ಆಟೋ ಪಾರ್ಕ್‌ ಗೆ ಅಳವಡಿಸಲಾಗಿದ್ದ ಮೇಲ್ಛಾವಣಿ ಹಾಗೂ ಇಂಟರ್‌ಲಾಕ್ ಉದ್ಘಾಟನೆ

0
ಮಂಗಳೂರು: ಮಹಾನಗರ ಪಾಲಿಕೆಯ ವ್ಯಾಪ್ತಿಯ 54ನೇ ಜಪ್ಪಿನಮೊಗರು ವಾರ್ಡಿನ ಶ್ರೀ ವೈದ್ಯನಾಥ ಆಟೋ ಪಾರ್ಕ್‌ ಗೆ ಮೇಲ್ಛಾವಣಿ ಹಾಗೂ ಇಂಟರ್‌ಲಾಕ್ ಅಳವಡಿಸಲಾಗಿದ್ದು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟನೆಗೊಳಿಸಿದರು. ನಂತರ ಮಾತನಾಡಿದ ಶಾಸಕರು, ಆಟೋ ಚಾಲಕರು ಶ್ರಮಿಕ ವರ್ಗವಾಗಿದ್ದು, ಪ್ರಯಾಣಿಕರ ಜೊತೆಗೆ ತಮ್ಮ ಆಟೋಗಳ ಬಗ್ಗೆಯೂ ವಿಶೇಷ ಕಾಳಜಿ ಹೊಂದಿರುವವರು. ಸದ್ಯ ಎಲ್ಲೆಡೆ ವಿಪರೀತ ಬಿಸಿಲಿನ...

ಅತ್ತಾವರ ಬಾಬುಗುಡ್ಡೆ 3ನೇ ಅಡ್ಡರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿ

0
ಮಂಗಳೂರು : ಮಹಾನಗರ ಪಾಲಿಕೆ ವ್ಯಾಪ್ತಿಯ 55ನೇ ಅತ್ತಾವರ ವಾರ್ಡಿನ ಬಾಬುಗುಡ್ಡೆ 3ನೇ ಅಡ್ಡರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಯು 26ಲಕ್ಷ ರೂ. ವಿಶೇಷ ಅನುದಾನದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭೂಮಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು ಇಂಟರ್ ಲಾಕ್ ನಿಂದ ನಿರ್ಮಿಸಲಾಗಿದ್ದ ಇಲ್ಲಿನ ಹಳೆಯ ರಸ್ತೆಯನ್ನು ಇದೀಗ ಸ್ಥಳೀಯರ ಹಲವು...

ಪಿ ಎ ಪ್ರಥಮ ದರ್ಜೆ ಕಾಲೇಜ್:‌ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ

0
ಮ೦ಗಳೂರು: ಮಂಗಳೂರು ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ, ಪಿ ಎ ಪ್ರಥಮ ದರ್ಜೆ ಕಾಲೇಜು ನಡುಪದವು ಇವರ ವತಿಯಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್, ಮೊಂಟೆಪದವಿನಲ್ಲಿ “ನನ್ನ ಭಾರತಕ್ಕಾಗಿ ಯುವ ಜನತೆ ಡಿಜಿಟಲ್ ಸಾಕ್ಷರತೆಗಾಗಿ ಯುವ ಜನತೆ” ಎಂಬ ಧ್ಯೇಯ ವಾಕ್ಯದಡಿಯಲ್ಲಿ ನಡೆಯಲಿರುವ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ 2025-26ಕ್ಕೆ ಎಪ್ರಿಲ್ 4,...

ಅಸಂಘಟಿತ ಕಾರ್ಮಿಕರ ಉಚಿತ ನೋಂದಣಿ

0
ಮಂಗಳೂರು: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು ಜಾರಿಗೊಳಿಸುತ್ತಿರುವ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 18 ರಿಂದ 60 ವರ್ಷದೊಳಗಿನ 101 ವರ್ಗಗಳ ಅಸಂಘಟಿತ ಕಾರ್ಮಿಕರು ಹಾಗೂ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿ ಯೋಜನೆಯಡಿ 18 ರಿಂದ...

ರಕ್ತದಾನದಿಂದ ಮಾನವೀಯ ಸೇವೆಗೆ ಪ್ರೇರಣೆ: ಪುಷ್ಪರಾಜ್ ಜೈನ್

0
ಮಂಗಳೂರು : ಪ್ರಾಣಾಪಾಯದಲ್ಲಿರುವ ವ್ಯಕ್ತಿಯ ಜೀವ ಉಳಿಸಲು ನೆರವಾಗುವ ರಕ್ತದಾನ ಅತ್ಯಂತ ಶ್ರೇಷ್ಠ ದಾನವಾಗಿದೆ. ವಿದ್ಯಾರ್ಥಿಗಳು ಕಾಲೇಜು ಜೀವನದಲ್ಲೇಸ್ವಯಂ ಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗಿರುವುದು ಭವಿಷ್ಯದಲ್ಲಿ ಇನ್ನಷ್ಟು ಮಾನವೀಯ ಸೇವಾ ಕಾರ್ಯಗಳಿಗೆ ಪ್ರೇರಣೆಯಾಗಲಿದೆ ಎಂದು ದ.ಕ.ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ನಿರ್ದೇಶಕ ಪುಷ್ಪರಾಜ್ ಜೈನ್ ಹೇಳಿದರು.ನಗರದ ರಥಬೀದಿಯ ಡಾ.ಪಿ.ದಯಾನಂದ ಪೈ -ಡಾ.ಪಿ.ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ...

ಅಶಕ್ತ ಮಕ್ಕಳಿಗೆ ನೆರವು ಪುಣ್ಯದ ಕಾರ್ಯ: ಶಾಸಕ ಡಿ.ವೇದವ್ಯಾಸ ಕಾಮತ್

0
ಮಂಗಳೂರು : ಅಶಕ್ತ ಹಾಗೂ ಬಡ ಮಕ್ಕಳಿಗೆ ನೆರವಾಗುವುದು ಅತ್ಯಂತ ಪುಣ್ಯದ ಕಾರ್ಯವಾಗಿದೆ. ರಾಷ್ಟ್ರೀಯವಾದಿ ಕ್ರೈಸ್ತ ರ ವೇದಿಕೆ ಇಂತಹ ಮಾನವೀಯ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಮಾಜಕ್ಕೆ ಪ್ರೇರಣಾದಾಯಿಯಾಗಿದೆ ಎಂದು ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದರು.ರಾಷ್ಟ್ರೀಯವಾದಿ ಕ್ರೈಸ್ತ ರ ವೇದಿಕೆಯ ವತಿಯಿಂದ ಕೊರ್ಡೆಲ್ ಕ್ರಿಕೆಟರ್ಸ್ ಕುಲಶೇಖರ ಸಹಯೋಗದಲ್ಲಿ ಗುಡ್ ಫ್ರೈಡೇ ಯ ಸಾಮಾಜಿಕ...

ನೈಋತ್ಯರೈಲ್ವೆ ಮೈಸೂರು ವಿಭಾಗ: 2025–26 ರಲ್ಲಿ ಸಮಗ್ರ ಬೆಳವಣಿಗೆ ಮತ್ತು ಕಾರ್ಯಾಚರಣೆ ಕ್ಷೇತ್ರದಲ್ಲಿ ಉತ್ತಮ ಸಾಧನೆ

0
ಮೈಸೂರು : ನೈಋತ್ಯರೈಲ್ವೆಯ ಮೈಸೂರು ವಿಭಾಗ, ಹಣಕಾಸು ವರ್ಷದ 2025–26 ರಲ್ಲಿ ಸ್ಮರಣೀಯ ಸಾಧನೆಗಳನ್ನು ದಾಖಲಿಸಿದೆ. ಈ ವರ್ಷದಲ್ಲಿ ಮಾರಾಟ ಆದಾಯ, ಸರಕುಗಳು ಹಾಗೂ ಚಾಲನೆಯ ಕಾರ್ಯಕ್ಷಮತೆ, ಮೂಲಸೌಕರ್ಯ ಅಭಿವೃದ್ಧಿ, ಪರಿಣಾಮಕಾರಿ, ಭದ್ರತೆ ಮತ್ತು ಪ್ರಯಾಣಿಕ ಸೇವೆಗಳಲ್ಲಿ ಗಮನಾರ್ಹ ಪ್ರಗತಿ ಕಂಡುಬಂದಿದೆ ಎ೦ದು ಮೈಸೂರು ವಿಭಾಗ ಡಿಆರ್‌ ಎ೦ ಮುದಿತ್ ಮಿತ್ತಲ್ ತಿಳಿಸಿದ್ದಾರೆ..ಡಿಆರ್‌ ಎ೦...

ಏ.7ರಂದು ರೆಡ್‌ಕ್ರಾಸ್‌ನಿಂದ ವಿಶ್ವ ಆರೋಗ್ಯ ದಿನಾಚರಣೆ

0
ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ಯೂತ್ ರೆಡ್‌ಕ್ರಾಸ್ ಮಂಗಳೂರು ವಿ.ವಿ. ಮತ್ತು ನಿಟ್ಟೆ ಪರಿಗಣಿತ ವಿ.ವಿ. ಸಹಯೋಗದಲ್ಲಿಏ.7 ರಂದು ಬೆಳಗ್ಗೆ ೧೧ಕ್ಕೆ ನಗರದ ರೆಡ್‌ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ವಿಶ್ವ ಆರೋಗ್ಯ ದಿನಾಚರಣೆ ನಡೆಯಲಿದೆ. ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ...

ಯಕ್ಷಧ್ರುವ ಪಟ್ಲ ಫೌಂಡೇಶನ್: ಮಂಗಳೂರು ಘಟಕದ ಅಷ್ಟಮ ಸಂಭ್ರಮ

0
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.ಶ್ರೀ ಮಂಗಳಾದೇವಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಎಂ.ಅರುಣ್ ಐತಾಳ್ ಅವರು ಮಾತನಾಡಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ...

ಎಪ್ರಿಲ್ 9 : ಉದ್ಯೋಗವಕಾಶ ನೇರ ಸಂದರ್ಶನ

0
ಮಂಗಳೂರು: ಎಕ್ಸ್‍ಫರ್ಟ್ ಕಾಲೇಜು, ಮಂಗಳೂರು, ಕಲ್ಚರಲ್ ಹೈವೇ, ಮಂಗಳೂರು ಹಾಗೂ ಕೆ.ಎನ್.ಎನ್.ಡಿ ಅಸೋಸಿಯೇಟ್ಸ್ ಪ್ರೈವೇಟ್ ಲಿಮಿಟೆಡ್, ಮಂಗಳೂರು ಖಾಸಗಿ ಕಂಪೆನಿಗಳ ವತಿಯಿಂದ ಮಂಗಳೂರಿನಲ್ಲಿ ಖಾಲಿಯಿರುವ ಸರ್ವಿಸ್ ಪ್ರೊಜೆಕ್ಟ್ ಇಂಜಿನಿಯರ್, ಪ್ರಾಜೆಕ್ಟ್ ಇಂಜಿನಿಯರ್, ಸರ್ವೀಸ್ ಇಂಜಿನಿಯರ್, ಸರ್ವೀಸ್ ಟೆಕ್ನಿಶಿಯನ್, ಸಿಸ್ಟಮ್ ಆಪರೇಟರ್, ಫುಡ್ ಕುಕ್, ಹೆವಿ ವೆಹಿಕಲ್ ಡ್ರೈವರ್, ಮೆಕ್ಯಾನಿಕಲ್ ಟೆಕ್ನಿಶಿಯನ್, ಸೇಲ್ಸ್ ಮಾರ್ಕೇಟಿಂಗ್, ವೇರ್...