ಜೂ. 17: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿ೦ದ ಮೆಗಾ ಆರ್ಥಿಕ ನೆರವು ವಿತರಣೆ,ನೂತನ ಸಂಸದರಿಗೆ ಸಮ್ಮಾನ

0
ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಹಾ ನಿರ್ದೇಶಕ ಹಾಗೂ ವಿ. ಕೆ. ಗ್ರೂಪ್ ಆಫ್ ಕಂಪೆನೀಸ್ ಕೆ. ಮುಂಬಯಿ ಸಿಎಂಡಿ ಕೆ.ಎಂ. ಶೆಟ್ಟಿಯವರ ಪ್ರಾಯೋಜಕತ್ವದಲ್ಲಿ ಸಮಾಜ ಕಲ್ಯಾಣ ಮೆಗಾ ಆರ್ಥಿಕ ನೆರವು ವಿತರಣೆ ಹಾಗೂ ದಕ್ಷಿಣ ಕನ್ನಡ ನೂತನ ಸಂಸದ ಕ್ಯಾ। ಬ್ರಿಜೇಶ್ ಚೌಟ ಮತ್ತು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀ...

ಮನೆಗೆ ಸಿಡಿಲು ಬಡಿದು ಹಾನಿ: ಶಾಸಕರಿ೦ದ ಪರಿಶೀಲನೆ

0
ಮಂಗಳೂರು: ನಗರದಲ್ಲಿ ಸುರಿದ ಭಾರೀ ಮಳೆಯ ಸಂದರ್ಭದಲ್ಲಿ ಅಳಪೆ ದಕ್ಷಿಣದ ಶ್ರೀ ಮಹಾದೇವಿ ಭಜನಾ ಮಂದಿರ ಕರ್ಮಾರ್ ಬಳಿಯ ನಿವಾಸಿ ಲಕ್ಷ್ಮಣ ಎಂಬುವವರ ಮನೆಗೆ ಸಿಡಿಲು ಬಡಿದು ಹಲವು ಭಾಗಗಳಿಗೆ ತೀವ್ರ ಹಾನಿಯಾಗಿದೆ.ಸ್ಥಳಕ್ಕೆ ಭೇಟಿ ನೀಡಿದ ಶಾಸಕ ವೇದವ್ಯಾಸ ಕಾಮತ್ ಅವರು ಪರಿಶೀಲನೆ ನಡೆಸಿ ಸಿಡಿಲಿನಿಂದ ಹಾನಿಗೊಳಗಾದ ಮನೆಯ ಭಾಗದ ದುರಸ್ತಿಗೆ ತಕ್ಷಣವೇ ಸೂಕ್ತ...

ಐವನ್ ಡಿಸೋಜಾರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಅಭಿನಂದನೆ

0
ಮಂಗಳೂರು : ಎರಡನೇ ಅವಧಿಗೆ ವಿಧಾನ‌ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಐವನ್ ಡಿಸೋಜಾರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು ಗೌರವಿಸಿದರು.ವಿಧಾನ ಪರಿಷತ್ ಸದಸ್ಯರಾಗಿ ನಿಮ್ಮ ಸೇವಾ ಅವಧಿಯಲ್ಲಿ ಸಮಾಜಕ್ಕೆ ಉತ್ತಮ ಕೆಲಸ ಕಾರ್ಯಗಳು ನಡೆಯಲಿ ಎಂದು ಐಕಳ ಹರೀಶ್ ಶೆಟ್ಟಿ ಶುಭ ಹಾರೈಸಿದರು.ಈ ವೇಳೆ...

ಎಸ್‍ಎಸ್‍ಎಲ್‍ಸಿ ಪರೀಕ್ಷೆ -2 ನಿಷೇಧಾಜ್ಞೆ ಜಾರಿ

0
ಮಂಗಳೂರು: ಜಿಲ್ಲೆಯ 11 ಪರೀಕ್ಷಾ ಕೇಂದ್ರಗಳಲ್ಲಿ ಜೂನ್ 14ರಿಂದ ಜೂನ್ 22 ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ -2 ನಡೆಯಲಿದ್ದು, ಪರೀಕ್ಷೆ ಕೇಂದ್ರದಲ್ಲಿ ಕಾನೂನುಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷ ರಹಿತವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ...

ಕಲ್ಲಡ್ಕ : ಜಿಲ್ಲಾಧಿಕಾರಿಗಳಿ೦ದ ರಾಷ್ಟ್ರೀಯ ಹೆದ್ದಾರಿ ಪರಿಶೀಲನೆ

0
ಮ೦ಗಳೂರು : ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಬುಧವಾರ ಕಲ್ಲಡ್ಕ ಕ್ಕೆ ಭೇಟಿ ನೀಡಿ ರಾಷ್ಟ್ರೀಯ ಹೆದ್ದಾರಿ ಪರಿಶೀಲನೆ ನಡೆಸಿದರು.ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ಸರಾಗವಾಗಿ ಹರಿಯಲು ಚರಂಡಿ ನಿರ್ಮಾಣ, ಪಾದಾಚಾರಿಗಳು ದಾಟಲು ನಾಲ್ಕು ಕಡೆ ಕಾಲುದಾರಿ ನಿರ್ಮಾಣ, ತ್ಯಾಜ್ಯಗಳನ್ನು ತೆಗೆಯುವುದು ಹಾಗೂ ಹೆದ್ದಾರಿ ಸಮತಟ್ಟುಗೊಳಿಸಲು ನಿರಂತರವಾಗಿ ವೆಟ್ ಮಿಕ್ಸ್ ಹಾಕಲು ಹೆದ್ದಾರಿ...

ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ

0
ಮಂಗಳೂರು: ಮಕ್ಕಳು ಶಿಕ್ಷಣ ವಂಚಿತರಾಗದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಸಮಾಜದ ಮೇಲೆ ಇದೆ. ಇದರಿಂದ ಮಕ್ಕಳು ಬಾಲಕಾರ್ಮಿಕರಾಗುವುದನ್ನು ತಪ್ಪಿಸಿ ಸಮಾಜದಲ್ಲಿ ಗೌರವಯುತವಾಗಿ ಜೀವಿಸಲು ಅವಕಾಶ ಸಿಗಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಡಾ. ಆನಂದ್ ಕೆ. ಅವರು ಹೇಳಿದರು ಅವರು ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ...

ವಸತಿ ಶಾಲೆಗಳಲ್ಲಿ ಖಾಲಿ ಉಳಿದ ಸ್ಥಾನಗಳಿಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

0
ಮಂಗಳೂರು: ಜಿಲ್ಲೆಯಲ್ಲಿ ಮೊರಾರ್ಜಿ ದೇಸಾಯಿ/ ಡಾ. ಬಿ. ಆರ್. ಅಂಬೇಡ್ಕರ್/ ಇಂದಿರಾ ಗಾಂಧಿ/ನಾರಾಯಣ ಗುರು ವಸತಿ ಶಾಲೆಗಳಿಗೆ 2024-25ನೇ ಶೈಕ್ಷಣಿಕ ಸಾಲಿನಲ್ಲಿ 7 ಮತ್ತು 8ನೇತರಗತಿಯಲ್ಲಿ ಖಾಲಿ ಉಳಿದ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಖಾಲಿ ಉಳಿದಿರುವ ಶಾಲೆಗಳು :ಮಂಗಳೂರಿನ ನೆಲ್ಲಿತೀರ್ಥ, ಗುರುಪುರ, ಮೂಡಬಿದ್ರೆಯ ಕಲ್ಲಬೆಟ್ಟು, ಮೂಲ್ಕಿಯ ಕಮ್ಮಾಜೆ, ಬೆಳ್ತಂಗಡಿಯ ಮಚ್ಚಿನ, ಮುಂಡಾಜೆ, ಹೊಸಂಗಡಿ ,ಬಂಟ್ವಾಳದ ವಗ್ಗ....

ಸುರತ್ಕಲ್ ಬಂಟರ ಸಂಘ: ಕಟ್ಟಡ ಸಮಿತಿಯ ಚೆಯರ್ ಮೆನ್ ಆಗಿ ಕರುಣಾಕರ ಶೆಟ್ಟಿ ಮಧ್ಯಗುತ್ತು ಆಯ್ಕೆ

0
ಸುರತ್ಕಲ್ : ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಚೆಯರ್ ಮೆನ್ ಆಗಿ ಸಮಾಜಸೇವಕ, ಉದ್ಯಮಿ ಮುಂಬೈ ವಿ.ಕೆ.ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಕರುಣಾಕರ ಶೆಟ್ಟಿ ಮಧ್ಯಗುತ್ತು ಆಯ್ಕೆಯಾಗಿದ್ದಾರೆ. ಸುರತ್ಕಲ್ ಬಂಟರ ಸಂಘದ ಮಹಾಸಭೆಯಲ್ಲಿ ಕರುಣಾಕರ ಎಂ ಶೆಟ್ಟಿ ಅವರನ್ನು ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲು ಠರಾವು...

ಯೋಗದಿಂದ ದೇಶಕ್ಕೆ ವಿಶೇಷ ಸ್ಥಾನ: ಡಾ. ಮೋಹನ ಆಳ್ವ

0
ಮಂಗಳೂರು: ವಿವಿಧ ಕ್ಷೇತ್ರಗಳ ಮೂಲಕ ದೇಶಕ್ಕೆ ವಿಶೇಷ ಸ್ಥಾನಮಾನ ದೊರಕಿರುವ ಜತೆಯಲ್ಲಿಯೇ ಇತ್ತೀಚಿನ ವರ್ಷಗಳಲ್ಲಿ ಯೋಗ, ಧ್ಯಾನವೂ ಪ್ರಪಂಚದಲ್ಲಿ ವಿಶೇಷ ಸ್ಥಾನವನ್ನು ದೊರಕಿಸಿಕೊಟ್ಟಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿಪ್ರಾಯಿಸಿದ್ದಾರೆ.ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜೂ. 12ರಿಂದ 24ರವರೆಗೆ ಪತ್ರಕರ್ತರು ಹಾಗೂ ಅವರು ಕುಟುಂಬ...

ಬಹುನಿರೀಕ್ಷಿತ “ತುಡರ್” ತುಳು ಸಿನಿಮಾ ಜೂನ್ 14 ರಂದು ತೆರೆಗೆ

0
ಮಂಗಳೂರು: ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ "ತುಡರ್" ತುಳು ಸಿನಿಮಾ ಜೂನ್ 14 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ.ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ಪ್ಲಾನೆಟ್, ರಾಧಿಕಾ, ಪುತ್ತೂರಿನಲ್ಲಿ ಭಾರತ್...