ಕಾಸ್ಕ್ ಶತಮಾನದ ಟ್ರಸ್ಟ್ , ಕಥೋಲಿಕ್ ಸಂಘಟನೆಯಿಂದ ವಿದ್ಯಾರ್ಥಿವೇತನ ವಿತರಣೆ

0
ಮ೦ಗಳೂರು: ಕಾಸ್ಕ್ ಶತಮಾನದ ಟ್ರಸ್ಟ್ ಮತ್ತು ದಕ್ಷಿಣ ಕನ್ನಡದ ಕಥೋಲಿಕ್ ಸಂಘಟನೆಯ ವತಿಯಿ೦ದ ವಿವಿಧ ಧರ್ಮಗಳ 316 ವಿದ್ಯಾರ್ಥಿಗಳಿಗೆ 30 ಲಕ್ಷ ರೂಪಾಯಿ ಮೊತ್ತದ ವಿದ್ಯಾರ್ಥಿವೇತನಗಳನ್ನು ವಿತರಿಸಲಾಯಿತು.ಬೆಂದೂರಿನ ಸೈಂಟ್ ಸೆಬಾಸ್ಟಿಯನ್ ಶತಮಾನ ಸಭಾಂಗಣದಲ್ಲಿ ನಡೆದ ಕಾಯ೯ಕ್ರಮದಲ್ಲಿ ಮಂಗಳೂರು ಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ| ವಂ| ಡಾ| ಪೀಟರ್ ಪೌಲ್ ಸಲ್ದಾನ ಮತ್ತು ಖ್ಯಾತ ಉದ್ಯಮಿ ಮೈಕಲ್...

ಅಂಬಡಬೆಟ್ಟು ಸೇತುವೆ ಶಿಥಿಲ : ಘನವಾಹನ ಸಂಚಾರ ನಿಷೇಧ

0
ಮಂಗಳೂರು: ಬೆಳ್ತಂಗಡಿ ತಾಲೂಕಿನ ಕಲ್ಲಂಜ ಗ್ರಾಮ ನಿಡಿಗಲ್ ಮೂಲಕ ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಉಜಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯ 1.10 ಕಿ ಮೀ ರಲ್ಲಿರುವ ಅಂಬಡಬೆಟ್ಟು ಸೇತುವೆಯು ಶಿಥಿಲಾವಸ್ಥೆಯಲ್ಲಿ ಇರುವುದರಿಂದ ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಈ ಸೇತುವೆಯಲ್ಲಿ...

ಜು.9ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾವಿದರು ಅಮೇರಿಕಕ್ಕೆ ಪ್ರಯಾಣ

ಮಂಗಳೂರು: ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಲಾವಿದರ ತಂಡ ಯಕ್ಷಗಾನ ಅಭಿಯಾನಕ್ಕಾಗಿ "ಜುಲೈ 9ರಿ೦ದ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದೆ. ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್(ರಿ) ಯುಎಸ್ಎ ಇದರ ಆಯೋಜನೆಯನ್ನು ಮಾಡುತ್ತಿದೆ. ಅಮೇರಿಕಾ ಸರಕಾರದ ಮಾನ್ಯತೆ ಪಡೆದ ಕಾರಣ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಶುಭಾಶೀರ್ವಾದದಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್...

ವಾಮಂಜೂರ್ ನಲ್ಲಿ ಅರೋಗ್ಯ ತಪಾಸಣಾ ಶಿಬಿರ

0
ಮ೦ಗಳೂರು: ವಾಮಂಜೂರಿನ ಆರ್. ಜಿ ಫೌಂಡೇಶನ್ ನೇತೃತ್ವದಲ್ಲಿ ಸಂವೇದನಾ ಮಹಿಳಾ ಸಮಿತಿ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ, ವೈಟ್ ಗ್ರೋ ಎಲ್.ಎಲ್ ಪಿ ಸಹಭಾಗಿತ್ವದಲ್ಲಿ ವಾಮಂಜೂರು ಪರಿಸರದ ಸರ್ವ ನಾಗರಿಕರ ಸಹಕಾರದೊಂದಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ವಾಮಂಜೂರಿನ ಶ್ರೀ ರಾಮ ಭಜನಾ ಮಂದಿರದಲ್ಲಿ ಜೂ. 30ರಂದು ನೆರವೇರಿತು. ಕಾರ್ಯಕ್ರಮಕ್ಕೆ ಕೆಪಿಸಿಸಿ ಪ್ರಧಾನ...

ಮಂಗಳೂರು ವಿವಿ: ಶೈಕ್ಷಣಿಕ- ಆಡಳಿತ ಸಮಾಲೋಚನಾ ಸಭೆ

0
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ರೋಡ್‌ ಮ್ಯಾಪ್‌ ತಯಾರಿಸಲು ಪ್ರಾಧ್ಯಾಪಕರಾಗಿ ಹಾಗೂ ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಕುಲಪತಿಗಳಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಶಿಕ್ಷಣ ತಜ್ಞರನ್ನೊಳಗೊಂಡ ಶೈಕ್ಷಣಿಕ- ಆಡಳಿತ ಸಮಾಲೋಚನಾ ಸಭೆ, ವಿವಿಯ ಸಿಂಡಿಕೇಟ್‌ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಪ್ರೊ. ಪಿ.ಎಲ್. ಧರ್ಮ ಸಭೆಯ ಅಧ್ಯಕ್ಷತೆ ವಹಿಸಿದ್ದರು.ನ್ಯಾಕ್‌ ಮೌಲ್ಯಾಂಕ ಹೆಚ್ಚಳಕ್ಕೆ ಪೂರ್ವ ತಯಾರಿ, ಐಕ್ಯೂಎಸಿ...

ಅರಣ್ಯ ಸಚಿವರ ಪ್ರವಾಸ

0
ಮಂಗಳೂರು: ಅರಣ್ಯ, ಜೀವಿಶಾಸ್ತ್ರ, ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ಜುಲೈ 1ರಂದು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ಸೋಮವಾರ ಬೆಳಗ್ಗೆ 8.10 ಮಂಗಳೂರು ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, ಬೆಳಿಗ್ಗೆ 10.30 ಬಂಟ್ವಾಳ ತಾಲೂಕಿನ ಕಾವಲಪಡೂರು, ಅಲಂಪುರಿಯಲ್ಲಿರುವ, ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ...

ಬೆಳೆ ವಿಮೆ ನೋಂದಾಣಿ: ಅರ್ಜಿ ಆಹ್ವಾನ

0
ಮಂಗಳೂರು: 2024-25ನೇ ಸಾಲಿನ ತೋಟಗಾರಿಕೆ ಬೆಳೆ ಬೆಳೆದ ರೈತರ ಹವಾಮಾನ ವೈಪರಿತ್ಯದಿಂದ ಬೆಳೆ ನಷ್ಟ ಸಂಭವಿಸಿದರೆ, ನಷ್ಟ ಪರಿಹಾರವನ್ನು ನೀಡಲು ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಸರಕಾರ ಜಾರಿಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದೆ. ಬೆಳೆಸಾಲ ಪಡೆದ ರೈತರು ಬೆಳೆಸಾಲ...

ಲೋಕಸಭಾ ಚುನಾವಣೆ: ಜು.1ರಂದು ಅಭ್ಯರ್ಥಿಗಳ ಖರ್ಚುವೆಚ್ಚ ಪರಿಶೀಲನೆ

0
ಮಂಗಳೂರು: ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ, ವೆಚ್ಚ ವೀಕ್ಷಕರಾದ ಮೆರುಗು ಸುರೇಶ್ ಅವರು ಜುಲೈ 1ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಎಲ್ಲಾ ಅಭ್ಯರ್ಥಿಗಳ ಚುನಾವಣಾ ಖರ್ಚು-ವೆಚ್ಚಗಳ ಪರಿಶೀಲನೆ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ದೈಹಿಕ, ಮಾನಸಿಕ ಆರೋಗ್ಯಕ್ಕೆ ಯೋಗಾಭ್ಯಾಸ ಅಗತ್ಯ: ನಟರಾಜ್

0
ಮಂಗಳೂರು: ದೈಹಿಕ,ಮಾನಸಿಕ ಆರೋಗ್ಯಕ್ಕೆ ಯೋಗಾಭ್ಯಾಸ ಅಗತ್ಯವಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಲೋಕಾಯುಕ್ತ ಇಲಾಖೆಯ ಎಸ್.ಪಿ ನಟರಾಜ್ ಹೇಳಿದರು.ಅವರು ಶನಿವಾರ ಪತ್ರಿಕಾಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ದೇವಿಕಾ ಯೋಗ ಕ್ಲಾಸ್ ಕೇಂದ್ರದ ನಿರ್ದೇಶಕಿ ದೇವಿಕಾ ಪುರುಷೋತ್ತಮ್ ಇವರ ನೇತ್ರತ್ವದಲ್ಲಿ ನಡೆದ ಪತ್ರಕರ್ತರ ಯೋಗ ತರಬೇತಿ ಶಿಬಿರದ ಸಮಾರೋಪ ಸಮಾರಂಭವನ್ನು...

ಡೆಂಗ್ಯೂ ಲಾರ್ವ ಉತ್ಪತ್ತಿ ತಾಣಗಳ ನಾಶ ಕಾರ್ಯಕ್ರಮಕ್ಕೆ ಚಾಲನೆ

0
ಮಂಗಳೂರು: - ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಪ್ರತಿ ಶುಕ್ರವಾರ ಲಾರ್ವ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಕಾರ್ಯಕ್ರಮಕ್ಕೆ ಶುಕ್ರವಾರ ಮಂಗಳೂರಿನಲ್ಲಿ ಚಾಲನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಆನಂದ್ ಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ಮಳೆಗಾಲದಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳು ಏರಿಕೆಯಾಗುವ ಸಾಧ್ಯತೆ ಇದೆ, ಮನೆಯ ಪರಿಸರದ ಸುತ್ತಮುತ್ತ ನೀರು...