ಅಗಲ್ಪಾಡಿಯಲ್ಲಿ ಋಕ್ ಸಂಹಿತಾ ಯಾಗ, ಸಹಸ್ರ ಚಂಡಿಕಾಯಾಗ ಪೂರ್ಣಾಹುತಿ
ಬದಿಯಡ್ಕ: ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರ ಹಾಗೂ ವೇದಮಾತಾ ಟ್ರಸ್ಟ್ ಅಗಲ್ಪಾಡಿಯ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ನಡೆಯುತ್ತಿರುವ ಯಾಗದ ಅಂಗವಾಗಿ ಬುಧವಾರ ಬೆಳಗ್ಗೆ ಋಕ್ ಸಂಹಿತಾ ಯಾಗ ಹಾಗೂ ಸಹಸ್ರ ಚಂಡಿಯಾಗ ಮಹಾಪೂರ್ಣಾಹುತಿ, ಪೂಜೆ ನಡೆಯಿತು.
ಮುಂಜಾನೆ ಅಗ್ನಿ ಪ್ರತಿಷ್ಠೆ ನಡೆದು ಸಹಸ್ರ ಚಂಡಿಕಾಯಾಗ ಪ್ರಾರಂಭವಾಯಿತು. ಮೊದಲು ಋಕ್ ಸಂಹಿತಾ ಯಾಗದ ಪೂರ್ಣಾಹುತಿ ನಡೆದು ಪೂಜೆ...
ಮಂಗಳೂರಿನಿಂದ ಜೆಡ್ಡಾಗೆ ಸಾಪ್ತಾಹಿಕ ವಿಮಾನ ಸ೦ಚಾರ
ಮಂಗಳೂರು,: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಏರ್ ಇಂಡಿಯಾ ಎಕ್ಸ್ಪ್ರೆಸ್ ಸಹಭಾಗಿತ್ವದಲ್ಲಿಸೌದಿ ಅರೇಬಿಯಾದ ಮೆಕ್ಕಾ ಪ್ರಾಂತ್ಯದ ಬಂದರು ನಗರ ಜೆಡ್ಡಾಗೆ ಸಂಪರ್ಕ ಕಲ್ಪಿಸಿದೆ. ಜೆಡ್ಡಾ ಮಂಗಳೂರು ಅಂತರರಾಷ್ಟ್ರೀಯವಿಮಾನ ನಿಲ್ದಾಣದಿಂದ ಸೇವೆ ಸಲ್ಲಿಸುವ ಎಂಟನೇ ಅಂತರರಾಷ್ಟ್ರೀಯ ತಾಣವಾಗಿದೆ. ಮಂಗಳೂರಿನಿಂದ ಜೆಡ್ಡಾಗೆ ಸಾಪ್ತಾಹಿಕ ವಿಮಾನಐಎಕ್ಸ್ 797 ನ ಉದ್ಘಾಟನಾ ಹಂತವು ತಿರುಚಿರಾಪಳ್ಳಿಯಿಂದ ಐಎಕ್ಸ್ 1499 ಆಗಿ ಹಾರಾಟ...
ನಾಮಪತ್ರ ಸಲ್ಲಿಕೆಗೆ ಮುನ್ನ ಕ್ಯಾ. ಬೃಜೇಶ್ ಚೌಟರಿಗೆ ಹರಸಿದ ‘ನಾರೀಶಕ್ತಿ’
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ನಾಳೆ (ಏ.4) ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಮಹಿಳೆಯರು, ತಾಯಂದಿರ ಬೆಂಬಲದ ಸಂಕೇತವಾಗಿ ಚುನಾವಣಾ ಠೇವಣಿಯ ಮೊತ್ತಕ್ಕೆ ಕಿರು ದೇಣಿಗೆಗಳನ್ನು ಸಲ್ಲಿಸಲಾಯಿತು. ಪಕ್ಷದ ಚುನಾವಣಾ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಅಭ್ಯರ್ಥಿ ಕ್ಯಾ. ಚೌಟರಿಗೆ ಮಹಿಳೆಯರು ಆರತಿ ಎತ್ತಿ, ತಿಲಕವಿಟ್ಟು,, ದೇಣಿಗೆ...
ಶಿಬರೂರು ಶ್ರೀ ಕೊಡಮಾಣಿತ್ತಾಯ ಕ್ಷೇತ್ರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ
ಸುರತ್ಕಲ್: ಶಿಬರೂರುನಲ್ಲಿ ಇದೇ ತಿಂಗಳ ಎ.22ರಿಂದ ಆರಂಭಗೊಳ್ಳುವ ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತವನ್ನು ತಂತ್ರಿವರೇಣ್ಯ ವೇದಮೂರ್ತಿ ವೇದವ್ಯಾಸ ತಂತ್ರಿಗಳ ಪೌರೋಹಿತ್ಯದಲ್ಲಿ ಧಾರ್ಮಿಕ ಮುಂದಾಳು ಶೆಡ್ಡೆ ಮಂಜುನಾಥ ಭಂಡಾರಿ ನೆರವೇರಿಸಿದರು.ಶಿಬರೂರು ಶ್ರೀ ಉಳ್ಳಾಯ ಮತ್ತು ಕೊಡಮಣಿತ್ತಾಯ ದೈವಸ್ಥಾನದಲ್ಲಿ ಎ.26 ರಂದು ಬ್ರಹ್ಮಕುಂಭಾಭಿಷೇಕ ಮತ್ತು ನಾಗಮಂಡಲ ನಡೆಯಲಿದೆ. ಬಳಿಕ ಎ.30ರವರೆಗೆ ವಿಶೇಷ ಜಾತ್ರಾ ಮಹೋತ್ಸವ...
ಸಿದ್ದು ಸರಕಾರದಿ೦ದ ರೈತ ವಿರೋಧಿ ನೀತಿ: ಎಸ್.ಆರ್ ಪಾಟೀಲ್ ನಡಹಳ್ಳಿ
ಮಂಗಳೂರು: ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದಾಗ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ, ಕೇಂದ್ರ ಸರಕಾರ ರೈತರಿಗಾಗಿ ನೀಡುತ್ತಿರುವ ರೈತ ಸಮ್ಮಾನ ನಿಧಿಗೆ ರಾಜ್ಯದ ವತಿಯಿಂದ 4,000 ರೂ.ಗಳನ್ನು ಸೇರಿಸಿ ಪ್ರತಿ ರೈತರ ಖಾತೆಗೆ 10,000 ರೂ.ಗಳನ್ನು ಕೊಡಲಾಗುತ್ತಿತ್ತು. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗಲೂ ಇದು ಮುಂದುವರಿದಿತ್ತು. ಆದರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಬಂದ ಕೂಡಲೇ...
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ನಾಮಪತ್ರ ಸಲ್ಲಿಕೆ
ಮಂಗಳೂರು: ಲೋಕಸಭೆ ಚುನಾವಣೆಗೆ ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ಆರ್. ಅವರು ಬುಧವಾರ ನಾಮಪತ್ರ ಸಲ್ಲಿಸಿದರು.
ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಿಂದ ಮಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆಯಲ್ಲಿ ತೆರಳಿದ ಅವರು, ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ನಾಮಪತ್ರ ಸಲ್ಲಿಸಿದರು.ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಹಮ್ಮಿಕೊಂಡ ಮೆರವಣಿಗೆಗೆ ಅವರು ಕೇಂದ್ರದ ಮಾಜಿ ಸಚಿವ...
ಏ.4ರಂದು ಕ್ಯಾ. ಚೌಟ ನಾಮಪತ್ರ ಸಲ್ಲಿಕೆ;ಪಾದಯಾತ್ರೆ ಮೂಲಕ ಬೃಹತ್ ಮೆರವಣಿಗೆಗೆ ಸಿದ್ಧತೆ
ಮಂಗಳೂರು: ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ಏ.4ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರು ತಿಳಿಸಿದರು.
ಕೊಡಿಯಾಲ್ಬೈಲ್ನಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಏ.4ರಂದು...
ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ; ಆರೋಗ್ಯ ಸ್ಥಿರ
ಮಂಗಳೂರು : ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಕಾರಣಗಳ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಏ. 2ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಜರುಗಿದೆ. ಕೂಡಲೇ ಅವರನ್ನು ನಗರದ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. ನಗರದ ಜಿಲ್ಲಾ ಚುನಾವಣಾಧಿಕಾರಿಗಳ...
ಏ. 3ರಂದು ಅಗಲ್ಪಾಡಿಯಲ್ಲಿ ಋಕ್ ಸಂಹಿತಾ ಯಾಗ, ಸಹಸ್ರ ಚಂಡಿಕಾಯಾಗ ಪೂರ್ಣಾಹುತಿ
ಬದಿಯಡ್ಕ: ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರ ಹಾಗೂ ವೇದಮಾತಾ ಟ್ರಸ್ಟ್ ಅಗಲ್ಪಾಡಿಯ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ನಡೆಯುತ್ತಿರುವ ಯಾಗದ ಅಂಗವಾಗಿ ಏ.3ರಂದು ಬೆಳಗ್ಗೆ ಋಕ್ ಸಂಹಿತಾ ಯಾಗ ಹಾಗೂ ಸಹಸ್ರ ಚಂಡಿಯಾಗ ಮಹಾಪೂರ್ಣಾಹುತಿ, ಪೂಜೆ ನಡೆಯಲಿದೆ.
ಮುಂಜಾನೆ 5 ಗಂಟೆಗೆ ಅಗ್ನಿ ಪ್ರತಿಷ್ಠೆ ನಡೆದು ಸಹಸ್ರ ಚಂಡಿಕಾಯಾಗ ಪ್ರಾರಂಭವಾಗಲಿದೆ. ಬೆಳಗ್ಗೆ 10 ಗಂಟೆಗೆ ಋಕ್ ಸಂಹಿತಾ...
ಕ್ಯಾ. ಗಣೇಶ್ ಕಾರ್ಣಿಕ್ ಅವರಿಗೆ ಮಾತೃ ವಿಯೋಗ
ಮಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರ ಮಾತೃಶ್ರೀಯವರಾದ ಶ್ರೀಮತಿ ಅಂಬಾ ಸಾವಿತ್ರಿ ಅವರು ಮಂಗಳವಾರ ಬೆಳಗ್ಗೆ 9:45ರ ವೇಳೆಗೆ ಕಾರ್ಕಳ ತಾಲೂಕು ಕೆರ್ವಾಶೆ ಗ್ರಾಮದ ಸ್ವಗೃಹದಲ್ಲಿ ನಿಧನರಾದರು.
ಅವರಿಗೆ 96 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ಸ್ವಲ್ಪ ಸಮಯದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.
ಹತ್ತು ಮಂದಿ ಮಕ್ಕಳ ತುಂಬು ಸಂಸಾರವನ್ನು ಮುನ್ನಡೆಸಿದ ಅವರಿಗೆ...








