ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ : ಬಿ.ವೈ.ವಿಜಯೇಂದ್ರ
ಮಂಗಳೂರು: ರಾಜ್ಯ ಬರಕ್ಕೆ ಸಿಲುಕಿ ರೈತರು ಸ೦ಕಷ್ಟದಲ್ಲಿದ್ದಾರೆ. ಇದಕ್ಕೆ ಸ್ಪ೦ದಿಸಬೇಕಾದ ಸರಕಾರ ತನ್ನ ಹೊಣೆಗಾರಿಕೆಯನ್ನು ಮರೆತು ಪಕ್ಷ ರಾಜಕಾರಣದಲ್ಲಿ ನಿರತವಾಗಿದೆ.ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಎಂದು ಬಿಜೆಪಿ ರಾಜ್ಯ ಸಮಿತಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.ಮ೦ಗಳೂರಿನಲ್ಲಿ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಬರ ಪರಿಸ್ಥಿತಿಯನ್ನು ಅ೦ದಾಜಿಸಬೇಕಾದ...
ಕೊಂಕಣಿ ಭಾಶಾ ಮಂಡಳ್ ಕರ್ನಾಟಕಕ್ಕೆ ಜೆಸ್ವಿತ್ ಕೊಂಕಣಿ ಸಂಸ್ಥೆಗಳ ಬೆಂಬಲ
ಮಂಗಳೂರು : ಕೊಂಕಣಿ ಮಾತೃಭಾಷೆಯ ಸೇವೆಯಲ್ಲಿ ಹಿರಿಯ ಸಂಸ್ಥೆಗಳು ಎರಡು ಒಟ್ಟಾಗಿದ್ದು ಇದು ಶುಭ ಸೂಚನೆಯಾಗಿದೆ ಎಂದು ರೆ ಫಾ ಮೆಲ್ವಿನ್ ಪಿಂಟೊ ನುಡಿದರು.ಅವರು ಜೆಸ್ವಿತ್ ಶಿಕ್ಷಣ ಸಂಸ್ಥೆಗಳು ಮಂಗಳೂರು ರೆಕ್ಟರ್ ಆಗಿ ಕೊಂಕಣಿ ಭಾಶಾ ಮಂಡಳ್ ಕರ್ನಾಟಕ ಇದರ ಐವತ್ತು ವರ್ಷಗಳ ಆಚರಣೆಗೆ ತಮ್ಮ ದೇಣಿಗೆಯನ್ನು ನೀಡಿ ಮಾತನಾಡಿದರು.ಜನವರಿ ಒಂಭತ್ತು ಪುರಭವನದಲ್ಲಿ ನಡೆಯುವ...
ಎಂಐಟಿಇ ತಾಂತ್ರಿಕ ಶಿಕ್ಷಣ ಸಂಸ್ಥೆ : ವಾರ್ಷಿಕ ಕ್ರೀಡಾಕೂಟ
ಮ೦ಗಳೂರು: ವಿದ್ಯಾರ್ಥಿಗಳಿಗೆ ಪಾಠದ ಜತೆಗೆ ಕ್ರೀಡಾಕೂಟವೂ ನಿಯಮಿತವಾಗಿ ನಡೆಯುತ್ತಿದ್ದರೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ದಿಗೆ ಪೂರಕವಾಗಲಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದರು.ಪಂಪ್ವೆಲ್-ಬಿ.ಸಿ.ರೋಡ್ನ ಎಂಐಟಿಇ ತಾಂತ್ರಿಕ ಶಿಕ್ಷಣ ಸಂಸ್ಥೆ ವತಿಯಿಂದ ಎಕ್ಕೂರು ಮೈದಾನಿನಲ್ಲಿ ಮಂಗಳವಾರ ನಡೆದ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ತಾಂತ್ರಿಕ ಶಿಕ್ಷಣಕ್ಕೆ ಇಂದಿನ ಕಾಲದಲ್ಲಿ ಹೆಚ್ಚು ಅವಕಾಶಗಳು...
ರವಿಕೆ ಪ್ರಸಂಗ ಸಿನಿಮಾ ಶೀಘ್ರದಲ್ಲಿ ಬಿಡುಗಡೆ
ಮ೦ಗಳೂರು:ಕನ್ನಡದಲ್ಲಿ ಭಿನ್ನ-ವಿಭಿನ್ನ ಟೈಟಲ್ಗಳನ್ನಿಟ್ಟುಕೊಂಡು ಸಿನಿಮಾಗಳು ಬರುತ್ತಿವೆ. ಈ ಸಾಲಿಗೆ ಸೇರುವ ಸಿನಿಮಾ 'ರವಿಕೆ ಪ್ರಸಂಗ'. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಸಿನಿಮಾದ ಟೀಸರ್ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ಈಗ ಚಿತ್ರತಂಡ 'ರವಿಕೆ ಥೀಮ್' ಬಿಡುಗಡೆ ಮಾಡಿದ್ದು, ಈ ಥೀಮ್ಗೆ ಸೋಶಿಯಲ್ ಮೀಡಿಯಾ ದಲ್ಲಿ ಅನೇಕರು ರೀಲ್ಸ್ ಶಾರ್ಟ್ಸ್ ಮಾಡುತ್ತಿದ್ದು, ಚಿತ್ರತಂಡ ಖುಷಿಯಾಗಿದೆ. ಸಂತೋಷ ಕೊಡಂಕೇರಿ...
ಉತ್ತರ ಪ್ರದೇಶ ಸ್ಪೀಕರ್ – ಯು.ಟಿ. ಖಾದರ್ ಭೇಟಿ
ಮಂಗಳೂರು: ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಮಂಗಳವಾರ ಉತ್ತರ ಪ್ರದೇಶ ವಿಧಾನ ಸಭಾಧ್ಯಕ್ಷರಾದ ಸತೀಶ್ ಮಹಾನ ಅವರನ್ನು ಭೇಟಿಯಾದರು.ಈ ಸಂದರ್ಭದಲ್ಲಿ ಅವರು ಚರ್ಚಿಸಿ ಅಗತ್ಯ ಮಾಹಿತಿಯನ್ನು ಪಡೆದರು. ಉತ್ತರ ಪ್ರದೇಶ ವಿಧಾನ ಸಭೆಯ ಇತರೆ ಕಾರ್ಯ ಚಟುವಟಿಕೆಗಳ ಬಗ್ಗೆ ಸಹ ಚರ್ಚಿಸಿದರು.ಈ ಸಂದರ್ಭದಲ್ಲಿ ಉತ್ತರ ಪ್ರದೇಶ ವಿಧಾನ ಮಂಡಲದ ಪ್ರಧಾನ...
ಬಜಪೆ: ಜಿಲ್ಲಾಧಿಕಾರಿಗಳಿಂದ ಕಾಮಗಾರಿ ಪರಿಶೀಲನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ-ಹಂತ 4 ರ ಯೋಜನೆಯಡಿ ಮಂಜೂರಾಗಿರುವ ಅನುದಾನದಲ್ಲಿ ಬಜಪೆ ಪಟ್ಟಣ ಪಂಚಾಯಿತಿಗೆ ಮಂಜೂರಾಗಿರುವ ವಿವಿಧ ಕಾಮಗಾರಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಪರಿಶೀಲನೆ ನಡೆಸಿದರು.ರೂ. 90 ಲಕ್ಷಗಳ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಬಸ್ ನಿಲ್ದಾಣದ ಕಾಮಗಾರಿ, ರಸ್ತೆ ಮತ್ತು ಚರಂಡಿಗಳ(ಪಾದಾಚಾರಿ ರಸ್ತೆ ಅಭಿವೃದ್ಧಿ) ಕಾಮಗಾರಿಗಳಿಗೆ ಮೀಸಲಿಟ್ಟ...
ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘ: ನಳಿನ್ ಕುಮಾರ್ ಕಟೀಲ್ ಶ್ಲಾಘನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ಮತ್ತು ಮಾದರಿಯನ್ನು ನೀಡಿದೆ ಎಂದು ಸಂಸದ ನಳಿನ್ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರಿನಕುದ್ಮುಲ್ ರಂಗರಾವ್ ಪುರಭವನದಲ್ಲಿ ನ.21 ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನವನ್ನು...
ಅಸಂಘಟಿತ ಕಾರ್ಮಿಕರಿಗೆ ಯುನಿವರ್ಸಲ್ ಕಾರ್ಡ್: ಸಚಿವ ಸಂತೋಷ್ ಲಾಡ್
ಮಂಗಳೂರು: ಅಸಂಘಟಿತ ಕಾರ್ಮಿಕರಿಗೆ ಯುನಿವರ್ಸಲ್ ಕಾರ್ಡ್ ತರುವ ಚಿಂತನೆ ನಡೆಸಲಾಗಿದ್ದು, ಈ ಬಗ್ಗೆ ಹೊಸ ಕಾಯ್ದೆ ಜಾರಿಗೊಳಿಸುವ ನಿರ್ಧಾರ ಸರಕಾರದ ಮುಂದಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.ಕಾರ್ಮಿಕ ಸಚಿವರಾಗಿ ಮೊದಲ ಬಾರಿಗೆ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನಕ್ಕೆ ಸೋಮವಾರ ಭೇಟಿ ನೀಡಿ ಕಾರ್ಯಕರ್ತರ ಜೊತೆ ಅವರು ಮಾತನಾಡಿದರು.ಸ್ವಿಗ್ಗಿ, ಅಮೆಜಾನ್, ಫಿಪ್ ಕಾರ್ಟ್...
ಭೂಮಿ ಯೋಜನೆ: ದ.ಕ. ಪ್ರಥಮ
ಮಂಗಳೂರು: ಭೂಮಿ ಯೋಜನೆಯಡಿ ಅಕ್ಟೋಬರ್ ತಿಂಗಳಲ್ಲಿ ಜಿಲ್ಲೆಯಲ್ಲಿ ಸಾರ್ವಜನಿಕರಿಂದ ಸ್ವೀಕರಿಸಲಾದ 17149 ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ.ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಆಯುಕ್ತ ಪೆಮ್ಮಲ ಸುನೀಲ್ ಕುಮಾರ್ ಅವರು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ಅಭಿನಂದನಾ ಪತ್ರ ಕಳುಹಿಸಿದ್ದು, ಇದಕ್ಕೆ ಸಹಕರಿಸಿದ...
ತರಬೇತಿ ಜಾಗೃತಿಗೆ ಇವಿಎಂ, ವಿವಿಪ್ಯಾಟ್ ಬಳಕೆ
ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ತರಬೇತಿ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳಿಗಾಗಿ ಶೇಕಡಾ 10 ರಷ್ಟು ಇವಿಎಂ ಮತ್ತು ವಿವಿಪ್ಯಾಟ್ ಗಳನ್ನು ಸೋಮವಾರ ಪಡೀಲ್ ಹೊಸ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಭದ್ರತಾ ಕೊಠಡಿಯಿಂದ ಹೊರತೆಗೆಯಲಾಯಿತು. ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.