ಶ್ರೀ ಮಾತಾ ಓಲ್ಡ್ ಏಜ್ ಹೆಲ್ತ್‌ಕೇರ್ ಹೋಮ್‌ ಕಾರ್ಯಚಟುವಟಿಕೆ ಆರಂಭ

0
ಮ೦ಗಳೂರು: ರೋಗಿಗಳ ಆರೋಗ್ಯ ಸುಧಾರಣೆ ಸಂದರ್ಭದಲ್ಲಿ ಅವರ ಕುರಿತಾಗಿ ಕಾಳಜಿ ವಹಿಸುವುದು ಬಹುಮುಖ್ಯ ಕಾರ್ಯ. ಈ ನಿಟ್ಟಿನಲ್ಲಿ ಶ್ರೀ ಮಾತಾ ಓಲ್ಡ್ ಏಜ್ ಹೆಲ್ತ್‌ಕೇರ್ ಹೋಮ್ ಮಾದರಿ ಸೇವೆಯ ಮೂಲಕ ಗುರುತಿಸುವಂತಾಗಲಿ. ಹಿರಿಯರ ಸೇವೆಯ ಮೂಲಕ ದೇವರ ಕಾರ್ಯ ನಡೆಸಿದಂತಾಗುತ್ತದೆ ಎಂದು ಮನಪಾ ಸದಸ್ಯ ಕೇಶವ ಮರೋಳಿ ಹೇಳಿದರು.ಮರೋಳಿಯ ಕೆನರಾ ವರ್ಕ್‌ಶಾಪ್ ಮುಂಭಾಗದಲ್ಲಿ ಶ್ರೀ...

ಮಾರ್ಚ್ 8 ರಂದು ಲೋಕ ಅದಾಲತ್: ಬಾಕಿ ಕೇಸುಗಳ ಶೀಘ್ರ ಪರಿಹಾರಕ್ಕೆ ಅವಕಾಶ

0
ಮಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ, ಮಾರ್ಚ್ 8 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ, ದ.ಕ. ಜಿಲ್ಲೆಯ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಆದಾಲತ್ ಆಯೋಜಿಸಲಾಗಿದೆ.ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೇ ಇರುವ...

ಫೆ 21,22: ಎರಡು ದಿನದ ಸವಾ೯ಧ್ಯಕ್ಷರಿಗೆ ವಿಶ್ವವಿದ್ಯಾಲಯ ಸಮ್ಮೇಳನ ಸ್ಥಳದಲ್ಲಿ ಸ್ವಾಗತ

0
ಮ೦ಗಳೂರು: 27ನೇ ದ.ಕ. ಕನ್ನಡ ಸಾಹಿತ್ಯ ಸಮ್ಮೇಳನದ ಸವಾ೯ಧ್ಯಕ್ಷ ಡಾ ಪ್ರಭಾಕರ ಶಿಶಿಲ ಅವರಿಗೆ ಮಂಗಳೂರು ವಿಶ್ವವಿದ್ಯಾಲಯ ಆವರಣದ ಸಮ್ಮೇಳನದ ಪ್ರಾಂಗಣದಲ್ಲಿ ಜಿಲ್ಲಾ ಕಸಾಪ ಆಧ್ಯಕ್ಷ ಡಾ ಎಂಪಿ ಶ್ರೀನಾಥ ಕನ್ನಡದ ಶಾಲು ಹೊದಿಸಿ ಸ್ವಾಗತಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಡಾ ಪ್ರಭಾಕರ ಶಿಶಿಲ‌ ಅವರು ಭಾಷೆ ಅಂದರೆ ಒಂದು ಸಂಸ್ಕೃತಿ.ಅದನ್ನು ಉಳಿಸುವ ಕೆಲಸ ಭಾಷಾ...

ಮಹಾನಗರಪಾಲಿಕೆ ಇ- ಖಾತಾ ಅಭಿಯಾನ

0
ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಇ-ಆಸ್ತಿ ತಂತ್ರಾಂಶವನ್ನು ಬಳಸಿ, ಇ-ಖಾತಾ ನೀಡುವ ಸೌಲಭ್ಯವನ್ನು 2022 ರಿಂದ ಜಾರಿಗೊಳಿಸಲಾಗಿದೆ. ಈಗಾಗಲೇ 39000 ಇ-ಖಾತಾಗಳನ್ನು ಸೃಜನೆ ಮಾಡಿ ಆಸ್ತಿ ಮಾಲೀಕರಿಗೆ ವಿತರಿಸಲಾಗಿರುತ್ತದೆ. ಈವರೆಗೆ ಇ-ಆಸ್ತಿ ತಂತ್ರಾಂಶದಲ್ಲಿ ಅಧಿಕೃತ ಆಸ್ತಿಗಳಿಗೆ ಮಾತ್ರ ಇ-ಖಾತಾ ಸೃಜನೆ ಮಾಡಿ ನೀಡುತ್ತಿದ್ದು, ಯೋಜನಾ ಪ್ರಾಧಿಕಾರದಿಂದ ಅನುಮೋದನೆಯಾಗದ ನಿವೇಶನಗಳಿಗೆ ನೀಡಲಾಗಿಲ್ಲ. ಈ ಸಂಬಂಧ...

ಸಂತ ಕವಿ ಸರ್ವಜ್ಞ ಜಯಂತಿ

0
ಮಂಗಳೂರು ಫೆ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಕುಂಬಾರರ ಮಹಾ ಸಂಘ, ಕರಾವಳಿ ವಿಭಾಗ ಮತ್ತು ಕರಾವಳಿ ಕುಲಾಲರ / ಕುಂಬಾರರ ಯುವ ವೇದಿಕೆ ಇವರ ಸಹಕಾರದೊಂದಿಗೆ ಸಂತ ಕವಿ ಸರ್ವಜ್ಞ ಜಯಂತಿ ಗುರುವಾರ ಬೋಂದೆಲ್ ಸರಕಾರಿ ಮಹಿಳಾ ಪಾಲಿಟೆಕ್ನಿಕ್ ನಲ್ಲಿ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ...

ಬಜಾಲ್ ಬೊಲ್ಲ :ಮೇಲ್ಛಾವಣಿ ಅಭಿವೃದ್ಧಿ ಕಾಮಗಾರಿ

0
ಮಂಗಳೂರು:‌ ಮಹಾನಗರ ಪಾಲಿಕೆ ವ್ಯಾಪ್ತಿಯ 50ನೇ ಅಳಪೆ ದಕ್ಷಿಣ ವಾರ್ಡಿನ ಶ್ರೀ ಸ್ವಾಮಿ ಕೊರಗಜ್ಜ ಸಾನಿಧ್ಯ ಬಜಾಲ್ ಬೊಲ್ಲ ಬಳಿ ಸಾರ್ವಜನಿಕ ಮೇಲ್ಛಾವಣಿ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನೆರವೇರಿಸಲಾಯಿತು. ನಂತರ ಮಾತನಾಡಿದ ಶಾಸಕರು, ಸಾರ್ವಜನಿಕರ ಉಪಯೋಗಕ್ಕಾಗಿ ಇಲ್ಲಿನ ಮೇಲ್ಛಾವಣಿಯ ಅಭಿವೃದ್ಧಿ ಅಗತ್ಯವಾಗಿದ್ದು ವಾರ್ಡಿನ ಪಾಲಿಕೆ ಸದಸ್ಯೆ ಶೋಭಾ ಪೂಜಾರಿಯವರು ಸಹ...

ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಮ್ಯಾಗ್ಮ 2025

0
ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ ಮತ್ತು ಕಾಮರ್ಸ್‌ ಮತ್ತು ಇನ್‌ಸ್ಟಿಟ್ಯೂಟ್‌ ಆಫ್‌ ಪೋರ್ಟ್‌, ಶಿಪ್ಪಿಂಗ್ ಆಂಡ್‌ ಲಾಜಿಸ್ಟಿಕ್‌ ಮ್ಯಾನೇಜ್‌ಮೆಂಟ್‌ ನ ಎಂಬಿಎ ವಿಭಾಗಗಳ ಸಂಯುಕ್ತಆಶ್ರಯದಲ್ಲಿ ಮ್ಯಾಗ್ಮ 2025 ಈ ವರ್ಷದ ರಾಷ್ಟ್ರೀಯ ಮಟ್ಟದ ಮ್ಯಾನೇಜ್‌ಮೆಂಟ್‌ ಮತ್ತು ಕಲ್ಚರಲ್‌ ಫೆಸ್ಟ್‌ನ್ನು ಫೆಬ್ರವರಿ 21 ಮತ್ತು 22, 2025 ರಂದು ಶ್ರೀನಿವಾಸ ವಿಶ್ವವಿದ್ಯಾಲಯ,ಪಾಂಡೇಶ್ವರ, ಸಿಟಿ...

ಬಾಳೆಪುಣಿ ಅವರ ದೊಡ್ಡವರು ಇವರು ಸನ್ಮಾನ್ಯರು’ ಕೃತಿ ಬಿಡುಗಡೆ

0
ಮಂಗಳೂರು : ಸಾಮಾಜಿಕ ಕಾಳಜಿ ಹಾಗೂ ವೃತ್ತಿ ಬದ್ಧತೆಯ ಪತ್ರಕರ್ತರಾಗಿದ್ದ ದಿ. ಗುರುವಪ್ಪ ಬಾಳೆಪುಣಿ ಅವರು ತಮ್ಮ ಬರಹಗಳ ಮೂಲಕ ಸಾಮಾನ್ಯ ಸಾಧಕರು ಬದುಕು ಕಟ್ಟಿಕೊಂಡ ಬಗೆಯನ್ನು ಅನಾವರಣಗೊಳಿಸಿದ್ದಾರೆ ಎಂದು ಹಂಪಿ ಕನ್ನಡ ವಿವಿಯ ವಿಶ್ರಾಂತ ಕುಲಪತಿ ಡಾ.ಬಿ.ಎ. ವಿವೇಕ ರೈ ಹೇಳಿದರು.ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಹಿರಿಯ ಪತ್ರಕರ್ತ ದಿ. ಗುರುವಪ್ಪ ಬಾಳೆಪುಣಿ ಅವರ...

ವಿದ್ಯಾರ್ಥಿಗಳ ಶಕ್ತಿಯೇ ನಿಜವಾದ ರಾಷ್ಟ್ರ ಶಕ್ತಿ: ಸಂಸದ ಬ್ರಿಜೇಶ್‌ ಚೌಟ

0
ಮಂಗಳೂರು: ದೇಶದ ಪ್ರಜಾಪ್ರಭುತ್ವದ ಸ್ಪರೂಪ ಬದಲಾವಣೆಗೆ ವಿದ್ಯಾರ್ಥಿಗಳ ಕೊಡುಗೆ ಅಪಾರ.ವಿದ್ಯಾರ್ಥಿಗಳ ಶಕ್ತಿಯೇ ನಿಜವಾದ ರಾಷ್ಟ್ರ ಶಕ್ತಿ. ಇದನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕಿದೆ ಎಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ೨೦೨೪-೨೫ನೇ ಸಾಲಿನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು ಒಂದು ಕಾಲದಲ್ಲಿ...

ನಂತೂರು : ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

0
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ 33ನೇ ಕದ್ರಿ ವಾರ್ಡಿನ ನಂತೂರು ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನೆರವೇರಿಸಲಾಯಿತು. ನಂತರ ಮಾತನಾಡಿದ ಶಾಸಕರು, ಇಲ್ಲಿ ಅಗತ್ಯವಾಗಿ ನಡೆಯಬೇಕಿರುವ ಅಭಿವೃದ್ಧಿ ಕಾಮಗಾರಿಯ ಬಗ್ಗೆ ವಾರ್ಡಿನ ಪಾಲಿಕೆ ಸದಸ್ಯ ಮನೋಹರ್ ಕದ್ರಿ ಯವರು ನನ್ನ ಗಮನಕ್ಕೆ ತಂದಿದ್ದು,...