ವೈದ್ಯಕೀಯ ಕಾಲೇಜಿನ ಲೇಡಿಸ್ ಟಾಯ್ಲೆಟ್​ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನಿಸಿದ್ದ ಅಪ್ರಾಪ್ತನ ಬ೦ಧನ

ಮಂಗಳೂರು : ನಗರದ ಪ್ರತಿಷ್ಠಿತ ವೈದ್ಯಕೀಯ ಕಾಲೇಜೊ೦ದರ ಲೇಡಿಸ್ ಟಾಯ್ಲೆಟ್​ನಲ್ಲಿ ಅಪ್ರಾಪ್ತನೋವ೯ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನಿಸಿದ್ದ ಘಟನೆ ವರದಿಯಾಗಿದೆ.ಚಿತ್ರೀಕರಣಕ್ಕೆ ಯತ್ನಿಸಿದ್ದ 17 ವರ್ಷದ ಅಪ್ರಾಪ್ತನನ್ನು ಪೊಲೀಸರು ಬ೦ಧಿಸಿದ್ದಾರೆ. ಮೇ‌ 6 ರಂದು ವೈದ್ಯಕೀಯ ಕಾಲೇಜಿಗೆ ರೋಗಿಯಂತೆ ನಟಿಸಿ ಬಂದಿದ್ದ ಅಪ್ರಾಪ್ತನು ಬಳಿಕ ಲೇಡಿಸ್ ಟಾಯ್ಲೆಟ್​ಗೆ ಹೋಗಿ ಅಲ್ಲಿ ತನ್ನ ಮೊಬೈಲ್ ಇಟ್ಟಿದ್ದನು. ಯಾವುದೋ...

ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ನಿಧನ

0
ಮ೦ಗಳೂರು: ಸಾಹಿತಿ, ಲೇಖಕ , ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ.ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರು ಹೃದಯಾಘಾತದಿಂದ ಮ೦ಗಳವಾರ ನಿಧನರಾಗಿದ್ದಾರೆ. ಮೃತರು ಪತ್ನಿ, ಈರ್ವರು ಪುತ್ರಿಯರು, ಓರ್ವ ಪುತ್ರ ಮೊಮ್ಮಕ್ಕಳು, ಸಹೋದರರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

ಟಾಗೋರರ ಜನ್ಮದಿನ: ಪುಸ್ತಕ ಪ್ರದರ್ಶನ ಮತ್ತು ವಿಮರ್ಶೆ

0
ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಗ್ರಂಥಾಲಯದಲ್ಲಿ ಆಂಗ್ಲ ಸಂಘ ಹಾಗೂ ಐಕ್ಯೂಎಸಿ ಸಂಯುಕ್ತ ಆಶ್ರಯದಲ್ಲಿ ನೋಬೆಲ್ ಪ್ರಶಸ್ತಿ ಪುರಸ್ಕೃತ ರವೀಂದ್ರನಾಥ ಟಾಗೋರ್‌ ಅವರ ಜನ್ಮದಿನದ ಅಂಗವಾಗಿಗ್ರಂಥಾವಲೋಕನ ಕಾರ್ಯಕ್ರಮ ನಡೆಸಲಾಯಿತು.ಕಾರ್ಯಕ್ರಮದಲ್ಲಿ ರವೀಂದ್ರನಾಥ ಟಾಗೋರ್ ಅವರ ಪುಸ್ತಕಗಳನ್ನು ಪ್ರದರ್ಶನ ಮಾಡಲಾಯಿತು. ಟಾಗೋರ್ ಅವರ ವ್ಯಕ್ತಿತ್ವ ಹಾಗೂ ನೋಬೆಲ್ ಪ್ರಶಸ್ತಿ ಪುರಸ್ಕೃತ ಕೃತಿ ಗೀತಾಂಜಲಿ ಕುರಿತು ದ್ವಿತೀಯ ಬಿಎ...

ಡಿ.ಎಲ್.ಇಡಿ ಮತ್ತು ಡಿ.ಪಿ.ಇಡಿ ಕೋರ್ಸುಗಳ ದಾಖಲಾತಿ: ಅರ್ಜಿ ಅಹ್ವಾನ

0
ಮಂಗಳೂರು: 2024-25ನೇ ಸಾಲಿಗೆ ಡಿ.ಎಲ್.ಇಡಿ ಮತ್ತು ಡಿ.ಪಿ.ಇಡಿ ಕೋರ್ಸುಗಳ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ ಮತ್ತು ಮಾನ್ಯತೆ ಪಡೆದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಕ ತರಬೇತಿ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್‍ಸೈಟ್ www.schooleducation.kar.nic.in ಮೂಲಕ ದಾಖಲಾತಿ ಅರ್ಜಿ ಮುದ್ರಿಸಿಕೊಂಡು...

ವಿಚಾರಣಾಧೀನ ಕೈದಿ ಆತ್ಮಹತ್ಯೆ

0
ಮ೦ಗಳೂರು:ವಿಚಾರಣಾಧೀನ ಕೈದಿ ವೆನ್ಲಾಕ್ ಆಸ್ಪತ್ರೆಯ ಜೈಲು ವಾರ್ಡ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊ೦ಡಿರುವ ಘಟನೆ ಸೋಮವಾರ ನಡೆದಿದೆ.ಕೇರಳದ ಕಡುರುಗೋಡು ನಿವಾಸಿ ಮುಹಮ್ಮದ್ ನೌಫಲ್ (26) ಆತ್ಮಹತ್ಯೆ ಮಾಡಿಕೊ೦ಡಿರುವ ಕೈದಿ. ಕೊಣಾಜೆ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 109/2022 ರ ಅಡಿಯಲ್ಲಿ 2022 ರ ಡಿಸೆಂಬರ್ 26 ರಿಂದ ನ್ಯಾಯಾಂಗ ಬಂಧನದಲ್ಲಿದ್ದ ಮುಹಮ್ಮದ್ ನೌಫಲ್ ಮಾನಸಿಕ ಖಿನ್ನತೆಯ...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಪೆಕ್ಸ್ ಇಂಡಿಯಾ ಒಎಚ್ಎಸ್ ಪ್ಲಾಟಿನಂ ಪ್ರಶಸ್ತಿ

0
ಮಂಗಳೂರು: ಅಪೆಕ್ಸ್ ಇಂಡಿಯಾ ಫೌಂಡೇಶನ್ ನೀಡುವ 8ನೇ ಅಪೆಕ್ಸ್ ಇಂಡಿಯಾ ಒಕ್ಕ್ಯುಪೇಶನಲ್ ಹೆಲ್ತ್ ಅಂಡ್ ಸೇಫ್ಟಿಅವಾರ್ಡ್ಸ್ 2023 ಸಮಾರಂಭದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಪ್ಲಾಟಿನಂ ಪ್ರಶಸ್ತಿಗೆ ಭಾಜನವಾಗಿದೆ.60 ಕ್ಕೂ ಹೆಚ್ಚು ಕಂಪನಿಗಳು ಮತ್ತು 200 ಪ್ರತಿನಿಧಿಗಳು ಗಾಲಾ ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಿದ್ದರು. ವಿಮಾನ ನಿಲ್ದಾಣದ ಪರವಾಗಿ ಲೀಡ್ (ಕ್ಯೂಎಚ್ಎಸ್ಇ) ವಿಜಯಮೋಹನ್ ಕೊಂಡೇಟಿ ಮತ್ತು ಲೀಡ್...

ಸೈಡ್‌ ಕೊಡದಿರುವ ಬಗ್ಗೆ ತಕರಾರು ತೆಗೆದು ಸರಕಾರಿ ಬಸ್‌ ಚಾಲಕನ ಮೇಲೆ ಹಲ್ಲೆ

ಬಂಟ್ವಾಳ: ಕಾರಿನ ಸೈಡ್ ಕೊಟ್ಟಿಲ್ಲ ಎ೦ದು ತಕರಾರು ತೆಗೆದು ಸರಕಾರಿ ಬಸ್‌ ಚಾಲಕನ ಮೇಲೆ ತಂಡವೊಂದು ಹಲ್ಲೆ ನಡೆಸಿ, ಬಸ್ ಗೆ ಹಾನಿಗೊಳಿಸಿದ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ರವಿವಾರ ನಡೆದಿದೆ. ಪುಂಜಾಲಕಟ್ಟೆ ನಿವಾಸಿ ಕೃಷ್ಣಪ್ಪ ಅವರು ಹಲ್ಲೆಗೊಳಗಾದ ಚಾಲಕ. ರವಿವಾರ ಸಂಜೆ ವೇಳೆ ಮಂಗಳೂರಿನಿಂದ ಸೋಮವಾರಪೇಟೆಗೆ ಪ್ರಯಾಣಿಕರನ್ನು...

ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ ಸ್ಥಾಪನೆ

0
ಮಂಗಳೂರು.: ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ. ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದ್ದು, ಸಂತ್ರಸ್ತರು ಹಾಗೂ ಬಾತ್ಮೀದಾರರಿಗೆ (ಮಾಹಿತಿದಾರರಿಗೆ) ಕಾನೂನು ನೆರವು ಹಾಗೂ ರಕ್ಷಣೆ ನೀಡಲು ಸಹಾಯವಾಣಿ...

ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

0
ಮ೦ಗಳೂರು: ಖ್ಯಾತ ಕೊಂಕಣಿ ಸಾಹಿತಿ ಮತ್ತು ಸಂಘಟಕ, ಕೊಂಕಣಿ ಸಾಹಿತಿ ಮತ್ತು ಕಲಾವಿದ ಸಂಘಟನೆಯ ಅಧ್ಯಕ್ಷ ರೊನಾಲ್ಡ್ ಸಿಕ್ವೇರಾ ಅಲ್ಫಕಾಲದ ಅನಾರೋಗ್ಯದಿಂದ ಮೇ 6 ರಂದು ಕಂಕನಾಡಿ ಫಾ| ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ಸಣ್ಣ ಕತೆ ಮತ್ತು ಲಲಿತ ಪ್ರಬಂದ ಸಾಹಿತ್ಯ ಪ್ರಕಾರಗಳಲ್ಲಿ ತನ್ನದೇ...

ದ.ಕ ಜಿಲ್ಲೆಯಲ್ಲಿ ತಾಪಮಾನ ಹೆಚ್ಚಳ;ಸರಕಾರಿ ಆಸ್ಪತ್ರೆಗಳಲ್ಲಿ ತುರ್ತು ಸೌಲಭ್ಯ : ಡಾ.ಎಚ್.ಆರ್.ತಿಮ್ಮಯ್ಯ

0
ಮಂಗಳೂರು: ದ.ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಜಿಲ್ಲಾ ಮಟ್ಟದಲ್ಲಿ 6 ಬೆಡ್,ಪ್ರತಿ ತಾಲೂಕಿನಲ್ಲಿ ಎರಡು ಬೆಡ್ ಪ್ರತಿ ಆರೋಗ್ಯ ಕೇಂದ್ರಗಳಲ್ಲಿ ಒಂದು ಬೆಡ್ ಗಳನ್ನು ಮೀಸಲಿಡಲಾಗಿದೆ ಎಂದು ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ ಎಚ್ .ಆರ್ .ತಿಮ್ಮಯ್ಯ ತಿಳಿಸಿದ್ದಾರೆ.ಅವರು ಶುಕ್ರವಾರ ದಕ್ಷಿಣ ಕನ್ನಡ ಕಾರ್ಯ...