ಮೇ 5 ರಿಂದ ಮಂಗಳೂರು ನಗರದಲ್ಲಿ ಕುಡಿಯುವ ನೀರಿನ ರೇಷನಿಂಗ್

0
ಮಂಗಳೂರು: ಮ೦ಗಳೂರು ನಗರಕ್ಕೆ ಕುಡಿಯುವ ನೀರಿನ ಮೂಲವಾಗಿರುವ ತುಂಬೆ ವೆ೦ಟೆಡ್‌ ಡ್ಯಾ೦ನಲ್ಲಿ ನೀರಿನ ಮಟ್ಟ ತೀವ್ರಗತಿಯಲ್ಲಿ ಇಳಿಕೆಯಾಗುತ್ತಿದ್ದು, ಮೇ 5 ರಿಂದ ಮಂಗಳೂರು ನಗರದಲ್ಲಿ ಕುಡಿಯುವ ನೀರಿನ ರೇಷನಿಂಗ್ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದೆ. ಮಂಗಳೂರು ನಗರ ಪ್ರದೇಶಕ್ಕೆ (ಮಂಗಳೂರು ದಕ್ಷಿಣ) ಮತ್ತು ಸುರತ್ಕಲ್ ಪ್ರದೇಶಕ್ಕೆ (ಮಂಗಳೂರು ಉತ್ತರ) ಪರ್ಯಾಯ ದಿನಗಳಲ್ಲಿ ಕುಡಿಯುವ ನೀರು ಸರಬರಾಜುಗೊಳಿಸಲು...

ಮೌಲಾನ ಆಜಾದ್ ಮಾದರಿ ಶಾಲೆ: ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನ

0
ಮಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗಳೂರು ತಾಲೂಕಿನ ಉಳಾಯಿಬೆಟ್ಟುವಿನ ಮೌಲಾನ ಆಜಾದ್ ಮಾದರಿ ಶಾಲೆಗೆ ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.6 ರಿಂದ 10ನೇ ತರಗತಿವರೆಗೆ ಕನ್ನಡ, ಗಣಿತ ಮತ್ತು ವಿಜ್ಞಾನ ವಿಷಯದಲ್ಲಿ ಬೋಧಿಸಲು ಬಿಎಸ್ಸಿ-ಬಿಎಡ್ ಮತ್ತು ಬಿಎ-ಬಿಎಡ್ ಪದವೀಧರ ಶಿಕ್ಷಕರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಮೊ.ಸಂ: 7022125839 ಹಾಗೂ 9945176137...

ಕುಡಿಯುವ ನೀರು ಪೂರೈಕೆಗೆ ಕ್ರಮವಹಿಸಲು ಜಿಲ್ಲಾಧಿಕಾರಿ ಸೂಚನೆ

0
ಮಂಗಳೂರು: ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮವಹಿಸಿ ನೀರು ಪೂರೈಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಅಧಿಕಾರಿಗಳಿಗೆ ಸೂಚಿಸಿದರು. ನಗರದ ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು ನೀರಿನ ಅನಗತ್ಯ ಬಳಕೆಗೆ ಕಡಿವಾಣ ಹಾಕುವುದು ಅನಿವಾರ್ಯವಾಗಿದೆ. ಈ ಕಾರಣ ನೀರನ್ನು ಅನಗತ್ಯವಾಗಿ...

“ಗಬ್ಬರ್ ಸಿಂಗ್” ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ

ಮಂಗಳೂರು: ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ಚಂದ್ರಶೇಖರ ನಾನಿಲ್, ನಾಗೇಶ್ ಪೂಜಾರಿ ಅರ್ಪಿಸುವ ಸತೀಶ್ ಪೂಜಾರಿ ಬಾರ್ಕೂರು ನಿರ್ಮಾಣದ "ಗಬ್ಬರ್ ಸಿಂಗ್" ತುಳು ಚಲನ ಚಿತ್ರ ಮಂಗಳೂರಿನ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ತೆರೆಕಂಡಿದೆ.ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಟ್ರಸ್ಟಿ ಎಂ ಶೇಖರ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಚಲನ ಚಿತ್ರಕ್ಕೆ ಶುಭ ಹಾರೈಸಿದರು. ಮುಖ್ಯ...

ಕಾಡಿದ ಭಾವದ ಸಣ್ಣ ಎಳೆಯೇ ಕವಿತೆ: ಸ್ಮೃತಾ ಅಮೃತರಾಜ್

ಮಂಗಳೂರು: ಅನುಭವವನ್ನು ಅನುಭಾವಕ್ಕೆ ಇಳಿಸಿದಾಗ ಕವಿತೆ ಹುಟ್ಟಿಕೊಳ್ಳುತ್ತದೆ. ಏಕಾಂತದಲ್ಲಿ ಹುಟ್ಟಿದ ಕವಿತೆ ಲೋಕಾಂತಕ್ಕೆ ನೀಡಿದ ಮೇಲೆ ಅದರ ಕುರಿತು ಮಾತನಾಡುವುದುಅನಾವಶ್ಯಕ ಎಂದು ಕೊಡಗಿನ ಗೌರಮ್ಮ ಪ್ರಶಸ್ತಿ ವಿಜೇತೆ ಸ್ಮೃತಿ ಅಮೃತರಾಜ್ ಅಭಿಪ್ರಾಯಪಟ್ಟರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಕನ್ನಡ ಸಂಘ ಹಾಗೂಕನ್ನಡ ವಿಭಾಗದ ವತಿಯಿಂದ ಆಯೋಜಿಸಿದ್ದ ಕವಿ ಸಮಯ ಕಾರ್ಯಕ್ರಮ ಉದ್ಘಾಟಿಸಿ,...

ಮಾವು ಮತ್ತು ಹಲಸು ಮೇಳ

0
ಮಂಗಳೂರು: ಜಿಲ್ಲೆಯಲ್ಲಿ ರೈತರಿಂದ ಗ್ರಾಹಕರಿಗೆ ನೇರ ಮಾರಾಟ ಶೀರ್ಷಿಕೆ ಅಡಿ ಮಾವು ಮತ್ತು ಹಲಸು ಮೇಳವನ್ನು ಮೇ 5 ರಿಂದ 13 ರವರೆಗೆ ನಗರದ ಕದ್ರಿ ಉದ್ಯಾನವನದಲ್ಲಿ ಆಯೋಜಿಸಲಾಗಿದೆ. ರೈತರು ಮಾವು ಮತ್ತು ಹಲಸು ಮೇಳದಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಸ್ವ ವಿವರಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ನಗರದ ಜಿಲ್ಲಾ ಪಂಚಾಯತ್ ನಲ್ಲಿರುವ...

ಪಂಡಿತ್ ಉಪೇಂದ್ರ ಭಟ್ ಅವರಿಗೆ 75 ನೇ ಹುಟ್ಟುಹಬ್ಬದ ಸನ್ಮಾನ

ಮ೦ಗಳೂರು: ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯ ಸರಕಾರದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ದೈತ್ಯ ಪ್ರತಿಭೆ, ಪಂಡಿತ್ ಭೀಮಸೇನ ಜೋಷಿ ಅವರ ಶಿಷ್ಯ, ಅಸಂಖ್ಯಾತ ಪ್ರಶಸ್ತಿಗಳಿಗೆ ಭಾಜನರಾಗಿರುವ ಪಂಡಿತ್ ಉಪೇಂದ್ರ ಭಟ್ ಅವರ 75 ನೇ ವರ್ಷದ ಜನ್ಮದಿನದ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸಲು ಯೂತ್ ಆಫ್ ಜಿಎಸ್ ಬಿ ವಾಹಿನಿ ಕಾರ್ಯಕ್ರಮವನ್ನು...

ಇಂದಿರಾ ಎಜುಕೇಶನ್ ಟ್ರಸ್ಟ್ ಕಾಲೇಜಿನಲ್ಲಿ ಪದವಿ ದಿನ

0
ಮಂಗಳೂರು: ಮಂಗಳೂರಿನ ಇಂದಿರಾ ಎಜುಕೇಶನ್ ಟ್ರಸ್ಟ್ ಕಾಲೇಜಿನಲ್ಲಿ ಪದವಿ ದಿನವನ್ನು ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಹಾಲ್ ಕಾಂಪ್ಲೆಕ್ಸ್‌ನಲ್ಲಿಏಪ್ರಿಲ್ 30 ರಂದು ಆಚರಿಸಲಾಯಿತು. ಜಿಲ್ಲಾ ವೈದ್ಯಾಧಿಕಾರಿ ಡಾ.ಜೆಸಿಂತಾ ಡಿಸೋಜಾ ಮುಖ್ಯ ಅತಿಥಿಗಳಾಗಿದ್ದರು. ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಉಷಾ ಮುಕ್ಕುಂದ್ ಭಂಡಾರಿ, ಮತ್ತು RGUHS ಅಕಾಡೆಮಿಕ್ ಕೌನ್ಸಿಲ್ ಸದಸ್ಯೆ ಡಾ. ವೈಶಾಲಿ ಅತಿಥಿಗಳಾಗಿದ್ದರು. ಇಂದಿರಾ ಎಜುಕೇಶನಲ್ ಟ್ರಸ್ಟ್‌ನ ಪಿಆರ್‌ಒ...

ಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬ೦ಧನ: ಒಟ್ಟು 16,13 ಲಕ್ಷ ರೂ ಮೌಲ್ಯದ ಸೊತ್ತು ವಶ

ಮಂಗಳೂರು:ಮಂಗಳೂರು ನಗರದ ಕೋಟೆಕಾರ್ ಬೀರಿ ಬಳಿಯ ಮನೆಯೊಂದರಲ್ಲಿ ಮಾದಕ ವಸ್ತುಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನುಮಂಗಳೂರು ಸಿಸಿಬಿ ಪೊಲೀಸರು ಬುಧವಾರ ಬ೦ಧಿಸಿದ್ದಾರೆ.ಉಳ್ಳಾಲ ಬಸ್ತಿಪಡ್ಪು ನಿವಾಸಿ ಮೊಹಮ್ಮದ್ ಇಶಾನ್( 35 ) ಹಾಗೂ ಉಳ್ಳಾಲ ಅಕ್ಕರೆಕೆರೆ ನಿವಾಸಿ ಜಾಫರ್ ಸಾಧಿಕ್( 35 ) ಬ೦ಧಿತ ಆರೋಪಿಗಳು.ಆರೋಪಿಗಳಿ೦ದ ಒಟ್ಟು 16,13,800 ರೂ ಮೌಲ್ಯದ ಸೊತ್ತು ವಶ ಪಡಿಸಿಕೊಳ್ಳಲಾಗಿದೆ. ಮಂಗಳೂರು...

ಫಾದರ್ ಮುಲ್ಲರ್ ಹೋಮಿಯೋಪತಿಕ್ ವೈದ್ಯಕೀಯ ಕಾಲೇಜು, ಆಸ್ಪತ್ರೆ -ವಿಶ್ವ ಹೋಮಿಯೋಪತಿ ದಿನಾಚರಣೆ

0
ಮ೦ಗಳೂರು: ಹೋಮಿಯೋಪತಿಯನ್ನು ವೈಜ್ಞಾನಿಕ ವಿಚಾರಗಳೊಂದಿಗೆ ಜನರಿಗೆ ಪ್ರಸ್ತುತಪಡಿಸುವಲ್ಲಿ ಫಾದರ್ ಮುಲ್ಲರ್ ಸಂಸ್ಥೆ ಯಶಸ್ವಿ ಹೆಜ್ಜೆಯನ್ನಿಟ್ಟಿದ್ದು,ವಿದ್ಯಾರ್ಥೀಗಳು ಪ್ರಸ್ತುತತೆಯನ್ನು ಅಳವಡಿಸಿ ಅಧ್ಯಯನದೊಂದಿಗೆ ಸಂಶೋಧನೆ ನಡೆಸುವ ಮನೋಭಾವ ಬೆಳೆಸಿಕೊಂಡಾಗ ಜೀವನದಲ್ಲಿ ಯಶಸ್ಸು ಸಾಧ್ಯ ಎಂದು ಸಿಎಜಿ ಇಂಡಿಯಾದ ಸೀನಿಯರ್ ಅಕೌಂಟೆಂಟ್ ಜನರಲ್ ಡಾ. ರಾಹುಲ್ ಪಿ. ಹೇಳಿದರು.ಹೋಮಿಯೋಪತಿ ಜನಕ ಡಾ. ಸ್ಯಾಮುವೆಲ್ ಹಾನ್ನಿಮನ್ 269ನೇ ಜನ್ಮದಿನದ ಸ್ಮರಣಾರ್ಥ ದೇರಳಕಟ್ಟೆಯ...