ಕೋಡಿಕ್ಕಲ್ ಮನೆಕಳ್ಳತನ ಪ್ರಕರಣ:ಆರೋಪಿಗಳ ಬ೦ಧನ
ಮ೦ಗಳೂರು: ಉರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಕೋಡಿಕ್ಕಲ್ ವಿವೇಕಾನಂದ ನಗರ ಎಂಬಲ್ಲಿ ಜು. 6. ರಂದು ನಡೆದಿದ್ದ ಮನೆಕಳ್ಳತನ ಪ್ರಕರಣದ ಆರೋಪಿಗಳನ್ನು ಬ೦ಧಿಸಲಾಗಿದೆ. ಕಳವು ಮಾಡಿದ ಸುಮಾರು 4,64,750/- ರೂ ಮೌಲ್ಯದ ಚಿನ್ನಾಭರಣಗಳನ್ನು ಮತ್ತು ಕೃತ್ಯಕ್ಕೆ ಬಳಸಿದ ಸ್ಕೂಟರ್ ಅನ್ನು ಆರೋಪಿಗಳಿಂದ ಸ್ವಾಧೀನ ಪಡಿಸಿಕೊಳ್ಳಲಾಗಿದೆ.
ವೆಂಕಟೇಶ್ @ ವೆಂಕಿ( 21 ವರ್ಷ),ಸಾಗರ್, (21 ವರ್ಷ),ರಂಜಿತ್, (20...
ನೆರೆ, ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಶುಕ್ರವಾರ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಉನ್ನತ ಅಧಿಕಾರಿಗಳೊಂದಿಗೆ ಜಿಲ್ಲೆಯ ವಿವಿಧ ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್, ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಅವರೊಂದಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಿದರು.
ಸ್ಥಳೀಯ...
ಜುಲೈ 29 : ತ್ರೈಮಾಸಿಕ ಕೆ.ಡಿ.ಪಿ ಸಭೆ
ಮಂಗಳೂರು,ಜು.19: 2024-25ನೇ ಸಾಲಿನ ಪ್ರಥಮ ತ್ರೈಮಾಸಿಕ ಕೆ.ಡಿಪಿ ಮುಂದುವರಿದ ಪ್ರಗತಿ ಪರಿಶೀಲನಾ ಸಭೆಯು, ಜುಲೈ 29ರಂದು ಸೋಮವಾರ ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆನರಾ ವಿಕಾಸ್ ಸಮೂಹ ಸಂಸ್ಥೆ : ವನ ಮಹೋತ್ಸವ
ಮಂಗಳೂರು: ಕೆನರಾ ವಿಕಾಸ್ ಸಮೂಹ ಸಂಸ್ಥೆಗಳ ಆವರಣದಲ್ಲಿ ಜುಲೈ 19ರಂದು ವನಮಹೋತ್ಸವ ಕಾರ್ಯಕ್ರಮವನ್ನು ಸಸಿಗಳನ್ನು ನೆಡುವ ಮೂಲಕ ಆಚರಿಸಲಾಯಿತು.
ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ, ಕೆನರಾ ಹೈಸ್ಕೂಲ್ ಅಸೋಸಿಯೇಶನ್ ನ ಆಡಳಿತ ಮಂಡಳಿಯ ಸದಸ್ಯರಾದ ಬಸ್ತಿ ಪುರುಷೋತ್ತಮ ಶೆಣೈ ಅವರು ಮಾತನಾಡಿ ಮನುಷ್ಯನ ಜೀವನದಲ್ಲಿ ಗಿಡಮರಗಳ ಪ್ರಾಮುಖ್ಯತೆಯನ್ನು ವಿವರಿಸಿದರು.
ಕೆನರಾ ವಿಕಾಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ...
ಮಹಿಳಾ ಪಾಲಿಟೆಕ್ನಿಕ್ ನಲ್ಲಿ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮಂಗಳೂರು:2024-25ನೇ ಸಾಲಿನಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಬೊಂದೇಲ್ನಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ನಲ್ಲಿ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟಿಸ್ (ಕನ್ನಡ ಮತ್ತು ಇಂಗ್ಲಿಷ್ ಹಾಗೂ ಲೈಬ್ರೆರಿ ಅಂಡ್ ಇನ್ಪೋರ್ಮೇಶನ್ ಸೈನ್ಸ್ ಕೋರ್ಸುಗಳಿಗೆ ಸೇರಲು ಎಸ್.ಎಸ್.ಎಲ್.ಸಿ, ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಹಾಗೂ ಲ್ಯಾಟರಲ್...
ಸಂಪಾಜೆ- ಮಡಿಕೇರಿ ರಸ್ತೆಯಲ್ಲಿ ರಾತ್ರಿ ವಾಹನಗಳ ಸಂಚಾರಕ್ಕೆ ನಿರ್ಬಂಧ
ಮ೦ಗಳೂರು:ಸಂಪಾಜೆ- ಮಡಿಕೇರಿ ರಸ್ತೆಯಲ್ಲಿ ಭೂಕುಸಿತ/ಗುಡ್ಡ ಕುಸಿತ ಉಂಟಾಗುವ ಸಂಭವದ ಹಿನ್ನಲೆಯಲ್ಲಿ ವಾಹನಗಳ ಸಂಚಾರನಿರ್ಬಂಧಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ - 275ರಲ್ಲಿ, ಸಂಪಾಜೆಯಿಂದ ಮಡಿಕೇರಿ ವರೆಗಿನ ಕೆಲಪ್ರದೇಶಗಳಲ್ಲಿ ಭೂಕುಸಿತ/ಗುಡ್ಡಕುಸಿತ ಉಂಟಾಗುವ ಸಂಭವವಿರುವುದರಿಂದ, ಮುಂಜಾಗ್ರತಾ ಕ್ರಮವಾಗಿ ಸದ್ರಿ ಮಾರ್ಗವಾಗಿ ಸಾಗುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು (ತುರ್ತು ಸೇವೆಗಳ ಮತ್ತು ಪ್ರಕೃತಿ ವಿಕೋಪ ಸಂಬಂಧಿತ ಕಾರ್ಯದ ನಿಮಿತ್ತ ಕಾರ್ಯನಿರ್ವಹಿಸುವ ಅಧಿಕಾರಿ...
ಸೇತುವೆ ದುರ್ಬಲ : ರಸ್ತೆ ಬದಲಾವಣೆ
ಮಂಗಳೂರು:ಲೋಕೋಪಯೋಗಿ ಇಲಾಖೆ ಪುತ್ತೂರು ಉಪವಿಭಾಗ ವ್ಯಾಪ್ತಿಗೆ ಒಳಪಡುವ ಪುತ್ತೂರು ತಾಲೂಕು ಮುಡುಪಿನಡ್ಕ, ಈಶ್ವರಮಂಗಳ, ಪಾಂಚೋಡಿ, ಗಾಳಿಮುಖ ಜಿಲ್ಲಾ ಮುಖ್ಯ ರಸ್ತೆ 13.60 ಕಿ.ಮೀ ಕರ್ನೂರು ಕೋಟಿಗದ್ದೆ ಎಂಬಲ್ಲಿ ಸುಮಾರು 40 ವರ್ಷ ಹಳೆಯ ಸೇತುವೆ ದುರ್ಬಲವಾಗಿದೆ.ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿರುವುದರಿಂದ ಮುಂದಿನ ಆದೇಶದವರೆಗೆ ಈ ಸೇತುವೆಯಲ್ಲಿ ಘನವಾಹನಗಳ ಸಂಚಾರ ನಿಬರ್ಂಧಿಸಿ, ಮಾರ್ಗ ಬದಲಾವಣೆ ಮಾಡಿ ಪಲ್ಲತ್ತೂರು,...
ತನಿಷ್ಕ್’ನಲ್ಲಿ ಫೆಸ್ಟಿವಲ್ ಆಫ್ ಡೈಮಂಡ್ಸ್’ ವಿಶೇಷ ಮಾರಾಟ
ಮ೦ಗಳೂರು: ತನಿಷ್ಕ್’ನಲ್ಲಿ ಫೆಸ್ಟಿವಲ್ ಆಫ್ ಡೈಮಂಡ್ಸ್’ ವಿಶೇಷ ಮಾರಾಟ ಹಮ್ಮಿಕೊಳ್ಳಲಾಗಿದೆ.ಟಾಟಾ ಉದ್ಯಮ ಸಮೂಹಕ್ಕೆ ಸೇರಿದ ಭಾರತದ ಅತಿದೊಡ್ಡ ಆಭರಣ ರೀಟೆಲ್ ಬ್ರ್ಯಾಂಡ್ ತನಿಷ್ಕ್, ವಜ್ರಗಳ ಮೋಡಿಮಾಡುವ ಉತ್ಸವವನ್ನು ಹಮ್ಮಿಕೊಂಡಿದೆ. ನೈಸರ್ಗಿಕ ವಜ್ರಗಳ ಮಾಂತ್ರಿಕತೆ ಮತ್ತು ಅವುಗಳ ಕಾಲಾತೀತ ಸೌಂದರ್ಯವನ್ನುನೋಡಬಹುದಾಗಿದೆ.ತನಿಷ್ಕ್ ಅವರ ಫೆಸ್ಟಿವಲ್ ಆಫ್ ಡೈಮಂಡ್ಸ್ ನಲ್ಲಿ, ಪ್ರತಿ ಅಭಿರುಚಿ ಮತ್ತು ಸಂದರ್ಭಗಳಿಗನುಗುಣವಾಗಿ 10,000ಕ್ಕೂ ಹೆಚ್ಚು...
ಬ್ಲಾಕ್ ಕಾಂಗ್ರೆಸ್ ಸಮಿತಿಗಳಿಗೆ ಸಂಯೋಜಕರ ನೇಮಕ
ಮ೦ಗಳೂರು: ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ನಿರ್ದೇಶನದಂತೆ ಬ್ಲಾಕ್ ಮಟ್ಟದಲ್ಲಿ ಪಕ್ಷ ಸಂಘಟನೆ ಮತ್ತು ಕೆಪಿಸಿಸಿ ಕಾರ್ಯಕ್ರಮ ಅನುಷ್ಠಾನದ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ವ್ಯಾಪ್ತಿಯ ವಿವಿಧ ಬ್ಲಾಕ್ಕಾಂಗ್ರೆಸ್ ಸಮಿತಿಗಳಿಗೆ ಬ್ಲಾಕ್ವಾರು ಸಂಯೋಜಕರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ನೇಮಿಕ ಮಾಡಿದ್ದಾರೆ.ಬೆಳ್ತಂಗಡಿ ನಗರ ಬ್ಲಾಕ್ - ಸುರೇಶ್ ನಾವೂರ್, ಬೆಳ್ತಂಗಡಿ ಗ್ರಾಮೀಣ ಬ್ಲಾಕ್ -...
ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ನಿವಾಸಕ್ಕೆ ಸಚಿವ ವಿ. ಸೋಮಣ್ಣ ಭೇಟಿ
ಮ೦ಗಳೂರು: ಮಂಗಳೂರಿಗೆ ಬುಧವಾರ ಆಗಮಿಸಿದ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವರಾದ ವಿ ಸೋಮಣ್ಣ ಅವರು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ನಿವಾಸಕ್ಕೆ ಬೆಳಿಗ್ಗೆಆಗಮಿಸಿ ಆತ್ಮೀಯ ಆತಿಥ್ಯ ಸ್ವೀಕರಿಸಿದರು.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ರೈಲ್ವೆ ಮತ್ತು ಜಲಶಕ್ತಿ ಯೋಜನೆಗಳಿಗೆ ಅವರಿಂದ ಇನ್ನಷ್ಟು ವೇಗ ಮತ್ತು...




