ಮಂಗಳೂರಿಗೆ ಸರಕಾರಿ ವಿಶೇಷ ದತ್ತು ಕೇಂದ್ರ

0
ಮಂಗಳೂರು: ರಾಜ್ಯ ಸರಕಾರವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ವಿಶೇಷ ದತ್ತು ಕೇಂದ್ರವನ್ನು ಮಂಜೂರು ಮಾಡಿದ್ದು, ಮಂಗಳೂರು ನಗರದಲ್ಲಿ ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.ಅವರು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರದ ಬಾಲಕರ ಬಾಲಮಂದಿರದ ಕಟ್ಟಡದಲ್ಲಿ ಈ...

ರಾಜ್ಯದ ಆರ್ಥಿಕತೆಗೆ ಚೈತನ್ಯ: ಹರೀಶ್ ಕುಮಾರ್

0
ಮ೦ಗಳೂರು: ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಅಭಿವೃದ್ಧಿ ಶಕೆಯೇ ಆರಂಭವಾಗಿದೆ. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆ ಜನಸಾಮಾನ್ಯರು, ಮಧ್ಯಮ ವರ್ಗದವರಆರ್ಥಿಕತೆಗೆ ಚೈತನ್ಯ ನೀಡಿದ್ದು, ಸಿದ್ಧರಾಮಯ್ಯ ಅವರು ಮಂಡಿಸಿದ ಈ ವರ್ಷದ ಬಜೆಟ್ ರಾಜ್ಯವನ್ನು ಹೊಸ ದಿಕ್ಕಿನತ್ತ ಕೊಂಡೊಯ್ಯಲಿದೆ. ಅದರಲ್ಲೂ ಕರಾವಳಿ ಜಿಲ್ಲೆಯ ಪ್ರಮುಖವಾಗಿರುವ ಮೀನುಗಾರಿಕಾ ಕ್ಷೇತ್ರಕ್ಕೆ 3ಸಾವಿರ ಕೋಟಿ...

ಕರಸೇವೆ ಮಾಡಿದವರು ಅಯೋಧ್ಯೆಗೆ

0
ಮ೦ಗಳೂರು: 1990-92ರಂದು ಅಯೋಧ್ಯೆಗೆ ಕರ ಸೇವೆ ಮಾಡಲು ಹೋದವರನ್ನು ಶುಕ್ರವಾರ ಕದ್ರಿ ಮಂಜುನಾಥ ದೇವಸ್ಥಾದಿಂದ ಅಯೋಧ್ಯೆಗೆ ಕಳುಹಿಸಿ ಕೊಡಲಾಯಿತು. ಈ ಸಂಧರ್ಭದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಅಧ್ಯಕ್ಷ ಯಚ್. ಕೆ. ಪುರುಷೋತ್ತಮ, ಕಾರ್ಯದರ್ಶಿ ಶಿವಾನಂದ ಮೆಂಡನ್, ಉಪಾಧ್ಯಕ್ಷ ಮನೋಹರ್ ಸುವರ್ಣ, ವಿಭಾಗದ ಭಜರಂಗ ದಳದ ಸಂಯೋಜಕ ಭುಜಂಗ ಕುಲಾಲ್ ಮತ್ತಿತರರು ಉಪಸ್ಥಿತ ರಿದ್ದರು.

ಬಿಜೆಪಿ ಮಹಿಳಾ ಮೋರ್ಚಾದಿ೦ದ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಆಯುಕ್ತರಿಗೆ ಮನವಿ

0
ಮ೦ಗಳೂರು: ಜೆರೋಸಾ ಶಾಲೆಯಲ್ಲಿ ಶ್ರೀರಾಮ, ಹಿಂದೂ ಧರ್ಮ, ಹಾಗೂ ಪ್ರಧಾನಿ ಮೋದಿಯವರನ್ನು ಅವಹೇಳನ ಮಾಡಿದ ಶಿಕ್ಷಕಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎ೦ದು ಆಗ್ರಹಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣದ ಮಹಿಳಾ ಮೋರ್ಚಾ ವತಿಯಿಂದ ದಕ್ಷಿಣಕನ್ನಡ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.ಈ ಬಗ್ಗೆ ಪೋಷಕರು ಶಾಲೆಯ ಆಡಳಿತ ಮಂಡಳಿಯ ಗಮನಕ್ಕೆ...

ಮೂಲ್ಕಿ: ಅಪಘಾತ ವಲಯ ಸುಧಾರಣೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಮನವಿ

0
ಮೂಲ್ಕಿ : ರಾಷ್ಟ್ರೀಯ ಹೆದ್ದಾರಿ-66 ರ ಮಾರಕ 5 ಅಪಘಾತ ವಲಯ ಸುಧಾರಣೆಗೆ, 4 ಅಂಡರ್ ಪಾಸ್ ಹಾಗೂ ಸರ್ವಿಸ್ ರಸ್ತೆ ನಿರ್ಮಾಣಕ್ಕೆ, ಇಂಡಿಯನ್ ರೋಡ್ಸ್ ಕಾಂಗ್ರೆಸ್ ದೆಹಲಿ ಇದರ ಸದಸ್ಯರು, ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ ಮೂಲ್ಕಿ ಇದರ ಸ್ಥಾಪಕಾಧ್ಯಕ್ಷರು ಹಾಗೂ ಶಾರದಾ ಇನ್ಫ್ರಾಡಿಸೈನ್ ನ ಆಡಳಿತ ನಿರ್ದೇಶಕರು, ಇಂಜಿನಿಯರ್ ಜೀವನ್ ಕೆ...

“ಗಬ್ಬರ್ ಸಿಂಗ್” ತುಳು ಸಿನಿಮಾದ ಪ್ರೇಮಗೀತೆ, ಪೋಸ್ಟರ್ ಬಿಡುಗಡೆ

ಮಂಗಳೂರು: ಟೈಟಲ್, ಪೋಸ್ಟರ್ ನಿಂದಲೇ ಕುತೂಹಲ ಕೆರಳಿಸಿರೋ "ಗಬ್ಬರ್ ಸಿಂಗ್" ತುಳು ಚಲನಚಿತ್ರದ ಪ್ರೇಮಗೀತೆ ಮತ್ತು ಪೋಸ್ಟರ್ ನ್ನು ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಬಿಡುಗಡೆಗೊಳಿಸಿದರು. ದೇವದಾಸ್ ಕಾಪಿಕಾಡ್ ಅವರ ಮನೆಗೆ ತೆರಳಿದ ಗಬ್ಬರ್ ಸಿಂಗ್ ತಂಡ ಕಾಪಿಕಾಡ್ ಅವರಿಂದ ಪೋಸ್ಟರ್ ಮತ್ತು ಪ್ರೇಮಗೀತೆಯನ್ನು ಬಿಡುಗಡೆಗೊಳಿಸಿದರು.ಬಳಿಕ ಮಾತಾಡಿದ ದೇವದಾಸ್ ಕಾಪಿಕಾಡ್ ಡೊಲ್ಪಿನ್ ಕೊಳಲಗಿರಿ ಅವರ...

ಉದ್ಯೋಗ ಮೇಳದ ಪ್ರಯೋಜನ ಪ್ರತಿಯೊಬ್ಬ ವಿದ್ಯಾರ್ಥಿಗೂ ಸಿಗಬೇಕು: ಪ್ರಭಾರ ಅಪರ ಜಿಲ್ಲಾಧಿಕಾರಿ ರಾಜು

0
ಮಂಗಳೂರು:ರಾಜ್ಯ ಮಟ್ಟದಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಉದ್ಯೋಗ ಮೇಳ ಯಶಸ್ವಿಯಾಗಿ ನಡೆಯುವಂತೆ ಅಧಿಕಾರಿಗಳು ಶ್ರಮವಹಿಸಬೇಕು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಎಲ್ಲಾ ಕಾಲೇಜುಗಳಲ್ಲಿ ಪ್ರಚಾರಪಡಿಸಬೇಕು, ಎಂದು ಪ್ರಭಾರ ಅಪರ ಜಿಲ್ಲಾಧಿಕಾರಿ ರಾಜು ಅವರು ಹೇಳಿದರು.ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೌಶಲ್ಯಮಿಷನ್ ಸಭೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಲೆವೆಲ್ 3 ಎಸಿಐ ಗ್ರಾಹಕ ಅನುಭವ ಮಾನ್ಯತೆ

0
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಏರ್ಪೋರ್ಟ್ ಕೌನ್ಸಿಲ್ ಇಂಟರ್ನ್ಯಾಷನಲ್ (ಎಸಿಐ) ನಿಂದಲೆವೆಲ್ 3 ಏರ್ಪೋರ್ಟ್ ಕಸ್ಟಮರ್ ಎಕ್ಸ್ಪೀರಿಯನ್ಸ್ ಮಾನ್ಯತೆಯನ್ನು ಪಡೆದುಕೊಂಡಿದೆ. ಈ ಮಾನ್ಯತೆಯು ಗ್ರಾಹಕರ ಅನುಭವಸುಧಾರಣೆಯನ್ನು ಮುಂದುವರಿಸಲು ವಿಮಾನ ನಿಲ್ದಾಣದ ಸ್ಥಿರ ಬದ್ಧತೆಯನ್ನು ಗುರುತಿಸುತ್ತದೆ. ಫೆಬ್ರವರಿ 2 ರಂದು ಎಸಿಐಹೊರಡಿಸಿದ ಮಾನ್ಯತೆಯು ಒಂದು ವರ್ಷದವರೆಗೆ ಮಾನ್ಯವಾಗಿರುತ್ತದೆ. ವಿಮಾನ ನಿಲ್ದಾಣವು ಡಿಸೆಂಬರ್ 2022 ರಲ್ಲಿ...

ತನಿಷ್ಕ್‌ ನಿಂದ ಮಂಗಳೂರಿನಲ್ಲಿ ಭವ್ಯ ಮರು ಮಳಿಗೆ ಆರಂಭ

0
ಮ೦ಗಳೂರು: ಟಾಟಾ ಸಮೂಹದ ಭಾರತದ ಅತಿದೊಡ್ಡ ಆಭರಣ ರಿಟೇಲ್ ಬ್ರ್ಯಾಂಡ್ ಆಗಿರುವ ತನಿಷ್ಕ್‌ ಕರ್ನಾಟಕದ ಮಂಗಳೂರಿನಲ್ಲಿ ತನ್ನ ಭವ್ಯ ಮಳಿಗೆಯನ್ನು ಮರು ಪ್ರಾರಂಭಿಸುವ ಮೂಲಕ ತನ್ನ ರಿಟೇಲ್ ಹೆಜ್ಜೆಗುರುತನ್ನು ವಿಸ್ತರಿಸಿದೆ. ಟಾಟಾ ಸನ್ಸ್‌ ಪ್ರೆ. ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಭಾಸ್ಕರ್ ಭಟ್ ಹಾಗೂ ರೀಜಿನಲ್ ಬಿಸ್ನೆಸ್ ಹೆಡ್ ಅಜಯ್ ದ್ವಿವೇದಿ ಅವರು ಬೆಂದೂರ್‌ವೆಲ್...

ವಾಹನಗಳ ಬ್ಯಾಟರಿ ಕಳ್ಳತನ ಆರೋಪಿಯ ಬ೦ಧನ: 3,90,000 ರೂ. ಮೌಲ್ಯದ ಸೊತ್ತು ವಶ

0
ಮಂಗಳೂರು: ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬ್ಯಾಟರಿ ಕಳವು ಮಾಡಿದ ಆರೋಪಿಯನ್ನು ಕೊಣಾಜೆ ಪೊಲೀಸರು ಬ೦ಧಿಸಿ ಸೊತ್ತು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ತಲಪಾಡಿ ಬಳಿಯ ಕಜೆ ನಿವಾಸಿ ರಿಯಾಜ್ (30 ) ಬ೦ಧಿತ ಆರೋಪಿ.ಜ , 29 ರಂದು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲಾರಿಗಳ ಬ್ಯಾಟರಿಗಳು ಕಳ್ಳತನವಾದ ಬಗ್ಗೆ ಪ್ರಕರಣ ದಾಖಲಾಗಿತ್ತು....