ಜನರ ಪರವಾಗಿ ಸರ್ಕಾರವನ್ನು ಪ್ರಶ್ನಿಸುವುದು ತಪ್ಪೇ?: ಶಾಸಕ ಕಾಮತ್ ಪ್ರಶ್ನೆ

0
ಮ೦ಗಳೂರು: ಜಿಲ್ಲೆಯಲ್ಲಿ ಮರಳು ಸಮಸ್ಯೆ ತೀವ್ರವಾಗಿದ್ದು, ಜನತೆ ಅದರಿಂದ ತೀವ್ರ ತೊಂದರೆ ಅನುಭವಿಸುತ್ತಿರುವಾಗ ಕ್ಷೇತ್ರದ ಒಬ್ಬ ಜವಾಬ್ದಾರಿಯುತ ಶಾಸಕನಾಗಿ ಸರ್ಕಾರದ ಗಮನಕ್ಕೆ ತರುವುದು ನನ್ನ ಕರ್ತವ್ಯ. ಆದರೆ ಕಾಂಗ್ರೆಸ್ ನಾಯಕರಿಗೆ ಅದು ತಪ್ಪಾಗಿ ಕಂಡಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. ಕಾಂಗ್ರೆಸ್ ನಾಯಕರು ಈ ವಿಷಯದಲ್ಲಿ ಕನಿಷ್ಠ ಜ್ಞಾನವನ್ನಾದರೂ ಬೆಳೆಸಿಕೊಳ್ಳಬೇಕಾಗಿದೆ. ಆಡಳಿತ ಪಕ್ಷದಲ್ಲಿ...

ದ.ಕ ಜಿಲ್ಲಾ ಸಮ್ಮೇಳನದ ಲಾಂಛನ ಬಿಡುಗಡೆ

0
ಬೆಳ್ತಂಗಡಿ:ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದವತಿ ಯಿಂದ ನ.21ರಂದು ಮಂಗಳೂರಿನ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ನಡೆಯಲಿರುವ 4 ನೆ ಜಿಲ್ಲಾ ಸಮ್ಮೇಳನದ ಲಾಂಛನ ವನ್ನು ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ರಾಜ್ಯ ಸಭಾಸ ದಸ್ಯರಾದ ಶ್ರೀ. ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆ ಗೊಳಿಸಿ ಶುಭ ಹಾರೈಸಿದರು.ದ.ಕ ಜಿಲ್ಲಾ...

ಹಿರಿಯರ ಕ್ರೀಡಾಕೂಟದಲ್ಲಿ 2 ಚಿನ್ನ ಪದಕ; ರಾಜ್ಯಮಟ್ಟಕ್ಕೆ ಆಯ್ಕೆ

0
ಮಹಾನಗರ :ಇತ್ತೀಚೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಜರಗಿದ ದಕ್ಷಿಣ ಕನ್ನಡ ಜಿಲ್ಲಾ ಮಾಸ್ಟರ್ ಆಥ್ಲೇಟಿಕ್ ಹಿರಿಯರ ಕ್ರೀಡಾಕೂಟದಲ್ಲಿ ಬಿಕರ್ನಕಟ್ಟೆ ಕಲಾಯಿಗುತ್ತು ಕೆ. ಜಗದೀಶ ಸೇಮಿತ ಅವರು 5000 ಮೀ. ವೇಗದ ನಡಿಗೆಯಲ್ಲಿ ಚಿನ್ನದ ಪದಕ, ಗುಂಡು ಎಸೆತದಲ್ಲಿ ಚಿನ್ನದ ಪದಕ ಮತ್ತು ಚಕ್ರ ಎಸೆತದಲ್ಲಿ ಬೆಳ್ಳಿಪದಕ ಪಡೆದಿದ್ದಾರೆ. ಡಿಸೆಂಬರ್‌ನಲ್ಲಿ ಹೊಸಕೋಟೆಯಲ್ಲಿ ನಡೆಯಲಿರುವರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ನಳಿನ್ ಕುಮಾರ್ ಕಟೀಲ್ ಅಭಿನಂದನೆ

0
ಮ೦ಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊ೦ಡಿರುವ ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ.ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ಬಂದಿದ್ದು ಪಕ್ಷ ಇನ್ನಷ್ಟು ಸದೃಡವಾಗಿ ಬೆಳಯಲಿದೆ ಎ೦ದು ಎಂದು ನಿರ್ಗಮಿತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಬಿಜೆಪಿ ನೂತನ ರಾಜ್ಯಾಧ್ಯಕ್ಷ ರಾಗಿ ವಿಜಯೇಂದ್ರ ಘೋಷಣೆಯಾದ ಬಳಿಕ ಮ೦ಗಳೂರಿನಲ್ಲಿ ಸುದ್ದಿಗಾರರೊ೦ದಿಗೆ...

ಬಾಯಿ ಕ್ಯಾನ್ಸರ್ ಬಗ್ಗೆ ಯುವ ಜನತೆ ಜಾಗೃತರಾಗಬೇಕು: ಡಾ. ಚಾಂದಿನಿ ಎಸ್.

0
ಮಂಗಳೂರು: ಭಾರತದಲ್ಲಿ ಯುವ ಜನತೆ ಹೆಚ್ಚಾಗಿ ಧೂಮಪಾನ ಮತ್ತು ತಂಬಾಕಿನ ವ್ಯಸನಕ್ಕೆ ಒಳಗಾಗುತ್ತಿದ್ದಾರೆ. ಇಂತಹ ವ್ಯಸನಿಗಳಲ್ಲೇ ಹೆಚ್ಚಾಗಿ ಬಾಯಿ ಕ್ಯಾನ್ಸರ್‌ ಉಂಟಾಗುತ್ತಿದೆ. ಬಾಯಿ ಕ್ಯಾನ್ಸರ್‌ನಿಂದಾಗಿ ಸಾವಿನ ಪ್ರಮಾಣವೂ ಹೆಚ್ಚಾಗುತ್ತಿದೆ ಎಂದು ಶ್ರೀನಿವಾಸ ವಿಜ್ಞಾನ ಸಂಸ್ಥೆಯ ದಂತಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಚಾಂದಿನಿ ಎಸ್. ವಿಷಾದ ವ್ಯಕ್ತಪಡಿಸಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಭವನದಲ್ಲಿ ಆಂತರಿಕ...

ಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಆರೋಪಿ ಸೆರೆ

0
ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆಯ ಭಟ್ರಗುಡ್ಡೆ ಎಂಬಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತು ಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬ೦ಧಿಸಿದ್ದಾರೆ.ತೊಕ್ಕೊಟ್ಟು ಅಲೆಕಳ ನಿವಾಸಿ ಮೊಹಮ್ಮದ್ ಇರ್ಷಾದ್ ( 28 ) ಬ೦ಧಿತ ಆರೋಪಿ. ನ.10 ರಂದು ಓರ್ವ ವ್ಯಕ್ತಿ ಅಕ್ರಮವಾಗಿ ಎ೦ಡಿಎ೦ಎ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು...

ಭಾರತೀಯ ಸಂಸ್ಕೃತಿಯಲ್ಲಿ ದೀಪಾವಳಿ ಬಹಳ ದೊಡ್ಡ ಹಬ್ಬ: ಈಶ್ವರ್ ಶೆಟ್ಟಿ

ಮಂಗಳೂರು: ಯಂಗ್ ಇಂಡಿಯನ್ಸ್ ಸಂಘಟನೆಯ ಮಂಗಳೂರು ಚಾಪ್ಟರ್ ವತಿಯಿಂದ ದೀಪಾವಳಿ ಹಬ್ಬದ ಮಹತ್ವವನ್ನು ಸಾರುವ ಕಾರ್ಯಕ್ರಮ ಮಂಗಳೂರಿನ ಕಾರ್ ಸ್ಟ್ರೀಟ್ ನಲ್ಲಿರುವ ಬಿ.ಇ.ಎಂ. ಶಾಲೆಯಲ್ಲಿ ನಡೆಯಿತು.ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಮಂಗಳೂರಿನ ಅಶೋಕ ನಗರದಲ್ಲಿರುವ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿಗಳು ತಾವು ತಯಾರಿಸಿದ ಅಲಂಕರಿಸಲ್ಫಟ್ಟ ಹಣತೆ ದೀಪಗಳೊಂದಿಗೆ ಬಿ.ಎ.ಎಂ.ಶಾಲೆಗೆ ಆಗಮಿಸಿ ಅಲ್ಲಿಯ ವಿದ್ಯಾರ್ಥಿಗಳಿಗೆ ಅವುಗಳನ್ನು ಹಂಚಿದರು ಜೊತೆಗೆ...

ಅಸಂಘಟಿತ ಕಾರ್ಮಿಕರಿಗೆ ಅಪಘಾತ ಪರಿಹಾರ: ಅರ್ಜಿ ಅಹ್ವಾನ

0
ಮಂಗಳೂರು:ಕೇಂದ್ರ ಸರಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೋಡೀಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ್ ಪೋರ್ಟಲ್‍ನಲ್ಲಿ ನೋಂದಾಯಿಸಲಾಗುತ್ತಿದೆ. ದಿನಾಂಕ:26-08-2021 ರಿಂದ ದಿನಾಂಕ:31-03-2022 ರೊಳಗೆ ನೋಂದಣಿಯಾಗಿ ಮತ್ತು ಸದರಿ ದಿನಾಂಕದೊಳಗೆ ಅಪಘಾತಗೊಂಡ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ 2 ಲಕ್ಷ ರೂ.ಗಳ ಅಪಘಾತ ಪರಿಹಾರವನ್ನು ಮಂಜೂರುಗೊಳಿಸಲು ಅಸಂಘಟಿತ ಕಾರ್ಮಿಕರಿಂದ...

ಜಿಲ್ಲೆಯಲ್ಲಿ ಮರಳು ಅಭಾವ ಇಲ್ಲ: ಸಾಕಷ್ಟು ಮರಳು ಲಭ್ಯ: ಗಣಿ ಇಲಾಖೆ

0
ಮಂಗಳೂರು:ಜಿಲ್ಲೆಯ ನಾನ್ ಸಿಆರ್‍ಝಡ್ ಪ್ರದೇಶದ ನದಿ ಪಾತ್ರಗಳಲ್ಲಿ 25 ಮರಳು ಗಣಿ ಗುತ್ತಿಗೆಗಳನ್ನು ಮಂಜೂರು ಮಾಡಲಾಗಿದ್ದು, ಆ ಪೈಕಿ 24 ಮರಳು ಗಣಿ ಗುತ್ತಿಗೆಗಳು ಚಾಲ್ತಿಯಲ್ಲ್ತಿವೆ. ಮುಂಗಾರಿನ ಕಾರಣಕ್ಕೆ ಪರಿಸರ ವಿಮೋಚನಾ ಪತ್ರದಲ್ಲಿ ನಿರ್ದಿಷ್ಟ ಷರತ್ತುಗಳ ಅಡಿಯಲ್ಲಿ ಜೂನ್‍ನಿಂದ ಅಕ್ಟೋಬರ್ 15 ರವರೆಗೆ ಮರಳು ತೆಗೆಯಲು ನಿರ್ಬಂಧವಿರುತ್ತದೆ. ಆದರೆ ಮಾನ್ಸೂನ್ ಅವಧಿಯಲ್ಲಿ ಈ ಮರಳು...

ಆಯುರ್ವೇದದಿಂದ ಉತ್ತಮ ಆರೋಗ್ಯ: ಮೇಯರ್ ಸುದೀರ್ ಶೆಟ್ಟಿ

0
ಮಂಗಳೂರು:ಪುರಾತನ ಕಾಲದಲ್ಲಿ ಪ್ರತಿಯೊಂದು ಕಾಯಿಲೆಗೆ ಆಯುರ್ವೇದ ಔಷಧಿಯೇ ಮುಖ್ಯವಾಗಿತ್ತು ಪಂಡಿತರು ಕಷಾಯ,ಎಣ್ಣೆ, ಲೇಪನಗಳ ಮೂಲಕ ಔಷಧಗಳನ್ನು ನೀಡುತ್ತಿದ್ದರು. ಭಾರತದಲ್ಲಿ ಆಯುರ್ವೇದ ಕ್ಕೆ ತನ್ನದೇ ಆದ ಮಹತ್ವವಿದೆ ಎಂದು ಮಹಾನಗರ ಪಾಲಿಕೆ ಮಹಾಪೌರರಾದ ಸುಧೀರ್ ಶೆಟ್ಟಿ ಹೇಳಿದರು.ಅವರು ಶುಕ್ರವಾರ ನಗರದ ವೆನ್ ಲಾಕ್ ಆಯುಷ್ ಆಸ್ಪತ್ರೆಯಲ್ಲಿ ನಡೆದ 8ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.ಆಯುರ್ವೇದವನ್ನು...