ದೇರಳಕಟ್ಟೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ
ಮಂಗಳೂರು: ನಮಗೆ ಉಚಿತವಾಗಿ ದೊರೆಯುವ ನೈಸರ್ಗಿಕ ಸಂಪನ್ಮೂಲದ ಸಂರಕ್ಷಣೆ ಯೂ ನಮ್ಮೆಲ್ಲರ ಹೊಣೆಗಾರಿಕೆ ಯಾಗಬೇಕು ಎಂದು ಅರಣ್ಯ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲೆಯ ಸಹಾಯಕ ಅರಣ್ಯಸಂರಕ್ಷಣಾಧಿಕಾರಿ ಶ್ರೀಧರ್ ತಿಳಿಸಿದ್ದಾರೆ.ಅವರು ಇಂದು ದೇರಳಕಟ್ಟೆಯ ರತ್ನ ಎಜುಜೇಶನ್ ಟ್ರಸ್ಟ್ ನ ವತಿಯಿಂದ ನಡೆಯುತ್ತಿರುವ ವಿದ್ಯಾರತ್ನ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ದಕ್ಷಿಣ ಕನ್ನಡ ಅರಣ್ಯ ಇಲಾಖೆ,ನೆಲ್ಲಿಗುಡ್ಡೆ ಪರಿಸರ ಅಧ್ಯಯನ...
ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್: ಅರ್ಜಿ ಆಹ್ವಾನ
ಮಂಗಳೂರು: 2024-2025ನೇ ಸಾಲಿನ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ನಗರದ ಬೊಂದೇಲ್ನಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್, ಸಂಸ್ಥೆಯಲ್ಲಿ ವಿವಿಧ ಡಿಪ್ಲೋಮಾ ಕೋರ್ಸು ಸೇರಲು ಅರ್ಹ ಅಭ್ಯರ್ಥಿಗಳಿಂದ ಆಫ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಅಂಡ್...
ಭತ್ತ ಬೆಳೆಯಯುವ ರೈತರು ವಿಮೆಗೆ ನೋಂದಾಯಿಸಲು ಸೂಚನೆ
ಮಂಗಳೂರು: 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಈ ಯೋಜನೆಯನ್ನು ಅನುಷ್ಠಾನ ಮಾಡಲು ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪೆನಿಯನ್ನು ನಿಗದಿಪಡಿಸಲಾಗಿದೆ.ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕೃಷಿ ಬೆಳೆಗೆ ಸಂಬಂಧಿಸಿದಂತೆ, ಭತ್ತವು ನೊಂದಾಯಿತ ಬೆಳೆಯಾಗಿದ್ದು ಭತ್ತ ಬೆಳೆಯುವ...
ಸುರತ್ಕಲ್ ಬಂಟರ ಸಂಘದಿ೦ದ ಅಭಿನಂದನೆ, ಸಹಾಯ ಹಸ್ತ, ವಿದ್ಯಾರ್ಥಿ ವೇತನ ವಿತರಣೆ
ಸುರತ್ಕಲ್: ಬಂಟರ ಸಂಘ ಸುರತ್ಕಲ್ ವತಿಯಿಂದ ಅಭಿನಂದನೆ, ಸಹಾಯಹಸ್ತ ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಬಂಟರ ಸಂಘದಲ್ಲಿ ನೆರವೇರಿತು.ಕಾರ್ಯಕ್ರಮವನ್ನು ಮುಂಬೈ ವಿ.ಕೆ. ಸಮೂಹ ಸಂಸ್ಥೆಯ ಮೆನೇಜಿಂಗ್ ಡೈರೆಕ್ಟರ್ ಕರುಣಾಕರ ಎಂ. ಶೆಟ್ಟಿ ಮಧ್ಯಗುತ್ತು ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, "ಸುರತ್ಕಲ್ ಬಂಟರ ಸಂಘವನ್ನು ಹಿರಿಯರು ಉತ್ಸಾಹದಿಂದ ಕಟ್ಟಿದ್ದಾರೆ....
ಕಲ್ಲಡ್ಕ ರಾಷ್ಟ್ರೀಯ ಹೆದ್ಧಾರಿ : ವಾರದೊಳಗೆ ದುರಸ್ತಿ ಪೂರ್ಣಗೊಳಿಸಲು ಉಸ್ತುವಾರಿ ಸಚಿವರ ಸೂಚನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾದುಹೋಗಿರುವ ಎಲ್ಲಾ ರಾಷ್ಟ್ರೀಯ ಹೆದ್ಧಾರಿಗಳನ್ನು ಸಮರ್ಪಕ ದುರಸ್ತಿ ಮಾಡಿ ಸುಗಮ ಸಂಚಾರಕ್ಕೆ ಅನುಕೂಲಕರವಾಗಿ ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಹೆದ್ದಾರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಮಳೆಗಾಲದಲ್ಲಿ ಸಿದ್ಧತೆಗಳ ಬಗ್ಗೆ...
ವಿವಿ ಕಾಲೇಜು: ನಿವೃತ್ತ ಪ್ರಾಂಶುಪಾಲರು, ಪ್ರಾಧ್ಯಾಪಕರಿಗೆ ಸನ್ಮಾನ
ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇಲ್ಲಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದಇತ್ತೀಚೆಗೆ ವಯೋನಿವೃತ್ತಿ ಹೊಂದಿದ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಮತ್ತು ರಾಜ್ಯಶಾಸ್ತ್ರವಿಭಾಗದ ಮುಖ್ಯಸ್ಥೆಯಾಗಿದ್ದ ಪ್ರೊ. ಲತಾ ಎ. ಪಂಡಿತ್ ಅವರನ್ನು ಸನ್ಮಾನಿಸಲಾಯಿತು.
ಕಾಲೇಜಿನ ಡಾ. ಶಿವರಾಮ ಕಾರಂತ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಕರ್ನಲ್ಎನ್. ಶರತ್ ಭಂಡಾರಿ, ಡಾ. ಅನಸೂಯ ರೈ...
ಕೆನರಾ ಇಂಟರ್ ನ್ಯಾಷನಲ್ ಶಾಲೆ:ಓರಿಯೆಂಟೆಷನ್ ಕಾರ್ಯಕ್ರಮ
ಮಂಗಳೂರು: ಕೆನರಾ ಇಂಟರ್ ನ್ಯಾಷನಲ್ ಶಾಲೆಯ ಓರಿಯೆಂಟೆಷನ್ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿತು.ಕೆನರಾ ನಂದಗೋಕುಲ್ ಮತ್ತು ಕೆನರಾ ಇಂಟರ್ ನ್ಯಾಷನಲ್ ಶಾಲೆಯ ನಿರ್ದೇಶಕಿ ಅಂಜನಾ ಕಾಮತ್ ಅವರು ಶಾಲೆಯ ವ್ಯವಸ್ಥೆಗಳ ಬಗ್ಗೆ ಮಾತನಾಡುತ್ತಾ ಇಲ್ಲಿಯ ಅಧ್ಯಯನ ವಿಧಾನ, ತಂತ್ರ ಇತರ ಅಂತಾರಾಷ್ಟ್ರೀಯ ಶಾಲೆಗಳಿಗಿಂತ ಹೇಗೆ ವಿಭಿನ್ನ ಮತ್ತು ವಿಶಿಷ್ಟವೆಂಬುದನ್ನು ವಿವರಿಸಿದರು. ಶಾಲೆಯ ಪಠ್ಯಕ್ರಮವು ವಿದ್ಯಾರ್ಥಿಗಳ ಹಿತವನ್ನು...
ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾಗಿ ಎಚ್. ವಿ ರಾಘವೇಂದ್ರ ಆಯ್ಕೆ
ಮಂಗಳೂರು ಮಂಗಳೂರು ವಕೀಲರ ಸಂಘದ 2024-26 ರ ಪದಾಧಿಕಾರಿಗಳ ಆಯ್ಕೆ ಚುನಾವಣೆ ಮೂಲಕ ಜೂ-7 ರಂದು ಮಂಗಳೂರು ವಕೀಲರ ಸಂಘದ ಕಛೇರಿಯ ಆವರಣದಲ್ಲಿ ಜರಗಿತು.ಅಧ್ಯಕ್ಷರಾಗಿ ಎಚ್. ವಿ ರಾಘವೇಂದ್ರ, ಉಪಾಧ್ಯಕ್ಷರಾಗಿ ಸುಜಿತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಧರ್ ಎಚ್, ಜತೆ ಕಾರ್ಯದರ್ಶಿಯಾಗಿ ಜ್ಯೋತಿ ಮತ್ತು ಖಜಾಂಚಿಯಾಗಿ ಗಿರೀಶ್ ಶೆಟ್ಟಿ ಅವರು ಆಯ್ಕೆಯಾಗಿರುತ್ತಾರೆ. ಕಾರ್ಯಕಾರಿ...
ತಂತ್ರಜ್ಞಾನ ಯುಗದಲ್ಲಿ ಕಣ್ಮರೆಯಾಗುತ್ತಿರುವ ಕೌಟುಂಬಿಕ ಮೌಲ್ಯ: ಡಾ. ಬಿ. ಆರ್. ಪಾಲ್
ಮಂಗಳೂರು:ಇದು ತಂತ್ರಜ್ಞಾನದ ಯುಗ. ಕೃತಕ ಬುದ್ಧಿಮತ್ತೆಯಂತಹ ತಂತ್ರಜ್ಞಾನದಿಂದಾಗಿ ಮನುಷ್ಯನಬಹುತೇಕ ಕೆಲಸಗಳು ಸಲೀಸಾಗಿವೆ. ಆದರೂ ನಮ್ಮಲ್ಲಿ ಈಗ ಸಮಯ ಇಲ್ಲ ಎನ್ನುವ ಮಾತು ಆಶ್ಚರ್ಯ ತರಿಸುತ್ತದೆ.ಪ್ರಸ್ತುತ ಸನ್ನಿವೇಶದಲ್ಲಿ ಕೌಟುಂಬಿಕ ಮೌಲ್ಯಗಳು ಮಾಯವಾಗುತ್ತಿದೆ ಎಂದು ಎಂಆರ್ಪಿಎಲ್ನ ಒಎನ್ಜಿಸಿಮಂಗಳೂರು ಇದರ ಮುಖ್ಯ ಪ್ರಬಂಧಕ (ರಾಜ ಭಾಷಾ ವಿಭಾಗ) ಡಾ. ಬಿ. ಆರ್. ಪಾಲ್ ವಿಷಾದ ವ್ಯಕ್ತಪಡಿಸಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ...
ಬೆಳ್ತಂಗಡಿ : ಜೂ. 12ರ ರಂದು ಲೋಕಾಯುಕ್ತ ಜನಸಂಪರ್ಕ ಸಭೆ
ಮಂಗಳೂರು: ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಜೂನ್ 12ರ ಬುಧವಾರ ಬೆಳಿಗ್ಗೆ 11 ಗಂಟೆಯಿಂದ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಹಮ್ಮಿಕೊ೦ಡಿದ್ದಾರೆ.ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಈ ಸಭೆಯಲ್ಲಿ ದೂರು...







