ತೇಲುವ ಜಟ್ಟಿ ಕಾಮಗಾರಿ ತ್ವರಿತಗೊಳಿಸುವಂತೆ ಮೀನುಗಾರಿಕಾ ನಿಗಮ ಅಧ್ಯಕ್ಷರ ಸೂಚನೆ
ಮಂಗಳೂರು: ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ಬಿ. ನಾರಾಯಣ ರಾವ್ ಅವರು ನಿಗಮದ ಕೇಂದ್ರ ಕಚೇರಿಗೆ ಶನಿವಾರ ಭೇಟಿ ನೀಡಿ ನಿಗಮದ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಪಡೆದರು.ಮಂಗಳೂರಿನ ಮೀನುಗಾರಿಕಾ ಬಂದರು, ಮಂಜುಗಡ್ಡೆ ಸ್ಥಾವರ ಡೀಸಿಲ್ ಬಂಕ್ಗಳ ಪ್ರಸ್ತುತ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ನಾಡದೋಣಿಗಳ ನಿಲುಗಡೆಗೆ ನಿಗಮದಿಂದ ಕೈಗೊಂಡಿರುವ ತೇಲುವ ಜಟ್ಟಿ...
ಜೂ.22ರಿಂದ ಪಿಲಿಕುಳದಲ್ಲಿ ಹಣ್ಣುಗಳ ಮೇಳ
ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದಲ್ಲಿ ಜೂ.22 ಹಾಗೂ 23 ರಂದು (ಶನಿವಾರ ಮತ್ತು ಆದಿತ್ಯವಾರ) ‘ಹಣ್ಣುಗಳ ಮೇಳ’ ವನ್ನು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಆಚರಿಸಲಾಗುತ್ತಿದೆ.
ಈ ಕಾರ್ಯಕ್ರಮಕ್ಕೆ ಪ್ರಾದೇಶಿಕವಾದ ಹಲಸು, ಮಾವು ಹಾಗೂ ಇತರ ಹಣ್ಣುಗಳಲ್ಲದೆ ರಾಜ್ಯದ ನಾನಾ ಕಡೆಯ ಮೌಲ್ಯವರ್ದಿತ ಹಣ್ಣುಗಳನ್ನು ಬೆಳೆಗಾರರೇ ತಂದು ಪ್ರದರ್ಶಿಸಿ ಮಾರಾಟ ಮಾಡುವ ವ್ಯವಸ್ಥೆಯನ್ನು...
ರಾಜ್ಯದ ಎರಡನೇ ಕೇಂದ್ರ ನಗರವಾಗಿ ಮಂಗಳೂರು ಅಭಿವೃದ್ಧಿ: ಡಾ.ರೊನಾಲ್ಡ್ ಕೊಲಾಸೊ ಆಶಯ
ಮಂಗಳೂರು : ಕರ್ನಾಟಕದಲ್ಲಿ ಬೆಂಗಳೂರು ಬಳಿಕ ಮಂಗಳೂರು ನಗರವನ್ನು ಎರಡನೆ ರಾಜ್ಯದ ಕೇಂದ್ರವಾಗಿ ಅಭಿವೃದ್ಧಿ ಪಡಿಸಲು ವಿಪುಲ ಅವಕಾಶವಿದೆ. ಮಂಗಳೂರನ್ನು ಮಿನಿ ದುಬೈಯಂತೆ ಅಭಿವೃದ್ಧಿ ಮಾಡಬಹುದು. ಸರ್ಕಾರ ಈ ನಿಟ್ಟಿನಲ್ಲಿ ಗಮನ ಹರಿಸಬೇಕೆಂದು ಅನಿವಾಸಿ ಭಾರತೀಯ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ ತಿಳಿಸಿದರು.ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ ಪುರಸ್ಕಾರ...
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ : ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮಂಗಳೂರು: ಮಂಗಳೂರಿನ ಬೈಕಂಪಾಡಿಯಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ದಲ್ಲಿ 2024-25ನೇ ಸಾಲಿನ ಡಿಪ್ಲೋಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ವಿಭಾಗದಲ್ಲಿ 60 ವಿದ್ಯಾರ್ಥಿಗಳಿಗೆ, ಡಿಪ್ಲೋಮಾ ಇನ್ ಪ್ರಿಶಿಷನ್ ಮಾನ್ಯಫ್ಯಾಕ್ಚರಿಂಗ್ ವಿಭಾಗದಲ್ಲಿ 30 ವಿದ್ಯಾರ್ಥಿಗಳಿಗೆ ಪ್ರವೇಶ ಅವಕಾಶ ಕಲ್ಪಿಸಲಾಗುತ್ತದೆ.
ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು...
ಬ್ಯೂಟಿಷನ್ ಕೋರ್ಸ್: ಅರ್ಜಿ ಆಹ್ವಾನ
ಮಂಗಳೂರು: ಮಂಗಳೂರಿನ ಯೆಯ್ಯಾಡಿಯಲ್ಲಿರುವ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಮಹಿಳಾ ವಿಭಾಗದ ವತಿಯಿಂದ ಜೂನ್ 24 ರಿಂದ ಜುಲೈ 5 ರ ವರೆಗೆ 10 ದಿನಗಳ ಕಾಲ ಬ್ಯೂಟಿಷನ್ ಕೋರ್ಸ್ ಏರ್ಪಡಿಸಲಾಗಿದೆ. ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ನಡೆಯಲಿದೆ.
ಸದರಿ...
“ತುಡರ್” ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ
ಮಂಗಳೂರು: ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ "ತುಡರ್" ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆಯಾಯಿತು. ನಗರದ ಭಾರತ್ ಸಿನೆಮಾಸ್ ನಲ್ಲಿ ಜರುಗಿದ ಸಮಾರಂಭದಲ್ಲಿ ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು.ಬಳಿಕ ಮಾತಾಡಿದ ಕರಾವಳಿ ಗ್ರೂಪ್ ಆಫ್ ಎಜುಕೇಷನ್ ಸಂಸ್ಥೆಯ ಚೇರ್ ಮೆನ್ ಗಣೇಶ್ ರಾವ್ ಅವರು, "ತುಡರ್ ಅಂದರೆ ಕನ್ನಡದಲ್ಲಿ...
ನಿಗದಿತ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ಚಾಲಕರ ವಿರುದ್ಧ ಕ್ರಮ
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅತೀ ವೇಗ ಹಾಗೂ ಅಜಾಗರೂಕತೆಯ ವಾಹನ ಚಾಲನೆಯಿಂದಾಗಿ ಉಂಟಾಗುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಹೊರಡಿಸಿರುವ ಅಧಿಸೂಚನೆಯನ್ವಯ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ನಗರ ಸಭೆ, ಪುರಸಭೆ/ ಪಾಲಿಕೆ ವ್ಯಾಪ್ತಿಯ ಹಾಗೂ ಇತರ ರಸ್ತೆಗಳಲ್ಲಿ ಮೊಬೈಲ್...
ತನಿಷ್ಕ್’ನ 100% ಚಿನ್ನದ ವಿನಿಮಯ ಕಾರ್ಯಕ್ರಮದೊಂದಿಗೆ ಚಿನ್ನದ ಮೌಲ್ಯ ಹೆಚ್ಚಳ
ಮ೦ಗಳೂರು: ಹೆಚ್ಚುತ್ತಿರುವ ಚಿನ್ನದ ಬೆಲೆ ಹಿನ್ನೆಲೆಯಲ್ಲಿ, ಟಾಟಾ ಉದ್ಯಮ ಸಮೂಹಕ್ಕೆ ಸೇರಿದ ಭಾರತದ ಅತಿದೊಡ್ಡ ಆಭರಣ ರಿಟೇಲ್ ಬ್ರ್ಯಾಂಡ್ ಆಗಿರುವ ತನಿಷ್ಕ್ ತನ್ನ 'ಗೋಲ್ಡ್ ಎಕ್ಸ್ಚೇಂಜ್ ಪಾಲಿಸಿ'ಯನ್ನು ಅಸ್ಥಿರವಾದ ಚಿನ್ನದ ದರಗಳ ನಡುವೆ ತನ್ನ ಗ್ರಾಹಕರ ವಿಕಾಸದ ಅಗತ್ಯಗಳನ್ನು ಪೂರೈಸಲು ಪ್ರಸ್ತುತಪಡಿಸುತ್ತಿದೆ. ಶೂನ್ಯ ಕಡಿತದ ಮೂಲಕ ಗ್ರಾಹಕರಿಗೆ ತಮ್ಮ ಚಿನ್ನಕ್ಕೆ ಉತ್ತಮ ಮೌಲ್ಯವನ್ನು ನೀಡಲು,...
ಮರವೂರು ಹಳೆ ಸೇತುವೆ ಸಂಚಾರ ನಿರ್ಬಂಧ
ಮಂಗಳೂರು: ಮಂಗಳೂರು-ಅತ್ರಾಡಿ ರಾಜ್ಯ ಹೆದ್ದಾರಿ 67 ರಸ್ತೆಯು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು ಇಲ್ಲಿಗೆ ಸಂಪರ್ಕಿಸುವ ರಸ್ತೆಯಲ್ಲಿ ಹಲವಾರು ಘನವಾಹನಗಳು ಲಘುವಾಹನಗಳು ಹಳೇ ಸೇತುವೆ ಮೂಲಕ ಚಲಿಸುತ್ತಿರುವುದರಿಂದ ಸದ್ರಿ ಸೇತುವೆಯ ಎರಡನೇ ಪಿಯರ್ನ ತಳಪಾಯವನ್ನು ಭದ್ರಪಡಿಸಿ ಸಂಪೂರ್ಣ ಸೇತುವೆ ದುರಸ್ತಿ ಪಡಿಸುವವರೆಗೆ ಮರವೂರು ಹಳೆಸೇತುವೆಯಲ್ಲಿ ವಾಹನ ಸಂಚಾರವನ್ನು ನಿಬ೯೦ಧಿಸಿ ಹಳೆ ಸೇತುವೆಯಲ್ಲಿ ಸಂಚರಿಸುವ ವಾಹನಗಳು...
ಎಂ.ಸಿ.ಸಿ. ಬ್ಯಾಂಕ್ ಕಾರ್ಯಕ್ಷಮತೆ ವಿಶ್ಲೇಷಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ
ಮಂಗಳೂರು: ಬ್ಯಾಂಕಿನ 2023-24ನೇ ವರ್ಷದ ಸಿಬ್ಬಂದಿ ಕಾರ್ಯಕ್ಷಮತೆ ವಿಶ್ಲೇಷಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವು ಮಂಗಳೂರಿನ ಆಡಳಿತ ಕಚೇರಿಯ ಪಿ.ಎಫ್.ಎಕ್ಸ್ಸಲ್ಡಾನಾ ಸ್ಮಾರಕ ಸಭಾಂಗಣದಲ್ಲಿ ನಡೆಯಿತು.ಮಂಗಳೂರು ಧರ್ಮಪ್ರಾಂತ್ಯದ ಮಾಜಿ ಪ್ರೊಕ್ಯುರೇಟರ್ ರೆ| ಫಾ| ಜಾನ್ ವಾಸ್ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಬ್ಯಾಂಕ್ ಮಾಡಿರುವ (ಪ್ರಗತಿ) ನಿರ್ವಹಣೆಯನ್ನು ಮತ್ತು ಸಿಬ್ಬಂದಿ ಸದಸ್ಯರನ್ನು ಅಭಿನಂದಿಸಿದರು.
ಅಧ್ಯಕ್ಷತೆ ವಹಿಸಿದ್ದ...





