ಮೇ 29 ರಂದು ಕಾರವಾರ ಕ್ರೀಡಾ ವಸತಿ ನಿಲಯದ ಆಯ್ಕೆ ಪ್ರಕ್ರಿಯೆ

0
ಮಂಗಳೂರು:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಕಾರವಾರ ಕ್ರೀಡಾ ವಸತಿ ನಿಲಯಕ್ಕೆ 2024-25 ನೇ ಸಾಲಿನ ಸೇಲಿಂಗ್ ಕಯಾಕಿಂಗ್ ಮತ್ತು ಕೆನೋಯಿಂಗ್ ವಿಭಾಗಗಳಿಗೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಮೇ. 29 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಮಂಗಳ ಕ್ರೀಡಾಂಗಣದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. 4ನೇ ಮತ್ತು 7ನೇ ತರಗತಿಯಲ್ಲಿ ತೇರ್ಗಡೆಯಾದ ಹಾಗೂ ಕ್ರಮವಾಗಿ ಪ್ರಸ್ತುತ...

ಜನ ಸಹಭಾಗಿತ್ವದಲ್ಲಿ ಅರಣ್ಯ ಸಂರಕ್ಷಣೆ: ಆ್ಯಂಟೋನಿ ಮರಿಯಪ್ಪ

0
ಮಂಗಳೂರು: ಜನ ಸಹಭಾಗಿ ತ್ವದಲ್ಲಿ ಅರಣ್ಯ ಸಂರಕ್ಷಣೆಗೆ ಅರಣ್ಯ ಇಲಾಖೆ ಒತ್ತು ನೀಡುತ್ತಿದೆ.ಈ ಹಿನ್ನೆಲೆಯಲ್ಲಿ ಗಿಡ ನೆಟ್ಟು ಬೆಳೆಸುವುದಕ್ಕೆ ಹಾಗೂ ಅರಣ್ಯ ಇಲಾಖೆಯ ವಿವಿಧ ಯೋಜನೆಗಳ ಮೂಲಕ ಗಿಡಗಳ ವಿತರಣೆ ಆರ್ಥಿಕ ನೆರವನ್ನು ಕೃಷಿಕರಿಗೆ ನೀಡಲಾ ಗುತ್ತಿದೆ.2024-25ನೆ ಸಾಲಿನಲ್ಲಿ ರೈತರಿಗೆ 1,63,000ಗಿಡಗಳನ್ನು ವಿತರಿಸುವ ಗುರಿಹೊಂದಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟೋನಿ ಮರಿಯಪ್ಪ ತಿಳಿಸಿದ್ದಾರೆ.ನಗರದ...

ಮೇ 25 ಮತ್ತು 26: ವಾಹನ ಸಂಚಾರ ಪರ್ಯಾಯ ವ್ಯವಸ್ಥೆ

0
ಮ೦ಗಳೂರು: ಮೇ 25 ಮತ್ತು 26 ರಂದು ರಾಜ್ಯಪಾಲರು, ಮುಖ್ಯಮಂತ್ರಿ ಯವರು ಹಾಗೂ ಹಲವಾರು ಪ್ರಮುಖ ವಿವಿಐಪಿಗಳು ಮಂಗಳೂರು ನಗರಕ್ಕೆ ಆಗಮಿಸಿ, ನಗರದ ಎಂ.ಜಿ ರಸ್ತೆಯಲ್ಲಿನ ಟಿ.ಎಂ.ಎ.ಪೈ ಹಾಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿರುತ್ತಾರೆ. ಈ ಹಿನ್ನೆಲೆಯಲ್ಲಿ ಸದ್ರಿ ಪ್ರದೇಶಗಳಲ್ಲಿ ವಾಹನ ದಟ್ಟಣೆ ಅಧಿಕವಾಗುವ ಸಾಧ್ಯತೆ ಇರುತ್ತದೆ. ಈ ಕಾರಣದಿಂದಾಗಿ ನವಭಾರತ ಸರ್ಕಲ್‌ನಿಂದ ಪಿವಿಎಸ್ ಮುಖಾಂತರ...

ಕೆನರಾ ನಂದಗೋಕುಲ್ ‘ಶಾಲೆಯ ಪದವಿನಂಗಡಿ ಶಾಖೆ ಉದ್ಘಾಟನೆ

0
ಮಂಗಳೂರು: ಕೆನರಾ ಸಮೂಹ ಶಿಕ್ಷಣ ಸಂಸ್ಥೆಯ ಕೆನರಾ ನಂದಗೋಕುಲ ಶಾಲೆಯ ಹೊಸ ಶಾಖೆಯು ಮೇ 22 ರಂದು ಪದವಿನಂಗಡಿಯಲ್ಲಿ ಉದ್ಘಾಟನೆಗೊಂಡಿತು.ಸಂಸ್ಥೆಯ ಅಧ್ಯಕ್ಷರಾದ ಡಿ ವಾಸುದೇವ ಕಾಮತ್ ಹೊಸ ಶಾಖೆಯನ್ನು ಉದ್ಘಾಟಿಸಿ ಗೌರವ ಸ್ವೀಕರಿಸಿ ಮಾತನಾಡುತ್ತಾ"ಈ ಹೊಸ ಶಾಖೆ ನಮ್ಮ ಶೈಕ್ಷಣಿಕ ಜಾಲಕ್ಕೆ ಹೊಸ ಸೇರ್ಪಡೆ ಮಾತ್ರವಲ್ಲ ಮಂಗಳೂರು ಮತ್ತು ಸುತ್ತಮುತ್ತಲಿನ ಮಕ್ಕಳಿಗೆ ಉನ್ನತ ಗುಣಮಟ್ಟದ...

ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿಗೆ ಯಕ್ಷಧ್ರುವ ಕಲಾ ಗೌರವ

0
ಮಂಗಳೂರು: ಹಿರಿಯ ಪತ್ರಕರ್ತ, ಸಾಹಿತಿ ಚಿದಂಬರ ಬೈಕಂಪಾಡಿ ಅವರು 2024 ಯಕ್ಷಧ್ರುವ ಕಲಾ ಗೌರವ ಪುರಸ್ಕಾರ ಪಡೆಯಲಿದ್ದಾರೆ. ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ ಪಟ್ಲ ಸಂಭ್ರಮದಲ್ಲಿ ಚಿದಂಬರ ಬೈಕಂಪಾಡಿ ಕಲಾ ಗೌರವ ಪುರಸ್ಕಾರ ಸ್ವೀಕರಿಸಲಿದ್ದಾರೆ. ಚಿದಂಬರ ಬೈಕಂಪಾಡಿ ಅವರು ವಡ್ಡರ್ಸೆ ರಘುರಾಮ ಶೆಟ್ಟಿಯವರ ಮುಂಗಾರು ಪತ್ರಿಕೆ, ಬಳಿಕ ಕನ್ನಡ ಪ್ರಭ...

ಮಂಗಳೂರು ಅಂತರಾಷ್ಟ್ರೀಯ ಗುಣ ಮಟ್ಟದ ನಗರವಾಗಿ ಬೆಳೆಯ ಬೇಕು: ರೋಹನ್ ಮೊಂತೇರೊ

0
ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ಗುಣಮಟ್ಟದ ನಗರವಾಗಿ ಬೆಳೆಯಬೇಕು ಈ ನಿಟ್ಟಿನಲ್ಲಿ ಸಾಮೂಹಿಕ ಪ್ರಯತ್ನದ ಅಗತ್ಯವಿದೆ ಎಂದುರೋಹನ್ ಕಾರ್ಪೋರೇಷನ್‌ನ ಸ್ಥಾಪಕ ಮತ್ತು ಅಧ್ಯಕ್ಷ ರೋಹನ್ ಮೊಂತೇರೊ ತಿಳಿಸಿದ್ದಾರೆ.ಅವರು ಗುರುವಾರ ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ನಡೆದ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ಮಾತನಾಡುತ್ತಿದ್ದರು.ಮಂಗಳೂರು ನಗರ ಇನ್ನಷ್ಟು ಬೆಳೆಯಲು...

ರೆಡ್‌ಕ್ರಾಸ್‌ನಿಂದ ಪ್ರತಿ ವರ್ಷ 6 ಸಾವಿರ ಯುನಿಟ್ ಉಚಿತ ರಕ್ತ:ಸಿಎ ಶಾಂತಾರಾಮ ಶೆಟ್ಟಿ

0
ಮಂಗಳೂರು : ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಶಾಖೆ 5 ದಶಕಗಳಿಂದ ಜಿಲ್ಲೆಯಲ್ಲಿ ವಿವಿಧ ಮಾನವೀಯ ಸೇವೆಗಳಿಂದ ದೇಶದಲ್ಲೇ ಒಂದು ಉತ್ತಮ ಶಾಖೆ ಆಗಿ ಹೊರಹೊಮ್ಮಿದೆ. ಕಳೆದ 7 ವರ್ಷಗಳಲ್ಲಿ ಕರ್ನಾಟಕ ರಾಜ್ಯಪಾಲರಿಂದ ಗೌರವ ಪ್ರಶಸ್ತಿ, ರಾಜ್ಯದಅತೀ ಉತ್ತಮ ಶಾಖೆ ಪ್ರಶಸ್ತಿ, ಅತ್ಯುತ್ತಮ ರಕ್ತನಿಧಿ ಪ್ರಶಸ್ತಿ ಸಹಿತ ಹಲವು ಪ್ರಶಸ್ತಿಗಳನ್ನು ಪಡೆದಿದೆ ಎಂದು ದ.ಕ.ಜಿಲ್ಲಾ...

’ಗ್ರಾಮಲೋಕ’ ಸಾಹಿತ್ಯ ಕಾರ್ಯಕ್ರಮ

ಬದಿಯಡ್ಕ: ಸಾಹಿತ್ಯ ಅಕಾಡೆಮಿ, ನವದೆಹಲಿ ಹಾಗೂ ಕೊಂಕಣಿ ಬರಹಗಾರ ಹಾಗೂ ಕಲಾವಿದರ ಒಕ್ಕೂಟ ಮಂಗಳೂರು ಜಂಟಿ ಆಶ್ರದಲ್ಲಿ ಬದಿಯಡ್ಕ ಪಂಚಾಯತಿನ ಬೇಳ ಗ್ರಾಮದಲ್ಲಿ ’ಗ್ರಾಮಲೋಕ’ ವಿಭಿನ್ನ ಸಾಹಿತ್ಯ ಕಾರ್ಯಕ್ರಮ ನಡೆಯಿತು. ಯುವ ಬರಹಗಾರರು ಹಾಗೂ, ನಾಟಕ, ಟಿವಿ ಧಾರವಾಹಿ ನಿರ್ದೇಶಕರಾದ ಸ್ಟ್ಯಾನಿ ಬೇಳ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಾಹಿತ್ಯ ಅಕಾಡೆಮಿ ಕೊಂಕಣಿ ವಿಭಾಗದ ಸಂಯೋಜಕರಾದ ಮೆಲ್ವಿನ್...

ಮಂಗಳೂರು ವಿಮಾನ ದುರಂತ ಸ್ಮಾರಕ ದಲ್ಲಿ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ

0
ಮಂಗಳೂರು: ದೇಶದ ಜನರನ್ನು ಬೆಚ್ಚಿ ಬೀಳಿಸಿದ ಮಂಗಳೂರು ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಿಮಾನ ದುರಂತ ಸಂಭವಿಸಿ ಇದೀಗ 14 ವರ್ಷ ತುಂಬುತ್ತಿದೆ.ವಿಮಾನ ದುರಂತದಲ್ಲಿ ಮೃತಪಟ್ಟವರಲ್ಲಿ ಹಲವರ ಮೃತದೇಹದ ಗುರುತು ಪತ್ತೆಯಾಗದೆ ಉಳಿದಿದ್ದು, ಅವುಗಳನ್ನು ಕೂಳೂರಿನ ಫಲ್ಗುಣಿ ನದಿ ಕಿನಾರೆಯಲ್ಲಿ ದಫನ ಮಾಡಲಾಗಿತ್ತು. ಅದೇ ಜಾಗದಲ್ಲಿ ಸಂತ್ರಸ್ತರ ನೆನಪಿನ ಪಾರ್ಕ್‌ ನಿರ್ಮಿಸಲಾಗಿದೆ. ಬುಧವಾರ ಬೆಳಗ್ಗೆ...

“ಧರ್ಮ ದೈವ” ತುಳು ಚಿತ್ರದ ಪೊಸ್ಟರ್ ಬಿಡುಗಡೆ

ಮಂಗಳೂರು: ಬಿಡುಗಡೆಗೆ ಸಿದ್ದವಾಗಿರುವ ಬಹು ನಿರೀಕ್ಷೆಯ ತುಳು ಚಿತ್ರ ಧರ್ಮ ದೈವದ ಪೋಸ್ಟರನ್ನು ಆಳ್ವಾಸ್ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಡಾ |ಮೋಹನ್ ಆಳ್ವ ಅವರು ಬಿಡುಗಡೆಗೊಳಿಸಿದರು.ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಡಾ |ಮೋಹನ್ ಆಳ್ವರು ಚಿತ್ರತಂಡಕ್ಕೆ ಶುಭಹಾರೈಸಿದರು. ಈ ಮೊದಲು ಧರ್ಮ ದೈವ ಕಿರುಚಿತ್ರ ಆಗಿದ್ದ ಸಂದರ್ಭದಲ್ಲಿ ಅದನ್ನು ನಾನು ಬಿಡುಗಡೆಗೊಳಿಸಿದ್ದೆ ಅದು ಯಶಸ್ವಿಯಾಗಿತ್ತು ಇದೀಗ ಅದೇ...