ್ಥಿಗಳಿಗೆ ಆಶೀರ್ವಾದವನ್ನು ಕೋರುವ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಿದರು. “ನೀವು ನಿಮ್ಮಲ್ಲಿ ನಂಬಿಕೆಯನ್ನು ಹೊಂದಿರಬೇಕು, ಏಕೆಂದರೆ ಆ ನಂಬಿಕೆಯು...
ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ
ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು.ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8 ದಿನಗಳ ಬಳಿಕ ಮಂಗಳವಾರ...
ತುಳು ಭಾಷೆಯ ಅಧಿಕೃತ ಸ್ಥಾನಮಾನಕ್ಕಾಗಿಶಾಸಕ ಕಾಮತ್ ಮನವಿ
ಮ೦ಗಳೂರು: ರಾಜ್ಯದಲ್ಲಿ ತುಳು ಭಾಷೆಯನ್ನು ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಅವರು ವಿಧಾನಸಭೆಯ ಅಧಿವೇಶನದಲ್ಲಿ ಸ್ಪೀಕರ್ ಅವರಲ್ಲಿ ಮನವಿ ಮಾಡಿದರು.
ಗಮನ ಸೆಳೆಯುವ ಸೂಚನಾ ಕಲಾಪದ ಸಂದರ್ಭದಲ್ಲಿ ಪ್ರಸ್ತಾವವಾದ ವಿಷಯಕ್ಕೆ ದನಿಗೂಡಿಸಿದ ಶಾಸಕರು, ಕಳೆದ ಒಂದೂವರೆ ವರ್ಷದಲ್ಲಿ ತುಳು ಭಾಷೆಯ ಅಧಿಕೃತ ಮಾನ್ಯತೆ ಬಗ್ಗೆ ಎರಡು ಬಾರಿ ಮನವಿ...
ಅಗಲಿದ ಪತ್ರಕರ್ತರಿಗೆ ಶ್ರದ್ಧಾಂಜಲಿ ಸಭೆ
ಮಂಗಳೂರು : ಇತ್ತೀಚೆಗೆ ನಿಧನರಾದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾದ ಹಿರಿಯ ಫೋಟೊ ಜರ್ನಲಿಸ್ಟ್ ಅಲ್ಪ್ಪ್ರೆಡ್ ಡಿಸೋಜ ಮತ್ತು ಖಾಸಗಿ ಟಿ.ವಿ.ಯ ಕ್ಯಾಮರಾಮನ್ ವೀರೇಶ್ ಕಡ್ಲಿಕೊಪ್ಪ ಅವರಿಗೆ ಶ್ರದ್ಧಾಂಜಲಿ ಸಭೆ ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆಯಿತು. ಅಗಲಿದ ಪತ್ರಕರ್ತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ...
ಜುಲೈ 28 ರಂದು ಸುರತ್ಕಲ್ ಬಂಟರ ಸಂಘದಿಂದ “ಆಟಿದ ಪೊರ್ಲು, ಅಭಿನಂದನಾ ಕಾರ್ಯಕ್ರಮ
ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಮತ್ತು ಮಹಿಳಾ ವೇದಿಕೆ, ಬಂಟರ ಸಂಘ ಸುರತ್ಕಲ್ ಇದರ ಸಹಯೋಗದಲ್ಲಿ ಜುಲೈ 28 ರಂದು ಭಾನುವಾರ ಬೆಳಿಗ್ಗೆ 9.30 ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ "ಆಟಿದ ಪೊರ್ಲು ಮತ್ತು ಅಭಿನಂದನಾ ಸಮಾರಂಭ" ನಡೆಯಲಿದೆ.ಕಾರ್ಯಕ್ರಮವನ್ನು ಸುರತ್ಕಲ್ ಬಂಟರ ಸಂಘದ ಕಟ್ಟಡ ಸಮಿತಿಯ ಚೇರ್ ಮ್ಯಾನ್ ಕರುಣಾಕರ ಎಂ ಶೆಟ್ಟಿ...
ಆಟೋ ರಿಕ್ಷಾಗಳ ಬಾಡಿಗೆ ಮೀಟರ್: ಸಚಿವರಿಗೆ ಶಾಸಕ ವೇದವ್ಯಾಸ ಕಾಮತ ಮನವಿ
ಮಂಗಳೂರು : ಆಟೋ ರಿಕ್ಷಾಗಳ ಬಾಡಿಗೆ ಮೀಟರ್ ನ ಮುದ್ರೆಯನ್ನು ತೂಕ ಮತ್ತು ಮಾಪನ ಇಲಾಖೆಯ ಅಧಿಕಾರಿಗಳು ಮಂಗಳೂರು ಆರ್.ಟಿ.ಒ ಕಚೇರಿಯಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಡುವಂತೆ ಶಾಸಕ ವೇದವ್ಯಾಸ ಕಾಮತ್ ಅವರು, ಸಾರಿಗೆ ಮತ್ತು ಮುಜುರಾಯಿ ಇಲಾಖೆಯ ಸಚಿವ ರಾಮಲಿಂಗ ರೆಡ್ಡಿಯವರಿಗೆ ಮನವಿ ಸಲ್ಲಿಸಿದರು.
ಸದ್ಯ ಈ ಪ್ರಕ್ರಿಯೆ ನಗರದ ಹೊರ ವಲಯದ ಕುಲಶೇಖರದಲ್ಲಿ ನಡೆಯುತ್ತಿರುವುದರಿಂದ...
ಲಯನ್ಸ್ ಕ್ಲಬ್ : ನೂತನ ಪದಾಧಿಕಾರಿಗಳ ಪದಗ್ರಹಣ
ಮಂಗಳೂರು: ಲಯನ್ಸ್ ಕ್ಲಬ್ ಮಂಗಳೂರು ಕೊಡಿಯಲ್ ಬೈಲ್ ಕ್ಲಬ್ ನ 2024-2025ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಮಲ್ಲಿಕಟ್ಟೆ ಲಯನ್ಸ್ ಸೇವಾ ಮಂದಿರದಲ್ಲಿ ಜರಗಿತು.
ಒಂದನೇ ರಾಜ್ಯಪಾಲರು ಮತ್ತು ಪದಗ್ರಹಣ ಅಧಿಕಾರಿ ಕುಡ್ಲಿ ಅರವಿಂದ ಶೆಣೈ pmjf ಇವರು ನೂತನ ಅಧ್ಯಕ್ಷ ಸೂರಜ್ ಆಚಾರ್ಯ ಕದ್ರಿ, ಕಾರ್ಯದರ್ಶಿ ಕಿಶೋರ್ ಡಿ ಶೆಟ್ಟಿ, ಕೋಶಾಧಿಕಾರಿ ಸತ್ಯೇಂದ್ರ ಭಟ್...
ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ
ಮಂಗಳೂರು: ಕರ್ನಾಟಕ ಕಾರ್ಮಿಕಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಗೆ (ಪ್ರೌಢಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂವೈದ್ಯಕೀಯ/ಇಂಜಿನಿಯರಿಂಗ್ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ) 2024-25ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 31-01-2025 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿ ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50 ಪ.ಜಾ ಮತ್ತು...
ಜರ್ಮನಿಯಲ್ಲಿ ನರ್ಸಿಂಗ್ ಉದ್ಯೋಗ
ಮಂಗಳೂರು: ಜರ್ಮನಿ ಸರ್ಕಾರದ ಮಾನ್ಯತೆ ಪಡೆದಿರುವ ಮೆ॥ ಟ್ಯಾಲೆಂಟ್ ಆರೆಂಜ್ ಸಂಸ್ಥೆಯಿಂದ ಭಾರತ ದೇಶದಿಂದ ನರ್ಸ್ ಆಗಿ ಕೆಲಸನಿರ್ವಹಿಸಲು ಬಿ.ಎಸ್ಸಿ, ಜಿಎನ್ಎಂ ವಿದ್ಯಾರ್ಹತೆ ಹೊಂದಿರುವಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಸಂಸ್ಥೆಯು ನರ್ಸಿಂಗ್ ವೃತ್ತಿಯಲ್ಲಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಜರ್ಮನ್ ಸರ್ಕಾರದಿಂದ ಮಾನ್ಯತೆ ಪಡೆದಿದ್ದು, ಜರ್ಮನಿಯಲ್ಲಿ ಕೆಲಸ ನಿರ್ವಹಿಸಲು ಉತ್ಸುಕರಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಅವರಿಗೆ ಕೇರಳ...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಪ್ರಯಾಣಿಕರ ಪ್ರಮಾಣ ಶೇ.21ರಷ್ಟು ಏರಿಕೆ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರಮಾಣ ಶೇ.21ರಷ್ಟು ಏರಿಕೆಯಾಗಿದೆ.
ಅದಾನಿ ಎಂಟರ್ಪ್ರೈಸಸ್ನ ಅಂಗಸಂಸ್ಥೆಯಾದ ಅದಾನಿ ಏರ್ಪೋರ್ಟ್ ಹೋಲ್ಡಿಂಗ್ಸ್ ಲಿಮಿಟೆಡ್ (ಎಎಹೆಚ್ಎಲ್)ನಿರ್ವಹಿಸುತ್ತಿರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 2024-25ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಐತಿಹಾಸಿಕಮೈಲಿಗಲ್ಲನ್ನು ಸಾಧಿಸಿದೆ. 2023-24ರ ಮೊದಲ ತ್ರೈಮಾಸಿಕದಲ್ಲಿ 457,859 ಪ್ರಯಾಣಿಕರಿಗೆ ಹೋಲಿಸಿದರೆ ವಿಮಾನ ನಿಲ್ದಾಣವು ತನ್ನಟರ್ಮಿನಲ್ಗಳ ಮೂಲಕ 552,689 ಪ್ರಯಾಣಿಕರೊಂದಿಗೆ...






