ಚಾಟಿಂಗ್ ಮೂಲಕ 6.96 ಲಕ್ಷ ರೂ.ದೋಚಿದ ಮಹಿಳೆ!
ಮ೦ಗಳೂರು: ಚಾಟಿಂಗ್ ಮೂಲಕ ವ್ಯಕ್ತಿಯೋವ೯ರ ವಿಶ್ವಾಸ ಗಳಿಸಿ ಮಹಿಳೆಯೊಬ್ಬರು 6,96,500 ರೂ. ಪಡೆದು ವಂಚಿಸಿದ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಗುರಿಪಳ್ಳ ನಿವಾಸಿ ವಿದೇಶದಲ್ಲಿ ಕೆಲಸ ಮಾಡಿಕೊಂಡಿದ್ದು FACEBOOK ಮೂಲಕ ಮಹಿಳೆಯೊಬ್ಬರ ಪರಿಚಯವಾಗಿ ಚಾಟಿಂಗ್ ನಡೆಸುತ್ತಿದ್ದರು.ಚಾಟಿಂಗ್ ಮೂಲಕ ವಿಶ್ವಾಸ ಗಳಿಸಿದ ಮಹಿಳೆ ವಿವಿಧ ಕಾರಣಗಳನ್ನು ನೀಡಿ ತನ್ನ...
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ಧಾರಿ ಚತುಷ್ಪಥ ಕಾಮಗಾರಿಗೆ ಕೇಂದ್ರದ ಅನುಮತಿ; ಡಿ.ಪಿ.ಆರ್ ವರದಿ ತಯಾರಿಸಲು ಟೆಂಡರ್
ಮ೦ಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನವಿಯ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯು ಬಹನಿರೀಕ್ಷಿತ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ಧಾರಿ-275ರ (ಮಾಣಿ-ಮೈಸೂರು-ಬೆಂಗಳೂರು ವಿಭಾಗದಲ್ಲಿ) ಕಿ.ಮೀ 0.00 ರಿಂದ ಕಿಮೀ 71.60ರವರೆಗಿನ ರಸ್ತೆಯ ಚತುಷ್ಪಥ ಕಾಮಗಾರಿಗೆ ವಿವರವಾದ ಯೋಜನಾ ವರದಿ (ಡಿ.ಪಿ.ಆರ್), ಕಾರ್ಯಸಾಧ್ಯತೆಯ ಅಧ್ಯಯನ, ಸಮೀಕ್ಷೆ ಮತ್ತು ಭೂ ಯೋಜನೆಯನ್ನು ಸಿದ್ಧಪಡಿಸಲು ಅರ್ಹ ಸಲಹೆಗಾರರಿಂದ...
ಗ್ರಾಹಕಸ್ನೇಹಿ ಬ್ಯಾಂಕಿ೦ಗ್ ಪರಿಕಲ್ಪನೆಯಲ್ಲಿ ಎಸ್ ಸಿಡಿಸಿಸಿ ಬ್ಯಾ೦ಕ್ ಮುನ್ನಡೆಯುತ್ತಿದೆ : ಡಾ.ಎಂ.ಎನ್. ರಾಜೇಂದ್ರ ಕುಮಾರ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ 113ನೇ ಶಾಖೆಯ ಉದ್ಘಾಟನಾ ಸಮಾರಂಭ ಮಂಗಳವಾರ ಬೆಳಗ್ಗೆ ಮಾಣಿಯ ಲಕ್ಷ್ಮಿನಾರಾಯಣ ಕಾಂಪ್ಲೆಕ್ಸ್ ನಲ್ಲಿ ಜರುಗಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಮಾತನಾಡಿ, "ಮೊಳಹಳ್ಳಿ ಶಿವರಾಯರು ಪುತ್ತೂರಿನಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್...
ಸರ್ಕಾರ ನುಡಿದಂತೆ ನಡೆದಿದೆ : ಮ೦ಜುನಾಥ ಭಂಡಾರಿ
ಮ೦ಗಳೂರು: ಮಲೆನಾಡು, ಕರಾವಳಿಗೆ ಪ್ರತ್ಯೇಕ ಪ್ರಣಾಳಿಕೆಯಲ್ಲಿ ಮಾಡಿದ ಘೋಷಣೆಗಳಲ್ಲಿ ಕೆಲವು ಘೋಷಣೆಗಳನ್ನು ೧೦೦ ದಿನದಲ್ಲಿ ಕಾರ್ಯರೂಪಕ್ಕೆ ತಂದಿದೇವೆ. ಸರ್ಕಾರ. ನುಡಿದಂತೆ ನಡೆದಿದೆ ಎ೦ದು ವಿಧಾನ ಪರಿಷತ್ ಸದಸ್ಯ ಮ೦ಜುನಾಥ ಭಂಡಾರಿ ಹೇಳಿದ್ದಾರೆ.ಜಿಲ್ಲಾ ಕಾ೦ಗ್ರೆಸ್ ಕಚೇರಿಯಲ್ಲಿ ಮ೦ಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾ೦ಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿದ್ದ ಡಾ.ಜಿ.ಪರಮೇಶ್ವರ್ ಅವರು ಜಿಲ್ಲಾವಾರು ಭೇಟಿ ನೀಡಿ...
ಜನಾಭಿಪ್ರಾಯ ರೂಪಿಸುವಲ್ಲಿ ಮಾಧ್ಯಮಗಳು ಮಹತ್ವದ ಪಾತ್ರ ವಹಿಸುತ್ತಿವೆ- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಶ್ಯ್ಂತ್
ಮಂಗಳೂರು: ಮಾಧ್ಯಮಗಳು ಜನಾಭಿಪ್ರಾಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾ ಬಂದಿವೆ ಎಂದು ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಶ್ಯಂತ್ ತಿಳಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ವತಿಯಿಂದ ಹಮ್ಮಿ ಕೊಂಡಿದ್ದ ಭಾರತೀಯ ಕಾರ್ಯ ನಿರತ ಪತ್ರಕರ್ತರ ಒಕ್ಕೂಟದ 74 ನೇ ದಿನಾಚರಣೆ ನಗರದ ಪತ್ರಿಕಾಭವನದಲ್ಲಿಂದು ಉದ್ಘಾಟಿಸಿ ಮಾತನಾಡಿದ ಅವರು ಜನರಿಗೆ...
ಪುತ್ತೂರು :ಅಡಿಕೆ ಕಳ್ಳತನದ 4 ಆರೋಪಿಗಳ ಬಂಧನ.
ಪುತ್ತೂರು : ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಡಗನ್ನೂರು ಗ್ರಾಮದ ಕೊಯಿಲಾ ಎಂಬಲ್ಲಿ ಆ.26 ರಂದು ನಡೆದಿದ್ದ ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಮ೦ದಿ ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬ೦ಧಿಸಿದ್ದು ಸುಮಾರು ರೂ 4,15,925 ರೂ. ಮೌಲ್ಯದ ಸೊತ್ತು ವಶಕ್ಕೆ ಪಡೆದಿದ್ದಾರೆ.ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ನಿವಾಸಿಗಳಾದ ಶ್ರವಣ್ ಕೆ...
ಸಾಹಿತಿ, ಲೇಖಕ ಶೇಖರ್ ಅಜೆಕಾರ್ ನಿಧನ
ಕಾಕ೯ಳ: ಸಾಹಿತಿ, ಲೇಖಕ ಶೇಖರ್ ಅಜೆಕಾರ್ ಹೃದಯಘಾತದಿಂದ ಮಂಗಳವಾರ ಬೆಳಗ್ಗೆ ನಿಧನ ಹೊಂದಿದರು.ಶೇಖರ್ ಅಜೆಕಾರ್ ಅವರು 22 ಪುಸ್ತಕಗಳನ್ನು ಬರೆದಿದ್ದಾರೆ. ಮಕ್ಕಳ ಸಾಹಿತ್ಯ ಸಮ್ಮೇಳನಗಳನ್ನು ಸಂಘಟಿಸಿ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡುತಿದ್ದರು.
ಶೇಖರ್ ಅವರು ಕುಂದಪ್ರಭ ವಾರಪತ್ರಿಕೆಯಲ್ಲಿ ಬರಹಗಾರರಾಗಿ ತಮ್ಮ ಪ್ರಯಾಣ ಪ್ರಾರಂಭಿಸಿದರು. ಮುಂಬೈನ ‘ಕರ್ನಾಟಕ ಮಲ್ಲ’, ಜನವಾಹಿನಿ, ಡೈಜಿವರ್ಲ್ಡ್, ಕನ್ನಡಪ್ರಭ ಮತ್ತು ಉಷಾ ಕಿರಣಗಳಲ್ಲೂ...
ಲೀಲಾವತಿ ಬೈಪಾಡಿತ್ತಾಯ ಸೇರಿದ೦ತೆ 68 ಮಂದಿ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ಬೆ೦ಗಳೂರು: ಯಕ್ಷಗಾನ ಭಾಗವತರಾದ ಲೀಲಾವತಿ ಬೈಪಾಡಿತ್ತಾಯ, ಸಮಾಜ ಸೇವಕ ಚಾರ್ಮಾಡಿ ಹಸನಬ್ಬ ಸೇರಿದ೦ತೆ 68 ಮಂದಿಗೆ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ.ಕನ್ನಡ ಮತ್ತು ಸ೦ಸ್ಕೃತಿ ಇಲಾಖಾ ಸಚಿವ ಶಿವರಾ ತ೦ಗಡಗಿ ಅವರು ಮ೦ಗಳವಾರ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದರು.ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಗೆ ಸ೦ಬ೦ಧಿಸಿದ೦ತೆ ಯಕ್ಷಗಾನದಲ್ಲಿ ಲೀಲಾವತಿ ಬೈಪಡಿತ್ತಾಯ,...
ಮಿಜಾರುಗುತ್ತು ಆನಂದ ಆಳ್ವ ನಿಧನ
ಮೂಡಬಿದಿರೆ: ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಮೋಹನ ಆಳ್ವ ಅವರ ತಂದೆ ಮಿಜಾರುಗುತ್ತು ಆನಂದ ಆಳ್ವ ಅವರು ಮ೦ಗಳವಾರ ನಿಧನರಾದರು.106 ವರ್ಷ ಪ್ರಾಯದ ಆನಂದ ಆಳ್ವ ಅವರು ಇಳಿ ವಯಸ್ಸಿನಲ್ಲೂ ಅತ್ಯಂತ ಕ್ರಿಯಾಶೀಲರಾಗಿ ಗುರುತಿಸಿಕೊಂಡಿದ್ದರು. ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಳ್ವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು.ಪ್ರಗತಿಪರ ರೈತರೂ ಆಗಿದ್ದ...
ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರನ್ನು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ
ತಿರುಪತಿ: ತಿರುಪತಿಯ ಕಾಶಿ ಮಠದಲ್ಲಿ ಮೊಕ್ಕಾಂ ಇರುವ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರನ್ನು ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ ಇ.ವಿ ಧರ್ಮ ರೆಡ್ಡಿಯವರು ಭೇಟಿ ಮಾಡಿ ಆಶೀರ್ವಾದ ಪಡೆದು ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ , ಗುಜರಾತಿನ ಐಎಎಸ್ ಅಧಿಕಾರಿ ವಿನೋದ್...