ನಂತೂರು: ಡಿವೈಡರ್ ಗೆ ಢಿಕ್ಕಿಯಾದ ಕಾರು : ಯುವಕ ಸಾವು

0
ಮಂಗಳೂರು: ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ಸ೦ಭವಿಸಿದ ಅಪಘಾತದಲ್ಲಿ ತೊಕ್ಕೊಟ್ಟಿನ ಶಮಿತ್ ಶೆಟ್ಟಿ ಯಾನೆ ಬಂಟಿ (29) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ ೬೬ ರ ನಂತೂರಿನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.ಶಮಿತ್ ಶೆಟ್ಟಿಯವರು ಸ್ನೇಹಿತನ ಮನೆಯಲ್ಲಿ ದೈವದ ಕೋಲ ಕಾಯ೯ಕ್ರಮದಲ್ಲಿ ಭಾಗವಹಿಸಿ ತೊಕ್ಕೊಟ್ಟಿನಲ್ಲಿರುವ ಮನೆಗೆ ಹಿಂದಿರುಗುತ್ತಿದ್ದ ವೇಳೆ ಅಪಘಾತ...

ಐವರ್ನಾಡು : ಅಡಿಕೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು

0
ಬೆಳ್ಳಾರೆ: ಮಾ.14 ರಂದು ರಾತ್ರಿ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಕುಳ್ಳಂಪ್ಪಾಡಿ ಹಿರಿಯಣ್ಣ ಎಂಬವರ, ಕೊಟ್ಟಿಗೆಯಲ್ಲಿ ಸುಲಿದು ದಾಸ್ತಾನು ಇರಿಸಿದ್ದ 5 ಗೋಣಿ ಚೀಲ ಅಡಿಕೆಯ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸುಳ್ಯ ಮಂಡೆಕೋಲು ನಿವಾಸಿ ಸುಪೀತ್‌ ಕೆ (20) ಎಂಬಾತನನ್ನು ಪೊಲೀಸರು ಬ೦ಧಿಸಿದ್ದಾರೆ.ಆರೋಪಿಯಿ೦ದ 83,000/ ರೂ ಮೌಲ್ಯದ 209 ಕೆ ಜಿ ಸುಲಿದ...

ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ: ಮಾ.27ರಿಂದ ಏ.3ರ ವರೆಗೆ ಋಕ್ ಸಂಹಿತಾ ಯಾಗ, ಸಹಸ್ರ ಚಂಡಿಕಾ ಯಾಗ

0
ಮಂಗಳೂರು: ಕಾಸರಗೋಡು ಜಿಲ್ಲೆಯ ಉಬ್ರಂಗಳ ಗ್ರಾಮದ ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಮತ್ತು ವೇದಮಾತಾ ಟ್ರಸ್ಟ್ (ರಿ) ಅಗಲ್ಪಾಡಿ ವತಿಯಿಂದ ಮಾ.27ರಿಂದ ಏ.3ರ ವರೆಗೆ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರಿಗೆ ಅಷ್ಟೋತ್ತರ ಶತಕಲಶಾಭಿಷೇಕ, ಅಷ್ಟೋತ್ತರ ಸಹಸ್ರ ನಾರೀಕೇಳ ಗಣಪತಿ ಯಾಗ, ಋಕ್ ಸಂಹಿತಾ ಯಾಗ, ಐಕ್ಯಮತ್ಯ ಹೋಮ, ರುದ್ರ ಹೋಮ, ಧನ್ವಂತರಿ ಹೋಮ ಮತ್ತು ಸಹಸ್ರ...

ಬಿಜೆಪಿ ಉತ್ತರ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ

0
ಮಂಗಳೂರು : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿ ಉತ್ತರ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಚುನಾವಣಾ ಪೂರ್ವಭಾವಿ ಸಭೆಯನ್ನು ಜಿಲ್ಲಾ ಕಾರ್ಯಾಲಯದಲ್ಲಿ ನಡೆಸಲಾಯಿತು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ರವರು, ದೇಶದ ವಿಚಾರದಲ್ಲಿ ಭಾರತೀಯ ಜನತಾ ಪಾರ್ಟಿಯ ಬದ್ಧತೆ ಎಂದಿಗೂ ಅಚಲವಾದದ್ದು. ನಮ್ಮದೇನಿದ್ದರೂ ದೇಶವೇ ಮೊದಲು ಎನ್ನುವ ಸಿದ್ದಾಂತ. ಆ ನಿಟ್ಟಿನಲ್ಲಿ ಶ್ಯಾಮ್ ಪ್ರಸಾದ್...

ಹಿರಿಯ, ವಿಕಲಚೇತನ ಮತದಾರರು ಹಕ್ಕು ಚಲಾಯಿಸಲು ಮತಗಟ್ಟೆಗಳಲ್ಲಿಯೇ ಅಗತ್ಯ ಸೌಲಭ್ಯ: ಸದುಪಯೋಗಕ್ಕೆ ಜಿಲ್ಲಾಧಿಕಾರಿ ಕರೆ

0
ಮಂಗಳೂರು: ಪ್ರಜಾಪ್ರಭುತ್ವದ ಹಬ್ಬವಾದ ಚುನಾವಣೆಗಳಲ್ಲಿ ಅರ್ಹ ಮತದಾರರೆಲ್ಲರೂ ತಮ್ಮ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ ಪ್ರತಿಬಾರಿ ವಿವಿಧ ರೀತಿಯ ಸೌಕರ್ಯ ಕಲ್ಪಿಸಿಕೊಡುವ ಚುನಾವಣಾ ಆಯೋಗವು ಈ ಬಾರಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ಶೇ.40ಕ್ಕೂ ಹೆಚ್ಚು ಅಂಗವಿಕಲತೆ ಹೊಂದಿರುವ ವಿಕಲಚೇತನರಿಗೆ ಅಂಚೆ ಮತದ ಮೂಲಕ ಮನೆಯಿಂದಲೇ ಮತ ಚಲಾಯಿಸುವ ಅವಕಾಶÀ ಕಲ್ಪಿಸಿಕೊಟ್ಟಿದೆ.ಕೇಂದ್ರ ಚುನಾವಣಾ...

642 ಲೀಟರ್ ಮದ್ಯ ವಶಕ್ಕೆ

0
ಮಂಗಳೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾರ್ಚ್ 22 ರವರೆಗೆ ಜಿಲ್ಲೆಯಲ್ಲಿ 3,75,022 ರೂಪಾಯಿ ಮೌಲ್ಯದ 642 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ ಹಾಗೂ 5,43,500 ರೂ. ಮೌಲ್ಯದ 1.7 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ. ದೂರವಾಣಿ ಮೂಲಕ (1950) 97 ಸಾರ್ವಜನಿಕರಿಂದ ಮಾಹಿತಿ ಕೋರಿಕೆಗಳನ್ನು ಸ್ವೀಕರಿಸಿ ವಿಲೇವಾರಿ ಮಾಡಲಾಗಿದೆ.ಸಿ-ವಿಸಿಲ್ ಆಪ್...

ರಾಜ್ಯವನ್ನು ದಿವಾಳಿಯೆಬ್ಬಿಸಿ ಅರಾಜಕತೆ ಸೃಷ್ಟಿಸಿದ ಕಾಂಗ್ರೆಸ್ ಸರಕಾರ: ಡಾ. ವೈ ಭರತ್ ಶೆಟ್ಟಿ

0
ಮಂಗಳೂರು: ಗ್ಯಾರಂಟಿಗಳ ಆಸರೆಯಿಂದ ಅಧಿಕಾರಕ್ಕೇರಿದ ಕಾಂಗ್ರೆಸ್, ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿ ಮಾಡದೆ ರಾಜ್ಯದ ಜನತೆಗೆ ಮಂಕುಬೂದಿ ಎರಚಿದೆ. ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿರುವ ಕಾಂಗ್ರೆಸ್ ಒಂದೇ ವರ್ಗದ ಅತಿಯಾದ ಓಲೈಕೆಯಲ್ಲಿ ತೊಡಗಿದೆ ಎಂದು ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿದರು.ಜಿಲ್ಲಾ ಬಿಜೆಪಿಯ ಲೋಕಸಭಾ ಚುನಾವಣೆ ಕಾರ್ಯಾಲಯದಲ್ಲಿ ಮಾ.22ರ೦ದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಪ್ರಜಾಪ್ರಭುತ್ವದ...

ಮತದಾರರ ಜಾಗೃತಿ ಅಭಿಯಾನಕ್ಕೆ ಚಾಲನೆ

0
ಮಂಗಳೂರು:ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಹಾಗೂ ವಿಶ್ವವಿದ್ಯಾನಿಲಯ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಗರದ ವಿಶ್ವವಿದ್ಯಾನಿಲಯ ಕಾಲೇಜು ಆವರಣದ ರವೀಂದ್ರ ಕಲಾಭನವನದಲ್ಲಿ ಸ್ವೀಪ್ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಅಭಿಯಾನವನ್ನು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಡಾ. ಆನಂದ್ ಕೆ., ಮಂಗಳೂರು...

ವ್ಯಾಪಾರ ಗತಿಶೀಲತೆ ಮತ್ತು ಸುಸ್ಥಿರ ಅಭಿವೃದ್ಧಿ: ಅಂತರರಾಷ್ಟ್ರೀಯ ಸಮ್ಮೇಳನ

0
ಬೆಂಗಳೂರು: ವ್ಯಾಪಾರ ಗತಿಶೀಲತೆ ಮತ್ತು ಸುಸ್ಥಿರ ಅಭಿವೃದ್ಧಿಯ ಕುರಿತಾದ 5 ನೇ ಅಂತರರಾಷ್ಟ್ರೀಯ ಸಮ್ಮೇಳನವು ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಸ್ಕೂಲ್ ಆಫ್ ಬ್ಯುಸಿನೆಸ್‌ ವತಿಯಿ೦ದ ಆಯೋಜಿಸಲಾಗಿತ್ತು. ಈ ಸಮ್ಮೇಳನವನ್ನು ಮೈಲ್ಸ್ ಎಜುಕೇಶನ್, ಟೈಟಾನ್, ಎಲ್.ಟಿ.ಐ.,ಮೈಂಡ್ ಟ್ರೀ ಮತ್ತು ವರ್ಟೆಕ್ಸ್ ವೆಂಚರ್ಸ್ ಪ್ರಾಯೋಜಿಸಿದೆ. ವಿವಿಧ ಸಂಸ್ಥೆಗಳ ಒಟ್ಟು 60 ಸಂಶೋಧನಾ ಪ್ರಬಂಧ ನಿರೂಪಕರು, ಶಿಕ್ಷಣ...

ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರ

0
ಮ೦ಗಳೂರು: ಶೈಕ್ಷಣಿಕ ವರ್ಷದ ಪರೀಕ್ಷೆಗಳು ಮುಕ್ತಾಯಗೊಂಡು ಬೇಸಿಗೆ ರಜಾ ದಿನಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಸಮತೋಲನ ಹಾಗೂ ಸಮಯದ ಸದುಪಯೋಗದೊಂದಿಗೆ ಕ್ರಿಯಾಶೀಲ ಚಟುವಟಿಕಗಳಲ್ಲಿತೊಡಗಿಸಿಕೊಳ್ಳುವ ಸಲುವಾಗಿ ಕೆನರಾ ಸಮೂಹ ಶಿಕ್ಷಣ ಸಂಸ್ಥೆ ತನ್ನ ಕೆನರಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ 'ವಿಕಸನ ಬೇಸಿಗೆ ಶಿಬಿರ-2024 ನ್ನು ಕೆನರಾ ಸಿಬಿಎಸ್ಇ ಶಾಲೆಯಲ್ಲಿಆಯೋಜಿಸುತ್ತಿದೆ.ದಿನಾಂಕ 3-4-2024 ರಿಂದ 12-04-2024ರವರೆಗೆ ಬೆಳಿಗ್ಗೆ 9ಗಂಟೆಯಿಂದ ಸಂಜೆ...