ದ.ಕನ್ನಡ : ಶೇ 77. 56 ಮತದಾನ
ಮಂಗಳೂರು:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಒಟ್ಟು ಶೇ.77. 56 ಮತದಾನವಾಗಿದೆ. ಬೆಳ್ತ೦ಗಡಿ ತಾಲೂಕಿನ ದುಗ೯ಮ ಪ್ರದೇಶದ ಬ೦ಜಾರುಮಲೆ ಮತಗಟ್ಟೆಯಲ್ಲಿ ಶೇ. 100 ಮತದಾನವಾಗುವ ಮೂಲಕ ಹೊಸ ಇತಿಹಾಸ ದಾಖಲಾಗಿದೆ. ಒಟ್ಟು 111 ಮತದಾರರಲ್ಲಿ ಎಲ್ಲಾ ಮತದಾರರು ಮತ ಚಲಾಯಿಸಿದ್ದಾರೆ. ಮತದಾನದಲ್ಲಿ ಕಳೆದ ಚುನಾವಣೆಯ೦ತೆ ಈ ಬಾರಿಯೂ ಸುಳ್ಯ ಪ್ರಥಮ ಸ್ಥಾನದಲ್ಲಿದ್ದು...
ದ.ಕನ್ನಡ : ಶಾಂತಿಯುತ ಚುನಾವಣೆ ; ಶೇ 77.44 ಮತದಾನ;
ಮಂಗಳೂರು:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಶುಕ್ರವಾರ ಬಿರುಸಿನ ಶಾಂತಿಯುತ ಮತದಾನವಾಗಿದ್ದು ಒಟ್ಟು ಶೇ.77.44ಮತದಾನವಾಗಿದೆ. 2019 ಕ್ಕೆ ಹೋಲಿಸಿದರೆ ಈ ಬಾರಿ ಮತದಾನದಲ್ಲಿ ತುಸು ಹೆಚ್ಚಳವಾಗಿದೆ. ಕಳೆದ ಬಾರಿ ಶೇ.77.19 ಮತದಾನವಾಗಿತ್ತು.ಬೆಳಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾದ ವೇಳೆಯಿಂದಲೂ ಮತದಾರರು ಬಹಳ ಉತ್ಸುಕತೆಯಿಂದ ಸರದಿಸಾಲಿನಲ್ಲಿ ನಿಂತಿದ್ದ ದೃಶ್ಯ ಬಹುತೇಕ ಎಲ್ಲಾ ಮತಗಟ್ಟೆಗಳಲ್ಲೂ ಕಂಡುಬಂದಿತ್ತು.ಶಾಂತಿಯುತ ಮತದಾನಬೆಳಗ್ಗೆ 7...
ಶಿಬರೂರು ಶ್ರೀ ಉಳ್ಳಾಯ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳಿಗೆ ಬ್ರಹ್ಮಕುಂಭಾಭಿಷೇಕ
ಸುರತ್ಕಲ್ : ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ಶ್ರೀ ಉಳ್ಳಾಯ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳಿಗೆ ಶ್ರೀ ಶ್ರೀ ಅಷ್ಟೋತ್ತರಕ ಶ್ರೀ ವಿದ್ಯಾಧೀಶ ತೀರ್ಥ ಶ್ರೀ ಪಾದರು ಶ್ರೀ ಫಲಿಮಾರು ಮಠ ಇವರ ದಿವ್ಯ ಸಾನಿಧ್ಯದಲ್ಲಿ ಶ್ರೀ ಕಟೀಲು ಆಸ್ರಣ್ಣ ಬಂಧುಗಳ
ಉಪಸ್ಥಿತಿಯಲ್ಲಿ ಬ್ರಹ್ಮ ಶ್ರೀ ಶಿಬರೂರು ವೇದವ್ಯಾಸ ತಂತ್ರಿ ಕೃಷ್ಷರಾಜ ತಂತ್ರಿಗಳ ಅಮೃತ ಹಸ್ತದಿಂದ...
ದ.ಕನ್ನಡ : ಸ೦ಜೆ 5 ಗ೦ಟೆಯ ವೇಳೆಗೆ ಶೇ 71.83 ಮತದಾನ
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಸ೦ಜೆ 5 ಗ೦ಟೆಯ ವೇಳೆಗೆ ಶೇ 71.83 ಮತದಾನವಾಗಿದೆ.ಬೆಳಗ್ಗೆ 7 ಗಂಟೆಗೆ ಮತದಾನ ಆರ೦ಭಗೊ೦ಡಿತು. ಮತದಾನ ಪ್ರಾರಂಭವಾದ ವೇಳೆಯಿಂದಲೂ ಮತದಾರರು ಬಹಳ ಉತ್ಸುಕತೆಯಿಂದ ಸರದಿಸಾಲಿನಲ್ಲಿ ನಿಂತಿದ್ದ ದೃಶ್ಯ ಬಹುತೇಕ ಎಲ್ಲಾ ಮತಗಟ್ಟೆಗಳಲ್ಲೂ ಕಂಡುಬಂದಿತ್ತು. ಸಂಜೆ 6 ಗಂಟೆಗೆ ಮತದಾನ ಮುಕ್ತಾಯಗೊಳ್ಳಲಿದೆ.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ: ಶೇ 75.59ಮೂಡಬಿದಿರೆ:...
ಭಗವಂತನ ಮೇಲೆ ಭರವಸೆಯಿಟ್ಟು ಮುನ್ನಡೆಯಬೇಕು: ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ
ಸುರತ್ಕಲ್: "ವೈಷಿಷ್ಠ್ಯಪೂರ್ಣವಾದ ಆಚರಣೆ ನಮ್ಮ ತುಳುನಾಡಿನದ್ದು. ಶಿಬರೂರಿನ ಶಿಖರ ಅಂದರೆ ಕೊಡಮಣಿತ್ತಾಯ ದೈವದ ಸನ್ನಿಧಿ. ಕೆಲವರಿಗೆ ಭಗವಂತ ನಮ್ಮನ್ನು ನೋಡುತ್ತಾನೆ ಎಂಬ ಭಯ ಇರುತ್ತದೆ, ಕೆಲವರಲ್ಲಿ ಭರವಸೆ ಇರುತ್ತದೆ. ತಪ್ಪು ಕೆಲಸ ಮಾಡಿದವನಿಗೆ ಮಾತ್ರ ಭಯ ಇರೋದು ಆದ್ದರಿಂದ ನಾವು ಭರವಸೆ ಹೊಂದಿದವಾರಾಗಿರಬೇಕು. ಹುಡುಕುವುದಾದರೆ ನಮ್ಮಲ್ಲಿನ ಒಳ್ಳೆಯ ಗುಣಗಳನ್ನು ಹುಡುಕೋಣ. ಕೆಟ್ಟ ಗುಣ ಹುಡುಕಲು...
ದ.ಕನ್ನಡ : ಮಧ್ಯಾಹ್ನ1 ಗ೦ಟೆಯ ವೇಳೆಗೆ ಶೇ 48.1 ಮತದಾನ
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮಧ್ಯಾಹ್ನ1 ಗ೦ಟೆಯ ವೇಳೆಗೆ ಶೇ 48.1 ಮತದಾನವಾಗಿದೆ.ಬೆಳಗ್ಗೆ 7 ಗಂಟೆಗೆ ಮತದಾನ ಆರ೦ಭಗೊ೦ಡಿತು. ಮತದಾನ ಪ್ರಾರಂಭವಾದ ವೇಳೆಯಿಂದಲೂ ಮತದಾರರು ಬಹಳ ಉತ್ಸುಕತೆಯಿಂದ ಸರದಿಸಾಲಿನಲ್ಲಿ ನಿಂತಿದ್ದ ದೃಶ್ಯ ಬಹುತೇಕ ಎಲ್ಲಾ ಮತಗಟ್ಟೆಗಳಲ್ಲೂ ಕಂಡುಬಂದಿತ್ತು. ಸಂಜೆ 6 ಗಂಟೆಗೆ ಮತದಾನ ಮುಕ್ತಾಯಗೊಳ್ಳಲಿದೆ.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ: ಶೇ.5೦.೦1ಮೂಡಬಿದಿರೆ: ಶೇ.45 .1ಮಂಗಳೂರು...
ದ.ಕನ್ನಡ : ಬೆಳಗ್ಗೆ 11 ಗ೦ಟೆಯ ವೇಳೆಗೆ ಶೇ 30.96 ಮತದಾನ
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬೆಳಗ್ಗೆ 11 ಗ೦ಟೆಯ ವೇಳೆಗೆ ಶೇ 30.96 ಮತದಾನವಾಗಿದೆ.ಬೆಳಗ್ಗೆ 7 ಗಂಟೆಗೆ ಮತದಾನ ಆರ೦ಭಗೊ೦ಡಿತು. ಮತದಾನ ಪ್ರಾರಂಭವಾದ ವೇಳೆಯಿಂದಲೂ ಮತದಾರರು ಬಹಳ ಉತ್ಸುಕತೆಯಿಂದ
ಸರದಿಸಾಲಿನಲ್ಲಿ ನಿಂತಿದ್ದ ದೃಶ್ಯ ಬಹುತೇಕ ಎಲ್ಲಾ ಮತಗಟ್ಟೆಗಳಲ್ಲೂ ಕಂಡುಬಂದಿತ್ತು. ಸಂಜೆ 6 ಗಂಟೆಗೆ ಮತದಾನ ಮುಕ್ತಾಯಗೊಳ್ಳಲಿದೆ.ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ: ಶೇ.32. 39ಮೂಡಬಿದಿರೆ:...
ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಅಚ್ಚುಕಟ್ಟಾಗಿ ನಡೆದ ಮಸ್ಟರಿಂಗ್ ಕಾರ್ಯ,ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ಮಂಗಳೂರು:ಲೋಕಸಭೆ ಸಾರ್ವತ್ರಿಕ ಚುನಾವಣೆ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಸಂಬಂಧಿಸಿದ ಮತಗಟ್ಟೆ ಸಿಬ್ಬಂದಿಗಳಿಗೆ ಮತ ಯಂತ್ರಗಳು ಹಾಗೂ ಚುನಾವಣಾ ಸಾಮಗ್ರಿಯನ್ನು ವಿತರಿಸುವ ಪ್ರಮುಖ ಘಟ್ಟವಾಗಿರುವ
ಮಸ್ಟರಿಂಗ್ ಕಾರ್ಯ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಗುರುವಾರ ಅಚ್ಚುಕಟ್ಟಾಗಿ ನೆರವೇರಿದ್ದು, ಮತದಾನ ಕರ್ತವ್ಯಕ್ಕೆ ನಿಯೋಜಿತಗೊಂಡ ಅಧಿಕಾರಿ, ಸಿಬ್ಬಂದಿ ಮತಗಟ್ಟೆಗಳತ್ತ ತೆರಳಿದರು.
ಮತಗಟ್ಟೆಗಳಿಗೆ ನೇಮಕಗೊಂಡಿರುವ...
ನಾವು ಧರ್ಮವನ್ನು ರಕ್ಷಿಸಿದರೆ ಧರ್ಮ ನಮ್ಮನ್ನು ಕಾಯುತ್ತದೆ: ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ
ಸುರತ್ಕಲ್: "ಮಕ್ಕಳಿಗೆ ಎಳವೆಯಲ್ಲೇ ಧಾರ್ಮಿಕ ಸಂಸ್ಕಾರ ನೀಡಬೇಕು. ನಾವು ಧರ್ಮ ಮತ್ತದರ ಸಂಸ್ಕಾರವನ್ನು ರಕ್ಷಿಸಿದರೆ ಧರ್ಮವು ನಮ್ಮನ್ನು ರಕ್ಷಿಸುತ್ತದೆ. ನಾವು ಮಾತ್ರ ಚೆನ್ನಾಗಿ ಬದುಕಿದರೆ ಸಾಲದು ನಮ್ಮ ಜೊತೆ ಇತರರು ಕೂಡ ಬದುಕಬೇಕು. ದುರ್ಬಲರನ್ನು ಬಲಿ ಕೊಟ್ಟು ಬದುಕುವುದು ಬೇಡ ಬದಲಿಗೆ ಅವರನ್ನೂ ಜೊತೆಗೆ ಕೊಂಡೊಯ್ಯುವ ಮೂಲಕ ಬದುಕನ್ನು ಚೆಂದಗಾಣಿಸಿಕೊಳ್ಳಬೇಕು" ಎಂದು ಮಧ್ವಾಚಾರ್ಯ ಮಹಾಸಂಸ್ಥಾನ...
ಲೋಕಸಭಾ ಚುನಾವಣೆ : ಮತದಾನಕ್ಕೆ ಸಕಲ ಸಿದ್ದತೆ
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26ರ೦ದು ನಡೆಯುವ ಚುನಾವಣಾ ಮತದಾನಕ್ಕೆ ಸಕಲ ಸಿದ್ದತೆ ಮಾಡಲಾಗಿದೆ.ಬೆಳಿಗ್ಗೆ 7 ಸಂಜೆ 6 ರವರೆಗೆ ಮತದಾನ ನಡೆಯಲಿದೆ.,ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಿಯು ಕಾಲೇಜಿನಲ್ಲಿ, ಮೂಡುಬಿದರೆಗೆ ಮಹಾವೀರ ಪ್ರಥಮ ದರ್ಜೆ ಕಾಲೇಜಿನಲ್ಲಿ, ಮಂಗಳೂರು ನಗರ ಉತ್ತರಕ್ಕೆ ಸೇಂಟ್ ಅಲೋಷಿಯಸ್ ಪಿಯು ಕಾಲೇಜು...






