ಎಸ್.ಎಸ್.ಎಲ್.ಸಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

0
ಮಂಗಳೂರು: ಮಾ.25 ರಿಂದ ಎಪ್ರಿಲ್ 6ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 39 ಪರೀಕ್ಷಾ ಕೇಂದ್ರಗಳಿವೆ. ಆ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ...

ಅಂತರ ಕಾಲೇಜ್ ಹಿಂದಿ ಸಂಗೋಷ್ಠಿ

0
ಮಂಗಳೂರು:ಬ್ಯಾಂಕ್ ಆಫ್ ಬರೋಡಾ, ವಲಯ ಕಛೇರಿ, ಮಂಗಳೂರು ಮತ್ತು ಬೆಸಂಟ್ ಮಹಿಳಾ ಕಾಲೇಜ್, ಕೊಡಿಯಾಲ್ ಬೈಲ್, ಮಂಗಳೂರು ವತಿಯಿಂದ ಜಂಟಿಯಾಗಿ ಅಂತರ ಕಾಲೇಜ್ ಹಿಂದಿ ಸಂಗೋಷ್ಠಿ ಆಯೋಜಿಸಲಾಗಿತ್ತು.ಮಂಗಳೂರಿನ ಸ್ಥಳೀಯ ಕಾಲೇಜ್, ಉಡುಪಿ ಮತ್ತು ಸೂಳ್ಯ ಕಾಲೇಜ್ ನಿಂದ ವಿದ್ಯಾರ್ಥಿ / ವಿದ್ಯಾರ್ಥಿನಿಯರು, ವಿದ್ಯಾರ್ಥಿ ಸಂಗೋಷ್ಠಿ ಮತ್ತು ಪೇಪರ್ ಪ್ರಸ್ತುತಿ ಸ್ಪರ್ಧೆಯಲ್ಲಿ ಶಿಕ್ಷಣ ಮತ್ತು ಬ್ಯಾಂಕಿಂಗ್...

ಶಸ್ತ್ರಾಸ್ತ್ರಗಳ ಠೇವಣಿಗೆ ಆದೇಶ

0
ಮಂಗಳೂರು: ಏ.26 ರಂದು ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಗೆ ಒಳಪಡುವ ಜಿಲ್ಲೆಯ ಆಯುಧ ಪರವಾನಿಗೆ ಹೊಂದಿರುವ ಎಲ್ಲಾ ರೀತಿಯ ಶಸ್ತ್ರಾಸ್ತ್ರಗಳನ್ನು ಠೇವಣಿ ಇರಿಸಲು ಮಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಅನುಪಮ್ ಅಗ್ರವಾಲ್ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಪ್ರಸಕ್ತ ಕಾನೂನು ಸುವ್ಯವಸ್ಥೆ ಸಾರ್ವಜನಿಕ ಶಾಂತಿ...

ಅಕ್ರಮವಾಗಿ ಮದ್ಯ ಮಾರಾಟ

0
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮದ್ಯವನ್ನು ವೇಣೂರು ಪೊಲೀಸರು ವಶಪಡಿಸಿಕೊ೦ಡಿದ್ದಾರೆ.ಬೆಳ್ತಂಗಡಿ ನಿವಾಸಿ ಸತೀಶ್ (40) ಎಂಬಾತನು ಕುರ್ಲೊಟ್ಟು ಎಂಬಲ್ಲಿಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾಗ, ದಾಳಿ ನಡೆಸಿದ ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಶ್ರೀಶೈಲ ಮುರಗೋಡ ಹಾಗೂ ಸಿಬ್ಬಂದಿಗಳ ತಂಡ ಆರೋಪಿತನ ವಶದಲ್ಲಿದ್ದ, 90 ಎಂ.ಎಲ್....

3 ಲಕ್ಷ ರೂ.ಮೌಲ್ಯದ ಡ್ರಗ್ ವಶಕ್ಕೆ

0
ಮಂಗಳೂರು:ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಅಕ್ರಮಗಳನ್ನು ತಡೆಹಿಡಿಯಲು ಜಿಲ್ಲೆಯಲ್ಲಿ ಒಟ್ಟು 8 ಖರ್ಚು ವೆಚ್ಚ ಪರೀವೀಕ್ಷಕರರನ್ನು, 72 ಪ್ಲೈಯಿಂಗ್ ಸ್ವ್ಯಾಡ್ (ಎಫ್.ಎಸ್.ಟಿ), 69 ಎಸ್.ಎಸ್.ಟಿ ತಂಡಗಳು ಮತ್ತು 8 ಅಬಕಾರಿ ತಂಡಗಳನ್ನು ಜಿಲ್ಲೆಯಾದ್ಯಂತ ನಿಯೋಜಿಸಲಾಗಿದೆ. 2024ರ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾರ್ಚ್ 20 ರವರೆಗೆ 12,300 ರೂಪಾಯಿ ಮೌಲ್ಯದ 21.34 ಲೀಟರ್...

ಎಣ್ಮೂರು ಶ್ರೀ ನಾಗ ಬ್ರಹ್ಮ ಕೋಟಿ ಚೆನ್ನಯ ಆದಿ ಬೈದೆರುಗಳ ನೇಮೋತ್ಸವ

0
ಎಣ್ಮೂರು: ತುಳು ನಾಡಿನ ಐತಿಹಾಸಿಕ ಕ್ಷೇತ್ರ ಎಣ್ಮೂರು ಶ್ರೀ ಆದಿ ಬೈದೆರುಗಳ ನೇಮೋತ್ಸವವು ಮಾ.23 ಶನಿವಾರ ಪೂರ್ವ ಸಂಪ್ರದಾಯದಂತೆ ಸುಗ್ಗಿ ತಿಂಗಳ ಪೂವೆಯಂದು ಜರುಗಲಿರುವುದು .ಬೆಳಿಗ್ಗೆ 8 ಗಂಟೆಗೆ ನಾಗ ತಂಬಿಲ,8.30 ಮೂಹೂರ್ತ ತೋರಣ ನಡೆಯಲಿದೆ.ಮಧ್ಯಾಹ್ನ ಗಂಟೆ 12.30ಕ್ಕೆ ಎಣ್ಮೂರು ಕಟ್ಟ ಬೀಡಿನಿಂದ ಭಂಡಾರ ಹೊರಡುವುದು - ನೇತ್ರಾದಿ ಗರಡಿಯಲ್ಲಿ ದರ್ಶನ.ರಾತ್ರಿ ಗಂಟೆ 8ಕ್ಕೆ...

ಭಾರತದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಪ್ರಮುಖ ಚುನಾವಣೆ:ಕ್ಯಾ.ಗಣೇಶ್‌ ಕಾನಿ೯ಕ್‌

0
ಮ೦ಗಳೂರು: ಮುಂಬರುವ ೧೮ನೇ ಲೋಕಸಭಾ ಚುನಾವಣೆ ಭಾರತದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಪ್ರಮುಖ ಚುನಾವಣೆಯಾಗಿದೆ. ಈ ಚುನಾವಣೆಯ ಫಲಿತಾಂಶ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ವಿಕಸಿತ ಭಾರತದ ಕಲ್ಪನೆಯನ್ನು ಸಾಕಾರಗೊಳಿಸುವಲ್ಲಿ ಪರಿಣಾಮಕಾರಿ ಹೆಜ್ಜೆಯಾಗಲಿದೆ ಎ೦ದು ವಿಧಾನ ಪರಿಷತ್‌ ಮಾಜಿ ಸದಸ್ಯ ಕ್ಯಾ.ಗಣೇಶ್‌ ಕಾನಿ೯ಕ್‌ ಹೇಳಿದ್ದಾರೆ.ಬಿಜೆಪಿ ಜಿಲ್ಲಾ ಚುನಾವಣಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ನರೇಂದ್ರ...

ಪುತ್ತೂರು: ಜಯಾನಂದ ಬಂಗೇರ ಅವರ ಮನೆಗೆ ಬಿಜೆಪಿ ನಾಯಕರ ಭೇಟಿ

0
ಪುತ್ತೂರು: ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸದಸ್ಯರಾದ ಜಯಾನಂದ ಕೆ. ಬಂಗೇರ ರವರ ಮನೆಗೆ ಪುತ್ತೂರು ಶಾಸಕರ ಬೆಂಬಲಿಗರು ನುಗ್ಗಿ ದಾಂಧಲೆ ನಡೆಸಿದ ಪ್ರಕರಣದ ಕುರಿತು ವಿಚಾರಿಸಲು ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಜಯಾನಂದ ಬಂಗೇರ ರವರ ಮನೆಗೆ ಭೇಟಿ ನೀಡಿದರು. ಜಯಾನಂದರು ಹಾಗೂ ಮನೆಯವರನ್ನು...

ಪೋಲ್ಯಾಂಡ್‌ ನಲ್ಲಿ ಕೆಲಸಕ್ಕೆ ವೀಸಾ ಕೊಡಿಸುವುದಾಗಿ ವಂಚನೆ: ದೂರು

0
ಬೆಳ್ತ೦ಗಡಿ: ಪೋಲ್ಯಾಂಡ್‌ ನಲ್ಲಿ ಕೆಲಸಕ್ಕೆ ವೀಸಾ ಕೊಡಿಸುವುದಾಗಿ ನಂಬಿಸಿ ಲಕ್ಷಾ೦ತರ ರೂ. ವಂಚನೆ ಮಾಡಿರುವುದಾಗಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಬೆಳ್ತಂಗಡಿ ನಿವಾಸಿ ರೆಜಿ ಕೆ.ಎ, (47) ಎಂಬವರ ದೂರಿನಂತೆ, ಅವರ ಮಗ ಅಲ್ಬಿನ್ ಕೆ.ಆರ್ ರವರಿಗೆ ಪೋಲ್ಯಾಂಡ್‌ ದೇಶದಲ್ಲಿ ಕೆಲಸಕ್ಕೆ ಹೋಗಲು ಆರೋಪಿ ಮನೋಜ್‌ ಎಂಬಾತನು ವೀಸಾ ಕೊಡಿಸುವುದಾಗಿ ನಂಬಿಸಿ, ವಿವಿಧ ಕಾರಣಗಳನ್ನು...

ವಿವಾಹವಾಗಲು ನಿರಾಕರಿಸಿದ್ದಕ್ಕೆ ಕೊಲೆ ಬೆದರಿಕೆ

0
ಮ೦ಗಳೂರು:ವಿವಾಹವಾಗಲು ನಿರಾಕರಿಸಿದ್ದಕ್ಕೆ ಕೊಲೆ ಬೆದರಿಕೆ ಹಾಕಿ ಮಹಿಳೆಯ ಫೋಟೋ ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಬಗ್ಗೆ ಬಗ್ಗೆ ದ.ಕ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಂತ್ರಸ್ತ ಮಹಿಳೆಯ ದೂರಿನಂತೆ ಆಕೆಗೆ 7 ವರ್ಷದ ಹಿಂದೆ ಮದುವೆಯಾಗಿ ವಿಚ್ಛೇದನವಾಗಿರುತ್ತದೆ. ಆಕೆ ತನ್ನ ಮಗನೊಂದಿಗೆ ತಾಯಿ ಮನೆಯಲ್ಲಿ ವಾಸ್ತವ್ಯವಿದ್ದು, 2022 ನೇ ವರ್ಷದಲ್ಲಿ ಮೇಟ್ರಿಮೋನಿಯೊಂದರ ಮೂಲಕ...