ಸೇತುವೆ ದುರ್ಬಲ : ರಸ್ತೆ ಬದಲಾವಣೆ

0
ಮಂಗಳೂರು:ಲೋಕೋಪಯೋಗಿ ಇಲಾಖೆ ಪುತ್ತೂರು ಉಪವಿಭಾಗ ವ್ಯಾಪ್ತಿಗೆ ಒಳಪಡುವ ಪುತ್ತೂರು ತಾಲೂಕು ಮುಡುಪಿನಡ್ಕ, ಈಶ್ವರಮಂಗಳ, ಪಾಂಚೋಡಿ, ಗಾಳಿಮುಖ ಜಿಲ್ಲಾ ಮುಖ್ಯ ರಸ್ತೆ 13.60 ಕಿ.ಮೀ ಕರ್ನೂರು ಕೋಟಿಗದ್ದೆ ಎಂಬಲ್ಲಿ ಸುಮಾರು 40 ವರ್ಷ ಹಳೆಯ ಸೇತುವೆ ದುರ್ಬಲವಾಗಿದೆ.ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿರುವುದರಿಂದ ಮುಂದಿನ ಆದೇಶದವರೆಗೆ ಈ ಸೇತುವೆಯಲ್ಲಿ ಘನವಾಹನಗಳ ಸಂಚಾರ ನಿಬರ್ಂಧಿಸಿ, ಮಾರ್ಗ ಬದಲಾವಣೆ ಮಾಡಿ ಪಲ್ಲತ್ತೂರು,...

ತನಿಷ್ಕ್’ನಲ್ಲಿ ಫೆಸ್ಟಿವಲ್ ಆಫ್ ಡೈಮಂಡ್ಸ್’ ವಿಶೇಷ ಮಾರಾಟ

0
ಮ೦ಗಳೂರು: ತನಿಷ್ಕ್’ನಲ್ಲಿ ಫೆಸ್ಟಿವಲ್ ಆಫ್ ಡೈಮಂಡ್ಸ್’ ವಿಶೇಷ ಮಾರಾಟ ಹಮ್ಮಿಕೊಳ್ಳಲಾಗಿದೆ.ಟಾಟಾ ಉದ್ಯಮ ಸಮೂಹಕ್ಕೆ ಸೇರಿದ ಭಾರತದ ಅತಿದೊಡ್ಡ ಆಭರಣ ರೀಟೆಲ್ ಬ್ರ‍್ಯಾಂಡ್ ತನಿಷ್ಕ್, ವಜ್ರಗಳ ಮೋಡಿಮಾಡುವ ಉತ್ಸವವನ್ನು ಹಮ್ಮಿಕೊಂಡಿದೆ. ನೈಸರ್ಗಿಕ ವಜ್ರಗಳ ಮಾಂತ್ರಿಕತೆ ಮತ್ತು ಅವುಗಳ ಕಾಲಾತೀತ ಸೌಂದರ್ಯವನ್ನುನೋಡಬಹುದಾಗಿದೆ.ತನಿಷ್ಕ್ ಅವರ ಫೆಸ್ಟಿವಲ್ ಆಫ್ ಡೈಮಂಡ್ಸ್ ನಲ್ಲಿ, ಪ್ರತಿ ಅಭಿರುಚಿ ಮತ್ತು ಸಂದರ್ಭಗಳಿಗನುಗುಣವಾಗಿ 10,000ಕ್ಕೂ ಹೆಚ್ಚು...

ಬ್ಲಾಕ್ ಕಾಂಗ್ರೆಸ್ ಸಮಿತಿಗಳಿಗೆ ಸಂಯೋಜಕರ ನೇಮಕ

0
ಮ೦ಗಳೂರು: ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ನಿರ್ದೇಶನದಂತೆ ಬ್ಲಾಕ್ ಮಟ್ಟದಲ್ಲಿ ಪಕ್ಷ ಸಂಘಟನೆ ಮತ್ತು ಕೆಪಿಸಿಸಿ ಕಾರ್ಯಕ್ರಮ ಅನುಷ್ಠಾನದ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ವ್ಯಾಪ್ತಿಯ ವಿವಿಧ ಬ್ಲಾಕ್ಕಾಂಗ್ರೆಸ್ ಸಮಿತಿಗಳಿಗೆ ಬ್ಲಾಕ್‌ವಾರು ಸಂಯೋಜಕರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ನೇಮಿಕ ಮಾಡಿದ್ದಾರೆ.ಬೆಳ್ತಂಗಡಿ ನಗರ ಬ್ಲಾಕ್ - ಸುರೇಶ್ ನಾವೂರ್, ಬೆಳ್ತಂಗಡಿ ಗ್ರಾಮೀಣ ಬ್ಲಾಕ್ -...

ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ನಿವಾಸಕ್ಕೆ ಸಚಿವ ವಿ. ಸೋಮಣ್ಣ ಭೇಟಿ

0
ಮ೦ಗಳೂರು: ಮಂಗಳೂರಿಗೆ ಬುಧವಾರ ಆಗಮಿಸಿದ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವರಾದ ವಿ ಸೋಮಣ್ಣ ಅವರು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ನಿವಾಸಕ್ಕೆ ಬೆಳಿಗ್ಗೆಆಗಮಿಸಿ ಆತ್ಮೀಯ ಆತಿಥ್ಯ ಸ್ವೀಕರಿಸಿದರು.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ರೈಲ್ವೆ ಮತ್ತು ಜಲಶಕ್ತಿ ಯೋಜನೆಗಳಿಗೆ ಅವರಿಂದ ಇನ್ನಷ್ಟು ವೇಗ ಮತ್ತು...

ಸೋನೆ ಮಳೆ- ಹಸಿರು ಇಳೆ ಕವಿಗೋಷ್ಠಿ

0
ಮಂಗಳೂರು : ಮರಗಳು ಬಿಸಿಲಿಗೆ ಬಾಡಿದರೂ ತಂಪಾದ ನೆರಳು ನೀಡುತ್ತವೆ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾನವ ಬದುಕಿಗೆ ನೆರವಾಗುತ್ತಿರುವ ಪ್ರಕೃತಿಯಿಂದ ನಾವು ಪ್ರೇರಣೆ ಪಡೆಯಬೇಕು. ಪರರಿಗೆ ನೆರಳಾಗುವ ಬದುಕು ನಮ್ಮದಾಗಬೇಕು ಎಂದು ದೇರಳಕಟ್ಟೆಯ ವಿದ್ಯಾರತ್ನ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ದ.ಕ.ಜಿಲ್ಲಾ ಸಮಿತಿ ವತಿಯಿಂದ ಅರಣ್ಯ...

ಯುದ್ಧ ಸ್ಮಾರಕದ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

0
ಮಂಗಳೂರು : ಶಾಸಕ ಡಿ.ವೇದವ್ಯಾಸ್ ಕಾಮತ ಅವರ 25 ಲಕ್ಷ ರೂಪಾಯಿ ವಿಶೇಷ ಅನುದಾನದಲ್ಲಿ ಅಭಿವೃದ್ಧಿಗೊಳ್ಳಲಿರುವ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 32ನೇ ಕದ್ರಿ ಉತ್ತರ ವಾರ್ಡ್ ನಲ್ಲಿರುವ ಯುದ್ಧ ಸ್ಮಾರಕದ ಕಾಮಗಾರಿಯ ಗುದ್ದಲಿ ಪೂಜೆಗೆ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಚಿವರು, ದೇಶ ಕಾಯುವ ಹುತಾತ್ಮ...

ಬಂಟರ ಯಾನೆ ನಾಡವರ ಮಾತೃಸಂಘ, ಮಂಗಳೂರು ತಾಲೂಕು ಸಮಿತಿಯ ವತಿಯಿಂದ ಪ್ರತಿಭಾ ಪುರಸ್ಕಾರ

0
ಮಂಗಳೂರು: ಅವಿಭಜಿತ ಮಂಗಳೂರು ತಾಲೂಕು ವ್ಯಾಪ್ತಿಯ, 2023-24ನೇ ಸಾಲಿನಲ್ಲಿ ಎಸ್‌ಎಸ್‌ಎಲ್ ಸಿ ಮತ್ತು ಪಿಯುಸಿಯಲ್ಲಿ 95% ಮತ್ತು ಅಧಿಕ ಅಂಕಗಳನ್ನು ಪಡೆದ ಬಂಟ ಸಮಾಜದ ವಿದ್ಯಾರ್ಥಿಗಳನ್ನು ಬಂಟರ ಯಾನೆ ನಾಡವರ ಮಾತೃಸಂಘ, ಮಂಗಳೂರು ತಾಲೂಕು ಸಮಿತಿಯ ವತಿಯಿಂದ ಗೌರವ ಪುರಸ್ಕಾರವನ್ನು ಅಗೋಸ್ತು ತಿಂಗಳ 15ನೇ ತಾರೀಕಿನಂದು ಬೆಳಗ್ಗೆ 10.30 ಗಂಟೆಗೆ ಬಂಟರ ಯಾನೆ ನಾಡವರ...

ಅವಕಾಶ ವಂಚಿತ ಮಕ್ಕಳಿಗೆ ಆಸರೆ ಪುಣ್ಯದ ಕಾರ್ಯ:ಮೋಹನ್‌ದಾಸ್ ಕಾಮತ್ ಮಂಜೇಶ್ವರ

0
ಮಂಗಳೂರು : ಮಕ್ಕಳಲ್ಲಿ ದೇವರನ್ನು ಕಾಣುವ ಶ್ರೇಷ್ಠ ಸಂಪ್ರದಾಯ ಭಾರತೀಯರಲ್ಲಿದೆ. ಅವಕಾಶ ವಂಚಿತ ಮಕ್ಕಳಿಗೆ ಆಸರೆ ನೀಡಿ ಅವರ ಶಿಕ್ಷಣಕ್ಕೆ ನೆರವಾಗುವುದು ದೇವತಾ ಸೇವೆಗೆ ಸಮನಾದ ಪುಣ್ಯದ ಕಾರ್ಯ ಎಂದು ಅನಿವಾಸಿ ಭಾರತೀಯ, ಸಮಾಜ ಸೇವಕ ಮೋಹನ್‌ದಾಸ್ ಕಾಮತ್ ಮಂಜೇಶ್ವರ ಹೇಳಿದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮಂಗಳೂರು ಪ್ರೆಸ್ ಕ್ಲಬ್...

ಕೆನರಾ ಇಂಜಿನಿಯರಿಂಗ್ ಕಾಲೇಜಿಗೆ ಪ್ರತಿಷ್ಠಿತ ಐ.ಎಸ್.ಒ.ಮಾನ್ಯತೆ

0
ಮಂಗಳೂರು: ಮಂಗಳೂರಿನ ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಪ್ರಾಯೋಜಿತ ಬೆಂಜನ ಪದವಿನ ಕೆನರಾ ಇಂಜಿನಿಯರಿಂಗ್ ಕಾಲೇಜಿಗೆ ಪ್ರತಿಷ್ಠಿತ ಐ.ಎಸ್.ಒ. 9001:2015 ಮತ್ತು ಐ.ಎಸ್.ಒ.21001: 2018 ಪ್ರಮಾಣಪತ್ರದ ಮಾನ್ಯತೆ ಲಭಿಸಿದೆ. ಕಾಲೇಜಿನ ಮೂರುಕೋರ್ಸುಗಳಿಗೆ 2022 ರಲ್ಲಿ ಎನ್.ಬಿ.ಎ ಮಾನ್ಯತೆ ,2023ರಲ್ಲಿ ನ್ಯಾಕ್ ಎಕ್ರೆಡಿಟೇಶನ್ ನಲ್ಲಿ ಎ ಗ್ರೇಡ್ ಮಾನ್ಯತೆ ಬಳಿಕ ಇದೀಗ ಕಾಲೇಜು ಮತ್ತೊಂದು ಮಹತ್ವದ ಸಾಧನೆ ದಾಖಲಿಸಿ...

ಮಾಜಿ ಸೈನಿಕರ ಮಕ್ಕಳಿಗೆ ಪ್ರಶಸ್ತಿಗೆ ಅರ್ಜಿ ಆಹ್ವಾನ

0
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಟ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ ನೀಡುವ “ಜನರಲ್ ಕೆ ಎಸ್ ತಿಮ್ಮಯ್ಯ” ನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಉಪ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ...