ಸ್ಕೇಟಿಂಗ್: ಅನಘಾ ಮತ್ತು ಆರ್ನಾ ಸಾಧನೆ
ಮಂಗಳೂರು: ದಕ್ಷಿಣ ಕನ್ನಡ ರೋಲರ್ ಸ್ಪೋಟ್ಸ್ ಅಸೋಸಿಯೇಶನ್ ಮಂಗಳೂರು ನೇತೃತ್ವದಲ್ಲಿ ನ. 9ರಿಂದ 12ರ ವರೆಗೆ ಮಂಗಳೂರಿನಲ್ಲಿ ನಡೆದ 11ರಿಂದ 14 ವಯೋಮಿತಿಯ 39ನೇ ಕರ್ನಾಟಕ ಸ್ಟೇಟ್ ಸೆಲೆಕ್ಷನ್ ಟ್ರೇಲ್ಸ್ ರೋಲರ್ ಸ್ಕೇಟಿಂಗ್ ಚಾಂಪಿಯನ್ಶಿಪ್ನಲ್ಲಿ ಅನಘಾ ರಾಜೇಶ್ ಅವರು 3,000 ಮೀ ರೋಡ್ ರೇಸ್ ಹಾಗೂ 1000 ಮೀ. ರಿಂಕ್ ರೇಸ್ನಲ್ಲಿ 2 ಬೆಳ್ಳಿ,...
ಮೋಟಾರ್ ಸೈಕಲ್ ಗೆ ಗೂಡ್ಸ್ ಲಾರಿ ಡಿಕ್ಕಿ; ಸವಾರ ಸಾವು
ಬಂಟ್ವಾಳ: ಮೋಟಾರ್ ಸೈಕಲ್ ಗೆ ಗೂಡ್ಸ್ ಲಾರಿ ಡಿಕ್ಕಿಹೊಡೆದು ಸ೦ಭವಿಸಿದ ಅಪಘಾತದಲ್ಲಿ ಮೋಟಾರ್ ಸೈಕಲ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಕಳ್ಳಿಗೆ ಗ್ರಾಮದ ಬ್ರಹ್ಮರಕೂಟ್ಲು ಎಂಬಲ್ಲಿ ಮ೦ಗಳವಾರ ರಾತ್ರಿಸ೦ಭವಿಸಿದೆ. ಪ್ರತೀಕ್ಷಾ ಪೂಜಾರಿ ಮೃತಪಟ್ಟವರು.ಗೂಡ್ಸ್ ಲಾರಿಯನ್ನು ಚಾಲಕ ಕನಕರಾಜ್ ಎಂಬವರು ದುಡುಕುತನ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಹೋಗಿ, ಮೋಟಾರ್ ಸೈಕಲ್ ಗೆ ಡಿಕ್ಕಿ ಹೊಡೆದಿದ್ದು...
ವಿಜಯೇಂದ್ರಗೆ ಶುಭ ಹಾರೈಸಿದ ಡಿ.ವೇದವ್ಯಾಸ್ ಕಾಮತ್
ಮಂಗಳೂರು :ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಸಂಘಟಿಸಿ ಸಮರ್ಥವಾಗಿ ಮುನ್ನಡೆಸಿದ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯಾಧ್ಯಕ್ಷದ ಸ್ಥಾನದ ಜವಾಬ್ದಾರಿಯನ್ನು ಯುವ ನಾಯಕ ವಿಜಯೇಂದ್ರ ಯಡಿಯೂರಪ್ಪ ನವರಿಗೆ ಹಸ್ತಾಂತರಿಸಿದ್ದು ನೂತನ ರಾಜ್ಯಾಧ್ಯಕ್ಷರಿಗೆ ಹಾರ್ದಿಕ ಅಭಿನಂದನೆಗಳು ಎಂದು ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ತಿಳಿಸಿದರು.ಬೆಂಗಳೂರಿನ ರಾಜ್ಯ ಬಿಜೆಪಿ...
ದೇಶ ವಿದೇಶಗಳಲ್ಲಿ ಬಂಟರ ಕೊಡುಗೆ ಅನನ್ಯ: ಕೆ ಪ್ರಕಾಶ್ ಶೆಟ್ಟಿ
ಮಂಗಳೂರು: ದೇಶ ವಿದೇಶಗಳಲ್ಲಿ ಬಂಟರ ಕೊಡುಗೆ ಅನನ್ಯವಾಗಿದೆ. ಕೃಷಿ ಪರಂಪರೆಯಿಂದ ಬಂದ ಬಂಟ ಸಮುದಾಯ ಪವಿತ್ರವಾದ ದೀಪಾವಳಿ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುತ್ತಾರೆ. ಈ ನಿಟ್ಟಿನಲ್ಲಿ ಬಂಟ್ವಾಳ ಬಂಟರ ಸಂಘ ಯುವ ವಿಭಾಗದ ಅಧ್ಯಕ್ಷ ನಿಶಾನ್ ಆಳ್ವ ಇವರ ನೇತೃತ್ವದಲ್ಲಿ ದೀಪಾವಳಿ ಹಬ್ಬವನ್ನು ಉತ್ತಮವಾಗಿ ನಡೆಸಿದ್ದಾರೆ ಎಂದು ಎಂಆರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ...
ನೆಹರೂ ಮೈದಾನ: ಚೂರಿ ಇರಿತ
ಮಂಗಳೂರು: ವ್ಯಕ್ತಿಗೆ ಮೂವರು ಚೂರಿಯಿ೦ದ ಇರಿದು ಗ೦ಭೀರ ಗಾಯಗೊಳಿಸಿದ ಘಟನೆ ನಗರದ ನೆಹರೂ ಮೈದಾನ್ ನ ಪುಟ್ಟಾಲ್ ಗ್ರೌಂಡ್ ನಲ್ಲಿ ಸೋಮವಾರ ನಡೆದಿದೆ. ಗುನ್ನು ಚೌದರಿ ಎಂಬಾತ ಗಾಯಗೊ೦ಡ ವ್ಯಕ್ತಿ.ಗುನ್ನು ಚೌದರಿ ಸೋಮವಾರ ಮಧ್ಯಾಹ್ನ ಸುಮಾರು 1-30 ಗಂಟೆಗೆ ಪುಟ್ಟಾಲ್ ಗ್ರೌಂಡ್ ನ ಪುಟ್ ಪಾತ್ ಮೇಲೆ ಕುಳಿತುಕೊಂಡಿದ್ದ. ಆ ವೇಳೆ ಅಲ್ಲಿಗೆ ಬಂದ...
ಜನವರಿ 24 ರಿಂದ ದ್ವಿತೀಯ ವರ್ಷದ “ಸ್ಟ್ರೀಟ್ ಫುಡ್ ಫಿಯೆಸ್ಟ”
ಮ೦ಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಈ ಬಾರಿಯ ದ್ವಿತೀಯ ವರ್ಷದ "ಸ್ಟ್ರೀಟ್ ಫುಡ್ ಫಿಯೆಸ್ಟ"ವು 2024 ರ ಜನವರಿ 24 ರಿಂದ ಐದು ದಿನಗಳ ಕಾಲ ನಡೆಯಲಿದೆ.ಸ್ಟ್ರೀಟ್ ಫುಡ್ ಫಿಯೆಸ್ಟಾದ ಲಾಂಛನವನ್ನು ಅತ್ಯಂತ ವಿಶಿಷ್ಟ ರೀತಿಯಲ್ಲಿ ತಯಾರಿಸಲಾಗಿದ್ದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮ೦ಗಳವಾರ ಬಿಡುಗಡೆಗೊಳಿಸಿದರು.
ಈ ಉತ್ಸವವು "ಕರಾವಳಿ ವಸ್ತು ಪ್ರದರ್ಶನ ಮೈದಾನದಿಂದ...
ಜಿಲ್ಲಾ ಕಾಂಗ್ರೆಸ್ ವತಿಯಿಂದ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನಾಚರಣೆ
ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ದೇಶದ ಮೊದಲ ಪ್ರಧಾನಿ‡ ಭಾರತ ರತ್ನ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನಾಚರಣೆ ಮಂಗಳವಾರ ನಗರದ ನೆಹರೂ ಮೈದಾನದಲ್ಲಿ ನಡೆಯಿತು.ನೆಹರೂ ಪ್ರತಿಮೆಗೆ ಪುಷ್ಪಾರ್ಚನೆಗೈದು ಮಾತನಾಡಿದ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ನೆಹರೂ ಅವರು ಸ್ವಾತಂತ್ರ್ಯದ ನಂತರ ಭವ್ಯ ಭಾರತದ ಭವಿಷ್ಯಕ್ಕೆ ಸುಭದ್ರ ಅಡಿಪಾಯ ಹಾಕಿದರು.ಆರ್ಥಿಕ,...
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಗೋಪೂಜೆ,ಲಕ್ಷ್ಮೀ ಪೂಜೆ
ಮಂಗಳೂರು: ನಗರದ ಕೊಡಿಯಾಲ್ಬೈಲ್ನಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆ ಗೋ ಪೂಜೆ,ಲಕ್ಷ್ಮೀ ಪೂಜೆ ಜರಗಿತು.ಬಿಜೆಪಿ ಕಚೇರಿ ಮುಂಭಾಗದಲ್ಲಿ ಗೋವಿಗೆ ಪೂಜೆ ನಡೆಯಿತು. ಗೋವಿಗೆ ಹಾರಾರ್ಪಣೆಗೈದು, ತಿಲಕವಿಟ್ಟು ,ಆರತಿ ಬೆಳಗಿ ಪೂಜೆ ನೆರವೇರಿಸಿ ಗೋಗ್ರಾಸ ನೀಡಲಾಯಿತು.ಬಳಿಕ ಬಿಜೆಪಿ ಕಚೇರಿಯಲ್ಲಿ ಲಕ್ಷ್ಮೀ ಪೂಜೆ ನೆರವೇರಿತು.
ಪೂಜೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ...
ಭಾರತ ಸೇವಾದಳ ವತಿಯಿಂದ ನೆಹರೂ ಜನ್ಮದಿನಾಚರಣೆ ಹಾಗೂ ಮಕ್ಕಳ ದಿನಾಚರಣೆ
ಮಂಗಳೂರು: ಭಾರತ ಸೇವಾದಳ ವತಿಯಿಂದ ನ. 14ರಂದು ನಗರದ ಪಾಂಡೇಶ್ವರದಲ್ಲಿರುವ ಯೂನಿಯನ್ ಬ್ಯಾಂಕ್ ಎದುರುಗಡೆ ಇರುವ ನೆಹರೂ ಪಾರ್ಕ್ ನಲ್ಲಿ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂರವರ ಜನ್ಮದಿನಾಚರಣೆ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಮಂಗಳೂರು ತಾಲೂಕು ಸೇವಾದಳ ಅಧ್ಯಕ್ಷ ಪ್ರಭಾಕರ್ ಶ್ರೀಯನ್ ಮಾತನಾಡಿ, ನೆಹರೂರವರು ಪ್ರಧಾನಿಯಾಗಿ ದೇಶಕ್ಕೆ ಅನೇಕ ಯೋಜನೆಗಳನ್ನು...
ಸಂಚಾರ ನಿಯಮ ಉಲ್ಲ೦ಘನೆ: ಒ೦ದು ವಾರದಲ್ಲಿ 2543 ಪ್ರಕರಣ ದಾಖಲು
ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ರಸ್ತೆಗಳಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ ವಾಹನ ಚಾಲಕರ ವಿರುದ್ದ ದಿನಾಂಕ 5-11-2023 ರಿಂದ 12-11-2023 ರ ವರೆಗೆ ಒಟ್ಟು 2543 ಪ್ರಕರಣಗಳನ್ನು ದಾಖಲಿಸಲಾಗಿದೆ.
ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಾಲನೆ , ಮದ್ಯಪಾನ ಮಾಡಿ ವಾಹನ ಚಾಲನೆ ಹಾಗೂ ಸಂಚಾರ ನಿಯಮ...