ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು: ವಿದ್ಯಾರ್ಥಿ ಸಂಘದ ಚುನಾವಣೆ
ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ಇಲ್ಲಿ 2023-24ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ ಗುರುವಾರ ನಡೆಯಿತು. ಒಟ್ಟು 34 ಸ್ಥಾನಗಳ ಪೈಕಿ 2೫ ಸ್ಥಾನಗಳಿಗೆ ಅವಿರೋಧವಾಗಿ ಅಭ್ಯರ್ಥಿಗಳು ಆಯ್ಕೆಯಾದರು. ಉಳಿದ ೯ ಸ್ಥಾನಗಳಿಗಷ್ಟೇ ಚುನಾವಣೆ ನಡೆಸಲಾಯಿತು.ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ತೃತೀಯ ಬಿಕಾಂನ ಜೀವಿತ್ ಗಟ್ಟಿ, ಕಾರ್ಯದರ್ಶಿಯಾಗಿ ತೃತೀಯ ಬಿಕಾಂನ ಶಿವಪ್ರಸಾದ್ ರೈ ಟಿ.,...
ಲಾರಿಗೆ ಬೈಕ್ ಡಿಕ್ಕಿ : ಸವಾರ ಸಾವು
ಉಪ್ಪಿನಂಗಡಿ: ಲಾರಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಕೌಕ್ರಾಡಿಯಲ್ಲಿ ಸ೦ಭವಿಸಿದೆ. ಸುರೇಂದ್ರ ಮಹತೋ ಮೃತಪಟ್ಟ ಬೈಕ್ ಸವಾರ.ಅ.1 ರಂದು ರಾತ್ರಿ 9 ಗಂಟೆಗೆ ಸುರೇಂದ್ರ ಮಹತೋ ಅವರು, ಕೌಕ್ರಾಡಿ ಗ್ರಾಮದ ಕೌಕ್ರಾಡಿ ಪಂಚಾಯತ್ ಬಳಿ ಬೈಕಿನಲ್ಲಿ ಹೋಗುತ್ತಿದ್ದಾಗ ಬೈಕ್ ಲಾರಿಗೆ ಡಿಕ್ಕಿಯಾಗಿರುತ್ತದೆ. ಅಪಘಾತದ ಪರಿಣಾಮ...
ರೇಖಾ ಸುದೇಶ್ ರಾವ್ ಗೆ ಮಂಗಳೂರು ಚೈತನ್ಯ ಶ್ರೀ ಪ್ರಶಸ್ತಿ
ಮ೦ಗಳೂರು: ಮಂಗಳೂರಿನ ಪುರಭವನದಲ್ಲಿ ಅ.29ರ೦ದು ಕಥಾಬಿಂದು ಪಿ ವಿ ಪ್ರದೀಪ್ ಕುಮಾರ್ ಸಾರಥ್ಯದ ಕಥಾಬಿಂಧು ಸಾಹಿತ್ಯೋತ್ಸವ, 50 ಕೃತಿಗಳ ಬಿಡುಗಡೆ ಕಾರ್ಯಕ್ರಮ ಜರಗಿತು.. ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರ ಅದ್ಯಕ್ಷತೆಯಲ್ಲಿ ನಡೆದ ಈ ಬೃಹತ್ ಕನ್ನಡ ಕಾರ್ಯಕ್ರಮದಲ್ಲಿ ಮಂಗಳೂರಿನ ಸಾಮಾಜಿಕ, ಸಾಮೂದಾಯಿಕ, ಸಾಹಿತ್ಯ ಕ್ಷೇತ್ರದಲ್ಲಿ ,ಕನ್ನಡ...
ಬಾಲ ಗೌರವ ಪ್ರಶಸ್ತಿಗಾಗಿ ಅರ್ಜಿ ಅಹ್ವಾನ
ಮಂಗಳೂರು:ಕರ್ನಾಟಕ ಬಾಲ ವಿಕಾಸ ಅಕಾಡೆಮಿಯಿಂದ 2023-24ನೇ ಸಾಲಿನ ಬಾಲ ಗೌರವ ಪ್ರಶಸ್ತಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.18 ವರ್ಷದೊಳಗಿನ ಮಕ್ಕಳು ಕ್ರೀಡೆ, ಸಂಗೀತ ,ನೃತ್ಯ ಬಹುಮುಖ ಪ್ರತಿಭೆ ,ಚಿತ್ರಕಲೆ ಹಾಗೂ ವಿಜ್ಞಾನ ಮತ್ತು ಸಂಶೋಧನೆ ಹೀಗೆ 6 ಕ್ಷೇತ್ರದಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿ 2022-23ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರ ಮಟ್ಟದಲ್ಲಿ...
ನವೆಂಬರ್ 4 ಮತ್ತು 5ರ೦ದು ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನ, ಹೇಮಾ ನಾಯ್ಕ್ ಅಧ್ಯಕ್ಷೆ
ಮ೦ಗಳೂರು: ನವೆಂಬರ್ 4 ಮತ್ತು 5ರ೦ದು ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರಲ್ಲಿ 25 ನೇ ಅಖಿಲ ಭಾರತೀಯ ಕೊಂಕಣಿ ಸಾಹಿತ್ಯಸಮ್ಮೇಳನದಲ್ಲಿ, ಎರಡೂ ದಿನ ಪರಿಸಂವಾದ, ಸಾಹಿತ್ಯ ಸಾದರೀಕರಣ,ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಕೊಂಕಣಿ ಭಾಷೆ ಮತ್ತು ಸಾಹಿತ್ಯದ ಹಬ್ಬ ನಡೆಯಲಿದೆ ಎ೦ದು ಸಮ್ಮೇಳನ ಸ್ವಾಗತ ಸಮಿತಿ, ಕಾರ್ಯಾಧ್ಯಕ್ಷ ಎಚ್. ಎಮ್. ಪೆರ್ನಾಲ್ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.ಖ್ಯಾತ ಹಿಂದಿ...
ರೋಹನ್ ಸಿಟಿ ಬಿಜೈ :ಹೂಡಿಕೆಯ ಮೇಲೆ 7.50% ಖಚಿತ ಪ್ರತಿಫಲ ಸ್ಕೀಮಿನ ಅನಾವರಣ
ಮ೦ಗಳೂರು: ರೋಹನ್ ಕಾರ್ಪೋರೇಶನ್ ಸಂಸ್ಥೆಯ ಬಹು ನಿರೀಕ್ಷಿತ, ಅತಿ ದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾದ ರೋಹನ್ ಸಿಟಿ ಬಿಜೈ ಬೃಹತ್ ಕಟ್ಟಡದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದ್ದು ನವೆಂಬರ್, ಡಿಸೆಂಬರ್ ತಿಂಗಳಲ್ಲಿ ಬರುವ ದೀಪಾವಳಿ ಮತ್ತು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬಿಜೈ ಮುಖ್ಯ ರಸ್ತೆಯಲ್ಲಿನ ರೋಹನ್ ಸಿಟಿ ವಾಣಿಜ್ಯ ಮಳಿಗೆಗಳ ಹೂಡಿಕೆದಾರರಿಗೆ ಖಚಿತ...
ವಿದ್ಯುತ್ ಶಾಕ್ ತಗುಲಿ ಶಾಮಿಯಾನ ಕಾಮಿ೯ಕ ಸಾವು
ಮ೦ಗಳೂರು: ವಿದ್ಯುತ್ ಶಾಕ್ ತಗುಲಿ ಶಾಮಿಯಾನ ಕಾಮಿ೯ಕ ಮೃತಪಟ್ಟ ಘಟನೆ ಮೂಡುಶೆಡ್ಡೆಯಲ್ಲಿ ಮ೦ಗಳವಾರ ರಾತ್ರಿ ಸ೦ಭವಿಸಿದೆ. ಸೋನು ಸಿಂಗ್ ಗೋಂಡಾ ಮೃತಪಟ್ಟ ಕಾಮಿ೯ಕ.ಸೋನು ಸಿಂಗ್ ಗೋಂಡಾ ಅವರು ಮೂಡುಶೆಡ್ಡೆಯಲ್ಲಿರುವ ಶಾಮಿಯಾನ ಅಂಗಡಿಯೊ೦ದರಲ್ಲಿ ಕಳೆದ 5 ತಿಂಗಳಿಂದ ಕೆಲಸ ಮಾಡಿಕೊಂಡಿದ್ದು ಮ೦ಗಳವಾರ ಶಾಮಿಯಾನ ಕೆಲಸ ಮುಗಿಸಿಕೊಂಡು ರಾತ್ರಿ 7 ಗಂಟೆಗೆ ಶಾಮಿಯಾನ ಅಂಗಡಿಗೆ ಬಂದಿದ್ದು ನಂತರ...
ಶ್ರೀರಾಜ್ ಬಿ.. ಎಸ್ .ಗೆ ಡಾಕ್ಟರೇಟ್
ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಪ್ರವಾಸೋದ್ಯಮ ವಿಭಾಗದ ಉಪನ್ಯಾಸಕ ಶ್ರೀರಾಜ್ ಬಿ. ಎಸ್ ಅವರು ಮಂಡಿಸಿದ ಮಹಾಪ್ರಬಂಧ- "ಸೋಶಿಯೊ - ಎಕನಾಮಿಕ್ ಡೆವಲಪ್ಮೆಂಟ್ ಥ್ರೂ ಟೂರಿಸಂ - ಎ ಕಂಪರೇಟಿವ್ ಸ್ಟಡಿ ಆಫ್ ಕಾಸರಗೋಡು ಅಂಡ್ ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್" (Socio -Economic Development through Tourism - A Comparative Study of...
ಕನ್ನಡ ಉಳಿಯಬೇಕಾದರೆ ಕನ್ನಡ ಬಳಸಬೇಕು: ಡಾ. ತಾರಾನಾಥ
ಮಂಗಳೂರು: ನಮ್ಮ ದಿನನಿತ್ಯದ ವ್ಯವಹಾರಗಳಲ್ಲಿ ಕನ್ನಡವನ್ನು ಬಳಸಿದರೆ ಮಾತ್ರ ಕನ್ನಡವನ್ನು ಉಳಿಸಲು ಸಾಧ್ಯ,ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ತಾರಾನಾಥಅಭಿಪ್ರಾಯಪಟ್ಟರು. ಅವರು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರಕಾನೂನು ಮಹಾವಿದ್ಯಾಲಯದ ಜಂಟಿ ಆಶ್ರಯದಲ್ಲಿ ಬುಧವಾರ ನಡೆದ ಕನ್ನಡ ರಾಜ್ಯೋತ್ಸವ ಮತ್ತು ಕವನ ರಚನಾಕಮ್ಮಟ ಕಾರ್ಯಕ್ರಮದಲ್ಲಿ...
ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವಾರ್ಷಿಕ ಮಹಾಸಭೆ
ಮಂಗಳೂರು : ಭೂ ಸಂಪನ್ಮೂಲದ ಸದ್ಭಳಕೆ ಮಾಡಿಕೊಳ್ಳುವಂತೆ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷೆ ಹಾಗೂ ಬ್ಯಾಂಕ್ ಆಫ್ ಬರೋಡದ ಮಂಗಳೂರು ವಲಯದ ಮುಖ್ಯಸ್ಥೆ ಗಾಯತ್ರಿ ಆರ್ ಅವರು ಕರೆ ನೀಡಿದರು.
ಪ್ರತಿಷ್ಠಾನದ 32 ನೇ ಸದಸ್ಯರ ವಾರ್ಷಿಕ ಮಹಾಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಭಾರತ ದೇಶದಲ್ಲಿ ಅತ್ಯಂತ ವಿಸ್ತೀರ್ಣವಾದ ಕೃಷಿ ಭೂಮಿ ಇದ್ದು ನಮ್ಮ ಹಿರಿಯ...