ಸೈಂಟ್ ವಿನ್ಸೆಂಟ್ ಡಿ. ಪಾವ್ಲ್ ಸೊಸೈಟಿಯ ಶತಮಾನೋತ್ಸವ ವರ್ಷಾಚರಣೆಗೆ ಚಾಲನೆ
ಮಂಗಳೂರು: ಮಂಗಳೂರು ಧರ್ಮಪ್ರಾಂತದ ಸೈಂಟ್ ವಿನ್ಸೆಂಟ್ ಡಿ. ಪಾವ್ಲ್ ಸೊಸೈಟಿಯ ಶತಮಾನೋತ್ಸವದ ಉದ್ಭಾಟನಾ ಸಮಾರಂಭ ರವಿವಾರ ಬಿಜೈ ಚರ್ಚ್ ಸಭಾಂಗಣದಲ್ಲಿ ನಡೆಯಿತು.ಮಂಗಳೂರು ಧರ್ಮಪ್ರಾಂತದ ವಿಕಾರ್ ಜನರಲ್ ಮೊನಿಜರ್ ವಂ। ಮ್ಯಾಕ್ಸಿಂ ಎಲ್. ನೊರೊನ್ಹಾ ಶತಮಾನೋತ್ಸವದ ಲಾಂಛನ ಬಿಡುಗಡೆ ಮಾಡಿ ಮಾತನಾಡಿ, ನೂರು ವರ್ಷಗಳಿಂದ ಎಸ್ವಿಪಿ ಸಂಘಟನೆಯ ಮೂಲಕ ಧರ್ಮಪ್ರಾಂತದಲ್ಲಿ ಅನೇಕ ಒಳ್ಳೆಯ ಕೆಲಸಗಳಾಗಿವೆ. ಬಡ...
ಗಣೇಶ್ ಕುಲಾಲ್ ಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ
ಮಂಗಳೂರು : ನಿಸ್ವಾರ್ಥ ಮನೋಭಾವದಿಂದ ಸಮಾಜದ ಒಳಿತಿಗಾಗಿ ಕೆಲಸ ಮಾಡುವವರನ್ನು ಗುರುತಿಸಿ ಗೌರವಿಸುವುದು ನಮ್ಮ ಕರ್ತವ್ಯ ಎಂದು ಮಾಜಿ ಸಚಿವ ಕೃಷ್ಣ. ಜೆ.ಪಾಲೆಮಾರ್ ಹೇಳಿದರು.ಭಾನುವಾರ ನಗರದ ಪಾಲೆಮಾರ್ ಗಾರ್ಡನ್ನಲ್ಲಿ ನಡೆದ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆಯಲ್ಲಿ ಕಾರ್ಪೋರೇಟರ್ ಗಣೇಶ್ ಕುಲಾಲ್ ಅವರಿಗೆ 2024ನೇ ಸಾಲಿನ ವಾರ್ಷಿಕ ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಮಾಡಿ ಅವರು...
ಆರೋಗ್ಯಕರ ಜೀವನಕ್ಕೆ ಸಂಗೀತ ಕಲೆ ಪೂರಕ-ಕೃಷ್ಣಾ ಜೆ ಪಾಲೆಮಾರ್
ಮಂಗಳೂರು,ಫೆ.8;ಆರೋಗ್ಯಕರ ಜೀವನಕ್ಕೆ ಸಂಗೀತ ಕಲೆ ಪೂರಕವಾಗಿದೆ ಎಂದು ಮಾಜಿ ಸಚಿವ ಕಷ್ಣ ಜೆ ಪಾಲೆಮಾರ್ ತಿಳಿಸಿದ್ದಾರೆ.ಅವರು ಮಂಗಳೂರಿನ ಕಲಾ ಸಾಧನಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್ನ್ಯಾಶನಲ್ ಕನ್ವೆನ್ಷನ್ ಸೆಂಟರ್ ನಲ್ಲಿ ಹಮ್ಮಿಕೊಂಡ ಸ್ವರ ಸಾನಿಧ್ಯ ರಾಷ್ಟ್ರೀಯ ಮಟ್ಟದ ಯುವ ಸಂಗೀತ ಉತ್ಸವದಲ್ಲಿ ಕಲಾವಿದರನ್ನು ಸನ್ಮಾನಿಸಿ ಮಾತನಾಡಿದರು..ಯುವ ಪೀಳಿಗೆಯಲ್ಲಿ ಸಂಗೀತದ ಬಗ್ಗೆ ಅಭಿರುಚಿ ಮೂಡಿಸುವ...
ಎಂ.ಆರ್.ಪಿ.ಎಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್
ಮ೦ಗಳೂರು:ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ನ ನೇತೃತ್ವದಲ್ಲಿ ನಡೆಯುತ್ತಿರುವ ಎಂ.ಆರ್.ಪಿ.ಎಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ 2025 ರ ಉದ್ಘಾಟನೆಯನ್ನು ಹಲವು ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಅಸೋಸಿಯೇಷನ್ ನ ಅಧ್ಯಕ್ಷರು ಹಾಗೂ ಶಾಸಕರಾದ ವೇದವ್ಯಾಸ ಕಾಮತ್ ಅವರು ನೆರವೇರಿಸಿದರು.
ನಂತರ ಮಾತನಾಡಿದ ಅವರು, ಇಂದಿನ ಈ ಸ್ಪರ್ಧಾಕೂಟದಲ್ಲಿ ಜಿಲ್ಲೆಯ 300ಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗವಹಿಸಿರುವುದು ದಾಖಲೆಯಾಗಿದೆ. ಇಲ್ಲಿನ...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಹೊಸ ರಬ್ಬರ್ ತೆಗೆಯುವ ಉಪಕರಣ ಖರೀದಿ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಅತ್ಯಾಧುನಿಕ ರಬ್ಬರ್ತೆಗೆಯುವ ಉಪಕರಣಗಳನ್ನು ಖರೀದಿಸಲಾಗಿದೆ. ಈ ಸುಧಾರಿತ ಯಂತ್ರೋಪಕರಣವನ್ನು ರನ್ ವೇಯಲ್ಲಿ ವಿಮಾನದ ಟೈರ್ ಗಳಿಂದ ರಬ್ಬರ್ ನಿಕ್ಷೇಪಗಳನ್ನು ಪರಿಣಾಮಕಾರಿಯಾಗಿ ತೆಗೆದುಹಾಕಲು ವಿನ್ಯಾಸಗೊಳಿಸಲಾಗಿದೆ, ಸೂಕ್ತ ಘರ್ಷಣೆಯ ಮಟ್ಟ ಮತ್ತು ಸುರಕ್ಷಿತ ಲ್ಯಾಂಡಿಂಗ್ ಗಳನ್ನು ಖಚಿತಪಡಿಸುತ್ತದೆ.ಈ ಉಪಕರಣವು ವಿಮಾನ ವೇಳಾಪಟ್ಟಿಗೆ ಕನಿಷ್ಠ ಅಡಚಣೆಯೊಂದಿಗೆ ರನ್ವೇಯನ್ನು ತ್ವರಿತವಾಗಿ...
ನರ್ಸಿಂಗ್ ವಿದ್ಯಾರ್ಥಿಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಲು ಸಂಸದ ಕ್ಯಾ. ಚೌಟ ಆಗ್ರಹ
ನವದೆಹಲಿ: ಮಂಗಳೂರಿನ ವೆನ್ಲಾಕ್ ಸೇರಿ ದೇಶದೆಲ್ಲೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ನರ್ಸ್ ಗಳ ಕೊರತೆ ನೀಗಿಸಲು ಎಂಬಿಬಿಎಸ್ ಮಾದರಿ ನರ್ಸ್ಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಸಂಸತ್ತಿನಲ್ಲಿ ಸದನದ ಗಮನಸೆಳೆದಿದ್ದಾರೆ.
ಲೋಕಸಭೆಯಲ್ಲಿ ನಿಯಮ 377ರಡಿ ಈ ವಿಷಯ ಉಲ್ಲೇಖಿಸಿದ ಕ್ಯಾ. ಚೌಟ ಅವರು, 905 ಹಾಸಿಗೆಗಳ...
ಕಂಬಳ ಕ್ರಾಸ್: ನೂತನ ಸೇತುವೆ ಉದ್ಘಾಟನೆ
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ 42ನೇ ಡೊಂಗರಕೇರಿ ವಾರ್ಡಿನ ಕಂಬಳ ಕ್ರಾಸ್ ರಸ್ತೆಯಲ್ಲಿದ್ದ ಹಳೆಯ ಸೇತುವೆಯನ್ನು ಕೆಡವಿ ನೂತನವಾಗಿ ನಿರ್ಮಿಸಲಾದ ಸೇತುವೆಯನ್ನು ಶಾಸಕ ವೇದವ್ಯಾಸ ಕಾಮತ್ ರವರು ಲೋಕಾರ್ಪಣೆಗೊಳಿಸಿದರು.
ನಂತರ ಮಾತನಾಡಿದ ಶಾಸಕರು ಈ ಹಿಂದೆ ಇಲ್ಲಿದ್ದ ಸೇತುವೆ ಅನೇಕ ವರ್ಷಗಳಷ್ಟು ಹಳೆಯದಾಗಿದ್ದು ಶಿಥಿಲಾವಸ್ಥೆ ತಲುಪಿದ್ದರ ಬಗ್ಗೆ ಸ್ಥಳೀಯ ಪಾಲಿಕೆ ಸದಸ್ಯೆಜಯಶ್ರೀ ಕುಡ್ವರವರು ಮುತುವರ್ಜಿ ವಹಿಸಿ...
ಫೆ.9 ರಂದು ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್ ಕ್ಲಬ್ ದಿನಾಚರಣೆ ಫೆ.9ರಂದು ಬೆಳಗ್ಗೆ 10ಕ್ಕೆ ನಗರದ ಮೋರ್ಗನ್ಸ್ಗೇಟ್ಬಳಿಯ ಪಾಲೆಮಾರ್ ಗಾರ್ಡನ್ಮಲ್ಲಿ ನಡೆಯಲಿದೆ.
ಮಾಜಿ ಮೇಯರ್, ಕಾರ್ಡೋಲೈಟ್ ಸ್ಪೆಷಾಲಿಟಿ ಕೆಮಿಕಲ್ಸ್ ಇಂಡಿಯಾದ ಜನರಲ್ ಮ್ಯಾನೇಜರ್ ದಿವಾಕರ್ ಕದ್ರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. 2024ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆಆಯ್ಕೆಯಾಗಿರುವ ಮನಪಾ ಕಾರ್ಪೋರೇಟರ್ ಗಣೇಶ್...
ಫೆ. 7ರಿ೦ದ ಮಂಗಳೂರಿನಲ್ಲಿ ಐಸ್ ಕ್ರೀಮ್ ಪರ್ಬ
ಮಂಗಳೂರು: ನಗರದ ಪಾಂಡೇಶ್ವರದಲ್ಲಿರುವ ಫಿಝಾ ಬೈ ನೆಕ್ಸಸ್ ಮಾಲ್ ಮತ್ತು ಮಂಗಳೂರಿನ ಪ್ರಸಿದ್ಧ ಟ್ರೈ ತಿಂಡಿ ಇನ್ಸ್ಟಾಗ್ರಾಮ್ ಪೇಜ್ ಸಹಭಾಗಿತ್ವದಲ್ಲಿ ಫೆಬ್ರವರಿ 7, 8 ಮತ್ತು 9ರಂದು 3 ದಿನಗಳ ಐಸ್ ಕ್ರೀಮ್ಪರ್ಬವನ್ನು ಅಯೋಜಿಸಲಾಗಿದೆ. 2ನೇ ಆವ್ರತ್ತಿಯ ಐಸ್ ಕ್ರೀಮ್ ಪರ್ಬ ಇದಾಗಿದ್ದು ಮೂರೂ ದಿನ ಕೂಡ ಬೆಳಗ್ಗೆ 11ರಿಂದ ರಾತ್ರಿ 9 ರವರೆಗೆ...
ಪ್ರಯಾಗ್ ರಾಜ್ ಕುಂಭ ಮೇಳದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ತಂಡ
ಮಂಗಳೂರು: ಉಡುಪಿಯ ಪಲಿಮಾರು ಮಠದ ಶ್ರೀ ವಿಧ್ಯಾಧೀಶ ತೀರ್ಥ ಸ್ವಾಮೀಜಿಯವರ ನೇತೃತ್ವದಲ್ಲಿ ಪ್ರಯಾಗ್ ರಾಜ್ ಕುಂಭ ಮೇಳದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ತಂಡ ತ್ರಿವೇಣಿ ಸಂಗಮದ ಪುಣ್ಯ ತೀರ್ಥ ಮಾಡಿದೆ.
ಮಹಾಕುಂಭ ಮೇಳದಲ್ಲಿ ಪ್ರಯಾಗ್ ರಾಜ್ ನ ಪಲಿಮಾರು ಮಾಧ್ವ ಮಠದಲ್ಲಿ ಶ್ರೀ ವಿಧ್ಯಾಧೀಶ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದ ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಅಧ್ಯಕ್ಷರಾದ...