ತೆಲುಗು ಕಲಾ ಸಮಿತಿಯಿಂದ ಯುಗಾದಿ ಆಚರಣೆ

0
ಮಂಗಳೂರು: ಮಂಗಳೂರಿನ ತೆಲುಗು ಕಲಾ ಸಮಿತಿಯು ಲಯನ್ಸ್ ಕ್ಲಬ್, ಸುರತ್ಕಲ್‌ನಲ್ಲಿ "ಶ್ರೀ ಪರಾಭವ ನಾಮ ಸಂವತ್ಸರ ಉಗಾದಿ"ಯನ್ನು ಅದ್ದೂರಿಯಾಗಿ ಆಚರಿಸಲಾಯಿತುಬಳಿಕ ನಡೆದ ವಾರ್ಷಿಕ ಮಹಾ ಸಭೆಯಲ್ಲಿ 2026-28 ಕ್ಕೆ ಹೊಸ ಸಮಿತಿಯನ್ನು ಆಯ್ಕೆ ಮಾಡಲಾಯಿತು ನಳಿನಿ ಚೆರುಕೂರಿ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ನಾಗವರಪು ಶ್ರೀನಿವಾಸ ರಾವ್ ಪ್ರಧಾನ ಕಾರ್ಯದರ್ಶಿಯಾಗಿ, ನಾದೆಳ್ಳ ವೆಂಕಟ ಫಣಿ,...

ದೇವಸ್ಥಾನ ವ್ಯವಸ್ಥಾಪನಾ ಸಮಿತಿ ರಚಿಸಲು ಅರ್ಜಿ ಆಹ್ವಾನ

0
ಮಂಗಳೂರು: ದ.ಕ ಜಿಲ್ಲೆಯ ಪ್ರವರ್ಗ "ಸಿ" ವರ್ಗದ ಕೆಳಕಂಡ ಅಧಿಸೂಚಿತ ಸಂಸ್ಥೆಗಳಿಗೆ 9 ಜನ ಸದಸ್ಯರಿರುವ ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಸಲುವಾಗಿ ಆಸಕ್ತ ಭಕ್ತಾಧಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.ಪ್ರವರ್ಗ “ಸಿ”ವ್ಯವಸ್ಥಾಪನಾ ಸಮಿತಿ ಅವಧಿ ಮುಕ್ತಾಯಗೊಂಡ ದೇವಸ್ಥಾನ/ದೈವಸ್ಥಾನಗಳು:1.ಸುರತ್ಕಲ್ ಶ್ರೀ ಮೂರ್ನಾಡು ಮಾಗಣೆ ಮಹಾಮ್ಮಾಯಿ ದೇವಸ್ಥಾನ, 2. ಉಳ್ಳಾಲ ತಾಲೂಕು ಕೈರಂಗಳ ಗ್ರಾಮದ ಶ್ರೀ ಗೋಪಾಲಕೃಷ್ಣ ದೇವಸ್ಥಾನ, 3....

ಬೆಂದೂರ್: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯಿಂದ ವಿಚಾರ ಸಂಕಿರಣ

0
ಮ೦ಗಳೂರು: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿ (SSVP) ಮಂಗಳೂರು ಕೇಂದ್ರ ಮಂಡಳಿ ಮತ್ತು ಬೆಂದೂರು ಕಾನ್ಫರೆನ್ಸ್‌ನ ಸಹಯೋಗದೊಂದಿಗೆ ಮಾರ್ಚ್ 22 ರಂದು ಬೆಂದೂರು ಚರ್ಚ್ ಸಭಾಂಗಣದಲ್ಲಿ ಸಂವಾದಾತ್ಮಕ ವಿಚಾರ ಸಂಕಿರಣವನ್ನು ಆಯೋಜಿಸಲಾಗಿತ್ತು. ಬೆಳಿಗ್ಗೆ 10:30ಕ್ಕೆ ಆರಂಭವಾದ ಈ ಕಾರ್ಯಕ್ರಮದಲ್ಲಿ ಸುಮಾರು 100 ಮಂದಿ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು. ಮಂಗಳೂರು ಕೇಂದ್ರ ಮಂಡಳಿಯ ಆಧ್ಯಾತ್ಮಿಕ...

ಮಾ.25 ರಂದು ಲಲಿತ ಮಂಟಪ ಕೃತಿ ಬಿಡುಗಡೆ

0
ಮಂಗಳೂರು: ಹಿರಿಯ ಲೇಖಕಿ, ಪತ್ರಕರ್ತೆ ಕೋಡಿಬೆಟ್ಟು ರಾಜಲಕ್ಷ್ಮಿಅವರು ಬರೆದ ಅಹರ್ನಿಶಿ ಪ್ರಕಾಶನ ಹೊರತಂದಿರುವ ‘ಲಲಿತ ಮಂಟಪ’ ಕೃತಿ ಬಿಡುಗಡೆ ಹಾಗೂ ಅದರ ವಿನೂತನ ರಂಗಪ್ರಯೋಗ ಕಾರ್ಯಕ್ರಮ ಮಾ.೨೫ರಂದು ಸಂಜೆ ೫ಕ್ಕೆ ನಗರದ ಹಂಪನಕಟ್ಟೆಯ ಸಪ್ನ ಬುಕ್ ಹೌಸ್‌ನಲ್ಲಿ ನಡೆಯಲಿದೆ.ಜಾನಪದ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಡಾ.ಕೆ. ಚಿನ್ನಪ್ಪ ಗೌಡ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಂಗಳೂರು...

ಬೇಸಿಗೆ ಅವಧಿಯಲ್ಲಿ ಜಾನುವಾರುಗಳ ಮತ್ತು ಕೋಳಿಗಳ ನಿರ್ವಹಣೆಗೆ ಮುನ್ನೆಚ್ಚರಿಕೆ ಕ್ರಮಗಳು

0
ಮಂಗಳೂರು: ಕರಾವಳಿ ಪ್ರದೇಶದಲ್ಲಿ ಪ್ರಸಕ್ತ ಬೇಸಿಗೆ ಅವಧಿಯಲ್ಲಿ ವಾತಾವರಣದ ಉಷ್ಣಾಂಶ ಏರಿಕೆಯಾಗಿರುವುದು ಕಂಡುಬಂದಿರುತ್ತದೆ. ಉಷ್ಣಾಂಶÀದ ಏರಿಕೆಯೊಂದಿಗೆ ವಾತಾವರಣದ ಆದ್ರತೆಯು ಎಲ್ಲಾ ಪ್ರಾಣಿ ಪಕ್ಷಿಗಳಲ್ಲಿ ಅದರಲ್ಲಿಯೂ ಉತ್ಪಾದಕ ಪ್ರಾಣಿಗಳಾದ ದನ ಹಾಗೂ ಮಾಂಸ ಕೋಳಿಗಳ ಮೇಲೆ ತುಂಬಾ ಒತ್ತಡವನ್ನುಂಟುಮಾಡುತ್ತದೆ.ಬೇಸಿಗೆ ಅವಧಿಯಲ್ಲಿ ದನಗಳಲ್ಲಿ ಉಷ್ಣಾಂಶದ ಒತ್ತಡದಿಂದ ಆಹಾರ ತಿನ್ನುವ ಪ್ರಮಾಣ ಕಡಿಮೆಯಾಗಿ, ಹಾಲಿನ ಇಳುವರಿ ಕಡಿಮೆಯಾಗುತ್ತದೆ ಅಥವಾ...

ಕ್ಯಾನ್ಸರ್ ಜಾಗೃತಿ ಮನೆ-ಮನೆ ಸಮೀಕ್ಷೆ: ವರದಿ ಪುಸ್ತಕ ಬಿಡುಗಡೆ

0
ಮ೦ಗಳೂರು>:ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್, ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಆಂಕೋಲಜಿ (M.I.O), ಮಂಗಳೂರು ಇವರ ಸಹಯೋಗದಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 20 ಪ್ರಶ್ನೆಗಳನ್ನೊಳಗೊಂಡ ಸಮಗ್ರ ಕ್ಯಾನ್ಸರ್ ಜಾಗೃತಿ ಮನೆ-ಮನೆ ಸಮೀಕ್ಷೆ ನಡೆಸಲಾಗಿದೆ. ಈ ಸಮೀಕ್ಷೆಯಲ್ಲಿ ಗೃಹಿಣಿಯರು, ವಿದ್ಯಾರ್ಥಿಗಳು, ಕಾರ್ಮಿಕರು, ವೃತ್ತಿಪರರು, ವ್ಯಾಪಾರಿಗಳು ಮತ್ತು ಇನ್ನಿತರ ಸಮುದಾಯದವರು ಸೇರಿ 10,000ಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ. ಈ ಸಮೀಕ್ಷೆ...

ಶಿಕ್ಷಣಕ್ಕೆ ಅಂಗನವಾಡಿ ಭದ್ರ ಬುನಾದಿ: ಶಿವಾನಂದ ತಗಡೂರು

0
ಮಂಗಳೂರು : ಅಂಗನವಾಡಿ ಶಿಕ್ಷಣ ಎಳೆಯ ಮಕ್ಕಳ ಸಮಗ್ರ ಬೆಳವಣಿಗೆಗೆ ಭದ್ರ ಬುನಾದಿ ಹಾಕುತ್ತದೆ. ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಿ ಶಾಲಾ ಶಿಕ್ಷಣಕ್ಕೆ ಸಿದ್ಧಗೊಳಿಸುವ ಅಂಗನವಾಡಿ ಕೇಂದ್ರಗಳನ್ನು ಅಭಿವೃದ್ಧಿ ಪಡಿಸಲು ಸರ್ಕಾರದ ಜತೆ ಸಾರ್ವಜನಿಕ ಸಹಭಾಗಿತ್ವವೂ ಅಗತ್ಯ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದರು.ನಗರದ ಬಿಜೈ ಅಂಗನವಾಡಿ ಕೇಂದ್ರದಲ್ಲಿ ಯುಗಾದಿ...

ಬೆಂಗ್ರೆ ಶಿವಾಜಿ ಆಟೋ ಪಾರ್ಕ್‌ಗೆ ಮೇಲ್ಛಾವಣಿ ಅಳವಡಿಕೆ ಕಾಮಗಾರಿ

0
ಮ೦ಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60ನೇ ಬೆಂಗ್ರೆ ವಾರ್ಡಿನ ಬೆಂಗ್ರೆ ಶಿವಾಜಿ ಆಟೋ ಪಾರ್ಕ್‌ಗೆ ವಿಶೇಷ ಅನುದಾನದಲ್ಲಿ ಮೇಲ್ಛಾವಣಿ ಅಳವಡಿಸಲಾಗುತ್ತಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಶಿಲನ್ಯಾಸವು ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ದಿನನಿತ್ಯ ದುಡಿಯುವ ಆಟೋ ಚಾಲಕರದ್ದು ಶ್ರಮಿಕ ವರ್ಗವಾಗಿದ್ದು ಅವರುಗಳು ಪ್ರಯಾಣಿಕರ ಜೊತೆಗೆ ತಮ್ಮ ಆಟೋಗಳ ಬಗ್ಗೆಯೂ ವಿಶೇಷ...

ರಕ್ತದಾನ ಪುಣ್ಯದ ಕಾರ್ಯ-ಸಿಎ ಶಾಂತಾರಾಮ ಶೆಟ್ಟಿ

0
ಮಂಗಳೂರು : ರಕ್ತದಾನ ಇನ್ನೊಬ್ಬರ ಜೀವ ಉಳಿಸಲು ನೆರವಾಗುವ ಅತ್ಯಂತ ಪುಣ್ಯದ ಕಾರ್ಯವಾಗಿದೆ. ವಿದ್ಯಾರ್ಥಿಗಳು ಹಾಗೂ ಯುವ ಜನತೆ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಈ ಮಹತ್ವದ ಸೇವಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳಬೇಕು ಎಂದು ರೆಡ್ ಕ್ರಾಸ್ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು.ನಗರದ ಶ್ರೀ ರಾಮಕೃಷ್ಣ ಕಾಲೇಜಿನ...

ದ.ಕ.ಜಿಲ್ಲಾ ರೆಡ್‌ಕ್ರಾಸ್‌ಗೆ ಪಾರುಲ್ ವಿ.ವಿ.ವಿದ್ಯಾರ್ಥಿ ತಂಡ ಭೇಟಿ

0
ಮಂಗಳೂರು : ಗುಜರಾತ್‌ನ ವಡೋದರದ ಪಾರುಲ್ ವಿಶ್ವವಿದ್ಯಾನಿಲಯದ ಬಿಎಸ್‌ಸಿ ಮತ್ತು ಎಂಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳ ತಂಡ ತಮ್ಮ ಅಧ್ಯಯನ ಪ್ರವಾಸದ ಅಂಗವಾಗಿ ದ.ಕ.ಜಿಲ್ಲಾ ರೆಡ್‌ಕ್ರಾಸ್ ಕಚೇರಿಗೆ ಸೋಮವಾರ ಭೇಟಿ ನೀಡಿ ಸಂಸ್ಥೆಯ ಸೇವಾ ಕಾರ್ಯಗಳ ಬಗ್ಗೆ ಮಾಹಿತಿ ಪಡೆದರು.ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ "ದ.ಕ.ಜಿಲ್ಲಾ ರೆಡ್‌ಕ್ರಾಸ್ ತನ್ನ ಅತ್ಯಪೂರ್ವ...