ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಟೆಡ್’ಎಕ್ಸ್
ಬೆಂಗಳೂರು: ‘ಟೆಡ್’ಎಕ್ಸ್ ಎಸ್’ಜೆಯು’ ಬೆಂಗಳೂರು ಈವೆಂಟ್ ಅನ್ನು ಸತ್ಯಂ ಮತ್ತು ವಂಶಿಕಾ ಪರವಾನಿಗೆ ಪಡೆದ ಟೆಡ್’ಎಕ್ಸ್ ತಂಡವು ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿತ್ತು. ‘ಲುಕಿಂಗ್ ಥ್ರೂ ದ ಪ್ರಿಸ್ಮ್’ ಮೂಲಕ ಕಾಣುವ ಥೀಮ್ ನೊಂದಿಗೆ, ಜ್ಞಾನವು ಹೇಗೆ ಕಠಿಣ ಪರಿಕಲ್ಪನೆಗಳನ್ನು ವಿವಿಧ ದೃಷ್ಟಿಕೋನಗಳಲ್ಲಿ ವೈವಿಧ್ಯಮಯಗೊಳಿಸುತ್ತದೆ ಎಂಬುದನ್ನು ತೋರಿಸುವ ಗುರಿಯನ್ನು ಈ ಕಾರ್ಯಕ್ರಮವು ಹೊಂದಿತ್ತು.ಪ್ರತಿಷ್ಠಿತ ಭಾಷಣಕಾರರ...
ಎ. 14 ರಂದು ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ವಾರ್ಷಿಕೋತ್ಸವ
ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ), ಸುರತ್ಕಲ್ ಘಟಕದ ಚತುರ್ಥ ವಾರ್ಷಿಕೋತ್ಸವ ಸಮಾರಂಭವು ಎಪ್ರಿಲ್ 14 ರಂದು ಸಂಜೆ 6.30 ಕ್ಕೆ ಸುರತ್ಕಲ್ ಬಂಟರ ಭವನದ ಬಳಿ ನಡೆಯಲಿದೆ.ಸಮಾರಂಭವನ್ನು ಯಕ್ಷಧ್ರುವ ಯಕ್ಷ ಶಿಕ್ಷಣದ ಪ್ರಧಾನ ಸಂಚಾಲಕ ಪಣಂಬೂರು ವಾಸುದೇವ ಐತಾಳ ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ. ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ...
ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ :ಪೂರ್ವಭಾವಿ ಸಭೆ
ಮ೦ಗಳೂರು: ಪ್ರಧಾನಿ ನರೇಂದ್ರ ಮೋದೀಯವರು ಲೋಕಸಭಾ ಚುನಾವಣಾ ಪ್ರಚಾರದ ಭಾಗವಾಗಿ ಇದೇ ಏಪ್ರಿಲ್ 14 ರಂದು ಮಂಗಳೂರಿಗೆ ಆಗಮಿಸಿ ಬೃಹತ್ ರೋಡ್ ಶೋ ನಲ್ಲಿ ಭಾಗವಹಿಸಲಿರುವ ಹಿನ್ನಲೆಯಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣದ ಪ್ರಮುಖರ ಪೂರ್ವಭಾವಿ ಸಭೆಯನ್ನು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಸಲಾಯಿತು.
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ ಇಡೀ ದೇಶವೇ ಈಗ ಲೋಕಸಭಾ ಚುನಾವಣೆಗೆ...
ಎನ್.ಎಸ್.ಯು.ಐ ಸಂಸ್ಥಾಪನಾ ದಿನಾಚರಣೆ
ಮ೦ಗಳೂರು: ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್.ಎಸ್.ಯು.ಐ)ದ 54ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ದ.ಕ.ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಮಂಗಳವಾರ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದ ಮುಂಭಾಗದಲ್ಲಿಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್...
ಪರಿಸರ ಅಧ್ಯಯನ ಹಾಗೂ ಸಸ್ಯಶಾಸ್ತ್ರ ಪುಸ್ತಕ ಬಿಡುಗಡೆ
ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನ ಆಂತರಿಕ ಗುಣಮಟ್ಟ ಖಾತರಿ ಕೋಶದಿಂದ ಪರಿಸರಸ್ನೇಹಿ ಜೀವನ ಮತ್ತು ಅರೋಗ್ಯಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಿಲಾಗಿತ್ತು.ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಜೀವವಿಜ್ಞಾನ ವಿಭಾಗದ ಪ್ರಾಧ್ಯಾಪಕ ಪ್ರೊ. ಪ್ರಶಾಂತ್ ನಾಯಕ್, ಮಾನವನಆಧುನಿಕ ಜೀವನ ಶೈಲಿ, ನಿರ್ಲಕ್ಷ್ಯತನ ಮತ್ತು ಹವಾಮಾನ ಬದಲಾವಣೆ ಬಗ್ಗೆ ಮಾತನಾಡಿದರು.ಭೂಮಿ ಮೇಲೆ ಕೋಟ್ಯಾಂತರ ಜೀವಿಗಳು ವಾಸವಾಗಿರುವುದು ಎಲ್ಲರಿಗೂ...
ಸೇಂಟ್ ಜೋಸೆಫ್ ವಿಶ್ವವಿದ್ಯಾಲಯ: 24ಗಂಟೆಗಳ ಯಶಸ್ವಿ ಐಟಿ ಹ್ಯಾಕಥಾನ್ – “ಟೆಕ್ ಕ್ವೆಸ್ಟ್”
ಬೆ೦ಗಳೂರು: ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯವು ಏಪ್ರಿಲ್ 5 ಮತ್ತು 6 ರಂದು “ಟೆಕ್ ಕ್ವೆಸ್ಟ್” ಎಂಬ 24-ಗಂಟೆಗಳ ಐಟಿ ಹ್ಯಾಕಥಾನ್ ಅನ್ನು ಯಶಸ್ವಿಯಾಗಿ ನಡೆಸಿತು.ಸಂಸ್ಥೆಯ ಡೀನ್ ಫಾ. ಡೆನ್ಜಿಲ್ ಲೋಬೊ ಎಸ್ಜೆ, ಡಾ. ಬಿ.ಜಿ. ಪ್ರಶಾಂತಿ ಮತ್ತು ಪ್ರೇಮ್ ಸಾಗರ್ ಇವರ ನೇತೃತ್ವದಲ್ಲಿ, ಪ್ರಸಿದ್ಧ ಬ್ರ್ಯಾಂಡ್ಗಳಾದ ಯುನಿಬಿಕ್, ವಂಡರ್’ಲಾ, ಡ್ಯಾನಿಲ್ ವಿಲೋವ್ ಮತ್ತು...
ಚುನಾವಣಾ ಆಯೋಗದ ನಿರ್ದೇಶನ ಪಾಲಿಸಲು ಸಾಮಾನ್ಯ ವೀಕ್ಷಕರ ಕರೆ
ಮಂಗಳೂರು:ಮುಕ್ತ, ಪಾರದರ್ಶಕ, ನಿಷ್ಪಕ್ಷಪಾತ ಹಾಗೂ ಶಾಂತಿಯುತ ಚುನಾವಣೆ ನಡೆಸಲು ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಚುನಾವಣಾ ಆಯೋಗವು ಪ್ರಕಟಿಸಿರುವ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದುದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾ ಸಾಮಾನ್ಯ ವೀಕ್ಷಕರಾದ ಆಕಾಂಕ್ಷ ರಂಜನ್ ಅವರು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಅಭ್ಯರ್ಥಿಗಳಿಗೆ ಸಲಹೆ ನೀಡಿದರು.
ಅವರು ಸೋಮವಾರ...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ: ಅಂತಿಮ ಕಣದಲ್ಲಿ 9 ಅಭ್ಯರ್ಥಿಗಳು
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧೆ ಬಯಸಿ ಉಮೇದುವಾರಿಕೆ ಸಲ್ಲಿಸಿರುವ ಅಭ್ಯರ್ಥಿಗಳ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಏ.8ರ ಸೋಮವಾರ ಪಕ್ಷೇತರ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ್ದ ಸತೀಶ್ ಬೂಡುಮಕ್ಕಿ ಅವರು ನಾಮಪತ್ರ ಹಿಂಪಡೆದುಕೊಂಡಿದ್ದಾರೆ.ಅದರೊಂದಿಗೆ ಅಂತಿಮವಾಗಿ 9 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ.
ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿ ಕಾಂತಪ್ಪ ಅಲಂಗಾರ, ಭಾರತೀಯ ರಾಷ್ಟ್ರೀಯ...
ಏ.14ರಂದು ಮಂಗಳೂರಿನಲ್ಲಿ ಪ್ರಧಾನಿ ಮೋದಿ ರ್ಯಾಲಿ
ಮಂಗಳೂರು: ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ನಗರದ ಬಂಗ್ರಕೂಳೂರಿನ ಗೋಲ್ಡ್ಫಿಂಚ್ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.
ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಚುನಾವಣಾ ಸಮಿತಿಯ ಪ್ರಧಾನ ಸಂಚಾಲಕರ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ: ಪ್ರಯಾಣಿಕರ ಸ೦ಖ್ಯೆ ಶೇ.12.5ರಷ್ಟು ಹೆಚ್ಚಳ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸ೦ಖ್ಯೆಯಲ್ಲಿ ಶೇ.12.5ರಷ್ಟುಹೆಚ್ಚಳವಾಗಿದೆ.
2023-24ರ ಹಣಕಾಸು ವರ್ಷದಲ್ಲಿ ವಿಮಾನ ನಿಲ್ದಾಣವು 20,18,796 ಪ್ರಯಾಣಿಕರನ್ನು ನಿರ್ವಹಿಸಿದೆ, ಹಿಂದಿನ ಹಣಕಾಸು ವರ್ಷದಲ್ಲಿ17,94,054 ಪ್ರಯಾಣಿಕರನ್ನು ನಿರ್ವಹಿಸಿದೆ, ಇದು 12.5% ಬೆಳವಣಿಗೆಯಾಗಿದೆ.
ದೇಶೀಯ ಪ್ರಯಾಣಿಕರ ಸಂಖ್ಯೆ 14,08,300 ಮತ್ತು ಅಂತರರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆ 6,10,496 ಆಗಿದೆ. ದೇಶೀಯ ಪ್ರಯಾಣಿಕರು ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ...








