ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ಉಗ್ರಾಣ ಮುಹೂರ್ತ, ಧಾರ್ಮಿಕ ಸಭೆ

0
ಸುರತ್ಕಲ್: ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಎ.26ರಂದು ನಡೆಯಲಿರುವ ಬ್ರಹ್ಮಕುಂಭಾಭಿಷೇಕ ಮತ್ತು ನಾಗಮಂಡಲ ಹಾಗೂ ವಿಶೇಷ ಜಾತ್ರಾ ಮಹೋತ್ಸವಕ್ಕೆ ಪೂರ್ವಭಾವಿಯಾಗಿ ಉಗ್ರಾಣ ಮುಹೂರ್ತ ಕಾರ್ಯಕ್ರಮವು ತಂತ್ರಿವರೇಣ್ಯ ವೇದಮೂರ್ತಿ ವೇದವ್ಯಾಸ ತಂತ್ರಿಗಳ ಪೌರೋಹಿತ್ಯದಲ್ಲಿ ಸೋಮವಾರ ಬೆಳಗ್ಗೆ ನಡೆಯಿತು.ಪ್ರಾರಂಭದಲ್ಲಿ ಕೊಡಮಣಿತ್ತಾಯ ದೈವಕ್ಕೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ...

ಹಸಿ ಕಸದಿಂದ ಗೊಬ್ಬರ ತಯಾರಿ, ಬಯೋ ಎಂಜೈಮ್ ಬಗ್ಗೆ ಪ್ರಾತ್ಯಕ್ಷಿಕೆ

0
ಮ೦ಗಳೂರು: ಏಪ್ರಿಲ್ 22 ರ ವಿಶ್ವ ಭೂದಿನದ ಪ್ರಯುಕ್ತ 'ಪರಿಸರಕ್ಕಾಗಿ ನಾವು' ಗುಂಪಿನ ದಕ್ಷಿಣ ಕನ್ನಡ ಉಡುಪಿ ಘಟಕದವರಾದ ಸರೋಜಾ ಪ್ರಕಾಶ್- ಪ್ರಕಾಶ್ ದಂಪತಿಯವರು, ಅಶ್ವಿನಿ ಕೆ ಭಟ್ ಮಂಗಳೂರಿನ ಕದ್ರಿ ಪಾರ್ಕ್ ನಲ್ಲಿ ಭಾನುವಾರ ಸಂಜೆ ಎರಡು ತಾಸು ಸಾರ್ವಜನಿಕರಿಗೆ ಪ್ಲಾಸ್ಟಿಕ್ ಮಿತ ಬಳಕೆ, ಹಸಿ ಕಸದಿಂದ ಗೊಬ್ಬರ ತಯಾರಿ, ಬಯೋ ಎಂಜೈಮ್...

ಅರಳು 2024 : ಮಕ್ಕಳ ನಾಟಕೋತ್ಸವ

ಮಂಗಳೂರು:ಕಲಾಭಿ(ರಿ.) ಮಂಗಳೂರು ಹಾಗೂ ಕೆನರಾ ಕಲ್ಚರಲ್ ಅಕಾಡೆಮಿ ಯ ಜಂಟಿ ಆಶ್ರಯದಲ್ಲಿ ಮೂಡಿಬಂದ ,ಏಪ್ರಿಲ್ 11 ರಂದು ಪ್ರಾರಂಭಗೊಂಡ ''ಅರಳು 2024' ಎಂಬ ಮಕ್ಕಳ ರಂಗಭೂಮಿಯ ವಿಶೇಷ ಕಾರ್ಯಾಗಾರವು 'ಮಕ್ಕಳ ನಾಟಕೋತ್ಸವ'ವಾಗಿ , ಸಮಾರೋಪ ಕಾರ್ಯಕ್ರಮದೊಂದಿಗೆ ಏಪ್ರಿಲ್ 21ರಂದು ಕೆನರಾ ಪದವಿ ಪೂರ್ವ ಕಾಲೇಜು, ಮಂಗಳೂರು ಇಲ್ಲಿನ ಬಯಲು ರಂಗಮಂದಿರದಲ್ಲಿ ಸಂಪನ್ನವಾಯಿತು. ಸಮಾರೋಪ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ...

ಮತದಾನದ ಮಹತ್ವವನ್ನು ಯುವಜನತೆ ಅರಿಯಬೇಕು: ಪಿ.ಎಸ್ ವಸ್ತ್ರದ್

0
ಮಂಗಳೂರು, : ಯುವ ಮತದಾರರು ಮತದಾನದ ಮಹತ್ವವನ್ನು ಅರಿತುಕೊಂಡು ತಮ್ಮ ಮತವನ್ನು ಚಲಾಯಿಸಬೇಕು ಹಾಗೂ ಸಮಾಜದ ಇತರ ಜನರೂ ಮತದಾನದಲ್ಲಿ ಭಾಗವಹಿಸುವಂತೆ ಪ್ರೇರೇಪಣೆ ಮಾಡಬೇಕು ಎಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಹಾಗೂ ನಿವೃತ್ತ ಐ.ಎ.ಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಪಂಚಾಯತ್ ಹಾಗೂ...

ಕೇರಳದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆ: ಅಂಚೆ ಮತಪತ್ರದ ಮೂಲಕ ಮತದಾನಕ್ಕೆ ಎ.24ರವರೆಗೆಅನುಮತಿ

0
ಮಂಗಳೂರು:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುವ ಏಪ್ರಿಲ್ 26ರಂದೇ ಕೇರಳ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಲೋಕಸಭೆಗೆ ಚುನಾವಣಾ ಮತದಾನ ನಡೆಯಲಿದೆ.ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅರ್ಹ ಮತದಾರರಾಗಿರುವ ಕೆಲವು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕೇರಳ ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದಲ್ಲಿ ಅವರಿಗೆ ಪೋಸ್ಟಲ್ ಬ್ಯಾಲೆಟ್ ಮೂಲಕ ಮತದಾನ ಮಾಡಲು ವಿ...

1.42 ಲಕ್ಷ ಲೀಟರ್ ಮದ್ಯ ವಶ

0
ಮಂಗಳೂರು:ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಏ.20ರವರೆಗೆ ಜಿಲ್ಲೆಯಲ್ಲಿ 5,66,33,513 ರೂಪಾಯಿ ಮೌಲ್ಯದ 1,42,631 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ ಹಾಗೂ 8,69,950 ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 1136ಎಫ್.ಐ.ಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ...

ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ

0
ಮಂಗಳೂರು: ಮಂಗಳೂರು ದಕ್ಷಿಣ ವಿಭಾಗದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಅಧ್ಯಕ್ಷ ಹಾಗೂ ಮಾಜಿ ಮೇಯರ್ ದಿವಾಕರ ಪಾಂಡೇಶ್ವರ ಅವರ ನೇತೃತ್ವದಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ಸ್ಟೇಟ್‌ಬ್ಯಾಂಕ್ ವ್ಯಾಪ್ತಿಯಲ್ಲಿ ಶುಕ್ರವಾರ ನಡೆಯಿತು.ಸುಮಾರು 100ಕ್ಕೂ ಅಧಿಕ ಕಾರ್ಯಕರ್ತರು ಕೇಸರಿ ಪೇಟಾ ಧರಿಸಿ ಎ.ಬಿ.ಶೆಟ್ಟಿ ಸರ್ಕಲ್‌ನಿಂದ, ಹ್ಯಾಮಿಲ್ಟನ್ ವೃತ್ತ, ರಾವ್ ಆ್ಯಂಡ್ ವೃತ್ತ ಹಾಗೂ...

ರೈಲ್ವೇ ಇಲಾಖೆ ಮಾರಾಟ ಹುನ್ನಾರ : ಸದಾಶಿವ ಉಳ್ಳಾಲ್ ಆರೋಪ

0
ಮಂಗಳೂರು: ಭೂನ್ಯಾಯ ಮಂಡಳಿ, ಉಳುವವನೇ ಭೂಮಿಯೊಡೆಯ, ಲೋನ್ ಮೇಳ, ಬ್ಯಾಂಕ್ ರಾಷ್ಟ್ರೀಕರಣ, ಮಂಗಳೂರಿಗೆ ಎನ್‌ಎಂಪಿಟಿ, ವಿಮಾನ ನಿಲ್ದಾಣ ಬಂದಿದ್ದು ಕಾಂಗ್ರೆಸ್ ಅವಧಿಯಲ್ಲಿ, ಆದರೆ ಇವೆಲ್ಲವನ್ನೂ ಮಾರಾಟ ಮಾಡಿರುವ ಮೋದಿಯವರು ಈಗ ರೈಲ್ವೇ ಇಲಾಖೆಯನ್ನೂ ಧನಿಗಳಿಗೆ ಮಾರಾಟ ಮಾಡುವ ಹುನ್ನಾರ ನಡೆಸಿದ್ದಾರೆಂದು ಮೂಡಾದ ಅಧ್ಯಕ್ಷ ಸದಾಶಿವ ಉಳ್ಳಾಲ್ ಆರೋಪಿಸಿದ್ದಾರೆ.ಶನಿವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ...

ಚುನಾವಣೆ: ಅ.24 ರಿಂದ ಪ್ರತಿಬಂಧಕಾಜ್ಞೆ ಜಾರಿ

0
ಮಂಗಳೂರು:ಭಾರತೀಯ ಸಾರ್ವತ್ರಿಕ ಲೋಕಸಭಾ ಚುನಾವಣಾ ಹಿನ್ನಲೆ 17- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮುಕ್ತ ಮತ್ತು ನ್ಯಾಯೋಜಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ ಏ.24 ಬುಧವಾರ ಸಂಜೆ 6 ಗಂಟೆಯಿಂದ ಏ.26 ಶುಕ್ರವಾರ ರಾತ್ರಿ 10 ಗಂಟೆಯವರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಲಾಗಿದೆ.ಜಿಲ್ಲೆಯಾದ್ಯಂತ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ಮೆರವಣಿಗೆ...

ಕಲಾಕುಲ್: ಒಂದು ವರ್ಷದ ರಂಗ ತರಬೇತಿ ಡಿಪ್ಲೋಮಾ ಕೋರ್ಸ್

ಮ೦ಗಳೂರು: ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರೊಡನೆ ಒಡಂಬಡಿಕೆ ಮಾಡಿಕೊಂಡ ಮಂಗಳೂರಿನ ಕೊಂಕಣಿ ನಾಟಕ ರೆಪರ್ಟರಿ ಕಲಾಕುಲ್ ಇಲ್ಲಿ ಒಂದು ವರ್ಷದ ರಂಗ ತರಬೇತಿ ಡಿಪ್ಲೋಮಾ ಕೋರ್ಸ್ ಆರಂಭಿಸಲಾಗುವುದು ಎ೦ದು ಮಾಂಡ್ ಸೊಭಾಣ್.ಗುರಿಕಾರ ಎರಿಕ್ ಒಝೇರಿಯೊ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು. ಕೊ೦ಕಣಿ ಸಾಂಸ್ಕೃತಿಕ ಕ್ಷೇತ್ರದ ದಿಗ್ಗಜ ಮಾಂಡ್ ಸೊಭಾಣ್...