ಲಾಲ್ ಬಾಗ್ ವನಿತಾ ಪಾರ್ಕ್ ನಲ್ಲಿ ಸ್ವಚ್ಚತಾ ಜಾಗೃತಿ ಕಾರ್ಯ ಕ್ರಮ

0
ಮಂಗಳೂರು:ವನಿತಾ ಪಾರ್ಕ್ ನಲ್ಲಿ ಬೆಸೆಂಟ್ ಕಾಲೇಜಿನ ಯುವ ರೆಡ್ ಕ್ರಾಸ್‌ ಘಟಕ ಮತ್ತು ನೆಲ್ಲಿಗುಡ್ಡೆ ಪರಿಸರ ಅಧ್ಯಯನ ಕೇಂದ್ರದ ವತಿಯಿಂದ ಶನಿವಾರ ಹಮ್ಮಿಕೊಂಡ ಸ್ವಚ್ಚತಾ ಜಾಗೃತಿ ಕಾರ್ಯಕ್ರಮ ನಗರದ ಲಾಲ್ ಬಾಗ್ ಬಳಿಯ ವನಿತಾ ಪಾರ್ಕ್ ನಲ್ಲಿ ನಡೆಯಿತು.ಇಂಡಿಯನ್ ರೆಡ್ ಕ್ರಾಸ್ ದ.ಕ ಜಿಲ್ಲಾ ಘಟಕದ ಹಿರಿಯ ಸಲಹೆಗಾರರಾದ ಪ್ರಭಾಕರ ಶರ್ಮ ಕಾರ್ಯ ಕ್ರಮಕ್ಕೆ...

ಎಂ.ಸಿ. ಸಿ. ಬ್ಯಾಂಕಿನ ನೂತನ ಆಡಳಿತ ಕಚೇರಿ ಉದ್ಘಾಟನೆ, 112ನೇ ಸ್ಥಾಪಕರ ದಿನಾಚರಣೆ

0
ಮ೦ಗಳೂರು: ಎಂಸಿ.ಸಿ. ಬ್ಯಾಂಕಿನ ನೂತನ ನವೀಕೃತ ಅತ್ಯಾಧುನಿಕ ಸುಸಜ್ಜಿತ ಆಡಳಿತ ಕಚೇರಿ ಯ ಉದ್ಘಾಟನೆ ಹಾಗೂ ಬ್ಯಾಂಕಿನ 112ನೇ ಸಂಸ್ಥಾಪಕರ ದಿನಾಚರಣೆಯ ಸಮಾರಂಭ ದಿನಾಂಕ ಮೇ 10 ರಂದು ನೆರವೇರಿತು.ನೂತನ ಸುಸಜ್ಜಿತ ಆಡಳಿತ ಕಚೇರಿಯನ್ನು ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಉಧ್ಘಾಟಿಸಿದರು. ಅವರ್ ಲೇಡಿ ಅಫ್ ಮಿರಾಕಲ್ಸ್‌ ಮಿಲಾಗ್ರಿಸ್ ಚರ್ಚ್‌ನ...

ಜೂನ್ 7 – 8: `ಆಳ್ವಾಸ್ ಪ್ರಗತಿ -2024’ ಬೃಹತ್ ಉದ್ಯೋಗ ಮೇಳ

0
1 ಮ೦ಗಳೂರು: ಆಳ್ವಾಸ್ ಶಿಕ್ಷಣ ಪತಿಷ್ಠಾನದ ವತಿಯಿಂದ ಆಯೋಜಿಸಲ್ಪಡುತ್ತಿರುವ ಬೃಹತ್ ಉದ್ಯೋಗ ಮೇಳ ಈ ಬಾರಿ 14ನೇ ಆವೃತ್ತಿಯದ್ದಾಗಿದ್ದು, ಜೂನ್ 7 ಹಾಗೂ 8ರಂದು ಮೂಡುಬಿದಿರೆ ವಿದ್ಯಾಗಿರಿಯ ಕಾಲೇಜು ಆವರಣದಲ್ಲಿ ನಡೆಯಲಿದೆ.ಬ್ಯಾಂಕಿ೦ಗ್ ಮತ್ತು ಹಣಕಾಸು, ಐಟಿ, ಐಟಿಎಸ್, ಮ್ಯಾನುಫ್ಯಾಕ್ಚರಿಂಗ್, ಹೆಲ್ತ್ಕೇರ್ ಮತ್ತು ಫಾರ್ಮಾ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಆಟೋಮೊಬೈಲ್, ಹಾಸ್ಪಿಟಾಲಿಟಿ, ಟೆಲಿಕಾಂ, ಮಾಧ್ಯಮ, ಶಿಕ್ಷಣ...

ಬಸವಣ್ಣನವರ ತತ್ವಗಳು ಎಲ್ಲರಿಗೂ ಮಾದರಿ: ಅಪರ ಜಿಲ್ಲಾಧಿಕಾರಿ ಡಾ.ಸಂತೋಷ್ ಕುಮಾರ್.ಜಿ

0
ಮಂಗಳೂರು: ಬಸವಣ್ಣ ನವರ ವಚನಗಳು, ತತ್ವಗಳು ಎಲ್ಲರಿಗೂ ಮಾದರಿ. ನಾವೆಲ್ಲರೂ ಅವುಗಳನ್ನು ಅನುಸರಿಸೋಣ ಎಂದು ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್ ಅವರು ಹೇಳಿದರು. ಅವರು ಮೇ. 10ರ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ...

ಡಾ|ಲಕ್ಷ್ಮಣ ಪ್ರಭುಗೆ ರಾಷ್ಟ್ರಪತಿಗಳಿಂದ ಮರಣೋತ್ತರ ಪ್ರಶಸ್ತಿ ಪ್ರದಾನ

0
ಮಂಗಳೂರು: ಹೆಸರಾಂತ ಮೂತ್ರಾಂಗ ಶಸ್ತ್ರ ಚಿಕಿತ್ಸಾ ತಜ್ಞ ಮಂಗಳೂರಿನ ಡಾ| ಜಿ.ಜಿ. ಲಕ್ಷ್ಮಣ ಪ್ರಭು ಅವರಿಗೆ ಶ್ರೇಷ್ಠತಾ ಪ್ರಶಸ್ತಿಯನ್ನು ಮರಣೋತ್ತರವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ ಪ್ರದಾನ ಮಾಡಿದರು.ದಿಲ್ಲಿಯ ವಿಜ್ಞಾನ ಭವನದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ವೈದ್ಯಕೀಯ ವಿeನ ಪರೀಕ್ಷಾ ಮಂಡಳಿಯ (ಎನ್‌ಬಿಇಎಂಎಸ್) ೨೨ನೆಯ ಘಟಿಕೋತ್ಸವದಲ್ಲಿ ದಿ| ಡಾ|ಲಕ್ಷ್ಮಣ ಪ್ರಭು ಅವರ ಪತ್ನಿ...

ಮೊರಾರ್ಜಿ ವಸತಿ ಕಾಲೆಜು ಪ್ರವೇಶಕ್ಕೆ ಅರ್ಜಿ ಆಹ್ವಾನ

0
ಮಂಗಳೂರು: ಜಿಲ್ಲೆಯ ಸಮಾಜ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೂಲ್ಕಿ ತಾಲೂಕಿನ, ಕಮ್ಮಾಜೆ, ಮೆನ್ನಬೆಟ್ಟುವಿನಲ್ಲಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ 2024-25ನೇ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಪ್ರಥಮ ಪಿಯುಸಿಯ ಪಿಸಿಎಂಬಿ ಹಾಗೂ ಪಿಸಿಎಂಸಿ ಸಂಯೋಜನೆಗಳಿಗೆ ತಲಾ 40 ವಿದ್ಯಾರ್ಥಿಗಳನ್ನು ಎಸ್‍ಎಸ್‍ಎಲ್‍ಸಿ ಅಂಕ ಮತ್ತು ಸರ್ಕಾರದ ಮೀಸಲಾತಿ ಆಧಾರದ ಮೇಲೆ...

ಡಿಪ್ಲೋಮಾ ಪ್ರವೇಶ: ಅರ್ಜಿ ಆಹ್ವಾನ

0
ಮಂಗಳೂರು: ಬೊಂದೇಲ್ ನಲ್ಲಿರುವ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮಾ ಪ್ರವೇಶಕ್ಕೆ ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ ( ಇಂಗ್ಲೀಷ್ & ಕನ್ನಡ ) ಹಾಗೂ ಲೈಬ್ರರಿ ಅಂಡ್ ಇನ್ಪಾರ್ಮೇಷನ್ ಸೈನ್ಸ್ ಕೋರ್ಸುಗಳ ದಾಖಲಾತಿಗೆ ಎಸ್‍ಎಸ್‍ಎಲ್‍ಸಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳು ನೇರವಾಗಿ ಅರ್ಜಿ...

ಶ್ರೀ ನಾರಾಯಣ ಸಾಂಸ್ಕರಿಕ ವೇದಿ:ಮೇ 12 ರ೦ದು ನೂತನ ಕಚೇರಿ ಉದ್ಘಾಟನೆ

0
ಮಂಗಳೂರು; ಶ್ರೀ ನಾರಾಯಣ ಸಾಂಸ್ಕರಿಕ ವೇದಿಯ ನೂತನ ಕಚೇರಿ ಸ್ಟೇಟ್ ಬ್ಯಾಂಕ್ ಬಳಿಯ ನೆಲ್ಲಿಕಾಯಿ ರಸ್ತೆಯ ನಾಮ್ಕೊ ಸೆಂಟರ್ ನ ಮೂರನೇ ಮಹಡಿಯಲ್ಲಿ ಮೇ 12ರ೦ದು ಉದ್ಘಾಟನೆಗೊಳ್ಳಲಿದೆ ಎ೦ದು ಅಧ್ಯಕ್ಷ ಅನಿಲ್‌ ದಾಮೋದರನ್‌ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ನಾಡಿನಾದ್ಯಂತ ಸಾರುವ ಹಾಗೂ ಸೇವಾ ಮನೋಭಾವದೊಂದಿಗೆ ಶ್ರೀ ನಾರಾಯಣ ಸಾಂಸ್ಕರಿಕ ವೇದಿ...

ಪಿ.ಎ ಕಾಲೇಜಿನಲ್ಲಿ ರಕ್ತದಾನ ಶಿಬಿರ

0
ಮಂಗಳೂರು : ಯೂತ್ ರೆಡ್ ಕ್ರಾಸ್, ಎನ್.ಎಸ್.ಎಸ್. ಮತ್ತು ಐ.ಕ್ಯೂ.ಎ.ಸಿ ಅಂಗವಾಗಿ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಸರಕಾರಿ ಲೇಡಿಗೋಶನ್ ಹಾಸ್ಪಿಟಲ್, ಮಂಗಳೂರು ಇದರ ಸಹಭಾಗಿತ್ವದಲ್ಲಿ ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಬ್ಲಡ್ ಡೋನರ್ ದಿನದ ಅಂಗವಾಗಿ ಬ್ಲಡ್ ಡೊನೇಶನ್ ಕ್ಯಾಂಪ್ ಮೇ 7 ರಂದು ಕಾಲೇಜಿನ ಈ-ಲಾರ್ನಿಂಗ್ ಸೆಂಟರಿನಲ್ಲಿ ನೆರವೇರಿತು.ಮುಖ್ಯ...

ಮೇ12: ಸಾಹಿತ್ಯತ್ತೊ ಒಸರ್- 2024

ಮ೦ಗಳೂರು: ಮಂಗಳೂರಿನ ಬಲ್ಮಠದಲ್ಲಿರುವ ಸಹೋದಯ ಸಭಾಂಗಣದಲ್ಲಿ ರವಿವಾರ ಅಪರಾಹ್ನ ಎರಡು ಗಂಟೆಗೆ 'ಬ್ಯಾರಿ ಎಲ್ತ್‌ಗಾರ್ತಿಮಾರೊ ಕೂಟ'ದ ವತಿಯಿಂದ ಸಾಹಿತ್ಯತ್ತೊ ಒಸರ್- 2024 ಕಾರ್ಯಕ್ರಮ ನಡೆಯಲಿದೆ. ಹಿರಿಯ ವಕೀಲರೂ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರೂ ಆಗಿರುವ ಬಿ.ಎ. ಮೊಹಮ್ಮದ್ ಹನೀಫ್ ಅವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದಲ್ಲಿ 'ಪಾಟೆಲ್ತ್‌ರೊ ಒಸರ್' -ಬಹುಭಾಷಾ ಕವಿಗೋಷ್ಠಿ ಮತ್ತು...