ವಿದ್ವತ್ ಸ್ಪೂರ್ತಿ ಸಂಚಿಕೆ ಮೊದಲನೇ ಭಾಗ ಅನಾವರಣ

0
ಮ೦ಗಳೂರು: ಮಕ್ಕಳಿಗೆ ಸ್ಫೂರ್ತಿ ತುಂಬಿ ಓದಿನಡೆಗೆ ಹುರುದುಂಬಿಸಿ, ಪಿಯುಸಿಯಲ್ಲಿಯೇ ಮಹತ್ತರವಾದುದ್ದನ್ನ ಸಾಧಿಸಿ, ಭವಿಷ್ಯ ರೂಪಿಸಿಕೊಳ್ಳುವ ದೃಷ್ಠಿಯಿಂದ ವಿದ್ವತ್ ಪಿಯು ಕಾಲೇಜಿನಲ್ಲಿ ಓರಿಯಂಟೇಷನ್ ಕಾರ್ಯಕ್ರಮ ಆಯೋಜಿಸಲಾಗಿತ್ತು. " ವಿದ್ವತ್ ಸ್ಫೂರ್ತಿ ಸಂಚಿಕೆ ಯ ( Motivational Edition) ಮೊದಲನೇ ಭಾಗವಾದ ಈ ಕಾರ್ಯಕ್ರಮವನ್ನ ವಿದ್ವತ್ ಸಂಸ್ಥೆಯ ಶೈಕ್ಷಣಿಕ ನಿರ್ದೇಶಕ ಗಂಗಾಧರ ಈ ಮಂಡಗಳಲೆ ಅವರು ನಡೆಸಿಕೊಟ್ಟರು. ವಿದ್ಯಾರ್ಥಿಗಳಿಗೆ...

ಉರ್ವ ವೇಲ್ಸ್ ಪೇಟೆ ಶ್ರೀ ಬಬ್ಬುಸ್ವಾಮಿ ಕ್ಷೇತ್ರ ಪುನರ್ ನಿರ್ಮಾಣದ ವಿಜ್ಞಾಪಣಾ ಪತ್ರ ಬಿಡುಗಡೆ

0
ಮಂಗಳೂರು: ತುಳುನಾಡಿನಲ್ಲಿ ಪ್ರತಿಯೊಂದು ಧಾರ್ಮಿಕ ಕ್ಷೇತ್ರಗಳು ಕಾರಣಿಕ ಕ್ಷೇತ್ರಗಳಾಗಿ ಪ್ರಸಿದ್ಧಿ ಪಡೆದಿವೆ. ಧಾರ್ಮಿಕ ಆಚರಣೆಗಳು ನಿರಂತರವಾಗಿ ಮುಂದುವರಿಯಬೇಕು. ಜೀರ್ಣೋದ್ಧಾರ ಕಾರ್ಯಕ್ಕೆ ಸಿದ್ಧವಾಗುತ್ತಿರುವ ಉರ್ವ ವೇಲ್ಸ್ ಪೇಟೆ‌ ಶ್ರೀ ಬಬ್ಬುಸ್ವಾಮಿ‌ ಕ್ಷೇತ್ರದ ಕಾರ್ಯಗಳಿಗೆ‌ ತನ್ನಿಂದಾದ ಅಗತ್ಯ ನೆರವು ಒದಗಿಸಲಾಗುವುದು ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದರು.ಅವರು ಸೋಮವಾರ ಶ್ರೀ ಕೋಟೆದ ಬಬ್ಬುಸ್ವಾಮಿ...

‘ಹಸಿರೇ ಉಸಿರು’ ಕಾರ್ಯಕ್ರಮಕ್ಕೆ ಚಾಲನೆ

0
ಮ೦ಗಳೂರು: ‘ಸಾಲುಮರದ ತಿಮ್ಮಕ್ಕ’ ಅವರ ಜನ್ಮದಿನದ ಅಂಗವಾಗಿ ಮಂಗಳೂರು ಮಹಾನಗರ ಪಾಲಿಕೆ ನೇತೃತ್ವದಲ್ಲಿ ‘ಉದಯವಾಣಿ’ ಸಹಭಾಗಿತ್ವದಲ್ಲಿ ೬೦ ವಾರ್ಡ್‌ಗಳ ವ್ಯಾಪ್ತಿಯಲ್ಲಿ ೧೦ ಸಾವಿರ ಗಿಡ ನೆಡುವ ‘ಹಸಿರೇ ಉಸಿರು’ ಕಾರ್ಯಕ್ರಮಕ್ಕೆ ಸೋಮವಾರ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಚಾಲನೆ ನೀಡಲಾಯಿತು.ಸಂಸದ ಕ್ಯಾ|ಬ್ರಿಜೇಶ್ ಚೌಟ ಅವರು ಮಾತನಾಡಿ, ಹವಾಮಾನ ಬದಲಾವಣೆ ಹಾಗೂ ಸಮುದ್ರ ಮಟ್ಟ ಏರಿಕೆ...

ಲಸಿಕೆಯಿಂದ ಮಾತ್ರ ದಢರಾ, ರುಬೆಲ್ಲಾ ರೋಗದ ನಿರ್ಮೂಲನೆ:ಸಿ.ಎಲ್. ಆನಂದ್

0
ಮಂಗಳೂರು,: ದಢರಾ ಮತ್ತು ರುಬೆಲ್ಲಾ ರೋಗದ ನಿಯಂತ್ರಣವೂ ಸಮರ್ಪಕವಾದ ಲಸಿಕಾಕರಣದಿಂದ ಮಾತ್ರ ಸಾಧ್ಯ ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಸಿ.ಎಲ್. ಆನಂದ್ ಹೇಳಿದರು.ಅವರು ಸೋಮವಾರ ನಗರದ ಮಂಗಳೂರು ಮಹಾನಗರಪಾಲಿಕೆ ಆಯುಕ್ತರ ಕಚೇರಿ ಸಭಾಂಗಣದಲ್ಲಿ ನಡೆದ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಪೂರ್ವ ತಯಾರಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಕ್ಕಳಿಗೆ ನೀಡುವ ಲಸಿಕಾಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...

ಕೆ.ಎಸ್.ಆರ್.ಟಿ.ಸಿ : ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನ

0
ಮಂಗಳೂರು: ಮಂಗಳೂರು ವಿಭಾಗದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಶಿಶಿಕ್ಷು ತರಬೇತಿ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಅಥವಾ ಐಟಿಐ ವಿದ್ಯಾರ್ಹತೆಯಲ್ಲಿ ಮೆಕ್ಯಾನಿಕ್, ಡೀಸೆಲ್, ಎಲೆಕ್ಟ್ರಿಷಿಯನ್, ಮೆಷಿನಿಸ್ಟ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ವೆಲ್ಡರ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್, ಪ್ರೋಗ್ರಾಮಿಂಗ್ & ಸಿಸ್ಟಮ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ವೃತ್ತಿಗಳಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳು...

ಬೆಂಗ್ರೆ : ಶಾಲಾ ಕೊಠಡಿಗಳ ಉದ್ಘಾಟನೆ

0
ಮಂಗಳೂರು : ಮಹಾನಗರ ಪಾಲಿಕೆ ವ್ಯಾಪ್ತಿಯ ಬೆಂಗ್ರೆ ವಾರ್ಡಿನ ದ.ಕ.ಜಿ.ಪಂ.ಹಿ.ಪ್ರಾ. ಶಾಲೆ, ಸ್ಯಾಂಡ್ಸ್ ಪಿಟ್ ಇಲ್ಲಿನ ವಿವೇಕ ಶಾಲಾ ಕೊಠಡಿ ನಿರ್ಮಾಣ ಯೋಜನೆಯಡಿ 28 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾದ ಎರಡು ನೂತನ ತರಗತಿಗಳ ಕೊಠಡಿಗಳನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು.ನಾನು ಕೂಡ ಸರ್ಕಾರಿ ಶಾಲೆಯಲ್ಲೇ ಕಲಿತವನಾಗಿದ್ದು ಈ ಶಾಲೆಗಳ ಬಗ್ಗೆ ವಿಶೇಷ...

ಕೆನರಾ ವಿಕಾಸ್ ಕಾಲೇಜ್ ಆಫ್ ಫಿಸಿಯೋಥೆರಪಿಯಲ್ಲಿ ಪದವಿ ದಿನದ ಸಂಭ್ರಮ

0
ಮ೦ಗಳೂರು: ಕೆನರಾ ವಿಕಾಸ್ ಕಾಲೇಜ್ ಆಫ್ ಫಿಸಿಯೋಥೆರಪಿಯ ಪದವಿ ದಿನವನ್ನು ಮಂಗಳೂರಿನ ಟಿವಿ ರಾಮನ್ ಪೈ ಕನ್ವೆನ್ಷನ್ ಸೆಂಟರ್ ನಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿದ್ದ ಮಣಿಪಾಲದ ಎಚ್.ಪಿ.ಆರ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಹರಿಪ್ರಸಾದ್ ರೈ ಅವರು ವೃತ್ತಿ ಜೀವನದಲ್ಲಿ ಪರಿಶ್ರಮ ಮತ್ತು ಸಮರ್ಪಣೆಯ ಮಹತ್ವವನ್ನು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷ ಟಿ ಗೋಪಾಲಕೃಷ್ಣ ಶೆಣೈ ಅವರು ವಿದ್ಯಾರ್ಥಿಗಳ...

ಕ್ರೀಡಾ ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ

0
ಮಂಗಳೂರು: ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ 2024-25ನೇ ಸಾಲಿನ ಮಾಧ್ಯಮಿಕ/ ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10ನೇ ತರಗತಿ)ಗಳಿಗೆ ವಾರ್ಷಿಕ ರೂ. 10,000 ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ. ಅರ್ಹ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳು...

ಶ್ರೀ ಲಲಿತೆ ಯ “ಶನಿ ಮಹಾತ್ಮೆ ” ನಾಟಕ ಮುಹೂರ್ತ

ಮಂಗಳೂರು: "ರಂಗ ಸವ್ಯಸಾಚಿ ಕಿಶೋರ್ ಡಿ ಶೆಟ್ಟಿ ನೇತೃತ್ವದ ಶ್ರೀ ಲಲಿತೆ ಕಲಾವಿದರು (ರಿ ) ತಂಡದ ಮೂಲಕ ಪ್ರದರ್ಶನ ಕಾಣಲಿರುವ "ಶನಿ ಮಹಾತ್ಮೆ " ತುಳು ಪೌರಾಣಿಕ ನಾಟಕವು ತುಳು ರಂಗ ಭೂಮಿಯಲ್ಲಿ ಸಂಚಲನ ಉಂಟು ಮಾಡಲಿದೆ " ಎಂದು ಕದಿರೆಯ ಕಲಾವಿದರು ಸಂಸ್ಥೆಯ ಅಧ್ಯಕ್ಷ ಗೋಕುಲ್ ಕದ್ರಿ ಹೇಳಿದರು.ಕದ್ರಿ ಯಲ್ಲಿ ಜರಗಿದ...

ಡಾ.ಫಕ್ರುದ್ದೀನ್ ಕುನಿಲ್ ಅವರಿಗೆ ಡಬಲ್ ಮೇಜರ್ ಪ್ರಶಸ್ತಿ

0
ಮ೦ಗಳೂರು: ಡಾ.ಫಕ್ರುದ್ದೀನ್ ಕುನಿಲ್ ಅವರು ಮಂಗಳೂರಿನ ರೋಟರಿ ಕ್ಲಬ್‌ಗೆ $25,000 ಉದಾರ ದೇಣಿಗೆ ನೀಡಿದಕ್ಕಾಗಿ ಡಬಲ್ ಮೇಜರ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಮಹತ್ವದ ಕೊಡುಗೆಯು ಮೈಸೂರು ಮತ್ತು ಮಂಗಳೂರು ಜಿಲ್ಲೆಗಳಲ್ಲಿ ಹಾಗೂ ಕರ್ನಾಟಕದ ಇತರ ಹಲವು ಜಿಲ್ಲೆಗಳಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಮೊದಲ ವ್ಯಕ್ತಿ ಎಂದು ಗುರುತಿಸುತ್ತದೆ. ಗಮನಾರ್ಹವಾಗಿ, ಕೇರಳದ ಹಲವಾರು...