ಕೆನರಾ ಇಂಟರ್ ನ್ಯಾಷನಲ್ ಶಾಲೆ:ಓರಿಯೆಂಟೆಷನ್ ಕಾರ್ಯಕ್ರಮ
ಮಂಗಳೂರು: ಕೆನರಾ ಇಂಟರ್ ನ್ಯಾಷನಲ್ ಶಾಲೆಯ ಓರಿಯೆಂಟೆಷನ್ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿತು.ಕೆನರಾ ನಂದಗೋಕುಲ್ ಮತ್ತು ಕೆನರಾ ಇಂಟರ್ ನ್ಯಾಷನಲ್ ಶಾಲೆಯ ನಿರ್ದೇಶಕಿ ಅಂಜನಾ ಕಾಮತ್ ಅವರು ಶಾಲೆಯ ವ್ಯವಸ್ಥೆಗಳ ಬಗ್ಗೆ ಮಾತನಾಡುತ್ತಾ ಇಲ್ಲಿಯ ಅಧ್ಯಯನ ವಿಧಾನ, ತಂತ್ರ ಇತರ ಅಂತಾರಾಷ್ಟ್ರೀಯ ಶಾಲೆಗಳಿಗಿಂತ ಹೇಗೆ ವಿಭಿನ್ನ ಮತ್ತು ವಿಶಿಷ್ಟವೆಂಬುದನ್ನು ವಿವರಿಸಿದರು. ಶಾಲೆಯ ಪಠ್ಯಕ್ರಮವು ವಿದ್ಯಾರ್ಥಿಗಳ ಹಿತವನ್ನು...
ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾಗಿ ಎಚ್. ವಿ ರಾಘವೇಂದ್ರ ಆಯ್ಕೆ
ಮಂಗಳೂರು ಮಂಗಳೂರು ವಕೀಲರ ಸಂಘದ 2024-26 ರ ಪದಾಧಿಕಾರಿಗಳ ಆಯ್ಕೆ ಚುನಾವಣೆ ಮೂಲಕ ಜೂ-7 ರಂದು ಮಂಗಳೂರು ವಕೀಲರ ಸಂಘದ ಕಛೇರಿಯ ಆವರಣದಲ್ಲಿ ಜರಗಿತು.ಅಧ್ಯಕ್ಷರಾಗಿ ಎಚ್. ವಿ ರಾಘವೇಂದ್ರ, ಉಪಾಧ್ಯಕ್ಷರಾಗಿ ಸುಜಿತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಧರ್ ಎಚ್, ಜತೆ ಕಾರ್ಯದರ್ಶಿಯಾಗಿ ಜ್ಯೋತಿ ಮತ್ತು ಖಜಾಂಚಿಯಾಗಿ ಗಿರೀಶ್ ಶೆಟ್ಟಿ ಅವರು ಆಯ್ಕೆಯಾಗಿರುತ್ತಾರೆ. ಕಾರ್ಯಕಾರಿ...
ತಂತ್ರಜ್ಞಾನ ಯುಗದಲ್ಲಿ ಕಣ್ಮರೆಯಾಗುತ್ತಿರುವ ಕೌಟುಂಬಿಕ ಮೌಲ್ಯ: ಡಾ. ಬಿ. ಆರ್. ಪಾಲ್
ಮಂಗಳೂರು:ಇದು ತಂತ್ರಜ್ಞಾನದ ಯುಗ. ಕೃತಕ ಬುದ್ಧಿಮತ್ತೆಯಂತಹ ತಂತ್ರಜ್ಞಾನದಿಂದಾಗಿ ಮನುಷ್ಯನಬಹುತೇಕ ಕೆಲಸಗಳು ಸಲೀಸಾಗಿವೆ. ಆದರೂ ನಮ್ಮಲ್ಲಿ ಈಗ ಸಮಯ ಇಲ್ಲ ಎನ್ನುವ ಮಾತು ಆಶ್ಚರ್ಯ ತರಿಸುತ್ತದೆ.ಪ್ರಸ್ತುತ ಸನ್ನಿವೇಶದಲ್ಲಿ ಕೌಟುಂಬಿಕ ಮೌಲ್ಯಗಳು ಮಾಯವಾಗುತ್ತಿದೆ ಎಂದು ಎಂಆರ್ಪಿಎಲ್ನ ಒಎನ್ಜಿಸಿಮಂಗಳೂರು ಇದರ ಮುಖ್ಯ ಪ್ರಬಂಧಕ (ರಾಜ ಭಾಷಾ ವಿಭಾಗ) ಡಾ. ಬಿ. ಆರ್. ಪಾಲ್ ವಿಷಾದ ವ್ಯಕ್ತಪಡಿಸಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ...
ಬೆಳ್ತಂಗಡಿ : ಜೂ. 12ರ ರಂದು ಲೋಕಾಯುಕ್ತ ಜನಸಂಪರ್ಕ ಸಭೆ
ಮಂಗಳೂರು: ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಜೂನ್ 12ರ ಬುಧವಾರ ಬೆಳಿಗ್ಗೆ 11 ಗಂಟೆಯಿಂದ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಹಮ್ಮಿಕೊ೦ಡಿದ್ದಾರೆ.ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಈ ಸಭೆಯಲ್ಲಿ ದೂರು...
ಶತಾಯುಷಿ ನಿವೃತ್ತ ಪೋಸ್ಟ್ ಮಾಸ್ಟರ್ ಅವರ “ಶತ ಸಂಭ್ರಮ”
ಮ೦ಗಳೂರು: ಬಿಕರ್ನಕಟ್ಟೆಯಲ್ಲಿ ವಾಸವಾಗಿರುವ ಶತಾಯುಷಿ ನಿವೃತ್ತ ಪೋಸ್ಟ್ ಮಾಸ್ಟರ್ ರಾಮಣ್ಣ ಶೆಟ್ಟಿಯವರು ನೂರನೇ ವಸಂತಕ್ಕೆ ಕಾಲಿಟ್ಟ ಸಂಭ್ರಮವು ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು.
"ಶತ ಸಂಭ್ರಮ"ದಲ್ಲಿ ಭಾಗಿಯಾಗಿದ ಶಾಸಕ ವೇದವ್ಯಾಸ್ ಕಾಮತ್ ಅವರು, ಬಾಲ್ಯದಲ್ಲಿ ದೂರದ ಊರುಗಳಲ್ಲಿರುವ ನಮ್ಮ ಬಂಧು ಮಿತ್ರರ ಒಂದು ಪತ್ರಕ್ಕಾಗಿ ಅಂಚೆಯಣ್ಣನ ಬರುವಿಕೆಗೆ ಕಾತರದಿಂದ ಕಾಯುತ್ತಿದ್ದೆವು. ಎಲ್ಲರ ಬದುಕಿನಲ್ಲೂ ಇಂತಹ ಅಂಚೆಯಣ್ಣಂದಿರ ಸುಮಧುರ...
ವಿಶೇಷ ಶಿಕ್ಷಕರಿಂದ ಅರ್ಜಿ ಆಹ್ವಾನ
ಮಂಗಳೂರು: ಸಮನ್ವಯ ಶಿಕ್ಷಣದ ಕಾರ್ಯತಂತ್ರದಡಿಯಲ್ಲಿ 2024-25ನೇ ಸಾಲಿಗೆ ಜಿಲ್ಲೆಯಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ ಪ್ರೌಢ ಹಾಗೂ ಪ್ರಾಥಮಿಕ ಶಾಲೆಗಳಿಗೆ ವಿಶೇಷ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.ವಿಕಲಚೇತನ ಮಕ್ಕಳಿಗೆ ಬೋಧಿಸುವ ವಿಶೇಷ ಪ್ರೌಢ ಶಿಕ್ಷಕರು ಬಿ.ಇಡಿ ಹಾಗೂ ಪ್ರಾಥಮಿಕ ಹುದ್ದೆಗೆ ವಿಶೇಷ ಡಿ.ಇಡಿ ವಿದ್ಯಾರ್ಹತೆ ಪ್ರಮಾಣ ಪತ್ರ ಹೊಂದಿರಬೇಕು.ಬಿ.ಐ.ಇ.ಆರ್.ಟಿ ಶಾಲೆಗಳು:ಬಂಟ್ವಾಳ, ಬೆಳ್ತಂಗಡಿ, ಮಂಗಳೂರು ಉತ್ತರ, ಮಂಗಳೂರು ದಕ್ಷಿಣ,...
ಜೂ.9: ಬಿಜೆಪಿ ವಿಜಯೋತ್ಸವ
ಮ೦ಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸಮಾರಂಭವು ಜೂ.9 ರಂದು ಸಂಜೆ 7.15 ಕ್ಕೆ ನವದೆಹಲಿಯಲ್ಲಿ ನಡೆಯಲಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪ್ರತೀ ಬೂತ್ನಲ್ಲಿ ಅಧ್ಯಕ್ಷರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಬೇಕೆಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಕರೆ ನೀಡಿದ್ದಾರೆ.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಪದಾಧಿಕಾರಿ...
ಡಿವೈಡರ್ ಗೆ ಸ್ಕೂಟರ್ ಡಿಕ್ಕಿ ಹೊಡೆದು ಯುವಕ ಸಾವು
ಮ೦ಗಳೂರು: ನಗರದ ಮೇರಿ ಹಿಲ್ ಜಂಕ್ಷನ್ ಬಳಿ ಡಿವೈಡರ್ ಗೆ ಸ್ಕೂಟರ್ ಡಿಕ್ಕಿ ಹೊಡೆದು ಸವಾರ ,ಕಾವೂರು ನಿವಾಸಿ ನಿಶಾಂಕ್ (23 ) ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ.ನಿಶಾಂಕ್ ಗುರುವಾರ ರಾತ್ರಿ ಸ್ಕೂಟರ್ ನಲ್ಲಿ ಏರ್ಪೋರ್ಟ್ ರಸ್ತೆಯಲ್ಲಿ KPT ಕಡೆಯಿಂದ ಪದವಿನಂಗಡಿ ಕಡೆಗೆ ಹೋಗುತ್ತಿದ್ದಾಗ ಮೇರಿ ಹಿಲ್ ಜಂಕ್ಷನ್ ಬಳಿಯ ನೆಕ್ಸಾ ಶೋರೂಮ್...
ಶಾಲಾ ಕಾಲೇಜುಗಳ ಮುಖ್ಯಸ್ಥರು,ಶಾಲಾ ವಾಹನ ಚಾಲಕರ ಸಭೆ
ಮಂಗಳೂರು: ನಗರದ ಪ್ರಮುಖ ಶಾಲಾ ಕಾಲೇಜುಗಳ ಪ್ರಾಂಶುಪಾಲರು, ಮುಖ್ಯೋಪಾದ್ಯಾಯರು, ಮುಖ್ಯಸ್ಥರು, ಶಾಲೆಗಳ ಮಕ್ಕಳ ಸುರಕ್ಷತಾ ಸಮಿತಿಯ ಸದಸ್ಯರು ಮತ್ತು ಶಾಲಾ ವಾಹನ ಚಾಲಕರ ಸಭೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಜೂ.7 ರಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಆಗ್ರವಾಲ್ ಅವರ ಅಧ್ಯಕ್ಷತೆಯಲ್ಲಿ ಜರಗಿತು.ಶಾಲಾ ವಾಹನಗಳಿಗೆ ಸಂಬಂಧಪಟ್ಟಂತೆ ಕರ್ನಾಟಕ ಮೋಟಾರು...
ಸಾಹಿತಿ – ಸಂಘಟಕ ಸಿಕೇರಾಮ್ ಅವರಿಗೆ ನುಡಿನಮನ
ಮ೦ಗಳೂರು: ಇತ್ತೀಚೆಗೆ ಅಗಲಿದ ಹಿರಿಯ ಕೊಂಕಣಿ ಸಾಹಿತಿ, ಸಂಘಟಕ ಮತ್ತು ಕೊಂಕಣಿ ಸಾಹಿತಿ ಮತ್ತು ಕಲಾವಿದರ ಸಂಘಟನೆಯ ಅಧ್ಯಕ್ಷ ಸಿಕೇರಾಮ್, ಸುರತ್ಕಲ್ ಅವರಿಗೆ ನುಡಿನಮನ ಕಾರ್ಯಕ್ರಮ ಬೆಂದೂರ್ ಮಿನಿ ಸಭಾಗೃಹದಲ್ಲಿ, ಅವರ 70 ಜನ್ಮದಿನ ಜೂ. 5 ರ ರ೦ದು ಜರುಗಿತು. ಸಿಕೇರಾಮ್ ಅವರ ಅತ್ಯಂತ ಕಿರಿಯ ಅಭಿಮಾನಿ ಪುಟಾಣಿ ಜೊಅನ್ ನೈರಾ ಮೊರಾಸ್...






