ಯೋಗ ದಿನಾಚರಣೆ : ಕೈಪಿಡಿ ಬಿಡುಗಡೆ

0
ಮಂಗಳೂರು:ಮಹಿಳಾ ಸಬಲೀಕರಣಕ್ಕಾಗಿ ಯೋಗ ಎಂಬ ಧ್ಯೇಯ ವಾಕ್ಯದೊಂದಿಗೆ ಯೋಗ ದಿನಾಚರಣೆಯನ್ನು ಈ ವರ್ಷ ಆಚರಿಸಲಾಗುತ್ತಿದೆ. ಜಿಲ್ಲೆಯಾದ್ಯಂತ ಇದಕ್ಕೆ ಅಗತ್ಯ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಹೇಳಿದರು.ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಆಯುಷ್ಇಲಾಖೆ, ದೇಲಂಪಾಡಿ ಯೋಗ ಪ್ರತಿಷ್ಠಾನದ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ-2024 ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.ವಿವಿಧ...

ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

0
ಮಂಗಳೂರು: ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಕ್ರೀಡಾಪಟುಗಳಿಗೆ ವಾರ್ಷಿಕ ರೂ. 10,000 ದಂತೆ ಪೆÇ್ರೀತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡುವ ಯೋಜನೆಗೆ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿದಾರರು 2023-24ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿರಬೇಕು, ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರಬೇಕು, ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತವಾದ ಕ್ರೀಡಾ ಸಂಸ್ಥೆಗಳು...

ಚುನಾವಣಾ ಫಲಿತಾಂಶದ ಸಂಭ್ರಮವನ್ನು ಪಟಾಕಿಗಳನ್ನು ಸಿಡಿಸದ ಆಚರಿಸುವಂತೆ ಮನವಿ

0
ಮ೦ಗಳೂರು: ಈ ಬಾರಿಯ ಚುನಾವಣಾ ಫಲಿತಾಂಶದ ಸಂಭ್ರಮವನ್ನು, ಸಂಬಂಧಪಟ್ಟವರು ಪಟಾಕಿಗಳನ್ನು ಸಿಡಿಸದೇ ಆಚರಿಸುವಂತೆ ಮಾಡಲು, ತಾವು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು “ಪರಿಸರಕ್ಕಾಗಿ ನಾವು ” ಸ೦ಘಟನೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು ಹಾಗೂ , ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಿಗೆ ಮನವಿ ಮಾಡಿದೆ.ಜೂನ್ ಐದು “ವಿಶ್ವ ಪರಿಸರ” ದಿನವಾದ್ದರಿಂದ ಅಭ್ಯರ್ಥಿಗಳು, ಚುನಾವಣೆಯ...

ವಿದ್ಯಾರ್ಥಿ ಬಸ್‍ಪಾಸ್: ಅರ್ಜಿ ಆಹ್ವಾನ

0
ಮಂಗಳೂರು:ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿದ್ದು 2024-25ನೇ ಸಾಲಿನಲ್ಲಿ ಕರಾರಸಾ ನಿಗಮದ ವಿದ್ಯಾರ್ಥಿ ಬಸ್‍ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‍ನ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸುಗಳನ್ನು ವಿತರಿಸಲಾಗುತ್ತದೆ. ಜೂನ್ 1 ರಿಂದ ಬಸ್‍ಪಾಸ್ ಗೆ ಅರ್ಜಿ ಸಲ್ಲಿಸಬಹುದು....

ವಿಧಾನ ಪರಿಷತ್ತಿಗೆ ಚುನಾವಣೆ: ನಿಷೇಧಾಜ್ಞೆ

0
ಮಂಗಳೂರು: ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆಯ ಸಂಬಂದ ಜೂನ್ 3ರಂದು ಮತದಾನ ನಡೆಯಲಿದ್ದು, ಜೂನ್ 6ರಂದು ಮತಎಣಿಕೆ ಪ್ರಕ್ರಿಯೆಯು ನಡೆಯಲಿದೆ. ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತ, ನಿಷ್ಪಕ್ಷಪಾತ ಹಾಗೂ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಹಾಗೂ ಚುನಾವಣಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ...

ವೆನ್ಲಾಕ್ ನಲ್ಲಿ ಸುಧಾರಿತ ಎಂಡೊ ಪ್ರೊಸ್ಥೆಟಿಕ್ ಸೆಂಟರ್ ಗೆ ಚಾಲನೆ

0
ಮಂಗಳೂರು: ದೇಶದಲ್ಲಿ ವಿವಿಧ ಕಾರಣದಿಂದ ಪ್ರತಿ ವರ್ಷ ಲಕ್ಷಾಂತರ ಮಂದಿ ಶಾಶ್ವತ ಅಂಗ ವಿಕಲರಾಗುತ್ತಾರೆ.ಈ ಅಂಗವಿಕಲತೆ ಆರ್ಥಿಕವಾಗಿ ಬಡವರಾಗಿರುವವರನ್ನು ಇನ್ನಷ್ಟು ಕಾಡುತ್ತದೆ ಇಂತಹ ಜನರಿಗೆ ಕೃತಕ ಅಂಗಗಳ ವಿತರಣೆಯನ್ನು ದೀರ್ಘ ಕಾಲದಿಂದ ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ಅರ್ಹರಿಗೆ ಉಚಿತವಾಗಿ ನೀಡುತ್ತಿರುವುದು ಮಹತ್ವದ ಶ್ಘಾಘನೀಯ ಕಾರ್ಯವೆಂದು ಪಶ್ಚಿಮ ವಲಯದ ಪೊಲೀಸ್ ಮಹಾ ನಿರೀಕ್ಷಕ ಡಾ|ಎಂ.ಬಿ. ಬೋರ...

ಮತ ಎಣಿಕೆಗೆ ಸಕಲ ಸಿದ್ಧತೆ ಪೂರ್ಣ: ಮುಲ್ಲೈ ಮುಗಿಲನ್

0
ಮಂಗಳೂರು: ಲೋಕಸಭಾ ಚುನಾವಣೆಗೆ ಸಂಬ೦ಧಿಸಿ ದ.ಕ. ಜಿಲ್ಲೆಯಲ್ಲಿ ಎಪ್ರಿಲ್ 26ರಂದು ನಡೆದಿದ್ದ ಮತದಾನದ ಮತ ಎಣಿಕೆ ಪ್ರಕ್ರಿಯೆಗೆ ಸಕಲ ಸಿದ್ಧತೆ ಪೂರ್ಣಗೊಳಿಸಲಾಗಿದೆ. ಸುರತ್ಕಲ್‌ನ ಎನ್‌ಐಟಿಕೆಯ ಸ್ಟ್ರಾಂಗ್ ರೂಂನಲ್ಲಿ ಬಿಗಿ ಭದ್ರತೆ, ಸಿಸಿ ಕಣ್ಗಾವಲಿನಲ್ಲಿ ಇರಿಸಲಾಗಿರುವ ಇವಿಎಂ ಹಾಗೂ ಅಂಚೆ ಮತಪತ್ರಗಳ ಎಣಿಕೆಯ ಸಂದರ್ಭ ಎಣಿಕೆ ಕೇಂದ್ರಕ್ಕೆ ಚುನಾವಣಾ ಆಯೋಗದ ಅಧಿಕೃತ ಗುರುತಿನ ಚೀಟಿಯವರಿಗೆ 3...

ಮಳೆಗಾಲದ ವಿಪತ್ತು ನಿರ್ವಹಣೆ ಸಂಪೂರ್ಣ ಸಜ್ಜು: ಮುಲ್ಲೈ ಮುಗಿಲನ್

0
ಮಂಗಳೂರು: ಜೂನ್ ಪ್ರಥಮ ವಾರದಲ್ಲೇ ಜಿಲ್ಲೆಯಾದ್ಯಂತ ಮುಂಗಾರು ಮಳೆ ಆರಂಭವಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಮಳೆಗಾಲದವ ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ನಡೆಸಲಾಗಿದೆ. ನೆರೆ, ಪ್ರವಾಹ, ಭೂಕುಸಿತ ಪ್ರದೇಶಗಳಲ್ಲಿ ಸಂಭವನೀಯ ಹಾನಿ ನಿಯಂತ್ರಣ ಹಾಗೂ ತುರ್ತು ರಕ್ಷಣಾ ಕಾರ್ಯಾಚರಣೆಗಾಗಿ ಎನ್‌ಡಿಆರ್‌ಎಫ್ (ರಾಷ್ಟಿಯ ವಿಪತ್ತು ನಿರ್ವಹಣಾ ಪಡೆ) ತಂಡವು ಜೂ. 1ರಂದು ಜಿಲ್ಲೆಗೆ ಆಗಮಿಸಲಿದೆ ಎಂದು...

ಮಲೇರಿಯಾ ನಿಯಂತ್ರಣ : ಪಾಲಿಕೆಯಿಂದ ಮುಂಜಾಗ್ರತಾ ಕ್ರಮ

0
ಮಂಗಳೂರು: ಮಳೆಗಾಲ ಪ್ರಾರಂಭವಾಗುತ್ತಿದ್ದು, ಮಲೇರಿಯಾ, ಡೆಂಗ್ಯೂ ಇನ್ನಿತರ ರೋಗಗಳು ಹರಡುವ ಸಾಧ್ಯತೆಗಳಿದ್ದು, ಸಾರ್ವಜನಿಕರು ಮಲೇರಿಯಾ ನಿಯಂತ್ರಣಕ್ಕಾಗಿ ಪಾಲಿಕೆ ಮತ್ತು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ..ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಜೆಪ್ಪು, ಬಂದರ್, ಬಿಜೈ, ಎಕ್ಕೂರು, ಪಡೀಲ್, ಕೂಳೂರು, ಶಕ್ತಿನಗರ, ಬೆಂಗ್ರೆ, ಸುರತ್ಕಲ್. ಕುಳಾಯಿ ಪ್ರದೇಶಗಳಲ್ಲಿ ಒಟ್ಟು 10 ಸಂಖ್ಯೆಯ...

ಮತ ಎಣಿಕೆ ಕೇಂದ್ರದ ಸಿದ್ದತೆ : ರಾಜಕೀಯ ಪಕ್ಷಗಳಿಗೆ ಮಾಹಿತಿ

0
ಮಂಗಳೂರು: ಈಗಾಗಲೇ ಏಪ್ರಿಲ್ 26 ರಂದು ಜರುಗಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತಗಳ ಎಣಿಕೆ ಕಾರ್ಯ ಜೂನ್ 4 ರಂದು ಜರುಗಲಿದ್ದು, ಮತ ಎಣಿಕೆ ಕೇಂದ್ರದ ಸಿದ್ದತೆ ಕುರಿತು ರಾಜಕೀಯ ಪಕ್ಷಗಳಿಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಅವರು ವಿವರಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಅವರು ಲೋಕಸಭಾ ಸಾರ್ವತ್ರಿಕ...