ಇದು ರಾಷ್ಟ್ರೀಯ ಚುನಾವಣೆ; ರಾಷ್ಟ್ರೀಯತೆ, ಅಭಿವೃದ್ಧಿ, ದೇಶದ ಭದ್ರತೆಯೇ ಇಲ್ಲಿ ಮುಖ್ಯ: ಶಾಸಕ ಉಮಾನಾಥ ಕೋಟ್ಯಾನ್

0
ಮಂಗಳೂರು: ಈ ಲೋಕಸಭಾ ಚುನಾವಣೆಯು ದೇಶದ ಭವಿಷ್ಯ ನಿರ್ಧರಿಸುವ ಚುನಾವಣೆ. ಸ್ಥಳೀಯ ಚುನಾವಣೆಗಳ ವಿಚಾರಗಳೇ ಬೇರೆ. ರಾಷ್ಟ್ರೀಯ ಚುನಾವಣೆಯ ವಿಚಾರಗಳೇ ಬೇರೆ. ರಾಷ್ಟ್ರೀಯತೆಯ ಬಗ್ಗೆ, ದೇಶದ ನಾಯಕತ್ವದ ಬಗ್ಗೆ ಚಿಂತನೆ ಮಾಡಿ ಮತದಾನ ಮಾಡುವ ಸಂದರ್ಭವಿದು. ಇಲ್ಲಿ ಜಾತಿ- ಧರ್ಮದ ಆಧಾರದಲ್ಲಿ ಭಿನ್ನತೆಗಳಿಗೆ ಅವಕಾಶವೇ ಇಲ್ಲ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು. ಜಿಲ್ಲಾ ಬಿಜೆಪಿ...

ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ: ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

0
ಮ೦ಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರವಿವಾರ ಮಂಗಳೂರಿನ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್‌ವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಈ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಇತರೆ ಜಿಲ್ಲೆಗಳಿಂದ ಸಾರ್ವಜನಿಕರು ಆಗಮಿಸಲಿದ್ದಾರೆ. ಪ್ರಧಾನಮಂತ್ರಿಗಳ ಭದ್ರತೆಯ ದೃಷ್ಟಿಯಿಂದ ಹಾಗೂ ಸಂಚಾರ ಸುವ್ಯವಸ್ಥೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಹಿತದೃಷ್ಟಿಯಿಂದ ರವಿವಾರ ಮಧ್ಯಾಹ್ನ 2...

ಬೆಳುವಾಯಿಯಲ್ಲಿ ಕಾಂಗ್ರೆಸ್ ಪ್ರಚಾರ ಸಭೆ

0
ಮೂಡುಬಿದರೆ: ಶಿಕ್ಷಣ ಕ್ರಾಂತಿ ಆಗಿರುವ ದಕ್ಷಿಣ ಕನ್ನಡ ಜಿಲ್ಲೆ, ಅಭಿವೃದ್ಧಿ ಕ್ರಾಂತಿಯನ್ನು ಎದುರು ನೋಡುತ್ತಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು. ಬೆಳುವಾಯಿ ಕಮಲಮ್ಮ ಸಭಾಂಗಣದಲ್ಲಿ ನಡೆದ ಮೂಡುಬಿದರೆ ವಿಧಾನಸಭಾ ಕ್ಷೇತ್ರದ ಶಿರ್ತಾಡಿ ಜಿಲ್ಲಾ ಪಂಚಾಯತ್ ಕ್ಷೇತ್ರದ ಬೂತ್ ಅಧ್ಯಕ್ಷರು ಹಾಗೂ ಸಕ್ರಿಯ ಕಾರ್ಯಕರ್ತರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ತುಳುನಾಡ ಸಂಸ್ಕೃತಿ ಎಲ್ಲರ...

ದೇಶದಲ್ಲಿ ಭಾರತೀಯ ಜನತಾ ಪಾರ್ಟಿ ಪರವಾದ ಅಲೆ : ನಳಿನ್ ಕುಮಾರ್ ಕಟೀಲು

0
ಮಂಗಳೂರು: ಮಹಾ ಚುನಾವಣೆಗೆ ಮೊದಲ ಹಂತ ಹಾಗೂ ಎರಡನೇ ಹಂತದ ನಾಮಪತ್ರ ಸಲ್ಲಿಕೆ ಕೂಡ ಮುಗಿದಿದೆ. ಇಡೀ ದೇಶದಲ್ಲಿ ಭಾರತೀಯ ಜನತಾ ಪಾರ್ಟಿಯ ಪರವಾದ ಅಲೆ ಕಾಣುತ್ತಿದೆ. ದೇಶದ ಜನ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಬಯಸಿದ್ದಾರೆ. ಅಭಿವೃದ್ಧಿಶೀಲ ಭಾರತ ವಿಕಸಿತ ಭಾರತವಾಗಿ ರೂಪುಗೊಳ್ಳುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಜಿಲ್ಲಾ...

ಆರೋಗ್ಯಕ್ಕಿಂತ ಮಿಗಿಲಾದ ಸಂಪತ್ತಿಲ್ಲ: ಶ್ರೀನಿವಾಸ ನಾಯಕ್ ಇಂದಾಜೆ

0
ಕಡಬ: ಆರೋಗ್ಯ ಇದ್ದರೆ ಮಾತ್ರ ಯಾವುದೇ ಕೆಲಸ ಮಾಡಲು ಸಾಧ್ಯ. ನಮ್ಮ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತ್ಯಂತ ಪ್ರಮುಖವಾದುದು. ಮನುಷ್ಯನಿಗೆ ಆರೋಗ್ಯಕ್ಕಿಂತ ಮಿಗಿಲಾದ ಸಂಪತ್ತಿಲ್ಲ ಎಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಹೇಳಿದರು.ಅವರು ಗುರುವಾರ ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಜೇಸಿಐ ಕಡಬ ಕದಂಬ,...

ಕಾಂಗ್ರೆಸ್ ಸರಕಾರಕ್ಕೆ ಆಡಳಿತ ವಿರೋಧಿ ಅಲೆ: ಡಾ. ವೈ ಭರತ್ ಶೆಟ್ಟಿ

0
ಮಂಗಳೂರು: ಕಾಂಗ್ರೆಸ್ ಸರಕಾರ ಹಿಂದಿನ ವಿಧಾನಸಭಾ ಚುನಾವಣೆಯ ಗುಂಗಿನಿಂದಲೇ ಹೊರಬಂದಿಲ್ಲ. ರಾಷ್ಟ್ರೀಯ ಚಿಂತನೆ ಇಲ್ಲದ, ಜಾತಿ ಮತಗಳ ಸಂಕುಚಿತ ಮನಸ್ಥಿತಿಯಿಂದ ಮೇಲೇಳದ ಕಾಂಗ್ರೆಸ್ ಪದೇ ಪದೇ ಮುಗ್ಗರಿಸುತ್ತಿದೆ. ರಾಷ್ಟ್ರೀಯ ಚುನಾವಣೆಯ ರೀತಿಯಲ್ಲಿ ಎದುರಿಸಲು ಸಿದ್ಧವಾಗಿಯೇ ಇಲ್ಲ. ಸಿದ್ಧರಾಮಯ್ಯ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೇ ಆಡಳಿತ ವಿರೋಧಿ ಅಲೆ ಎದುರಿಸುತ್ತಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ...

ಸರ್ವ ಜನಾಂಗದ ಶಾಂತಿಯ ತೋಟ ನಮ್ಮ ಧ್ಯೇಯ:ಪದ್ಮರಾಜ್ ಆರ್. ಪೂಜಾರಿ

0
ಪಂಜ: ದಕ್ಷಿಣ ಕನ್ನಡವನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿ ರೂಪಿಸುವುದೇ ನಮ್ಮ ಧ್ಯೇಯ. ಕೋಮು ದ್ವೇಷದ ಹಣೆ ಪಟ್ಟಿಯನ್ನು ತೆಗೆದು‌ ಹಾಕುವುದು ಇಂದಿನ ಅನಿವಾರ್ಯತೆ ಕೂಡ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗುರುವಾರ ಪಂಜದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.ಕಳೆದ ಕೆಲ ವರ್ಷಗಳಿಂದ ನಮ್ಮ ಜಿಲ್ಲೆಗೆ...

ಲೋಕಸಭಾ ಚುನಾವಣೆ:ಕಾರ್ಮಿಕರಿಗೆ ವೇತನ ಸಹಿತ ರಜೆ

0
ಮಂಗಳೂರು:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಏ.26 ರ ಶುಕ್ರವಾರ ಚುನಾವಣಾ ಮತದಾನ ನಡೆಯಲಿದೆ.ಆ ದಿನದಂದು ಜಿಲ್ಲೆಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳ ಮಾಲೀಕರು ಅರ್ಹ ಮತದಾರರಾಗಿರುವ ಎಲ್ಲಾ ಖಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಒಂದು ದಿನದ...

ಏ. 14: ನಾರಾಯಣ ಗುರು ವೃತ್ತದಿಂದ ಹಂಪನಕಟ್ಟೆ ಸಿಗ್ನಲ್‌ ತನಕ ಪ್ರಧಾನಿ ಮೋದಿ ಅವರ ಬೃಹತ್ ರೋಡ್‌ ಶೋ

0
ಮಂಗಳೂರು: ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸಮಾವೇಶದ ಬದಲು ಸಂಜೆ 5 ಗಂಟೆಗೆ ಬೃಹತ್ ರೋಡ್‌ಶೋ ನಡೆಸಲು ತೀರ್ಮಾನಿಸಲಾಗಿದೆ ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ತಿಳಿಸಿದರು. ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ತುರ್ತು ಸುದ್ದಿಗೋಷ್ಠಿಯಲ್ಲಿ ಬಗ್ಗೆ ಮಾಹಿತಿ ನೀಡಿದ ಅವರು ಏ. 14ಕ್ಕೆ ಸಂಜೆ 5 ಗಂಟೆಗೆ...

ಆಟೋರಿಕ್ಷಾದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದನ ವಶ;ಆರೋಪಿಗಳು ಪರಾರಿ

0
ಬಂಟ್ವಾಳ :ಆಟೋರಿಕ್ಷಾದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದನವನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಪಡಿಸಿಕೊ೦ಡಿದ್ದು ಆರೋಪಿಗಳು ಪರಾರಿಯಾಗಿದ್ದಾರೆ. ಎ.9ರಂದು ರಾತ್ರಿ, ಕಾರಿಂಜ ದರ್ಖಾಸು ಕಡೆಯಿಂದ, ಬರ್ಕಟ ಕ್ರಾಸ್ ಕಡೆಗೆ ಆಟೋರಿಕ್ಷಾದಲ್ಲಿ ದನವನ್ನು ಸಾಗಾಟ ಮಾಡುತ್ತಿದ್ದಾರೆ ಎಂಬುದಾಗಿ ಮಾಹಿತಿ‌ ಬಂದ ಮೇರೆಗೆ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಎಸ್.ಐ ಮೂರ್ತಿರವರು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ, ಆಟೋರಿಕ್ಷಾವನ್ನು ನಿಲ್ಲಿಸುವಂತೆ ಸೂಚಿಸಿದಾಗ...