ಪಿ.ಎಂ.ಸ್ವನಿಧಿ ಯೋಜನೆ ಅನುಷ್ಠಾನಕ್ಕೆ ಎಸ್.ಎ.ರಾಮದಾಸ್ ಕರೆ
ಮ೦ಗಳೂರು: ಮಾಜಿ ಸಚಿವರಾದ ಹಾಗೂ ಪಿ.ಎಂ. ಸ್ವನಿಧಿ ಯೋಜನೆಯ ರಾಜ್ಯ ಸಂಚಾಲಕ ಎಸ್.ಎ. ರಾಮದಾಸ್ರವರು ನ.8 ರಂದು ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖರೊಂದಿಗೆ, ಶಾಸಕರು ಹಾಗೂ ಮಹಾನಗರ ಪಾಲಿಕೆ ಸದಸ್ಯರೊಂದಿಗೆ ಕೇಂದ್ರ ಸರಕಾರದ ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಹಾಗೂ ವಿಶ್ವಕರ್ಮ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಸಭೆ ನಡೆಸಿದರು.ಸ್ವನಿಧಿ ಯೋಜನೆಯ ಅಡಿಯಲ್ಲಿ...
ಮಹಿಳೆಯರು ನೀರು ಸ೦ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ : ನಳಿನ್ ಕುಮಾರ್ ಕಟೀಲ್
ಮಂಗಳೂರು:ನೀರು ನಿಸರ್ಗದ ಅಮೂಲ್ಯವಾದ ಕೊಡುಗೆ, ಮನುಷ್ಯ ಜೀವಿಸಲು ಆಹಾರಕ್ಕಿಂತ ನೀರು ಮಹತ್ವವಾದದ್ದು. ನೀರು ಇಲ್ಲದೆ ಯಾವುದೇ ಜೀವ ಬದುಕಲು ಅಸಾಧ್ಯ ಎಂದು ಸಂಸದರಾದ ನಳಿನ್ ಕುಮಾರ್ ಕಟೀಲ್ ಹೇಳಿದರು.ಅವರು ಗುರುವಾರ ತುಂಬೆಯಲ್ಲಿ ಮಹಾನಗರ ಪಾಲಿಕೆ ನೀರು ಸಂಸ್ಕರಣ ಘಟಕದಲ್ಲಿ ನಡೆದ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನಿರ್ದೇಶನ, ಅಮೃತ 2.0 ಯೋಜನೆಯಡಿ...
ನಿಶ್ಚಿತಾರ್ಥಕ್ಕಾಗಿ ಪಡೆದುಕೊ೦ಡ ಚಿನ್ನಾಭರಣಗಳನ್ನು ಹಿಂತಿರುಗಿಸದೆ ವಂಚನೆ: ದೂರು
ಬಂಟ್ವಾಳ : ನಿಶ್ಚಿತಾರ್ಥಕ್ಕೆ೦ದು ಪಡೆದುಕೊ೦ಡ ಚಿನ್ನಾಭರಣಗಳನ್ನು ಹಿಂತಿರುಗಿಸದೇ ವಂಚನೆ ಮಾಡಲಾಗಿದೆ ಎ೦ದು ಬಂಟ್ವಾಳ ನಗರ ಠಾಣೆಗೆ ಮಹಿಳೆಯೋವ೯ರುದೂರು ನೀಡಿದ್ದಾರೆ.
ಬಂಟ್ವಾಳ ಬಿ ಮೂಡ ಗ್ರಾಮದ ನಿವಾಸಿ ಸಂಧ್ಯಾ ಎಂಬವರ ದೂರಿನಂತೆ, ಅವರು 23.04.2023 ರಂದು ವಿದೇಶಕ್ಕೆ ತೆರಳಲು ಮಂಗಳೂರು ಏರ್ ಪೋರ್ಟ್ ನಲ್ಲಿದ್ದಾಗ ಸ್ನೇಹಿತೆ ಅಶ್ಚಿನಿ ಎಂಬವರು ಮದುವೆಯಾಗುವ ಹುಡುಗ ಎಂದು ಹೇಳಿ ಪರಿಚಯಿಸಿದ ಶ್ರೀಕಾಂತ್...
ಮಂಗಳೂರು – ಬೆಂಗಳೂರು ಗ್ರೀನ್ ಫೀಲ್ಡ್ ಹೈಸ್ಪೀಡ್ ಕಾರಿಡಾರ್ ಬಗ್ಗೆ ಮಹತ್ವದ ಚರ್ಚೆ
ಬೆಂಗಳೂರು - ಮಂಗಳೂರು ಇಂಟಗ್ರೆಟೇಡ್ ಗ್ರೀನ್ ಫೀಲ್ಡ್ ಹೈ ಸ್ಪಿಡ್ ಕಾರಿಡಾರ್ ನಿರ್ಮಾಣ ಕುರಿತಂತೆ ಯೂರೋಪಿಯನ್ ಬ್ಯುಸಿನೆಸ್ ಆಂಡ್ ಟೆಕ್ನಾಲಜಿ ಸಂಸ್ಥೆಯ ಮುಖ್ಯಸ್ಥರು ಗುರುವಾರ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಚರ್ಚೆ ನಡೆಸಿದರು. ಸಭೆಯಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಪಾಲ್ಗೊಂಡಿದ್ದರು.
ಮಂಗಳೂರು - ಬೆಂಗಳೂರು ಹಸಿರುವ...
ಪಟಾಕಿ ಮಳಿಗೆ ಗೊಂದಲ ಕಾಂಗ್ರೆಸ್ ಸರ್ಕಾರ ಸೃಷ್ಟಿಸಿದ ಹುನ್ನಾರ : ಶಾಸಕ ಕಾಮತ್
ಮ೦ಗಳೂರು: ದೀಪಾವಳಿಯ ಸಂದರ್ಭದಲ್ಲಿಯೇ ಹತ್ತು ಹಲವು ನೆಪವೊಡ್ಡಿ ಹಬ್ಬದ ಸಂಭ್ರಮದ ವಾತಾವರಣಕ್ಕೆ ಅಡ್ಡಿಪಡಿಸುವ ತನ್ನ ಎಂದಿನ ಚಾಳಿಯನ್ನು ಕಾಂಗ್ರೆಸ್ ಸರ್ಕಾರ ಮತ್ತೆ ಶುರು ಮಾಡಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೀಪಾವಳಿಯ ಸಂದರ್ಭದಲ್ಲಿ ಮಾತ್ರ ಪಟಾಕಿ ವಿಷಯದಲ್ಲಿ ಇಲ್ಲ ಸಲ್ಲದ ನಿಯಮಾವಳಿಗಳನ್ನು ಹೇರಿ ಗೊಂದಲಮಯ ವಾತಾವರಣ ಸೃಷ್ಟಿಸುವುದು, ಆ ಮೂಲಕ ಹಿಂದೂ...
ಮೇಸೆಜ್ ನಲ್ಲಿದ್ದ ಲಿಂಕ್ ನ್ನು ಓಪನ್ ಮಾಡಿ 21.51 ಲಕ್ಷ ರೂ. ಕಳೆದುಕೊ೦ಡರು !
ಮ೦ಗಳೂರು: ವ್ಯಕ್ತಿಯೋವ೯ರಿಗೆ ವಾಟ್ಸಾಪ್ ನಲ್ಲಿ ಟಾಸ್ಕ್ ನೀಡಿ 21.51 ಲಕ್ಷ ರೂ.ಮೋಸದಿಂದ ವರ್ಗಾಯಿಸಿಕೊಂಡಿರುವ ಬಗ್ಗೆ ಮ೦ಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ದೂರುದಾರರ ವಾಟ್ಸಾಪ್ ನಂಬರ್ ಗೆ ದಿನಾಂಕ 4-11-2023 ರಂದು +84334590184 ನಂಬ್ರದಿಂದ ಮೇಸೆಜ್ ಬಂದಿತ್ತು. ಸದ್ರಿ ಮೇಸೆಜ್ ನಲ್ಲಿದ್ದ https://t.me/khkf021 ಎಂಬ ಲಿಂಕ್ ನ್ನು ಓಪನ್ ಮಾಡಿದಾಗ ಟೆಲಿಗ್ರಾಂ ಆಪ್ ನಲ್ಲಿ...
ವಿವಿ ಕಾಲೇಜಿನಲ್ಲಿ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ
ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ವಾಣಿಜ್ಯ ಸಂಘ, ಗ್ರಾಹಕ ವೇದಿಕೆ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.ಮಂಗಳೂರಿನ ಪ್ರಮಾಣೀಕೃತ ಆರ್ಥಿಕ ಯೋಜಕ ನವೀನ್ ಜೂಲಿಯನ್ ರೆಗೊ, ವಿದ್ಯಾರ್ಥಿ ಹಂತದಲ್ಲೇ ವೈಯಕ್ತಿಕ ಆರ್ಥಿಕ ಶಿಸ್ತು ಹಾಗೂ ಉಳಿತಾಯದ ಕುರಿತಾದ ಜ್ಞಾನವನ್ನು ಬೆಳೆಸಿಕೊಳ್ಳಬೇಕು....
ಪೊಲೀಸ್ ಆಯುಕ್ತರ ಕಚೇರಿ:ಫೋನ್-ಇನ್, ಸಾರ್ವಜನಿಕರ ಕುಂದುಕೊರತೆಗಳ ಸಭೆ
ಮಂಗಳೂರು: ಮಂಗಳೂರು ನಗರ ಪೊಲೀಸ್ ಘಟಕದ ವತಿಯಿಂದ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸುವ ಸಲುವಾಗಿ ದಿನಾಂಕ: 11-11-2023 ನೇ ಶನಿವಾರದಂದು ಬೆಳಿಗ್ಗೆ 10.00 ಗಂಟೆಯಿಂದ 11.00 ಗಂಟೆಯವರೆಗೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಫೋನ್-ಇನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸದರಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಫೋನ್ ಮೂಲಕ ನೇರವಾಗಿ ಪೊಲೀಸ್ ಆಯುಕ್ತರೊಂದಿಗೆ ಸಂಭಾಷಣೆ ಮಾಡಿ...
ಇಂಜಿನಿಯರಿಂಗ್ ಡಿಪ್ಲೋಮಾ ಪದವಿ ಉದ್ಯೋಗಾವಕಾಶ
ಮಂಗಳೂರು: ಆದಿತ್ಯ ಬಿರ್ಲಾ ಗ್ರೂಪ್ ಗ್ರಾಸಿಮ್ ಇಂಡಸ್ಟ್ರೀಸ್ ಚಾಮರಾಜನಗರ ವತಿಯಿಂದ ಚಾಮರಾಜನಗರದಲ್ಲಿ ಖಾಲಿ ಇರುವ ಡಿಪ್ಲೋಮಾ ಎಂಜಿನಿಯರ್ , ಪ್ರೊಡಕ್ಷನ್ ಕ್ವಾಲಿಟಿ ಮೆಟೀರಿಯಲ್ ಹ್ಯಾಂಡಲಿಂಗ್ ಮತ್ತು ಸೆಕ್ಷನಲ್ ಇಂಜಿನಿಯರ್ ಹುದ್ದೆಗಳಿಗೆ ನೇರ ಸಂದರ್ಶನ ನವೆಂಬರ 10ರ ಶುಕ್ರವಾರದ ಬೆಳಗ್ಗೆ 10 ರಿಂದ 1.30 ರವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು ಮಹಾನಗರ ಪಾಲಿಕೆ...
ನಿರ್ವಸಿತರಿಗೆ ಉದ್ಯೋಗ:ಡಿ.1ರೊಳಗೆ ಕ್ರಮ ಕೈಗೊಳ್ಳಲು ಗೈಲ್ ಗೆ ಸೂಚನೆ
ಮಂಗಳೂರು: ಯೋಜನೆಗಾಗಿ ಭೂಮಿ ಕಳೆದುಕೊಂಡ ನಿರ್ವಸಿತರಿಗೆ ಉದ್ಯೋಗ ನೀಡಿ ಮುಂದುವರಿಸುವ ಬಗ್ಗೆ ಡಿಸೆಂಬರ್ 1ರೊಳಗೆ ಕ್ರಮ ಕೈಗೊಳ್ಳುವಂತೆ ಗೈಲ್ ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ಗೆ (ಹಿಂದಿನ ಜೆಬಿಎಫ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್) ಸೂಚನೆ ನೀಡಲಾಗಿದೆ.ಎಂ.ಎಸ್.ಇ.ಝಡ್ ಯೋಜನೆಗಾಗಿ ಸ್ಥಳಾಂತರಗೊಂಡ ಕುಟುಂಬಗಳಿಗೆ ಉದ್ಯೋಗ ನೀಡುವ ಕುರಿತು ಮಂಗಳವಾರ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ನಡೆದ...