ಪಿಂಚಣಿ ಅದಾಲತ್

0
ಮ೦ಗಳೂರು: ಮೈಸೂರು ವಿಭಾಗದ ಉಡುಪಿ, ಶಿವಮೊಗ್ಗ, ಚಿಕ್ಕ ಮಂಗಳೂರು, ಮಡಿಕೇರಿ, ಮಂಡ್ಯ, ಹಾಸನ, ಚಾಮರಾಜ ನಗರ ಹಾಗೂ ಮಂಗಳೂರಿನ ಪಿಂಚಣಿದಾರರಿಗೆ ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿರುವ ಜಿಲ್ಲಾ ಖಜಾನೆ ಕಚೇರಿಯಲ್ಲಿ ವಿಡಿಯೋ ಸಂವಾದದ ಮೂಲಕ ಪಿಂಚಣಿ ಅದಾಲತ್ ಸಭೆ ಹಮ್ಮಿಕೊಳ್ಳಲಾಯಿತು. ಬೆಂಗಳೂರಿನ ಮಹಾಲೇಖಪಾಲರ ಕಚೇರಿಯ ಡಿ.ಐ.ಜಿ ಹಾಗೂ ಬೆಂಗಳೂರಿನ ಪಿಂಚಣಿ ಪಾವತಿ ಬಟವಾಡೆಯ...

“ಪಟ್ಲ ಸಂಭ್ರಮ” : ಪೂರ್ವಭಾವಿ ಸಭೆ

ಮಂಗಳೂರು: ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ ಫೌಂಡೇಶನ್ ನ ಎಲ್ಲಾ ಘಟಕದ ಪದಾಧಿಕಾರಿಗಳು, ಸದಸ್ಯರು ಸಕ್ರೀಯವಾಗಿ ಭಾಗವಹಿಸುವಂತೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು. ಪಟ್ಲ ಸಂಭ್ರಮ ಕಾರ್ಯಕ್ರಮದ ಕುರಿತು ಪತ್ತುಮುಡಿಯಲ್ಲಿ ನಡೆದ...

ವಿಶೇಷ ಚೇತನರ ಡಿಪ್ಲೋಮಾ ಕೋರ್ಸ್: ಅರ್ಜಿ ಆಹ್ವಾನ

0
ಮಂಗಳೂರು: ಮೈಸೂರಿನಲ್ಲಿರುವ ಜೆಎಸ್‍ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ನಲ್ಲಿ 2024-25ನೇ ಸಾಲಿಗೆ ಡಿಪ್ಲೋಮಾ ಕೋರ್ಸ್‍ಗಳ ಪ್ರವೇಶಕ್ಕೆ ವಿಶೇಷ ಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅನುದಾನಿತ ಕೋರ್ಸುಗಳು ಆರ್ಕಿಟೆಕ್ಚರ್ ಅಸಿಸ್ಟೆಂಟ್ ಶಿಪ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್, ಅನುದಾನ ರಹಿತ ಕೋರ್ಸ್‍ಗಳು ಜ್ಯುವೆಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್...

ಡೆಂಗ್ಯೂ ನಿಯಂತ್ರಣ ನಮ್ಮೆಲ್ಲರ ಹೊಣೆ : ಡಾ.ಎಚ್. ಆರ್ ತಿಮ್ಮಯ್ಯ

0
ಮಂಗಳೂರು: ಮಳೆಗಾಲದಲ್ಲಿ ಡೆಂಗ್ಯೂ ರೋಗವು ಹೆಚ್ಚಾಗಿ ಹರಡುವ ಸಾದ್ಯತೆ ಇದ್ದು, ನಮ್ಮ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳುವ ಮೂಲಕ ಸುತ್ತಮುತ್ತ ಸೊಳ್ಳೆಗಳ ಉತ್ಪತ್ತಿ ಆಗದಂತೆ ತಡೆಯಲು ಕ್ರಮವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಚ್.ಆರ್ ತಿಮ್ಮಯ್ಯ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ನಾಪತ್ತೆಯಾಗಿದ್ದ ಮಹಿಳೆಯನ್ನು ಮತ್ತೆ ಕುಟುಂಬದೊಂದಿಗೆ ಸೇರಿಸಿದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು

0
ಮಂಗಳೂರು: ನಾಪತ್ತೆಯಾಗಿದ್ದ ಮಹಿಳೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಮತ್ತು ಸಿಬ್ಬ೦ದಿಯ ಶ್ರಮ ಮತ್ತು ಮುತುವಜಿ೯ಯಿ೦ದ ಮತ್ತೆ ಕುಟುಂಬದೊಂದಿಗೆ ಸೇರಿಕೊ೦ಡ ಘಟನೆ ನಡೆದಿದೆ.ನಗರದ ಕದ್ರಿ ಪ್ರದೇಶದಿಂದ ಆಟೋರಿಕ್ಷಾದಲ್ಲಿ ಬಂದ ಮಹಿಳೆಯೋವ೯ರು ತಾನಾಗಿಯೇ ವಿಮಾನ ನಿಲ್ದಾಣವನ್ನು ತಲುಪಿದ್ದರು. ಈ ಮಧ್ಯೆ ಮಹಿಳೆ ಕಾಣೆಯಾಗಿರುವುದನ್ನು ಮನಗಂಡ ಕುಟುಂಬಸ್ಥರು ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ...

ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆ: ಸೂಲಗಿತ್ತಿಯರ ದಿನಾಚರಣೆ

0
ಮಂಗಳೂರು: ಫಾದರ್ ಮುಲ್ಲರ್ ಕಾಲೇಜ್ ಆಫ್ ನರ್ಸಿಂಗ್ ನ (ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳಘಟಕ )ಪ್ರಸೂತಿ ಮತ್ತು ಸ್ತ್ರೀ ರೋಗ ಶುಶ್ರೂಷ ವಿಭಾಗವು, ಮಂಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಇಲಾಖೆಯ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆ: ಸೂಲಗಿತ್ತಿಯರ ದಿನಾಚರಣೆ ದಿನಾಚರಣೆಯನ್ನು ಸಂಸ್ಥೆಯ ದಶವಾರ್ಷಿಕ ಸ್ಮಾರಕ ಸಭಾಂಗಣದಲ್ಲಿ ಆಯೋಜಿಸಿತ್ತು. ಮಂಗಳೂರಿನ ಜಿಲ್ಲಾ ಆರೋಗ್ಯಧಿಕಾರಿ....

ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ.ಎಸ್.ಆರ್.ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ

0
ಮಂಗಳೂರು: ವಿಧಾನ ಪರಿಷತ್‌ನ ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಎಸ್.ಆರ್.ಹರೀಶ್ ಆಚಾರ್ಯ ಬುಧವಾರ ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಕಾಲೇಜು ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಡಾ.ಹನುಮಂತಪ್ಪ ಕಲ್ಮನಿ, ಪ್ರಮುಖರಾದ ಮನಮೋಹನ್ ಬಳ್ಳಡ್ಕ, ರಂಜಿತ್ ಪಿ.ಜೆ., ಡಾ.ಅರುಣ್ ಕುಮಾರ್ ಮತ್ತು ನಿತೇಶ್ ಸಾಲಿಯಾನ್ ಉಪಸ್ಥಿತರಿದ್ದರು.ಡಾ.ಎಸ್.ಆರ್.ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ...

ಸಮಯಪ್ರಜ್ಞೆ ತೋರಿ ಅವಘಡ ತಪ್ಪಿಸಿದ 11 ರೈಲ್ವೆ ಸಿಬ್ಬಂದಿಗೆ ಸನ್ಮಾನ

0
ಹುಬ್ಬಳ್ಳಿ: ನೈಋತ್ಯ ರೈಲ್ವೆ ವಲಯ ಪ್ರಧಾನ ವ್ಯವಸ್ಥಾಪಕ ಅರವಿಂದ್ ಶ್ರೀವಾಸ್ತವ ರೈಲ್ ಸೌಧದ ಕಚೇರಿಯಲ್ಲಿ ವಿವಿಧ ಇಲಾಖೆಗಳ ಪ್ರಧಾನ ಮುಖ್ಯಸ್ಥರೊಂದಿಗೆ ಸುರಕ್ಷತಾ ಸಭೆ ನಡೆಸಿದರು. ಕರ್ತವ್ಯದಲ್ಲಿ ಸಮಯ ಪ್ರಜ್ಞೆ ತೋರಿ ಸಂಭವನೀಯ ಅಪಘಾತಗಳನ್ನು ತಪ್ಪಿಸಿದ ವಿವಿಧ ಇಲಾಖೆಗಳ ಉದ್ಯೋಗಿಗಳಿಗೆ ಈ ಮಹತ್ವದ ಸಭೆಯ ನಂತರ ಸುರಕ್ಷತಾ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದರು.ಪ್ರಶಸ್ತಿ ಪುರಸ್ಕೃತರುಬೋರೇಗೌಡ ಆರ್,...

ಮಾದಕ ವಸ್ತು ಎ೦ಡಿಎ೦ಎ ವಶ

0
ಮಂಗಳೂರು: ಮಂಗಳೂರು ತಾಲೂಕು ವಾಮಂಜೂರು ಮೈದಾನದ ಬಳಿ ಮಾದಕ ವಸ್ತು ಎ೦ಡಿಎ೦ಎ ಹೊ೦ದಿದ್ದ ಪೆರ್ಮನ್ನೂರು ನಿವಾಸಿ ದಾವೂದು ಪರ್ವೇಜ್ ‍ (37 ) ಎ೦ಬಾತನನ್ನು ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು ಬ೦ಧಿಸಿದ್ದಾರೆ. ಆತನಿಂದ ನಿಷೇದಿತ ಮಾದಕ ವಸ್ತು ಸುಮಾರು 10 ಗ್ರಾಂ ತೂಕದ ಎ೦ಡಿಎ೦ಎ (ಅಂದಾಜು ಮೌಲ್ಯ 15,000) ಹಾಗೂ 810 ರೂ ನಗದನ್ನು...

ಡಿಪ್ಲೋಮಾ ಕೋರ್ಸ್: ಅರ್ಜಿ ಆಹ್ವಾನ

0
ಮಂಗಳೂರು: ಬೈಕಂಪಾಡಿಯಲ್ಲಿರುವ ಸರ್ಕಾರಿ ಉಪಕಾರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ 2024-25ನೇ ಸಾಲಿನ ಡಿಫ್ಲೋಮಾ ಕೋರ್ಸುಗಳ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ಹಾಗೂ ಐಟಿಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ನೇರವಾಗಿ ದ್ವಿತೀಯ ವರ್ಷದ ಡಿಫ್ಲೋಮಾ ಕೋರ್ಸುಗಳ ಪ್ರವೇಶಾತಿಗೆ ಅರ್ಹರಾಗಿರುತ್ತಾರೆ. ಡಿಫ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ವಿಭಾಗದಲ್ಲಿ...