ರಾಜ್ಯದ ಆರ್ಥಿಕ ನಿರ್ವಹಣೆಯಲ್ಲಿ ಸಿಎಂ ಸಿದ್ದರಾಮಯ್ಯ ವಿಫಲ: ಪ್ರತಾಪ್ ಸಿಂಹ ನಾಯಕ್

0
ಮಂಗಳೂರು: ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಂಪೂರ್ಣ ಸೋತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅದನ್ನು ಮರೆಮಾಚಲು ಕೇಂದ್ರ ಸರಕಾರವನ್ನು ದೂರುವ ನಾಟಕ ಆಡುತ್ತಿದ್ದಾರೆ ಎಂದು ವಿಧಾನ ಪರಿಷತ್‌ ಶಾಸಕ ಪ್ರತಾಪ್ ಸಿಂಹ ನಾಯಕ್ ಹೇಳಿದರು. ದಕ್ಷಿಣ ಜಿಲ್ಲಾ ಬಿಜೆಪಿಯ ಲೋಕಸಭಾ ಚುನಾವಣೆ ಕಾರ್ಯಾಲಯದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಅವರು ತಮ್ಮ ತಪ್ಪು ಮುಚ್ಚಿಕೊಳ್ಳಲು ದಿನಕ್ಕೊಂದು ನಾಟಕವಾಡುತ್ತಿದ್ದಾರೆ...

ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದು ಹೇಳಿದ್ದಕ್ಕೆ ಕತ್ತಿಯಿಂದ ಹಲ್ಲೆ!

0
ಕಡಬ :ಸಣ್ಣ ಮಗು ಮಲಗಿದೆ; ಜೋರಾಗಿ ಮಾತನಾಡಬೇಡಿ ಎಂದು ಹೇಳಿದ್ದಕ್ಕೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಕಡಬದ ಬಳ್ಪದಲ್ಲಿ ನಡೆದಿದೆ. ಕಡಬ ನಿವಾಸಿ ರಮೇಶ್‌ ಕೆ. ಹಲ್ಲೆಗೊಳಗಾದವರು.ಸುಂದರ ಹೊಸ್ಮಠ ಹಲ್ಲೆ ನಡೆಸಿದ ಆರೋಪಿ.ರಮೇಶ್‌ ಹೆಂಡತಿ ಮತ್ತು ಸಣ್ಣ ಮಗನೊಂದಿಗೆ ಬಳ್ಪದಲ್ಲಿ ವಾಸವಾಗಿದ್ದು ಮ೦ಗಳವಾರ ಸಂಜೆ ಮನೆಯಲ್ಲಿರುವಾಗ, ಸಂಬಂಧಿಕ ಆರೋಪಿ ಸುಂದರ ಹೊಸ್ಮಠ ಮನೆಗೆ ಬಂದಿದ್ದ....

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಸೆರೆ

0
ಮಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ಮಂಗಳೂರು ನಗರಕ್ಕೆ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 6.325 ಕೆ ಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.ವಾಮಂಜೂರು ಪೆದಮಲೆ ನಿವಾಸಿ, ಪ್ರಸ್ತುತ ನೀರುಮಾರ್ಗ ಜಂಕ್ಷನ್ ಬಳಿ ವಾಸವಿರುವ ನಿಶಾಂತ್ ಶೆಟ್ಟಿ(35) ಬ೦ಧಿತ ಆರೋಪಿ. ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾವನ್ನು ಖರೀದಿಸಿಕೊಂಡು...

ಅಗಲ್ಪಾಡಿ; ಗಣಪತಿಯಾಗದ ಪೂರ್ಣಾಹುತಿ, ಋಕ್ ಸಂಹಿತಾ ಯಾಗ ಪ್ರಾರಂಭ

0
ಬದಿಯಡ್ಕ: ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಹಾಗೂ ವೇದಮಾತಾ ಟ್ರಸ್ಟ್ ಅಗಲ್ಪಾಡಿ ಇದರ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆಯುವ ಋಕ್ ಸಂಹಿತಾ ಯಾಗ ಐಕ್ಯಮತ್ಯ ಹೋಮ, ರುದ್ರ ಹೋಮ, ಧನ್ವಂತರಿ ಹೋಮ ಮತ್ತು ಸಹಸ್ರ ಚಂಡಿಕಾ ಯಾಗಗಳ ನಾನಾ ವೈಧಿಕ ಕಾರ್ಯಕ್ರಮಗಳಿಗೆ ಬುಧವಾರ ಚಾಲನೆ ನೀಡಲಾಯಿತು. ಮಂಗಳವಾರ ಸಂಜೆ ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ನಡೆದು ಗೋಧೂಳಿ...

ಮ೦ಗಳೂರು: ಸದ್ಯ ನೀರಿನ ಅಭಾವ ಇಲ್ಲ; ಲಭ್ಯತೆ ಬಗ್ಗೆ ನಿಗಾ: ಜಿಲ್ಲಾಧಿಕಾರಿ

0
ಮ೦ಗಳೂರು: ಮ೦ಗಳೂರು ನಗರದಲ್ಲಿ ಸದ್ಯ ಕುಡಿಯುವ ನೀರಿನ ಸಮಸ್ಯೆ ಎದುರಾಗಿಲ್ಲ. ಆದರೆ ಸ೦ಭಾವ್ಯ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ತು೦ಬೆಯಲ್ಲಿ ನೀರಿನ ಪ್ರಮಾಣದ ಮೇಲೆ ನಿರ೦ತರ ನಿಗಾ ಇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ತುಂಬೆಯಲ್ಲಿ ಬುಧವಾರ ನೀರಿನ ಪ್ರಮಾಣ 5.48 ಮೀಟರ್...

12,797 ಲೀಟರ್ ಅಕ್ರಮ ಮದ್ಯ ವಶ

0
ಮಂಗಳೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾ.27 ರವರೆಗೆ 41,68,815 ರೂ.ಗಳ ಮೌಲ್ಯದ 12,797 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ. 5,94,950 ರೂ.ಗಳ ಮೌಲ್ಯದ 1.97 ಕೆಜಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 184 ಎಫ್ ಐ ಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ...

ಎಸ್ ಎಸ್ ಎಲ್ ಸಿ ಪರೀಕ್ಷೆ: ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ

0
ಮಂಗಳೂರು: ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯುತ್ತಿದ್ದು, ಮಂಗಳೂರು ನಗರದ ಕಪಿತಾನಿಯೋ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಬುಧವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಭೇಟಿ ನೀಡಿ ಪರಿಶೀಲಿಸಿದರು.ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತಿ ಹೆಚ್ಚು 432 ವಿದ್ಯಾರ್ಥಿಗಳು 19 ಕೊಠಡಿಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ. ಈ ಸಂದರ್ಭದಲ್ಲಿ ಹಲವು ಕೊಠಡಿಗಳಿಗೆ ಭೇಟಿ ನೀಡಿ ಜಿಲ್ಲಾಧಿಕಾರಿಯವರು, ನಂತರ...

ಲೋಕಸಭಾ ಚುನಾವಣೆ:ಗುರುವಾರದಿ೦ದ ನಾಮಪತ್ರ ಸಲ್ಲಿಕೆ ಆರ೦ಭ

0
ಮ೦ಗಳೂರು:ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿ 17-ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಮಾ.28ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಗುರುವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. .ಎ.4 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ ಎ೦ದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಹಿಲನ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಏ.5ರಂದು ನಾಮಪತ್ರ ಪರಿಶೀಲನೆ, ಏ.8ರಂದು ನಾಪಪತ್ರ ವಾಪಸ್ ಪಡೆಯಲು ಕೊನೆಯ ದಿನ. ಏ.26ರಂದು ಚುನಾವಣಾ ಮತದಾನ...

ಮೌನ ದೊಳಗಿನ ಮಾತು ‘ ಕವನ ಸಂಕಲನದ ಬಿಡುಗಡೆ

0
ಮ೦ಗಳೂರು: ಅಮೃತ ಪ್ರಕಾಶನ ಪತ್ರಿಕೆವತಿಯಿಂದ ಸರಣಿ ಕೃತಿ ಬಿಡುಗಡೆ 39ನೇ ಕೃತಿ ಸಪ್ನ ದಿನಕರ್ ಅವರ ಮೌನದೊಳಗಿನ ಮಾತು ' ಕವನ ಸಂಕಲನವನ್ನು ಲೇಖಕಿ, ವಿಮರ್ಶಕಿ ವಿದ್ಯಾ ನಾಯಕ್ ಬಿಡುಗಡೆಗೊಳಿಸಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೆಸ್ ಕ್ಲಬ್ ಮಂಗಳೂರು ಅಧ್ಯಕ್ಷರಾದ ಪಿ.ಬಿ ಹರೀಶ್ ರೈ ವಹಿಸಿದರು. ಮುಖ್ಯ ಅತಿಥಿಗಳಾಗಿ ಗಣ್ಯರಾದ ಯುಗ ಪುರುಷ ಪತ್ರಿಕೆ ಸಂಪಾದಕ...

ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ

0
ಬೆಳ್ತಂಗಡಿ: ಕಾಂಗ್ರೆಸ್'ನ ಲೋಕಸಭಾ ಚುನಾವಣಾ ಕಚೇರಿಯನ್ನು ಬೆಳ್ತಂಗಡಿ ಹೇರಾಜೆ ಕಾಂಪ್ಲೆಕ್ಸ್'ನಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಚುನಾವಣಾ ಉಸ್ತುವಾರಿ ರಮಾನಾಥ ರೈ ಉದ್ಘಾಟಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಬೆಳ್ತಂಗಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್...