ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ
ಮಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ನಿರ್ವಹಿಸುತ್ತಿರುವ ಮಂಗಳೂರು ತಾಲೂಕಿನ ಬೋಳಿಯಾರ್ನ ಅಮ್ಮೆಂಬಳ ದಲ್ಲಿರುವ ಮೌಲಾನಾ ಆಜಾದ್ ಮಾದರಿ ಶಾಲೆಗೆ ಕನ್ನಡ ಸಮಾಜ -ವಿಜ್ಞಾನ ಗಣಿತ ಮತ್ತು ವಿಜ್ಞಾನ ವಿಷಯಕ್ಕೆ ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.6ರಿಂದ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ಬೋಧಿಸಲು ಬಿಎಡ್ ಮತ್ತು ಬಿಎಸ್ಸಿ -ಬಿಎಡ್ ಪಧವಿದಾರರು ಅರ್ಜಿ ಸಲ್ಲಿಸಬಹುದು, ಹೆಚ್ಚಿನ...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶ್ವ ಪರಿಸರ ದಿನ ಆಚರಣೆ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಜೂನ್ 2ರಂದು ಬೀಚ್ ಸ್ವಚ್ಚತೆಯು ಈ ಕಾರ್ಯಕ್ರಮಕ್ಕೆ ವೇಗವನ್ನು ನಿಗದಿಪಡಿಸಿದರೆ, ವಿಮಾನ ನಿಲ್ದಾಣವು ಜೂನ್ 4 ರಂದು ತನ್ನಆವರಣದಲ್ಲಿ ಸ್ಥಳೀಯ ರೀತಿಯ ಸಸ್ಯಗಳನ್ನು ನೆಡುವ ಮೂಲಕ ಸುಸ್ಥಿರ ಭವಿಷ್ಯಕ್ಕಾಗಿ ತನ್ನ ಪ್ರತಿಜ್ಞೆಯನ್ನು ಹೆಚ್ಚಿಸಿತು. ಜೂನ್ 5ರಂದು ವಿಮಾನ ನಿಲ್ದಾಣವು ಪ್ರಯಾಣಿಕರಿಗೆ ಮಲ್ಲಿಗೆ...
ಪರಿಸರ ದಿನದ ಆಚರಣೆ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಿರಬಾರದು: ಶೋಭಾ ಬಿ.ಜಿ.
ಮಂಗಳೂರು: ಕೇವಲ ಮರ, ಗಿಡಗಳನ್ನು ನಾಶಗೊಳಿಸುವುದರಿಂದ ಮಾತ್ರ ಪರಿಸರ ನಾಶವಾಗುವುದಿಲ್ಲ, ಬದಲಾಗಿ ಪರಿಸರದ ಮಾಲಿನ್ಯದಿಂದಲೂ ಕೂಡ ಪರಿಸರ ನಾಶವಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಶೋಭಾ ಬಿ.ಜಿ. ಅವರು ಹೇಳಿದರು.
ಅವರು ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ, ವಿಶ್ವ ವಿದ್ಯಾನಿಲಯ...
ವಿಶ್ವ ಪರಿಸರ ದಿನದ ಅಂಗವಾಗಿ ವನಿತಾ ಪಾರ್ಕ್ ನಲ್ಲಿ ಗಿಡಗಳ ಹುಟ್ಟುಹಬ್ಬ ಆಚರಣೆ
ಮಂಗಳೂರು: ಪರಿಸರ ಸಮತೋಲನ ಕ್ಕಾಗಿ ಗಿಡಗಳ ಸಂರಕ್ಷಣೆ ಅನಿವಾರ್ಯ ವಾಗಿದೆ ಎಂದು ದಕ್ಷಿಣ ಕನ್ನಡ ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟೊನಿ ಮರಿಯಪ್ಪ ತಿಳಿಸಿದ್ದಾರೆ.ಲಾಲ್ ಭಾಗ್ ವನಿತಾ ಪಾರ್ಕ್ ನಲ್ಲಿಂದು ದಕ್ಷಿಣ ಕನ್ನಡ ಅರಣ್ಯ ಇಲಾಖೆ, ನೆಲ್ಲಿಗುಡ್ಡೆ ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ , ಬೆಸೆಂಟ್ ಯುವ ರೆಡ್ ಕ್ರಾಸ್ ಘಟಕದ ಸಂಯುಕ್ತ...
ತೌಸೀಫ್ ಅಹಮದ್ ಗೆ ಇಂಟರ್’ನ್ಯಾಶನಲ್ ಐಕಾನಿಕ್ ಅನಿಮಲ್ ರೆಸ್ಕ್ಯೂ ಹೀರೋ” ಪುರಸ್ಕಾರ
ಮಂಗಳೂರು: ಮಂಗಳೂರು ಮೂಲದ ತೌಸೀಫ್ ಅಹಮದ್ ಗೆ ಇಂಟರ್’ನ್ಯಾಶನಲ್ ಐಕಾನಿಕ್ ಅನಿಮಲ್ ರೆಸ್ಕ್ಯೂ ಹೀರೋ" ಪುರಸ್ಕಾರ ಲಭಿಸಿದೆ.
ಎಂ.ಬಿ.ಎ. ಪದವೀಧರರು ಹಾಗೂ ರಿಯಲ್ ಎಸ್ಟೇಟ್ ವ್ಯವಹಾರಿಯಾಗಿರುವ ತೌಸೀಫ್ ಅಹಮದ್ ಅವರು ಅವರು ಪ್ರಾಣಿಪ್ರಿಯರಾಗಿದ್ದು, ಕಳೆದ 14 ವರ್ಷಗಳಿಂದ ಮಂಗಳೂರು ನಗರದಲ್ಲಿ ಬೀದಿಯ ಪ್ರಾಣಿಗಳನ್ನು ರಕ್ಷಿಸುತ್ತಿದ್ದಾರೆ. ಮೇ 28ರಂದು ಮುಂಬೈನಲ್ಲಿ ನಡೆದ ಇಂಟರ್’ನ್ಯಾಶನಲ್ ಐಕಾನಿಕ್ ಅವಾರ್ಡ್ಸ್ ಸೀಸನ್...
ಕೆನರಾ ನಂದಗೋಕುಲದಲ್ಲಿ ಅಕ್ಷರಾಭ್ಯಾಸ ಸಮಾರಂಭ
ಮಂಗಳೂರು:ಕೆನರಾ ನಂದಗೋಕುಲದಲ್ಲಿ ಇತ್ತೀಚೆಗೆ ಆರ್ಥಿಕ ಮತ್ತು ಸಂತೋಷಭರಿತ ಅಕ್ಷರಾಭ್ಯಾಸ ಸಮಾರಂಭವನ್ನು ಆಯೋಜಿಸಲಾಯಿತು, ಇದು ಪುಟ್ಟ ಮಕ್ಕಳ ವಿದ್ಯಾಭ್ಯಾಸದ ಪ್ರವಾಸವನ್ನು ಪ್ರಾರಂಭಿಸುವಲ್ಲಿ ತೊಡಗಿಸಿಕೊಂಡಿರುವ ಪ್ರಮುಖ ಕ್ಷಣವನ್ನು ಗುರುತಿಸುತ್ತದೆ. ಪ್ರಖ್ಯಾತ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಭಕ್ತಿ ಮತ್ತು ಉಲ್ಲಾಸದಿಂದ ತುಂಬಿದ ವಾತಾವರಣವನ್ನು ಸೃಷ್ಟಿಸಿತು.
ಕಾರ್ಯಕ್ರಮದ ನೇತೃತ್ವವನ್ನು ಕೆನರಾ ಹೈಸ್ಕೂಲ್ ಅಸೋಸಿಯೇಷನ್ನ ಉಪಾಧ್ಯಕ್ಷರಾದ ಶ್ರೀ ಕೆ. ಸುರೇಶ್ ಕಾಮತ್,...
ಸುಣ್ಣoಬಳ ಹಾಗೂ ವಾದಿರಾಜ ರಿಗೆ ಮಸ್ಕತ್ ನಲ್ಲಿ ಬಿರುದು ಪ್ರದಾನ
ಮಸ್ಕತ್: " ಬಿರುವ ಜವಾಣೆರ್ 'ಬಿರ್ಸೆರ್ ' ಕೂಡ ಹೌದು. ವಿದೇಶ ದಲ್ಲಿ ವಿಜೃಂಭಣೆ ಯ ಆಟ ಆಡಿಸಿದ ಅವರ ಈ ಸಾಹಸ ಮೆಚ್ಚುವಂತಹದು. ಎಂದು " ಖ್ಯಾತ ಕಲಾವಿದ ಸುಣ್ಣಬoಳ ನುಡಿದರು.ಮಸ್ಕತ್ ನಲ್ಲಿ ಶ್ರೀ ದೇವೀ ಮಹಾತ್ಮೆ" ಯಕ್ಷಗಾನ ಪ್ರದರ್ಶನ ವೇದಿಕೆಯಲ್ಲಿ ಖ್ಯಾತ ಯಕ್ಷಗಾನ ವೇಷಧಾರಿ, ಅರ್ಥಧಾರಿ ಹಾಗೂ ಶ್ರೀ ಕಟೀಲು ಮೇಳದ...
ದ.ಕನ್ನಡ , ಉಡುಪಿ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿಗಳಾದ ಕ್ಯಾ. ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ...
ಮ೦ಗಳೂರು: ದ.ಕನ್ನಡ ಹಾಗೂ ಉಡುಪಿ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಿದ್ದಾರೆ.ದ.ಕ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರ ವಿರುದ್ದ 1, 49,208 ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಕ್ಯಾ. ಬ್ರಿಜೇಶ್ ಚೌಟ...
ಜೂನ್ 7 -8; ಆವೃತ್ತಿಯ ಆಳ್ವಾಸ್ ಪ್ರಗತಿ-2024:300 ಕಂಪೆನಿಗಳು ಭಾಗವಹಿಸುವಿಕೆ ನಿರೀಕ್ಷೆ
ಮಂಗಳೂರು: 2007 ರಲ್ಲಿ ಪ್ರಾರಂಭವಾದ ಆಳ್ವಾಸ್ ಪ್ರಗತಿ-ಬೃಹತ್ ಉದ್ಯೋಗ ಮೇಳವು ಈ ವರ್ಷ, ನೇಮಕಾತಿ ಕಂಪನಿಗಳ ಪ್ರತಿಕ್ರಿಯೆ ಅಭೂತ ಪೂರ್ವವಾಗಿದ್ದು, ಇಲ್ಲಿಯವರೆಗೆ 300 ಕ್ಕೂ ಹೆಚ್ಚು ಕಂಪನಿಗಳು ನೋಂದಾಯಿಸಲ್ಪಟ್ಟಿವೆ ಮತ್ತು ಉದ್ಯೋಗ ಮೇಳದ ಸಂಘಟನಾ ಸಮಿತಿಯು 254 ಪ್ರಮುಖ ನೇಮಕಾತಿದಾರರ ಭಾಗವಹಿಸು ವಿಕೆಯನ್ನು ಅಂತಿಮಗೊಳಿಸಿದೆ.ಕಳೆದ ಆಳ್ವಾಸ್ ಪ್ರಗತಿ 7 ಉದ್ಯೋಗ ಮೇಳಗಳಲ್ಲಿ ಒಟ್ಟು 31,...
ರಿಷಿಕಾ ಕುಂದೇಶ್ವರಗೆ ಪತ್ರಕರ್ತ ಸಂಘದ ಗೌರವ ಸನ್ಮಾನ
ಮಂಗಳೂರು: ಮಕ್ಕಳಲ್ಲಿ ಪ್ರತಿಭೆ ಗುರುತಿಸಿ ಸಂಸ್ಕೃತಿ, ಕಲೆ ಪೋಷಿಸುವ ಹೊಣೆ ಪೋಷಕರದ್ದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಹೇಳಿದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಪತ್ರಿಕಾಭವನದಲ್ಲಿ ಜೀ ಕನ್ನಡ ಡ್ರಾಮಾ ಜೂನಿಯರ್ಸ್ ಚಾಂಪಿಯನ್ ರಿಷಿಕಾ ಕುಂದೇಶ್ವರ ಅವರನ್ನು ಸನ್ಮಾನಿಸಿ ಮಾತನಾಡಿದರು.ನಮ್ಮ ನಾಡಿನ ಶಾಸ್ತ್ರೀಯ, ಜನಪದೀಯ ಕಲೆ...








