ಕಲ್ಲೇಗ ಟೈಗರ್ಸ್ ತಂಡದ ಅಕ್ಷಯ್ ಕಲ್ಲೇಗ ಕೊಲೆ
ಪುತ್ತೂರು : ಪುತ್ತೂರಿನ ಖ್ಯಾತ ಹುಲಿ ವೇಷ ತಂಡ ಕಲ್ಲೇಗ ಟೈಗರ್ಸ್ ತಂಡದ ಅಕ್ಷಯ್ ಕಲ್ಲೇಗ(24) ಅವರನ್ನು ದುಷ್ಕರ್ಮಿಗಳ ತಂಡವೊಂದು ಸೋಮವಾರ ತಡರಾತ್ರಿ ತಲವಾರಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಿದೆ.ಸೋಮವಾರ ಸಂಜೆ ವೇಳೆ ವಾಹನ ಅಪಘಾತದ ವಿಚಾರದಲ್ಲಿ ಅಕ್ಷಯ್ ಹಾಗೂ ಎದುರಾಳಿ ತಂಡದ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಇದರ ಬಗ್ಗೆ ಮಾತನಾಡಲೆಂದು ಅದೇ...
ಜೀವವಿಜ್ಞಾನಗಳ ಇತ್ತೀಚಿನ ಪ್ರವೃತ್ತಿಗಳ ಕುರಿತು ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಅನ್ವಯಿಕ ಪ್ರಾಣಿಶಾಸ್ತ್ರ ವಿಭಾಗವು ಮಂಗಳಾ ಸಭಾಂಗಣದಲ್ಲಿ ನವೆಂಬರ್ 8 ರಿಂದ 10 ರವರೆಗೆ ಮೂರು ದಿನಗಳ ಜೀವವಿಜ್ಞಾನದ ಇತ್ತೀಚಿನ ಪ್ರವೃತ್ತಿಗಳ ಕುರಿತು ರಾಷ್ಟ್ರೀಯ ಸಮ್ಮೇಳನ(NCTRBS-2023)ʼ ವನ್ನು ಆಯೋಜಿಸಿದೆ.ಸಮ್ಮೇಳನವು ದೇಶಾದ್ಯಂತದ ವಿಜ್ಞಾನಿಗಳು ಮತ್ತು ಸಂಶೋಧಕರಿಗೆಜೈವಿಕ ವಿಜ್ಞಾನದಲ್ಲಿನ ಇತ್ತೀಚಿನ ಸಂಶೋಧನೆಗಳನ್ನು ಪ್ರಸ್ತುತಪಡಿಸಲು ಒಂದು ವೇದಿಕೆಯನ್ನು ನೀಡುವ ಜೊತೆಗೆ ಉನ್ನತ ಮಟ್ಟದ ಸಂಶೋಧನೆಗಾಗಿ...
ಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಮಡಿಕೇರಿ ಮೂಲದ ಮೂವರು ಆರೋಪಿಗಳ ಸೆರೆ
ಮಂಗಳೂರು: ನಗರದ ಪಳ್ನೀರು ನಲ್ಲಿ ಮಾದಕ ವಸ್ತು ಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಮಡಿಕೇರಿ ಮೂಲದ ಮೂವರು ಆರೋಪಿಗಳನ್ನು ಬ೦ಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳಿಂದ 75 ಸಾವಿರ ರೂ ಮೌಲ್ಯದ 15 ಗ್ರಾಂ ನಿಷೇಧಿತ ಎ೦ಡಿಎ೦ಎ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿರುತ್ತಾರೆ.ಮಡಿಕೇರಿಯ ಪ್ರಮೋದ್ ಎ೦.ಜಿ @...
ವಾಟ್ಸ್ ಆಪ್ ಮುಖಾಂತರ ಪರಿಚಯಿಸಿಕೊಂಡು 72.86 ಲಕ್ಷ ರೂ. ದೋಚಿದರು !
ಮ೦ಗಳೂರು: ವಾಟ್ಸ್ ಆಪ್ ಮುಖಾಂತರ ಯಾರೋ ಅಪರಿಚಿತ ವ್ಯಕ್ತಿಗಳು ಸತ್ಯಂ ಪಾಂಡೆ ಮತ್ತು ಮಿತ್ತಲ್ ಎಂಬ ಹೆಸರಿನಿಂದ ಪರಿಚಯಿಸಿಕೊಂಡು ಅತ್ಯಂತ ಆತ್ಮೀಯರಾಗಿ ಮಾತನಾಡಿಕೊಂಡು ತನ್ನ ಬ್ಯಾಂಕ್ ಖಾತೆಯಿ೦ದ ಆನ್ ಲೈನ್ ಮುಖಾಂತರ ಒಟ್ಟು 72,86,916 ರೂ.ಗಳನ್ನು ವರ್ಗಾಯಿಸಿಕೊಂಡು ವ೦ಚಿಸಿರುತ್ತಾರೆ ಎ೦ದು ವ್ಯಕ್ತಿಯೋವ೯ರು ಮ೦ಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರುದಾರರಿಗೆ...
ಹಣ ಕೆಳಗೆ ಬಿದ್ದಿದೆ ಎ೦ದು ಬಸ್ ನಲ್ಲಿ ಮಹಿಳೆಯ ಗಮನವನ್ನು ಬೇರೆ ಕಡೆ ಸೆಳೆದು ಕರಿಮಣಿ ಸರ ಎಗರಿಸಿದರು...
ಮಂಗಳೂರು: ಬಸ್ ನಲ್ಲಿ ಹಣವನ್ನು ಕೆಳಗೆ ಬೀಳಿಸಿ ಮಹಿಳೆಯ ಗಮನವನ್ನು ಬೇರೆ ಕಡೆ ಸೆಳೆದು ಕರಿಮಣಿ ಸರ ಎಗರಿಸಿದ ಘಟನೆ ಮಂಗಳೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಸ೦ಭವಿಸಿದೆ.ಸುರೇಶ್ ಕುಮಾರ್ ಎ೦ಬವರು ತಮ್ಮ ಕುಟುಂಬ ಹಾಗೂ ತಾಯಿಯ ಜತೆ ನ.5 ರಂದು ಮಧ್ಯಾಹ್ನ 1.15 ಗಂಟೆಗೆ ಮಂಗಳೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದು ತಮ್ಮ ಊರಾದ...
ಕೆ.ಎಸ್.ಆರ್.ಟಿ.ಸಿ ಶಿಶಿಕ್ಷು ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ
ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ವೃತ್ತಿ ತರಬೇತಿ ಪಡೆಯಲು ಎಸ್.ಎಸ್.ಎಲ್.ಸಿ ಅಥವಾ ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಎಸ್.ಎಸ್.ಎಲ್.ಸಿ ತೇರ್ಗಡೆಯಾದ ವಿದ್ಯಾರ್ಥಿಗಳು ಮೆಕ್ಯಾನಿಕ್ ಡೀಸೆಲ್ ವೃತ್ತಿಯನ್ನು ಆಯ್ಕೆ ಮಾಡಬಹುದು. ಐಟಿಐ ತೇರ್ಗಡೆಯಾದ ವಿದ್ಯಾರ್ಥಿಗಳು ಮೆಕ್ಯಾನಿಕ್ ಡೀಸೆಲ್, ಎಲೆಕ್ಟ್ರೀಶಿಯನ್, ವೆಲ್ಡರ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್,...
ಅಭೀಷ್ ಸ್ಕ್ವೇರ್ನಲ್ಲಿ ದೀಪಾವಳಿ ಕೊಡುಗೆ :ಮನೆ ಖರೀದಿಗೆ ವಿಶೇಷ ವಿನಾಯಿತಿ
ಮಂಗಳೂರು: ಈ ವರ್ಷ ‘ದೀಪಾವಳಿಗೆ ಮನೆ ಖರೀದಿಸಿ, ಬದುಕು ಬೆಳಗಿಸಿ’ ಎಂಬ ಪರಿಕಲ್ಪನೆಯಡಿ ರಿಯಲ್ ಎಸ್ಟೇಟ್ ಸಂಸ್ಥೆಗಳ ಪೈಕಿ ಮೊದಲ ಬಾರಿಗೆ ಎಂಬಂತೆ ಅಭೀಷ್ ಸ್ಕ್ವೇರ್ ವಸತಿ ಸಮುಚ್ಚಯದಲ್ಲಿ ಮನೆ ಖರೀದಿಗೆ ವಿಶೇಷ ವಿನಾಯಿತಿ ಘೋಷಿಸಿದೆ. ಈ ಯೋಜನೆಯು ನ.8ರಿಂದ 20ರವರೆಗೆ ಲಭ್ಯವಿದೆ.ಎರಡು ರಾಷ್ಟ್ರೀಯ ಹೆದ್ದಾರಿಗಳು ಸಂಧಿಸುವ, ಮಂಗಳೂರು ನಗರದ ಪ್ರಮುಖ ಭಾಗದಲ್ಲಿ ಒಂದಾಗಿರುವ...
ಅಖಿಲ ಭಾರತ ಜಿಎಸ್ ಬಿ ಚೆಸ್ ಟೂರ್ನಮೆಂಟ್
ಬೆ೦ಗಳೂರು: ಆಭರಣ ಟೈಮ್ ಲೆಸ್ ಜ್ಯುವೆಲ್ಲರಿ ಪ್ರಾಯೋಜಿತ ಅಖಿಲ ಭಾರತ ಜಿಎಸ್ ಬಿ ಚೆಸ್ ಟೂರ್ನಮೆಂಟ್ ಬೆಂಗಳೂರಿನ ಖಾಸಗಿ ಹೋಟೇಲಿನಲ್ಲಿ ಭಾನುವಾರ ಯಶಸ್ವಿಯಾಗಿ ನಡೆಯಿತು.ಕೊಡಿಯಾಲ್ ಸ್ಪೋರ್ಟ್ ಅಸೋಸಿಯೇಷನ್, ಕಿಂಗ್ಸ್ ಚೆಸ್ ಅಕಾಡೆಮಿ ಮತ್ತು ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಶನ್ ಜಂಟಿಯಾಗಿ ಆಯೋಜಿಸಿದ ಚೆಸ್ ಸ್ಪರ್ಧಾಕೂಟದಲ್ಲಿ 6 ರಿಂದ 67 ವರ್ಷ ವಯೋಮಾನದ ಚೆಸ್ ಆಟಗಾರರು...
ಕಾ೦ಗ್ರೆಸ್ ಸರಕಾರ ಸ್ಥಿರವಾಗಿದೆ: ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಯಶಸ್ವಿಯಾಗದು : ರಮಾನಾಥ ರೈ
ಮಂಗಳೂರು: ಕಾ೦ಗ್ರೆಸ್ ಸರಕಾರ ಸ್ಥಿರವಾಗಿದ್ದು ೫ ವಷ೯ ಜನಪರ, ಬಡವರಪರ ಮತ್ತು ಅಭಿವೃದ್ಧಿಪರ ಆಡಳಿತ ನೀಡಲಿದೆ. ಸರಕಾರವನ್ನುಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಯಶಸ್ವಿಯಾಗದು .ಸರ್ಕಾರ ಭದ್ರವಾಗಿರುತ್ತದೆ ಎ೦ದು ಕೆಪಿಸಿಸಿ ಉಪಾಧ್ಯಕ್ಷ , ಮಾಜಿ ಸಚಿವ ಭಿ. ರಮಾನಾಥ ರೈ ಹೇಳಿದ್ದಾರೆ.ಜಿಲ್ಲಾ ಕಾ೦ಗ್ರೆಸ್ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾ೦ಗ್ರೆಸ್ ಸರಕಾರ ಆಡಳಿತಕ್ಕೆ ಬ೦ದ೦ದಿನಿ೦ದ ಸರಕಾರದ...
ನ.18ರ೦ದು ಮಂಗಳೂರಿನಲ್ಲಿ ರಾಜ್ಯ ಮಟ್ಟದ ಸಹಕಾರ ಸಪ್ತಾಹ : ಡಾ .ಎಂ.ಎನ್. ರಾಜೇಂದ್ರ ಕುಮಾರ್
ಮ೦ಗಳೂರು: 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಅ೦ಗವಾಗಿ ಮಂಗಳೂರಿನಲ್ಲಿ ನವೆಂಬರ್ 18 ರಂದು ‘‘ಸಾರ್ವಜನಿಕ - ಖಾಸಗಿ - ಸಹಕಾರಿ ಹಭಾಗಿತ್ವವನ್ನು ಬಲಪಡಿಸುವುದು’’ ಎಂಬ ವಿಷಯದೊಂದಿಗೆ ಮಂಗಳೂರಿನ ಉರ್ವ ಕ್ರಿಕೆಟ್ ಮೈದಾನದಲ್ಲಿ (ಉರ್ವ ಮಾರ್ಕೆಟ್) ಬೆಳಗ್ಗೆ 10 ಗಂಟೆಗೆ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜನೆಯಾಗಿದೆ ಎ೦ದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ...