ಮಂಗಳೂರು: ಬಿಜೆಪಿ ಪ್ರತಿಭಟನೆ

0
ಮಂಗಳೂರು: "ಕಾಂಗ್ರೆಸ್ ಡೇಂಜರ್", "ಪಿಕ್ ಪಾಕೆಟ್ ಕಾಂಗ್ರೆಸ್", "ಕೊಟ್ಟಿದ್ದಕ್ಕಿಂತ ದೋಚಿದ್ದೇ ಜಾಸ್ತಿ" ಇತ್ಯಾದಿ ಬರಹಗಳಿರುವ ಭಿತ್ತಿ ಪತ್ರಗಳನ್ನು ಹಿಡಿದುಕೊಂಡು ಮಂಗಳೂರು ನಗರ ದಕ್ಷಿಣ ಬಿಜೆಪಿ ನೇತೃತ್ವದಲ್ಲಿ ನಗರದ ಹಂಪನಕಟ್ಟೆಯಿಂದ ಕ್ಲಾಕ್ ಟವರ್ ವರೆಗೆ ಮಾನವ ಸರಪಳಿಯನ್ನು ರಚಿಸಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಭಿತ್ತಿ ಪತ್ರಗಳನ್ನು ಹಿಡಿದುಕೊಂಡು ಘೋಷಣೆ ಕೂಗುತ್ತಾ ವಿನೂತನ ರೀತಿಯಲ್ಲಿ ಪ್ರತಿಭಟನೆಯನ್ನು...

ಲೋಕಸಭಾ ಚುನಾವಣೆ: ಎ.26ರಂದು ಕಾರ್ಮಿಕರಿಗೆ ವೇತನ ಸಹಿತ ರಜೆ

0
ಮಂಗಳೂರು: ಏ.26ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಮತದಾನ ನಡೆಯಲಿದ್ದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾಪ್ರತಿನಿಧಿಯ ಕಾಯಿದೆ ಕಲಂ 135 (ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟ್ರೀಯ ಮತ್ತು ಹಬ್ಬದ ರಜೆಗಳು) ಕಾಯ್ದೆ...

ಡಾ. ರಾಜ್‍ಕುಮಾರ್ ಜಯಂತಿ ಆಚರಣೆ

0
ಮಂಗಳೂರು:ಕರ್ನಾಟಕ ರತ್ನ ಡಾ. ರಾಜ್ ಕುಮಾರ್ ಜಯಂತಿಯನ್ನು ಏ.24 ರಂದು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಮಾಧ್ಯಮ ಪ್ರಮಾಣೀಕರಣ ಮತ್ತು ನಿಗಾ ಸಮಿತಿ ಕೊಠಡಿಯಲ್ಲಿ ಡಾ. ರಾಜಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ರವಿರಾಜ್ ಎಚ್. ಜಿ. ಹಾಗೂ...

ಇದು ದೇಶದ ಭವಿಷ್ಯಕ್ಕಾಗಿ ನಡೆಯುವ ಚುನಾವಣೆ: ರವಿಶಂಕರ ಮಿಜಾರ್

0
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಸೇರಿದಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ( ಏ.26ರಂದು ನಡೆಯಲಿದೆ. ಈಗಾಗಲೇ ನಮ್ಮ ಅಭಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮತದಾರರನ್ನು, ವಿವಿಧ ಸ್ತರದ ಪ್ರಮುಖರನ್ನು, ಕಾರ್ಯಕರ್ತರನ್ನು ಭೇಟಿಯಾಗಿ ಮತಯಾಚನೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಅಭೂತಪೂರ್ವ ಬಹುಮತದ ಸ್ಥಾನಗಳೊಂದಿಗೆ ಮತ್ತೊಮ್ಮೆ ಪ್ರಧಾನಿಯಾಗಿ ಮಾಡುವ ಐತಿಹಾಸಿಕ ಮಹತ್ವದ...

ಪಿ.ಎ ಕಾಲೇಜ್:‌ ಇಂಜಿನಿಯರಿಂಗ್ ವಿಜ್ಞಾನ ಮತ್ತು ತಂತ್ರಜ್ಞಾನ ಕುರಿತ ಅಂತರರಾಷ್ಟ್ರೀಯ ಮಟ್ಟದ ಸಮಾವೇಶದ

0
ಮಂಗಳೂರು: ಇಂಜಿನಿಯರಿಂಗ್ ವಿಜ್ಞಾನ ಮತ್ತು ತಂತ್ರಜ್ಞಾನ-2024 (ಐಸಿಇಎಸ್ಟಿ-24) ಕುರಿತ ಅಂತರರಾಷ್ಟ್ರೀಯ ಮಟ್ಟದ ಸಮಾವೇಶದ ಉದ್ಘಾಟನೆಯು ಮಂಗಳೂರಿನ ಪಿ.ಎ. ಕಾಲೇಜ್ ಆಫ್ ಇಂಜಿನಿಯರಿಂಗನಲ್ಲಿ ನಡೆಯಿತು. ICEST-24 ಒಟ್ಟು ಆರು ಸಮ್ಮೇಳನಗಳನ್ನು ಒಳಗೊಂಡಿದ್ದು ವಿಭಿನ್ನ ಎಂಜಿನಿಯರಿಂಗ್ ವಿಭಾಗಗಳನ್ನು ಪ್ರತಿನಿಧಿಸುತ್ತದೆ.ಮುಖ್ಯ ಅತಿಥಿಯಾಗಿ ಆಗಮಿಸಿದ , ಮಂಗಳೂರಿನ ಇನ್ಫೋಸಿಸ್ನ ಹಿರಿಯ ಯೋಜನಾ ವ್ಯವಸ್ಥಾಪಕ ಸೋಹನ್ ಎಂ. ಅವರು ಮಾತನಾಡಿ ತಾಂತ್ರಿಕ...

ಮಂಗಳೂರು ವಿವಿ: ಮತದಾರರ ಜಾಗೃತಿ ಅಭಿಯಾನ

0
ಮಂಗಳೂರು: ಮತದಾನ ನಮ್ಮ ದೇಶದ ದೊಡ್ಡ ಹಬ್ಬ. ಇದು ನಮ್ಮ ಕರ್ತವ್ಯವೆಂದು ಅರಿತು ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಬಲಪಡಿಸಲು, ಜಾತಿ, ಮತ, ಧರ್ಮಗಳ ಬೇಧವಿಲ್ಲದೆ ಎಲ್ಲರೂ ಮತ ಚಲಾಯಿಸಬೇಕು, ಎಂದು ಮಂಗಳೂರು ವಿವಿಯ ಕುಲಪತಿ ಪ್ರೊ. ಪಿ.ಎಲ್. ಧರ್ಮ ಹೇಳಿದರು. ಅವರು, ಬುಧವಾರ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಮತದಾರರ ಜಾಗೃತಿ ಅಭಿಯಾನದ ಅಧ್ಯಕ್ಷತೆ...

ಭಾರತ-ಇರಾನ್ ಸಾರ್ವಜನಿಕ ಆರೋಗ್ಯ ಸಂಸ್ಥೆಗಳಿಂದ ದ್ವಿಪಕ್ಷೀಯ ಸಹಕಾರಕ್ಕಾಗಿ ಎಂಒಯುಗೆ ಸಹಿ

0
ಮ೦ಗಳೂರು: ಹವಾಮಾನ ಬದಲಾವಣೆ ಮತ್ತು ಆರೋಗ್ಯ ಸಂಶೋಧನಾ ಕೇಂದ್ರ, ಟೆಹ್ರಾನ್ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯ(TUMS)ವು ಹವಾಮಾನ ಬದಲಾವಣೆ ಮತ್ತು ಮಾನವನ ಸಾರ್ವಜನಿಕ ಆರೋಗ್ಯದ ಪರಿಣಾಮಗಳ ಕೇಂದ್ರಿತ ಶೈಕ್ಷಣಿಕ ಮತ್ತು ನೀತಿ ಆಧಾರಿತ ಸಂಶೋಧನೆಗಳನ್ನು ಉತ್ತೇಜಿಸಲು, ಭಾರತದ ಮಂಗಳೂರಿನ ಎಡ್ವರ್ಡ್ ಮತ್ತು ಸಿಂಥಿಯಾ ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ (ECIPH) ನೊಂದಿಗೆ ಒಪ್ಪಂದ ಮಾಡಿಕೊಂಡಿದೆ.ಈ ಎರಡು...

ಪಂಪ್ ವೆಲ್ ಕಣ್ಣೂರುವರೆಗೆ ಸಾಗಿದ ಕಾಂಗ್ರೆಸ್ ರೋಡ್ ಶೋ

0
ಮಂಗಳೂರು: ಲೋಕಸಭೆ ಚುನಾವಣೆಯ ಕೊನೆ ದಿನವಾದ ಬುಧವಾರ ಮಂಗಳೂರಿನ ಪಂಪ್'ವೆಲ್'ನಿಂದ ಕಣ್ಣೂರುವರೆಗೆ ಕಾಂಗ್ರೆಸ್ ರೋಡ್ ಶೋಜರಗಿತು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಎಐಸಿಸಿ ಸದಸ್ಯ ಐವನ್ ಡಿಸೋಜಾ, ಕಾರ್ಪೋರೇಟರ್ ಗಳಾದ ಶಶಿಧರ್ ಹೆಗ್ಡೆ, ಅಶ್ರಫ್, ಕೇಶವ ಮರೋಳಿ, ನವೀನ್ ಡಿಸೋಜಾ, ಹಿಂದುಳಿದ ವರ್ಗಗಳ...

ಲೋಕಸಭಾ ಚುನಾವಣಾ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

0
ಮಂಗಳೂರು: ಏ. 26ರಂದು 17 - ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಚುನಾವಣಾ ಮತದಾನಕ್ಕೆ ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತಿಳಿಸಿದರು. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಏ. 23ರ ಮಂಗಳವಾರ ಸಂಜೆ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಜಿಲ್ಲೆಯಾದ್ಯಂತ...

ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ

0
ಮಂಗಳೂರು: ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು 'ನವಯುಗ-ನವಪಥ' ಹೆಸರಿನ ತಮ್ಮ ಪ್ರಣಾಳಿಕೆಯನ್ನು ಮಂಗಳವಾರ ಬಿಡುಗಡೆ ಮಾಡಿದರು. ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಆಯೋಜಿಸಿದ ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ಅಣ್ಣಾಮಲೈ ಅವರು ಕ್ಯಾಪ್ಟನ್ ಬ್ರಿಜೇಶ್ ಚೌಟರ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಸಂಪರ್ಕ, ಮೂಲಸೌಕರ್ಯ ಅಭಿವೃದ್ಧಿಯಲ್ಲಿ ದಾಪುಗಾಲು, ಕೈಗಾರಿಕೆ ಮತ್ತು...