ಏ. 18ರಿಂದ 20ರ ವರೆಗೆ ಸಿಇಟಿ:ಪರೀಕ್ಷೆ: ಜಿಲ್ಲೆಯಲ್ಲಿ 23,823 ವಿದ್ಯಾರ್ಥಿಗಳು

0
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಏಪ್ರಿಲ್ 18ರಿಂದ 20ರವರೆಗೆ ಯುಜಿಸಿಇಟಿ ಪರೀಕ್ಷೆಗಳು ನಡೆಯಲಿದ್ದು, ಮಂಗಳೂರು, ಮೂಡುಬಿದ್ರೆ, ಪುತ್ತೂರು, ಬೆಳ್ತಂಗಡಿ, ಉಲ್ಲಾಳ, ಮುಲ್ಕಿ ಹಾಗೂ ಬಂಟ್ವಾಳ ಸೇರಿದಂತೆ ಒಟ್ಟು ಏಳು ತಾಲೂಕುಗಳಲ್ಲಿ 23,823 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಂಗಳೂರು ತಾಲೂಕಿನಲ್ಲಿ‌ ಒಟ್ಟು 23 ಪರೀಕ್ಷಾ ಕೇಂದ್ರಗಳಿದ್ದು 10,909 ವಿದ್ಯಾರ್ಥಿಗಳು, ಬಂಟ್ವಾಳ ತಾಲೂಕಿನಲ್ಲಿ 2 ಕೇಂದ್ರಗಳಲ್ಲಿ 840 ವಿದ್ಯಾರ್ಥಿಗಳು,...

ಸೈಂಟ್ ಜೋಸೆಫ್ ವಿಶ್ವವಿದ್ಯಾಲಯ: ಫೂಟ್‌ಪ್ರಿಂಟ್ಸ್ 2024

ಬೆ೦ಗಳೂರು: ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಈಶಾನ್ಯ ಭಾರತ ಮತ್ತು ಟಿಬೆಟಿಯನ್ ವಿದ್ಯಾರ್ಥಿಗಳ ವೇದಿಕೆ (NETSF) ಏಪ್ರಿಲ್ 13, ರಂದು ಭಾರತದ ಈಶಾನ್ಯ ಪ್ರದೇಶ ಮತ್ತು ಟಿಬೆಟ್‌ನ ಶ್ರೀಮಂತ ಮತ್ತು ವೈವಿಧ್ಯಮಯ ಸಂಸ್ಕೃತಿಗಳನ್ನು ಆಚರಿಸಲು ತನ್ನ ವಾರ್ಷಿಕ ಕಾರ್ಯಕ್ರಮವಾದ ಫೂಟ್‌ಪ್ರಿಂಟ್ಸ್ 2024 ಆಯೋಜಿಸಿತ್ತು. ಕಾರ್ಯಕ್ರಮವು ಬ್ಯಾಂಡ್ ಬಾಯ್ಸ್ ಓವರ್ ಫ್ಲವರ್ಸ್ ಅವರ ಪ್ರದರ್ಶನದೊಂದಿಗೆ ಪ್ರಾರಂಭವಾಯಿತು, ನಂತರ ನಾಗಾಲ್ಯಾಂಡ್‌ನ...

ಪ್ರಧಾನಿ ರೋಡ್‌ ಶೋ ಭರ್ಜರಿ ಯಶಸ್ಸು: ಸತೀಶ್ ಕುಂಪಲ

0
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ರೋಡ್‌ ಶೋ ಭರ್ಜರಿ ಯಶಸ್ಸು ಕಂಡಿದ್ದು, ಲಕ್ಷಾಂತರ ಜನರು ತಮ್ಮ ನೆಚ್ಚಿನ ನಾಯಕನ್ನು ಹತ್ತಿರದಿಂದ ಕಂಡು ಸಂಭ್ರಮಿಸಿದರು ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು. ಪ್ರಧಾನಿ ಮೋದಿ ಅವರಿಗೆ ದ.ಕ ಜಿಲ್ಲಾ ಬಿಜೆಪಿ ಹಾಗೂ ಜನತೆಯ ವತಿಯಿಂದ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು. ಜಿಲ್ಲಾ...

ಶಿಬರೂರು: ಎ.22-30 ಬ್ರಹ್ಮಕುಂಭಾಭಿಷೇಕ, ನಾಗಮಂಡಲ , ವಿಶೇಷ ಜಾತ್ರಾ ಮಹೋತ್ಸವ

0
ಸುರತ್ಕಲ್: ಎಪ್ರಿಲ್ 22ರಿಂದ 30ರ ತನಕ ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ, ನಾಗಮಂಡಲ ಕಾರ್ಯಕ್ರಮಗಳು ಜರಗಲಿದ್ದು 26ರಂದು ಶ್ರೀ ಉಳ್ಳಾಯ ಕೊಡಮಣಿತ್ತಾಯ ದೈವಗಳಿಗೆ ಬ್ರಹ್ಮಕುಂಭಾಭಿಷೇಕವು ಬ್ರಹ್ಮಶ್ರೀ ವೇದವ್ಯಾಸ ತಂತ್ರಿ, ಶಿಬರೂರು ಅವರ ನೇತೃತ್ವದಲ್ಲಿ ಜರಗಲಿದೆ. ಅದೇ ದಿನ ರಾತ್ರಿ ಕ್ಷೇತ್ರದ ನಾಗಮಂಡಲ ಸೇವೆ ಜರುಗಲಿದೆ. ಎಪ್ರಿಲ್ 27ರಿಂದ 30ರ ತನಕ ವಿಶೇಷ ಜಾತ್ರಾ...

ಸುರತ್ಕಲ್ ಪಟ್ಲ ಫೌಂಡೇಶನ್ ಘಟಕದ ಚತುರ್ಥ ವಾರ್ಷಿಕೋತ್ಸವ

ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಇದರ ಸುರತ್ಕಲ್ ಘಟಕದ ಚತುರ್ಥ ವಾರ್ಷಿಕೋತ್ಸವ ಕಾರ್ಯಕ್ರಮವು ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.ದೀಪ ಪ್ರಜ್ವಲನೆಗೈದ ಯಕ್ಷಧ್ರುವ ಯಕ್ಷ ಶಿಕ್ಷಣ ಪ್ರಧಾನ ಸಂಚಾಲಕ ವಾಸುದೇವ ಐತಾಳ್ ಯುಎಸ್ ಎ ಮಾತನಾಡಿ, "ಅಮೇರಿಕದಲ್ಲಿ ಯಕ್ಷಗಾನ ಮಾಡಿಸುವ ಮೂಲಕ ಅಲ್ಲಿನ ಜನರಿಗೂ ನಮ್ಮ ಕರಾವಳಿಯ...

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ:ಪದ್ಮರಾಜ್ ಆರ್. ಪೂಜಾರಿ

0
ಸುರತ್ಕಲ್: ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. ಪಣಂಬೂರು ಸುಂದರಿ ಲಕ್ಷ್ಮಣ್ ಬಂಗೇರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.ರಾಜಕೀಯದ ಕನಸು ಕಂಡವನು ನಾನಲ್ಲ. ಆದರೆ ಎಲ್ಲರ ಒತ್ತಾಸೆಯ ಮೇರೆಗೆ ರಾಜಕೀಯಕ್ಕೆ ಬರುವಂತಾಯಿತು. ನಾರಾಯಣಗುರುಗಳ ಆದರ್ಶವನ್ನೇ ಮೂಲವಾಗಿಟ್ಟುಕೊಂಡು ಸಾಮಾಜಿಕ ಕಾರ್ಯಗಳಿಗೆ ಮುಂದಾದೆ. ಇಂದು ರಾಜಕೀಯದ ಅವಕಾಶವೂ...

ಮ೦ಗಳೂರಿನಲ್ಲಿ ಪ್ರಧಾನಿ ನರೆಂದ್ರ ಮೋದಿ ಅವರಿ೦ದ ಭಜ೯ರಿ ರೋಡ್‌ ಶೋ;ಜನಸಾಗರ

0
ಮ೦ಗಳೂರು: ಮ೦ಗಳೂರಿನಲ್ಲಿ ಪ್ರಧಾನಿ ನರೆಂದ್ರ ಮೋದಿ ಅವರು ರವಿವಾರ ಜನಸಾಗರದ ನಡುವೆ ಅಬ್ಬರದ ರೋಡ್‌ ಶೋ ನಡೆಸಿದರು. ಕೇಸರಿ ಅಲೆಗಳು, ಕಾರ್ಯಕರ್ತರ ಮೋದಿ ಮೋದಿ ಘೋಷಣೆಗಳ ನಡುವೆ ಮ೦ಗಳೂರಿನ ಹೃದಯ ಭಾಗದ ಲೇಡಿಹಿಲ್ ನ ನಾರಾಯಣ ಗುರು ವೃತ್ತದಿ೦ದ ನವಭಾರತ ಪ೦ಜೆ ಮ೦ಗೇಶ್‌ ರಾವ್‌ ವೃತ್ತದವರೆಗೆ ಸುಮಾರು ೨ ಕಿ.ಮೀ. ದೂರದವರೆಗೆ ನರೆಂದ್ರ ಮೋದಿ...

5.64 ಕೋಟಿ ರೂ. ಮೌಲ್ಯದ ಮದ್ಯ ವಶ

0
ಮಂಗಳೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಏಪಿಲ್ 5ರವರೆಗೆ ಜಿಲ್ಲೆಯಲ್ಲಿ 5,64,80,734 ರೂಪಾಯಿ ಮೌಲ್ಯದ 1,42,160 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ ಹಾಗೂ 8,69,950 ರೂ. ಮೌಲ್ಯದ 15.5 ಕೆಜಿ ಡಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 816 ಎಫ್.ಐ.ಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ...

ಸಂವಿಧಾನ ಶಿಲ್ಪಿ ಡಾ. ಬಿ.ಆ‌ರ್ ಅಂಬೇಡ್ಕ‌ರ್ ಜಯಂತಿ ಆಚರಣೆ

0
ಮಂಗಳೂರು: ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಭಾನುವಾರ ನಗರದ ಕುದ್ಮುಲ್ ರಂಗರಾವ್ ಪುರಭವನದ ಆವರಣದಲ್ಲಿ ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಹಾಗೂ ಅಂಬೇಡ್ಕರ್ ಅವರ ಭಾವಚಿತಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗವಾಲ್, ಜಿಲ್ಲಾ...

ಮನೆಮನೆ ಭೇಟಿ ಮೂಲಕ ಹಿರಿಯ ನಾಗರಿಕರು ಮತ್ತು ದಿವ್ಯಾಂಗ ಮತದಾರರಿಗೆ ಮತದಾನ ಸೌಲಭ್ಯ

0
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 6,053 ಹಿರಿಯ ನಾಗರಿಕರು ಹಾಗೂ 1,957 ವಿಶೇಷ ಚೇತನರಿಗೆ ಅಂಚೆ ಮತ ಪತ್ರದ ಮೂಲಕ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್ ಎಂ.ಪಿ ತಿಳಿಸಿದರು. ಬಾನುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಅಂಚೆ ಮತ...