ಮಂಗಳೂರು ವಿವಿ: ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಸಾಧನೆ

ಮಂಗಳೂರು: ಲುಧಿಯಾನದ ಪಂಜಾಬ್ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆದ ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ತಂಡವು ಭಾಗವಹಿಸಿ ಏಕಾಂಕ ನಾಟಕದಲ್ಲಿ ದ್ವಿತೀಯ ಸ್ಥಾನ, ಪ್ರಹಸನ (Skit) ದಲ್ಲಿ ತೃತೀಯ ಸ್ಥಾನ, ಜಾನಪದ ವಾದ್ಯ ವೃಂದದಲ್ಲಿ ದ್ವಿತೀಯ ಸ್ಥಾನ, ಶಾಸ್ತ್ರೀಯ ಕೊಳಲು ವಾದ್ಯದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಹಾಗೂ...

ಸಂಸ್ಕೃತ ಅಧ್ಯಯನದಿಂದ ಅಪರಿಮಿತ ಜ್ಞಾನ ಸಿದ್ಧಿ: ಡಾ.ಸಚಿನ್ ಕಠಾಳೆ

ಮಂಗಳೂರು : ಸಂಸ್ಕೃತ ಭಾಷೆಯನ್ನು ತಪಸ್ಸಿನ ರೂಪದಲ್ಲಿ ಅಧ್ಯಯನ ಮಾಡುವುದರಿಂದ ಅಪರಿಮಿತ ಜ್ಞಾನ ಸಿದ್ಧಿಯಾಗುತ್ತದೆ.ಸಂಸ್ಕೃತ ಭಾಷೆಯ ಸಂಭಾಷಣೆಯಿಂದ ಮನಸ್ಸಿನ ಸ್ಥಿತಿ ಅತ್ಯಂತ ಶುದ್ಧವಾಗುತ್ತದೆ. ಸಂಸ್ಕೃತ ತಿಳಿದವರು ಎಲ್ಲರ ಜತೆ ಸಂಸ್ಕೃತದಲ್ಲೇ ಸಂಭಾಷಣೆ ಮಾಡುವ ಮೂಲಕ ಭಾಷೆಯನ್ನು ಎಲ್ಲೆಡೆ ಪಸರಿಸಲು ಪ್ರಯತ್ನಿಸಬೇಕು ಎಂದು ಸಂಸ್ಕೃತ ಭಾರತಿಯ ಅಖಿಲ ಭಾರತ ಸಹಪ್ರಶಿಕ್ಷಣ ಪ್ರಮುಖ ಡಾ.ಸಚಿನ್ ಕಠಾಳೆ ಹೇಳಿದರು.ಸಂಸ್ಕೃತ...

ವಿಶ್ವ ಕೊಂಕಣಿ ಕೇಂದ್ರದಲ್ಲಿ ಮೈಕಲ್ ಡಿ ಸೊಜಾ ವಿಶನ್ ಕೊಂಕಣಿ ಪುಸ್ತಕ ಕಾರ್ಯಕ್ರಮ

0
ಮ೦ಗಳೂರು: "ಲೇಖಕರು ವೈಜ್ಞಾನಿಕ ಮನೋಭಾವ, ತಾರ್ಕಿಕತೆ ಮತ್ತು ಸಂವೇದನಾಶೀಲತೆಯನ್ನು ಮೈಗೂಡಿಸಿಕೊಂಡರೆ ಮಾತ್ರ ಉತ್ತಮ ಸಾಹಿತ್ಯ ಕೃ ತಿ ರಚಿಸಲು ಸಾಧ್ಯ. 25 ಮಿಲಿ ಸುಗಂದ ದ್ರವ್ಯ ತಯಾರಿಸಲು ಸಾವಿರಾರು ಹೂವಿನ ಪಕಳೆಗಳನ್ನು ಅರೆಯಬೇಕಾಗುತ್ತದೆಯೋ ಹಾಗೆ ಒಂದು ಸಾಹಿತ್ಯ ಕೃತಿ ರಚನೆಯ ಹಿಂದೆ ಸಾವಿರಾರು ಪುಟಗಳ ಓದು, ಅಭ್ಯಾಸ ಇರುತ್ತದೆ." ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ...

ರಾಜ್ಯದ ಆರ್ಥಿಕತೆ ಹಳ್ಳ ಹಿಡಿಸಿದ ಕಾಂಗ್ರೆಸ್‌ನಿಂದ ಸುಳ್ಳಿನ ಕಂತೆ: ಬಿಜೆಪಿ ವಕ್ತಾರ ಅಶ್ವತ್ಥನಾರಾಯಣ

0
ಮಂಗಳೂರು: ಅಧಿಕಾರಕ್ಕೆ ಬಂದ ಕೇವಲ ನೂರು ದಿನಗಳಲ್ಲೇ ಆಡಳಿತ ವಿರೋಧಿ ಅಲೆಗೆ ಗುರಿಯಾಗಿರುವ ಸರಕಾರ ಯಾವುದಾದರೂ ಇದ್ದರೆ ಅದು ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಮಾತ್ರ ಎಂದು ರಾಜ್ಯ ಬಿಜೆಪಿ ವಕ್ತಾರ ಅಶ್ವತ್ಥನಾರಾಯಣ ಹೇಳಿದರು.ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದು, ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ...

ಮಂಗಳಮುಖಿ ಪರಿವಾರಕ್ಕೂ ಪಟ್ಲ ಫೌಂಡೇಶನಿನ ನೆರವಿನ ಭರವಸೆ : ಪಟ್ಲ ಸತೀಶ್ ಶೆಟ್ಟಿ

0
ಮಂಗಳೂರು: ಸಮಾಜದಲ್ಲಿ ತೃತೀಯಲಿಂಗಿಗಳಾಗಿ ಗೌರವಯುತವಾಗಿ ಜೀವನ ನಡೆಸುತ್ತಿರುವ ಮಂಗಳೂರಿನ ಅಶೋಕನಗರ ದಂಬೇಲಿನ ಮಂಗಳಮುಖಿ ಐಶ್ವರ್ಯ ಪರಿವಾರದ ಸದಸ್ಯರು ಒಟ್ಟು ಸೇರಿ ಕೋಡಿಕಲ್ ಕಟ್ಟೆಯ ಬಳಿ ದ್ವಿತೀಯ ಬಾರಿಗೆ ಪಾವಂಜೆ ಮೇಳದವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟವನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಕಲಾವಿದರ ಕಾಮಧೇನು ಪಟ್ಲ ಸತೀಶ್ ಶೆಟ್ಟಿಯವರು ಪಟ್ಲ ಫೌಂಡೇಶನ್ ಟ್ರಸ್ಟ್ ಮೂಲಕ ಕಲಾವಿದರಿಗೆ...

ಅಧಿಕಾರಿಗಳೊಂದಿಗೆ ಚುನಾವಣಾ ವೀಕ್ಷಕರ ಸಭೆ

0
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ, ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷಗಳ ಚುನಾವಣಾ ಪ್ರಕ್ರಿಯೆ ಮೇಲೆ ನಿಗಾ ಇರಿಸಲು ಜಿಲ್ಲೆಗೆ ನಿಯೋಜಿತರಾಗಿರುವ ಚುನಾವಣಾ ಸಾಮಾನ್ಯ ವೀಕ್ಷಕರಾದ ಆಕಾಂಕ್ಷ ರಂಜನ್ ಮತ್ತು ಚುನಾವಣಾ ವೆಚ್ಚಗಳ ಮೇಲೆ ನಿಗಾ ಇರಿಸಲು ಆಗಮಿಸಿರುವ ವೆಚ್ಚ ವೀಕ್ಷಕ ಮೆರುಗು ಸುರೇಶ್ ಅವರು, ಜಿಲ್ಲೆಯ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ...

ಅಂಚೆ ಮತ ಸೌಲಭ್ಯ: ಏ.10ರೊಳಗೆ ಅರ್ಜಿ ಸಲ್ಲಿಕೆಗೆ ಸೂಚನೆ

0
ಮ೦ಗಳೂರು :ಚುನಾವಣಾ ಕರ್ತವ್ಯದಲ್ಲಿ ನಿಯೋಜಿಸಲ್ಪಟ್ಟ ಸರ್ಕಾರಿ ನೌಕರರಿಗೆ ಅಂಚೆ ಮತ ಪತ್ರದ ಮೂಲಕ ಮತದಾನದ ಸೌಲಭ್ಯ ಒದಗಿಸಲಾಗಿದೆ. ಪ್ರಸ್ತುತ ಮತದಾರರು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಮತದಾರರಾಗಿದ್ದಲ್ಲೀ, ಅಂಚೆ ಮತ ಪತ್ರಕ್ಕಾಗಿ (ಇಆಅ) ನಮೂನೆ 12 ಎ ಅಲ್ಲಿ ಅರ್ಜಿ ಸಲ್ಲಿಸಬೇಕು, ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೊರ ಜಿಲ್ಲೆಯ ಮತದಾರರು ಆಗಿದ್ದಲ್ಲಿ ಅಂಚೆ ಮತ...

ಪ್ರತಿಭೆ ಇದ್ದರಷ್ಟೇ ಸಾಲದು ಪ್ರಯತ್ನ ಬೇಕು: ದೇವದಾಸ್‌ ಕಾಪಿಕಾಡ್‌

ಮಂಗಳೂರು:ವಿದ್ಯಾರ್ಥಿಗಳಲ್ಲಿ ಕೇವಲ ಪ್ರತಿಭೆ ಮಾತ್ರವೇ ಇದ್ದರೆ ಸಾಲದು, ಅದರ ಜೊತೆಗೆ ಪರಿಶ್ರಮವೂಅತ್ಯಂತ ಅಗತ್ಯವಾಗಿ ಬೇಕು ಎಂದು ತುಳು ರಂಗಭೂಮಿ ನಟ ಹಾಗೂ ನಿರ್ದೇಶಕ ಹಾಗೂ ಗಾಯಕ ದೇವದಾಸ್‌ಕಾಪಿಕಾಡ್‌ ಅವರು ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ವಿಶ್ವವಿದ್ಯಾನಿಲಯ ಕಾಲೇಜು ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಏರ್ಪಡಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಸಂಗೀತ ಸ್ವರ್ಧೆಯನ್ನು ಕಾರ್ಯಕ್ರಮದ...

ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ರೂಪ ಚೇತನ್ ಅಧಿಕಾರ ಸ್ವೀಕಾರ

0
ಮಂಗಳೂರು: ಮಂಗಳೂರು ನಗರ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ರೂಪ ಚೇತನ್ ಅವರ ಅಧಿಕಾರ ಸ್ವೀಕಾರ ಹಾಗೂ ಪದಾಧಿಕಾರಿಗಳ ಆದೇಶ ಪತ್ರ ವಿತರಣಾ ಕಾರ್ಯಕ್ರಮ ಶನಿವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಬಳಿಕ ನಗರ ಬ್ಲಾಕ್ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾದ ರಮಣಿ ಉಮೇಶ್, ಮೀನಾ...

ತಪಸ್ಯ ಫೌಂಡೇಷನ್ ಕಾರ್ಯ ಶ್ಲಾಘನೀಯ: ಡಾ. ವಿಜಯ್ ಕುಮಾರ್

0
ಉಳ್ಳಾಲ: ಜೀವನದ ಕೊನೆಯುಸಿರು ಇರುವವರೆಗೂ ಕ್ಯಾನ್ಸರ್ ರೋಗಿಗಳನ್ನು ಗೌರವದಿಂದ ಕಾಣುವುದೇ ಉಪಶಾಮಕ ಆರೈಕೆ ವಾರ್ಡಿನ ಉದ್ದೇಶವಾಗಿದೆ. ತಪಸ್ಯ ಫೌಂಡೇಷನ್ ಹಮ್ಮಿಕೊಂಡಿರುವ ಮಾನವೀಯತೆಯ ಕಾರ್ಯಕ್ಕೆ ಯೆನೆಪೋಯ ಸಂಸ್ಥೆ ಸದಾ ಬೆಂಬಲಿಸುತ್ತದೆ ಎಂದು ಯೆನೆಪೋಯ ಪರಿಗಣಿತ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ| ಎಂ. ವಿಜಯ್ ಕುಮಾರ್ ಹೇಳಿದರು.ಕ್ಯಾನ್ಸರ್ ರೋಗಿಗಳು ಮನೆಮಂದಿಯಿ೦ದ ತಿರಸ್ಕರಿಸಲ್ಪಡುವಾಗ , ಸಲಹಲು ಅಸಾಧ್ಯವಾದಂತಹ ರೀತಿಯಲ್ಲಿ ಇರುತ್ತಾರೆ....