ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮಂಗಳೂರು: ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ 2024ನೇ ಸಾಲಿನ ಮೆರಿಟ್ ಆಧಾರಿತ ಪ್ರವೇಶವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಅಗಸ್ಟ್ 31ರೊಳಗೆ ಖುದ್ದಾಗಿ ಹಾಜರಾಗಲು ಸೂಚಿಸಲಾಗಿದೆ. ಖಾಲಿ ಇರುವ ಸೀಟುಗಳಿಗೆ ಪ್ರತಿ ದಿನ ಪ್ರವೇಶ ಮಾಡಿಕೊಳ್ಳಲಾಗುತ್ತದೆ. ಸಂಸ್ಥೆಗೆ ಹಾಜರಾಗಿ ಅಪೇಕ್ಷಿತ ಸೀಟುಗಳಿಗೆ ಪ್ರವೇಶ ಪಡೆದುಕೊಳ್ಳಬಹುದು.ಹೆಚ್ಚಿನ ಮಾಹಿತಿಗಾಗಿ ಐಟಿಐ ಕದ್ರಿ ಹಿಲ್ಸ್...
ಜನಸಂಖ್ಯಾ ಹೆಚ್ಚಳದಿಂದ ಮೂಲ ಸೌಕರ್ಯಗಳ ಮೇಲೆ ಒತ್ತಡ: ಜಿಲ್ಲಾ ಆರೋಗ್ಯಾಧಿಕಾರಿ
ಮಂಗಳೂರು: ಭಾರತವು ವಿಶ್ವದ ಅತ್ಯಧಿಕ ಜನಸಂಖ್ಯೆಯುಳ್ಳ ದೇಶವಾಗಿದ್ದು, ಇದರಿಂದ ದೇಶದೊಳಗಿನ ಸಂಪನ್ಮೂಲಗಳ ಮೇಲೆ ಅತೀವ ಒತ್ತಡ ಬೀರುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್ ತಿಮ್ಮಯ್ಯ ಹೇಳಿದ್ದಾರೆ.
ಅವರು ಗುರುವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಕಛೇರಿ, ಮಂಗಳೂರಿನ ಕರ್ನಾಟಕ ಸರ್ಕಾರಿ ಪಾಲಿಟೆಕ್ನಿಕ್ ಎನ್.ಸಿ.ಸಿ ಮತ್ತು...
ಯು.ಎ.ಇ. ದೇಶದಲ್ಲಿ ಉದ್ಯೋಗಾವಕಾಶ
ಮಂಗಳೂರು: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ (ಕೆ.ಎಸ್.ಡಿ.ಸಿ) ಅಧೀನದಲ್ಲಿ ಬರುವ ಅಂತರಾಷ್ಟ್ರೀಯ ವಲಸಿಗರ ಕೇಂದ್ರ ಮುಖಾಂತರ ಗಲ್ಫ್ (ಯ.ಎ.ಇ.) ದೇಶದಲ್ಲಿ ಈ ಕೆಳಕಂಡ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ : ಸ್ಟೀಲ್ ಫಿಕ್ಸರ್, ಮೇಸ್ತ್ರಿ, ಕಾರ್ಪೆಂಟರ್, ಅಲ್ಯುಮಿನಿಯಂ ಫ್ಯಾಬ್ರಿಕೆಟರ್, ಫರ್ನಿಚರ್ ಕಾಪೆರ್ಂಟರ್, ಫರ್ನಿಚರ್ ಪೈಂಟರ್, ಪ್ಲಂಬರ್, ಎಸಿ...
ಡೆಂಗ್ಯೂ : ನೀರು ನಿಲ್ಲದಂತೆ ತೀವ್ರ ನಿಗಾ – ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೂಚನೆ
ಮಂಗಳೂರು:ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಹೆಚ್ಚುತ್ತಿವೆ. ಡೆಂಗ್ಯೂ ನಿರ್ಮೂಲನೆಗೆ ಎಲ್ಲಾ ಇಲಾಖೆಯ ಅಧಿಕಾರಿಗಳು ಸಹಕರಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಜನವಸತಿ ಪ್ರದೇಶ ಹಾಗೂ ತಮ್ಮ ಇಲಾಖಾ ವ್ಯಾಪ್ತಿಯ ಕಟ್ಟಡ, ಆವರಣಗಳಲ್ಲಿ ನೀರು ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಅವರು ಹೇಳಿದರು.
ಅವರು...
ವೈದ್ಯರ ಸಲಹೆ ಇಲ್ಲದೆ ಪ್ಯಾರಾಸಿಟಾಮೋಲ್ ಸೇವನೆ ಅಪಾಯಕಾರಿ : ಜಿಲ್ಲಾ ಆರೋಗ್ಯಾಧಿಕಾರಿ ಎಚ್.ಆರ್ ತಿಮ್ಮಯ್ಯ
ಮಂಗಳೂರು:ಇತ್ತೀಚೆಗೆ ಜ್ವರ ಕಾಣಿಸಿಕೊಂಡರೆ ಹೆಚ್ಚಾಗಿ ನೋವು ನಿವಾರಕಗಳನ್ನು (ಪ್ಯಾರಸಿಟಾಮೋಲ್) ತೆಗೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಡೆಂಗ್ಯೂ ಜ್ವರದಲ್ಲಿ ಬಿಳಿ ರಕ್ತ ಕಣವು ಕಡಿಮೆಯಾಗುತ್ತದೆ ಆದ್ದರಿಂದ ಜ್ವರ ಇರುವ ಸಂದರ್ಭದಲ್ಲಿ ವೈದ್ಯರ ಸಲಹೆ ಇಲ್ಲದೆ ನೋವು ನಿವಾರಕ ಮಾತ್ರೆಗಳನ್ನು ತೆಗೆದುಕೊಂಡಲ್ಲಿ ಸಾವು ಸಂಭವಿಸಬಹುದು ಅಥವಾ ಗಂಭೀರ ಅಡ್ಡ ಪರಿಣಾಮಗಳು ಉಂಟಾಗಬಹುದು ಎಂದು ಜಿಲ್ಲಾ ಆರೋಗ್ಯಧಿಕಾರಿ ಎಚ್.ಆರ್ ತಿಮ್ಮಯ್ಯ...
ದರೋಡೆಕೋರ ಚೆಡ್ಡಿ ಗ್ಯಾಂಗ್ ಬ೦ಧನ; ಪೊಲೀಸರಿ೦ದ ಮಿಂಚಿನ ಕಾರ್ಯಾಚರಣೆ
ಮಂಗಳೂರು : ಮ೦ಗಳೂರಿನಲ್ಲಿ ದರೋಡೆ ನಡೆಸಿ ಆತ೦ಕ ಸೃಷ್ಟಿಸಿದ್ದ ಚೆಡ್ಡಿ ಗ್ಯಾಂಗ್ ಅನ್ನು ಮ೦ಗಳೂರು ಪೊಲೀಸರು ಕ್ಷಿಪ್ರ ಕಾಯಾ೯ಚರಣೆ ನಡೆಸಿ ಬ೦ಧಿಸಿದ್ದಾರೆ.ರಾಜು ಸಿಂಗ್ವಾನಿಯ (24 ವರ್ಷ), , ವಾಸ: ವಿಶ್ವನಗರ, ಧನ್ಯವಾದ್ ಪಿ.ಎಸ್, ರಗೋಗರ್ ತಾಲೂಕು, ಗುಣಾ ಜಿಲ್ಲೆ, ಮಧ್ಯ ಪ್ರದೇಶ,ಮಯೂರ್ (30 ವರ್ಷ), ಗುಲಾಬ್ಗಂಜ್, ಭೂಪಾಲ್, ಮಧ್ಯಪ್ರದೇಶ.,ಬಾಲಿ (22 ವರ್ಷ), , ವಾಸ:...
“ಪಮ್ಮಕ್ಕೆನ ಪೊರುಂಬಾಟ” ಕೃತಿಗೆ ಪಣಿಯಾಡಿ ಪ್ರಶಸ್ತಿ
ಮಂಗಳೂರು: ತುಳುಕೂಟ ಉಡುಪಿ ವತಿಯಿಂದ ತುಳು ಭಾಷೆಯ ಪ್ರಪಥಮ ಕಾದಂಬರಿಕಾರ ದಿ ಎಸ್ ಯು ಪಣಿಯಾಡಿ ಅವರ ಹೆಸರಿನಲ್ಲಿ ನೀಡುವ ಪ್ರಶಸ್ತಿಗೆ ಈ ಸಾಲಿನಲ್ಲಿ ಮಂಗಳೂರಿನ ಕರಂಗಲ್ಪಾಡಿಯ ರೂಪಕಲಾ ಆಳ್ವ ಅವರ "ಪಮ್ಮಕ್ಕೆನ ಪೊರುಂಬಾಟ" ಕೃತಿ ಆಯ್ಕೆಯಾಗಿದೆ. ಪ್ರಶಸ್ತಿಯು 10 ಸಾವಿರ ರೂ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.
ಈ ಬಾರಿ ಸ್ಪರ್ಧೆಗೆ ಬಂದ...
ರಸ್ತೆ ಅಗಲೀಕರಣಕ್ಕೆ ಜನರ ಸಹಕಾರ ಅತ್ಯಗತ್ಯ: ವೇದವ್ಯಾಸ ಕಾಮತ್
ಮಂಗಳೂರು: ಮಂಗಳೂರು ನಗರದ ಜನಸಂಖ್ಯೆ 8 ಲಕ್ಷಕ್ಕೆ ಏರಿದೆ. ನಗರದ ಅಭಿವೃದ್ಧಿಗೆ ರಸ್ತೆಗಳ ಅಗಲೀಕರಣ ಅನಿವಾರ್ಯ. ಜನರೂ ತಮ್ಮ ಜವಾಬ್ದಾರಿ ಅರಿತು ಸಹಕರಿಸಬೇಕೆಂದು, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮನವಿ ಮಾಡಿದ್ದಾರೆ.
ಮಂಗಳವಾರ ನಾಗುರಿ- ಮರೋಳಿ ಸೂರ್ಯನಾರಾಯಣ ದೇವಸ್ಥಾನ ರಸ್ತೆಯ ಅಗಲೀಕರಣ- ತೆರವು ಕಾರ್ಯಾಚರಣೆ ಕುರಿತು, ಇಲ್ಲಿನ ಚರ್ಚ್ ಹಾಲ್ನಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಂವಾದಕಾರ್ಯಕ್ರಮದಲ್ಲಿ...
ಭತ್ತ ಬೆಳೆ ವಿಮೆ ಯೋಜನೆ ನೋಂದಣಿ
ಮಂಗಳೂರು: ಮಂಗಳೂರು ತಾಲೂಕಿನಲ್ಲಿ ಮುಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಗ್ರಾಮ ಪಂಚಾಯತ್ ಮಟ್ಟದಲ್ಲಿ ಬೆಳೆ ವಿಮೆ ಯೋಜನೆಯಡಿ ನೋಂದಣಿಗಾಗಿ ಅಧಿಸೂಚಿಸಲಾಗಿದೆ
ಅಧಿಸೂಚಿತ ಬೆಳೆಯ ವಿವರ:ಅಧಿಸೂಚಿತ ಬೆಳೆ - ಭತ್ತ(ಮಳೆಯಾಶ್ರಿತ), ಅಧಿಸೂಚಿತ ಘಟಕ - ಮಂಗಳೂರು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ಗಳು ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು, ವಿಮಾ ಮೊತ್ತ – ರೂ. 63,750,...
ಗೋಡೆ ಮೇಲಿನ ಚಿತ್ತಾರ ಕೃತಿ ಬಿಡುಗಡೆ
ಮಂಗಳೂರು: ಸಾಹಿತ್ಯ ಕ್ಷೇತ್ರ ಗೊಂದಲಮಯವಾಗಿದೆ. ಎಡ ಬಲ ಪಂಥದಿಂದಾಗಿ ಸಾಹಿತ್ಯ ಕ್ಷೇತ್ರ ಸೊರಗುತ್ತಿದೆ. ಪ್ರಾಮಾಣಿಕತೆಗಿಂತ ಪ್ರತಿಷ್ಠೆಯೇ ಮುಖ್ಯವಾಗುತ್ತಿದೆ. ಅರ್ಹತೆಗೆ ಪುರಸ್ಕಾರ ಸಿಗುವ ಬದಲು ಪಂಥದ ಮೇಲೆ ನಿರ್ಧರಿತವಾಗುತ್ತದೆ. ಇದರಿಂದಾಗಿ ಹೊಸ ಸಾಹಿತಿಗಳಲ್ಲಿ ಗೊಂದಲ ಮೂಡುತ್ತಿದೆ ಎಂದು ಬರಹಗಾರ್ತಿ ಡಾ| ಪಾರ್ವತಿ ಜಿ. ಹೇಳಿದರು.ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು ವತಿಯಿಂದ ಕೆನರಾ ಕಾಲೇಜಿನ ಸಭಾಂಗಣದಲ್ಲಿ...




