ಮೇ 15 ರಂದು ʼಗಿಡಿಕೆರೆ ರಾಮಕ್ಕ; ಒಂಜಿ ಚಿರನೆಂಪುʼ ಕಾರ್ಯಕ್ರಮ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳುಪೀಠ, ಶ್ರೀ ಸಂಸ್ಥಾನ ಒಡಿಯೂರು ತುಳು ಅಧ್ಯಯನ ಕೇಂದ್ರ, ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಮಂಗಳೂರು ಸಂಯುಕ್ತ ಆಶ್ರಯದಲ್ಲಿ "ಪಾಡ್ದನದ ಪೆರಿಯಕ್ಕ ಗಿಡಿಕೆರೆ ರಾಮಕ್ಕ; ಒಂಜಿ ಚಿರನೆಂಪು" ಎಂಬ ಕಾರ್ಯಕ್ರಮ ಬುಧವಾರ ಸಂಜೆ ಗಂಟೆ 5:30 ಕ್ಕೆ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು...
ಮನೆಯ ಬೀಗ ಮುರಿದು ಚಿನ್ನಾಭರಣ, ನಗದು ಕಳವು
ವೇಣೂರು : ಮನೆಯ ಬೀಗ ಮುರಿದು ಚಿನ್ನಾಭರಣ, ನಗದು ಕಳವು ಮಾಡಿರುವ ಘಟನೆ ವೇಣೂರು ಕುದ್ಯಾಡಿಯಲ್ಲಿ ನಡೆದಿದೆ.ಕುದ್ಯಾಡಿ ಗ್ರಾಮದ ನಿವಾಸಿ ನೀತಾ ಎ೦ಬವರು ಮೇ 11 ರಂದು ಮದ್ಯಾಹ್ನ ಮನೆಯ ಬಾಗಿಲನ್ನು ಭದ್ರಪಡಿಸಿ, ತವರು ಮನೆಗೆ ಹೋಗಿದ್ದರು ಮೇ 13ರಂದು ಮಧ್ಯಾಹ್ನ, ಅವರ ಮನೆಯ ಬೀಗವನ್ನು ಯಾರೋ ಕಳ್ಳರು ಒಡೆದಿರುವ ಬಗ್ಗೆ ನೆರೆಮನೆಯರವರು ಕರೆ...
ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ನಗರ: ಆಮಂತ್ರಣ ಪತ್ರಿಕೆ ಬಿಡುಗಡೆ
ಮಂಗಳೂರು: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಮಂಗಳೂರು ನಗರ ಘಟಕದ ಪಂಚಮ ವಾರ್ಷಿಕ ಸಂಭ್ರಮವು ಮೇ 23 ಗುರುವಾರ ಸಂಜೆ 3 ರಿಂದ ರಾತ್ರಿ 9ರ ತನಕ ಮಂಗಳೂರು ಪುರ ಭವನದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಎಮ್ ಆರ್ ಪಿ ಎಲ್ ಕಂಟ್ರಾಕ್ಟರ್ ಅಸೋಸಿಯೇಷನ್ ನ ಅಧ್ಯಕ್ಷಬಾಳದ ಗುತ್ತು ಸಂತೋಷ್...
ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ
ಮಂಗಳೂರು.: ಜಿಲ್ಲೆಯಲ್ಲಿ 6ನೇ ಸುತ್ತಿನ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯನ್ನು ಸಮೀಕ್ಷಾ ಕಾರ್ಯದ ಸಂಶೋಧಕರು ಈಗಾಗಲೇ ಪ್ರಾರಂಭಿಸಿದ್ದು, ಒಂದು ತಿಂಗಳ ಅವಧಿಯವರೆಗೆ ಜಿಲ್ಲೆಯ 44 ಗ್ರಾಮಗಳಿಗೆ ಭೇಟಿ ನೀಡಿ ಆಯ್ದ ಕುಟುಂಬಗಳ ಸಮೀಕ್ಷಾ ಕಾರ್ಯವನ್ನು ಮಾಡಲಿದ್ದಾರೆ.
ಹೆಚ್ಚಿನ ಮಾಹಿತಿಗೆ ಸಾರ್ವಜನಿಕರು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಥವಾ ಪಂಚಾಯತ್ ಅಭಿವೃದ್ಧಿ ಅಧಿಕಾರಿ...
ಬೆಳೆ ಹಾನಿ ಪರಿಹಾರ ಪಾವತಿಗೆ ಸಹಾಯವಾಣಿ
ಮಂಗಳೂರು: 2023ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಎಸ್ಡಿಆರ್ಐ, ಎನ್ಡಿಆರ್ಐ ಮಾರ್ಗ ಸೂಚಿಗಳ ಪ್ರಕಾರ ನಿಯಮಾನುಸಾರ ಬೆಳೆ ಹಾನಿ ಪರಿಹಾರವಾಗಿ ಅರ್ಹತೆಯ ಅನುಗುಣವಾಗಿ ಪ್ರತಿ ರೈತರಿಗೆ ರೂ. 2000 ವರೆಗೆ ಪಾವತಿಸಲು ಸರ್ಕಾರವು ಆದೇಶಿಸಿದೆ.ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿ ಆಧಾರದ ಮೇಲೆ ಫ್ರೂಟ್ಸ್ ಐಡಿ ಹೊಂದಿರುವ, ಪಹಣಿ ಜೋಡಣೆಯಾಗಿರುವ ರೈತರಿಗೆ...
ಮಕ್ಕಳಲ್ಲಿ ಮಾನವೀಯ ಗುಣಗಳನ್ನು ಬೆಳೆಸುವುದೇ ನಿಜವಾದ ಶಿಕ್ಷಣ : ಕೆ.ಕೆ ಪೇಜಾವರ
ಮಂಗಳೂರು : ಶಿಕ್ಷಣವು ಯಾವತ್ತಿಗೂ ಮೌಲ್ಯಾಧಾರಿತ ಶಿಕ್ಷಣ ಆಗಿರಬೇಕು .ಮಾನವೀಯ ಗುಣಗಳನ್ನು ಮರು ನೆನಪಿಸುವುದು ಈಗಿನ ಶಿಕ್ಷಣದ ಪ್ರಮುಖ ಕೆಲಸವಾಗಬೇಕು. ಮಾನವೀಯ ಮೌಲ್ಯಗಳನ್ನು ಬೆಳೆಸುವುದೇ ನಿಜವಾದ ಶಿಕ್ಷಣ ಎಂದು ಹಿರಿಯ ಜನಪದ ವಿದ್ವಾಂಸರೂ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯರಾದ ಕೆ.ಕೆ ಪೇಜಾವರರವರು ಹೇಳಿದರು.
ಅವರು ಚಿಣ್ಣರ ಚಾವಡಿ ಮಂಗಳೂರು ಮತ್ತು ಸಂತ ಮದರ್ ತೆರೇಸಾ ವಿಚಾರ ವೇದಿಕೆ...
ಕುಡಿಯಲು ನೀರು ಕೇಳಿ ಚಿನ್ನ ದೋಚಿ ಪರಾರಿ
ಉಪ್ಪಿನಂಗಡಿ:ಮನೆಯ ಅಂಗಳಕ್ಕೆ ಬ೦ದ ಅಪರಿಚಿತ ಓರ್ವ ಗಂಡಸು ಮತ್ತು ಹೆಂಗಸು ಕುಡಿಯಲು ನೀರು ಕೇಳಿ ಚಿನ್ನ ದೋಚಿ ಪರಾರಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯದಲ್ಲಿ ನಡೆದಿದೆ. ಶನಿವಾರ ಕರಾಯ ಗ್ರಾಮದ ನಿವಾಸಿ ಮಹಿಳೆಯೋವ೯ರು ಮನೆಯಲ್ಲಿದ್ದಾಗ, ಮನೆಯ ಅಂಗಳಕ್ಕೆ ಅಪರಿಚಿತ ಓರ್ವ ಗಂಡಸು ಮತ್ತು ಓರ್ವ ಹೆಂಗಸು ಬಂದಿರುತ್ತಾರೆ. ಅವರುಗಳು ಮಾತನಾಡಿ, ಮನೆಯಲ್ಲಿರುವ ಸದಸ್ಯರುಗಳ ಬಗ್ಗೆ...
ರಿಕ್ಷಾ ಡೈರಿ ಲೋಕಾರ್ಪಣೆ
ಮ೦ಗಳೂರು: ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ ಪಶ್ಚಿಮ್ ಟ್ರಸ್ಟ್ ಸಭಾಂಗಣದಲ್ಲಿ ಮೇ 9 ರಂದು ಲೋಕಾರ್ಪನೆಗೊಂಡಿತು. ಹಿರಿಯ ಲೇಖಕಿ ಮತ್ತು ಪ್ರಕಾಶಕಿ ಗ್ಲೇಡಿಸ್ ರೇಗೊ ಇವರು ಪುಸ್ತಕ ಬಿಡುಗಡೆಗೊಳಿಸಿದರು.
ಮುಖ್ಯ ಅತಿಥಿ ಪಶ್ಚಿಮ್ ಟ್ರಸ್ಟ್ ಇದರ ನಿರ್ದೇಶಕ ರೋಹಿತ್ ಸಾಂಕ್ತುಸ್...
ಖೋಟಾ ನೋಟು ಜಾಲ: ಇಬ್ಬರ ಬ೦ಧನ
ಬಂಟ್ವಾಳ : ಖೋಟಾ ನೋಟುಗಳ ವಿನಿಮಯ ಜಾಲವೊ೦ದನ್ನು ಪತ್ತೆಹಚ್ಚಿರುವ ಬಂಟ್ವಾಳ ನಗರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬ೦ಧಿಸಿದ್ದಾರೆ.ಮೇ 10 ರಂದು ರಾತ್ರಿ ಬಿ,ಸಿ.ರೋಡಿನ ಆಸ್ಪತ್ರೆಯ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಕೇರಳ ನೋ೦ದಣಿಯ ಕಾರನ್ನು ಪರಿಶೀಲಿಸಲು ಬಂಟ್ವಾಳ ನಗರ ಠಾಣೆಯ ಪಿ.ಎಸ್.ಐ ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ತೆರಳಿದಾಗ, ಸದ್ರಿ ಕಾರಿನ ಚಾಲಕ ಸೀಟಿನಲ್ಲಿದ್ದಾತ ಹಾಗೂ...
ಲಾಲ್ ಬಾಗ್ ವನಿತಾ ಪಾರ್ಕ್ ನಲ್ಲಿ ಸ್ವಚ್ಚತಾ ಜಾಗೃತಿ ಕಾರ್ಯ ಕ್ರಮ
ಮಂಗಳೂರು:ವನಿತಾ ಪಾರ್ಕ್ ನಲ್ಲಿ ಬೆಸೆಂಟ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಮತ್ತು ನೆಲ್ಲಿಗುಡ್ಡೆ ಪರಿಸರ ಅಧ್ಯಯನ ಕೇಂದ್ರದ ವತಿಯಿಂದ ಶನಿವಾರ ಹಮ್ಮಿಕೊಂಡ ಸ್ವಚ್ಚತಾ ಜಾಗೃತಿ ಕಾರ್ಯಕ್ರಮ ನಗರದ ಲಾಲ್ ಬಾಗ್ ಬಳಿಯ ವನಿತಾ ಪಾರ್ಕ್ ನಲ್ಲಿ ನಡೆಯಿತು.ಇಂಡಿಯನ್ ರೆಡ್ ಕ್ರಾಸ್ ದ.ಕ ಜಿಲ್ಲಾ ಘಟಕದ ಹಿರಿಯ ಸಲಹೆಗಾರರಾದ ಪ್ರಭಾಕರ ಶರ್ಮ ಕಾರ್ಯ ಕ್ರಮಕ್ಕೆ...




