ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ

0
ಮಂಗಳೂರು : ಪೊಲೀಸರು ಹಾಗೂ ಪತ್ರಕರ್ತರು ಸದಾ ಒತ್ತಡದ ಮಧ್ಯೆ ಕೆಲಸ ನಿರ್ವಹಿಸುವ ಅನಿವಾರ್ಯತೆ ಇದೆ. ಕ್ರೀಡಾ ಚಟುವಟಿಕೆಗಳಿಗೆ ಸಮಯ ಮೀಸಲಿಡುವುದರಿಂದ ಒತ್ತಡ ನಿವಾರಣೆ ಸಾಧ್ಯ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಕದ್ರಿಯ ಕೆ.ಪಿ.ಟಿ. ಮೈದಾನದಲ್ಲಿ ಭಾನುವಾರ...

ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ತುಳು ಸಿನಿಮಾಗಳ ಕಡೆಗಣನೆ: ಡಾ ಎಸ್ ವಿ ರಾಜೇಂದ್ರ ಸಿಂಗ್ ಬಾಬು

ಮಂಗಳೂರು: ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ತುಳು ಚಿತ್ರಗಳನ್ನು ಕಡೆಗಣಿಸುಲಾಗುತ್ತಿದೆ ಎಂದು ಖ್ಯಾತ ಚಲನ‌ಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ತಿಳಿಸಿದ್ದಾರೆ.ರಾಜ್ಯ ಸರ್ಕಾರವು ತುಳು ಮತ್ತು ಇತರ ಪ್ರಾದೇಶಿಕ ಭಾಷಾ ಚಿತ್ರಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಪ್ರಶಸ್ತಿ ಮತ್ತು ಸಹಾಯಧನ ನೆರವನ್ನು ತುಳು ಚಿತ್ರಗಳಿಗೆ ವಿಸ್ತರಿಸಿದೆ. ಪ್ರತಿ ವರ್ಷ ಒಂದು ಪ್ರಾದೇಶಿಕ ಭಾಷಾ ಚಿತ್ರಕ್ಕೆ ಪ್ರಶಸ್ತಿ ನೀಡುತ್ತದೆ. ತ್ರೈಮಾಸಿಕ ಪ್ರಶಸ್ತಿಗಳನ್ನು...

ಬರಲಿದೆ ಕಾಪಿಕಾಡ್ಸ್‌ ಕಾಮಿಡಿ ಜಂಕ್ಷನ್‌

ಮಂಗಳೂರು: ತೆಲಿಕೆದ ಬೊಳ್ಳಿ ಡಾ ದೇವದಾಸ್‌ ಕಾಪಿಕಾಡ್‌ ಅವರ ಹೊಸ ಕಾಮಿಡಿ ಶೋ ಸದ್ಯದಲ್ಲೇ ವಿ4 ಚಾನೆಲ್‌ ಹಾಗೂ ಅವಿಕಾ ಪ್ರೊಡಕ್ಷನ್ಸ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ಪ್ರಸಾರ ಆಗಲಿದೆ. ಅವಿಕಾ ಪ್ರೊಡಕ್ಷನ್‌ ಅಡಿಯಲ್ಲಿ ನಿರ್ಮಾಣ ಆಗಲಿರುವ ಈ ಕಾಮಿಡಿ ಶೋದಲ್ಲಿ ಹಿರಿಯ ಪ್ರಮುಖ ಹಾಸ್ಯ ಕಲಾವಿದರು ಕಾಣಿಸಿಕೊಳ್ಳಲಿದ್ದು, ಜತೆಗೆ ಹೊಸ ಪ್ರತಿಭೆಗಳಿಗೂ ಅವಕಾಶ ನೀಡಲಾಗುವುದು ಎಂದು...

ಮಹಾಕಾಳಿಪಡ್ಪು ಅಂಡರ್ ಪಾಸ್ ರವಿವಾರ ಉದ್ಘಾಟನೆ

0
ಮಂಗಳೂರು: ನಗರದ ಬಹುನಿರೀಕ್ಷಿತ ಜೆಪ್ಪು ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸ್ ಕೆಲ ಸೇತುವೆ ಭಾನುವಾರ ಉದ್ಘಾಟನೆಯಾಗಲಿದೆ.ಸ್ಮಾರ್ಟ್ ಸಿಟಿ ಯೋಜನೆಯಡಿ ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ಈ ಅಂಡರ್ ಪಾಸ್ ಕೆಲ ಸೇತುವೆ ಮತ್ತು ಸಂಪರ್ಕ ರಸ್ತೆಯು ರಾಷ್ಟ್ರೀಯ ಹೆದ್ದಾರಿಯಿಂದ ಮೋರ್ಗನ್ಸ್ ಗೇಟ್ ವರೆಗೆ ನಿರ್ಮಾಣಗೊಂಡಿದೆ. ನಗರದ ಹೃದಯ ಭಾಗದಿಂದ ಉಳ್ಳಾಲ ಮತ್ತು ಕೇರಳ ಕಡೆಗೆ...

ಪುತ್ತೂರು ಕಂಬಳ : ಮದ್ಯದಂಗಡಿ ಮುಚ್ಚಲು ಆದೇಶ

0
ಮಂಗಳೂರು: ಪುತ್ತೂರು ನಗರ ಪೆÇಲೀಸ್ ಠಾಣಾ ವ್ಯಾಪ್ತಿಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವಮಾರು ಗದ್ದೆಯಲ್ಲಿ 33 ನೇ ವರ್ಷದ ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳವು ಜನವರಿ 24 ರಿಂದ ಪ್ರಾರಂಭಗೊಂಡು 25 ರವರೆಗೆ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಸುಮಾರು ಮಂದಿ ಸೇರುವ ನಿರೀಕ್ಷೆ ಇದೆ. ಹಾಗೂ ಪುತ್ತೂರು ನಗರ ಠಾಣಾ ಸರಹದ್ದು ಮತೀಯವಾಗಿ...

ಜನವರಿ 30 ರಿಂದ ಆಹಾರ ಮೇಳ

0
ಮಂಗಳೂರು ಕರಾವಳಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಆಹಾರ ಮೇಳವು ಜನವರಿ 30 ರಿಂದ ಫೆಬ್ರವರಿ 1 ರವರೆಗೆ ಮಂಗಳೂರು ನಗರದ ಕದ್ರಿ ಪಾರ್ಕ್‍ನಲ್ಲಿ ನಡೆಯಲಿದೆ.ಈ ಆಹಾರ ಮೇಳದಲ್ಲಿ ಕರಾವಳಿ ಪ್ರದೇಶದ ವೈವಿಧ್ಯಮಯ ಹಾಗೂ ಸಮೃದ್ಧ ಪಾಕ ಪರಂಪರೆಯನ್ನು ಪೆÇ್ರೀತ್ಸಾಹಿಸುವ ಉದ್ದೇಶ ಹೊಂದಿದ್ದು, ಸ್ಥಳೀಯ ಹಾಗೂ ಸಾಂಪ್ರದಾಯಿಕ ಆಹಾರ ಪದಾರ್ಥಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವೇದಿಕೆ...

ದಂಡುಪಾಳ್ಯ ಗ್ಯಾಂಗ್ ನ ಸಹಚರ, ಉರ್ವ ಜೋಡಿ ಕೊಲೆ ಪ್ರಕರಣದ ಆರೋಪಿ ಚಿಕ್ಕ ಹನುಮ ಬ೦ಧನ

0
ಮ೦ಗಳೂರು:1997 ರ ಸಾಲಿನ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಕುಖ್ಯಾತ ದಂಡುಪಾಳ್ಯ ಗ್ಯಾಂಗ್ ನ ಸಹಚರ ಚಿಕ್ಕ ಹನುಮ ಅಲಿಯಾಸ್‌ ಚಿಕ್ಕ ಹನುಮಂತಪ್ಪ ಅಲಿಯಾಸ್‌ ಕೆ. ಕೃಷ್ಣಪ್ಪಅಲಿಯಾಸ್‌ ಕೃಷ್ಣ ( 55 ) ಎ೦ಬಾತನನ್ನು ಮಂಗಳೂರು ಉರ್ವ ಪೊಲೀಸರು ಆಂದ್ರಪ್ರದೇಶದಲ್ಲಿ ಬಂಧಿಸಿದ್ದಾರೆ. ಈತ ಬೆಂಗಳೂರು ಜಿಲ್ಲೆಯಹೊಸಕೋಟೆ ತಾಲೂಕಿನ ದಂಡುಪಾಳ್ಯ...

ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ – 2026 :ಕರ್ನಾಟಕ ಪರವಾಗಿ ಸಿರಿಧಾನ್ಯದಿಂದ ಮೈಕ್ರೋಚಿಪ್‍ವರೆಗೆ ಸ್ತಬ್ಧಚಿತ್ರ

0
ಮಂಗಳೂರು: ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಈ ಪಯಣವನ್ನು ಸಂಕೇತಿಸುವಂತೆ, ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ (ಮಿಲ್ಲೆಟ್ ಟು ಮೈಕ್ರೋಚಿಪ್) ಎನ್ನುವ ಸ್ತಬ್ಧಚಿತ್ರವನ್ನು 2026 ರ ಜನವರಿ 26 ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ...

ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಸೊಸೈಟಿಯ ಶತಮಾನೋತ್ಸವ ಸಮಾರೋಪ ಸಮಾರಂಭ

0
ಮ೦ಗಳೂರು: ಎಸ್.ಎಸ್.ವಿ.ಪಿ. ಎಂದು ಜನಪ್ರಿಯವಾಗಿರುವ ಅಂತರಾಷ್ಟ್ರೀಯ ಸೇವಾ ಸಂಸ್ಥೆ ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಸೊಸೈಟಿ, ಮಂಗಳೂರು ಕ್ಯಾಥೊಲಿಕ್ ಧರ್ಮಸಭೆಯಲ್ಲಿ ತನ್ನ ಅಸ್ತಿತ್ವದ ನೂರು ವರ್ಷಗಳ ಸಂಭ್ರಮವನ್ನು ಆಚರಿಸುತ್ತಿದೆ. ಇದೇ 2026ರ ಜನವರಿ 25ರ ಭಾನುವಾರದಂದು ಫಾದರ್ ಮುಲ್ಲರ್ ಕನ್ವೆಂಷನ್ ಸೆಂಟರ್ ಸಭಾಂಗಣದಲ್ಲಿ ಶತಮಾನೋತ್ಸವ ಸಮಾರೋಪ ಸಮಾರಂಭ ನೆರವೇರಲಿದೆ.ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತೀ ವಂದನೀಯ...

ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಐಇಇಇ ಕಂಪ್ಯೂಟರ್ ಸೊಸೈಟಿಯ ಉದ್ಘಾಟನೆ

0
ಬೆ೦ಗಳೂರು: ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಐಇಇಇ (IEEE) ವಿದ್ಯಾರ್ಥಿ ಘಟಕದ ಕಂಪ್ಯೂಟರ್ ಸೈನ್ಸ್ ಸೊಸೈಟಿಯು, ಜನವರಿ 19ರಂದು ಉದ್ಘಾಟನೆಗೊ೦ಡಿತು. ಇದೇ ಸ೦ದಭ೯ದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಜರಗಿತು.ವಂ| ಡೆನ್ಜಿಲ್ ಲೋಬೋ ಎಸ್.ಜೆ ಅವರು ಪ್ರಾರ್ಥನೆ ನಡೆಸಿಕೊಟ್ಟರು. ನಂತರ ಜ್ಞಾನ, ಬುದ್ಧಿವಂತಿಕೆ ಮತ್ತು ನಾಯಕತ್ವದ ಸಂಕೇತವಾಗಿ ಸಾಂಪ್ರದಾಯಿಕ ದೀಪ ಬೆಳಗಿಸಲಾಯಿತು. ಕಂಪ್ಯೂಟರ್ ಸೊಸೈಟಿಯ ಸಲಹೆಗಾರರಾದ...