ಎಂ.ಆರ್.ಪಿ.ಎಲ್ ನ 4ನೇ ಹಂತದ ವಿಸ್ತೃತ ಯೋಜನೆ: ಸಭೆ

0
ಮಂಗಳೂರು:ಎಂ.ಆರ್.ಪಿ.ಎಲ್ ನ 4ನೇ ಹಂತದ ವಿಸ್ತೃತ ಯೋಜನೆಗಳಿಗಾಗಿ ಮಂಗಳೂರು ತಾಲೂಕಿನ ಕುತ್ತ್ತೆತ್ತೂರು, ಪೆರ್ಮುದೆ, ತೆಂಕ ಎಕ್ಕಾರು, ಮೂಳೂರು ಮತ್ತು ಕಂದಾವರ ಗ್ರಾಮಗಳಲ್ಲಿ ಭೂಸ್ವಾಧೀನತೆ ಕುರಿತಂತೆ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರ ಅಧ್ಯಕ್ಷತೆಯಲ್ಲಿ ಆರ್ ಮತ್ತು ಆರ್ ಸಮಿತಿಯ ಸಭೆ ನಡೆಯಿತು.ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ...

ಮಾ.15 ರಂದು ವಿಶ್ವ ಗ್ರಾಹಕರ ದಿನಾಚರಣೆ

0
ಮಂಗಳೂರು: ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗ, ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಮಾಪನಶಾಸ್ತ್ರ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ನಗರದ ಎಸ್‍ಡಿಎಂ ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್‍ಮೆಂಟ್‍ನ ಸಂಯುಕ್ತಾಶ್ರಯದಲ್ಲಿ...

ಕೆನರಾ ಹೈಸ್ಕೂಲ್ ಎಸೋಸಿಯೇಶನ್ :ನೂತನ ಬಸ್ಸುಗಳ ಉದ್ಘಾಟನೆ

0
ಮಂಗಳೂರು : ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಇದರಕೆನರಾ ಇಂಜಿನಿಯರಿಂಗ್ ಕಾಲೇಜು ಮತ್ತು ಕೆನರಾ ಶಾಲೆಗಳ ಉಪಯೋಗಕ್ಕಾಗಿ 11 ನೂತನ ಬಸ್ಸುಗಳ ಉದ್ಘಾಟನೆ ಸೋಮವಾರ ನೆರವೇರಿತು. ನೂತನ ಬಸ್ಸುಗಳ ಉದ್ಘಾಟನೆ ಯನ್ನು ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಕೌನ್ಸಿಲ್ ಸಂಚಾಲಕ ಪ್ರದೀಪ್ ಜಿ.ಪೈ ಉದ್ಘಾಟಿಸಿದರು. ಆಡಳಿತ ಮಂಡಳಿ ಅಧ್ಯಕ್ಷ ಡಿ ವಾಸುದೇವ್ ಕಾಮತ್, ಗೌರವ ಕಾರ್ಯದರ್ಶಿ...

ಮಹಿಳಾ ಮೋರ್ಚದ ಕಾರ್ಯಕಾರಿಣಿ ಸಭೆ ಹಾಗೂ ಪದಗ್ರಹಣ

0
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮೋರ್ಚದ ಕಾರ್ಯಕಾರಿಣಿ ಸಭೆ ಹಾಗೂ ಪದಗ್ರಹಣ ಕಾರ್ಯಕ್ರಮವು ಬಿಜೆಪಿ ಕಚೇರಿಯಲ್ಲಿ ನಡೆಯಿತು ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.ನಿಕಟಪೂರ್ವ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಧನಲಕ್ಷ್ಮಿ ಗಟ್ಟಿಯವರು ಜವಾಬ್ದಾರಿಯನ್ನು ನೂತನ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಡಾ. ಮಂಜುಳಾ ಅನಿಲ್ ರಾವ್ ಅವರಿಗೆ ಹಸ್ತಾಂತರಿಸಿದರು.ಈ...

ಪಡೀಲ್ -ಬಜಾಲ್ ರಸ್ತೆ ಅಗಲೀಕರಣ ಕಾಮಗಾರಿಯ ಭೂಮಿ ಪೂಜೆ

0
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 50ನೇ ಅಳಪೆ ದಕ್ಷಿಣ ವಾರ್ಡಿನಲ್ಲಿ 2 ಕೋಟಿ ರೂ ವಿಶೇಷ ಅನುದಾನದಲ್ಲಿ ಪಡೀಲ್ ನಿಂದ ಬಜಾಲ್ ವರೆಗಿನ ರಸ್ತೆ ಅಗಲೀಕರಣ ಹಾಗೂ ಪೂರಕ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ಸ್ಥಳೀಯ ಪಾಲಿಕೆ ಸದಸ್ಯೆ ಶೋಭಾ ಪೂಜಾರಿಯವರ ಮನವಿಯ...

ಅಡ್ಯನಡ್ಕದ ಬ್ಯಾಂಕ್‌ ನಲ್ಲಿ ಕಳವು ಪ್ರಕರಣ : ಆರೋಪಿಗಳ ಬ೦ಧನ

0
ಬಂಟ್ವಾಳ: ಬಂಟ್ವಾಳ ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ ಕರ್ನಾಟಕ ಬ್ಯಾಂಕಿನಲ್ಲಿ ಇತ್ತೀಚೆಗೆ ನಡೆದಿದ್ದ ನಗದು ಹಾಗೂ ಚಿನ್ನಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಿಶೇಷ ತನಿಖಾ ತಂಡ ಬ೦ಧಿಸಿದೆ. ಬಂಟ್ವಾಳ ಗೂಡಿನ ಬಳಿ ನಿವಾಸಿ ಮಹಮ್ಮದ್ ರಫೀಕ್ @ ಗೂಡಿನ ಬಳಿ ರಫೀಕ್ ( 35 ), ಮಂಜೇಶ್ವರ ತಾಲೂಕು ಉಪ್ಪಳ ನಿವಾಸಿ ಇಬ್ರಾಹಿಂ...

ವೃದ್ದ ಮಾವನ ಮೇಲೆ ಸೊಸೆಯಿ೦ದ ವಾಕಿಂಗ್ ಸ್ಟಿಕ್‌ನಿಂದ ಅಮಾನುಷ ಹಲ್ಲೆ

0
ಮ೦ಗಳೂರು: ವೃದ್ದ ಮಾವನನ್ನು ಸೊಸೆ ವಾಕಿಂಗ್ ಸ್ಟಿಕ್‌ನಿಂದ ಮನಸೋ ಇಚ್ಚೆ ಥಳಿಸಿದ ಘಟನೆ ನಗರದ ಕುಲಶೇಖರ ಬಳಿ ನಡೆದಿದೆ. 87 ವರ್ಷದ ವಯೋವೃದ್ಧ ಪದ್ಮನಾಭ ಸುವರ್ಣ ಅವರು ಹಲ್ಲೆಗೊಳಗಾದವರು.ಕುಲಶೇಖರದ ನಿವಾಸಿ ಉಮಾಶಂಕರಿ ಹಲ್ಲೆ ನಡೆಸಿದ ಆರೋಪಿಯಾಗಿದ್ದುಈಕೆ ಕೆಇಬಿ ಅಧಿಕಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಪದ್ಮನಾಭ ಸುವರ್ಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಾ. ೯ ರಂದು ಈ...

ಗೇರು ಕೃಷಿ ಅಭಿವೃದ್ಧಿಗೆ ಕ್ರಮ; ಮನೆಗೊ೦ದು ಗೇರುಗಿಡ ಅಭಿಯಾನ: ಮಮತಾ ಗಟ್ಟಿ

0
ಮ೦ಗಳೂರು: ರಾಜ್ಯದಲ್ಲಿ ಗೇರು ಕೃಷಿಯ ವಿಸ್ತರಣೆ ಮಾಡಿ ಉತ್ಪನ್ನವನ್ನು ಹೆಚ್ಚಿಸಲು ವಿವಿಧ ಕಾಯ೯ಕ್ರಮ ರೂಪಿಸಲು ನಿಧ೯ರಿಸಲಾಗಿದ್ದು ಮನೆಗೊ೦ದು ಗೇರುಗಿಡ ಅಭಿಯಾನ ನಡೆಸಲಾಗುವುದು ಎ೦ದು ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷೆ ಮಮತಾ ಡಿ.ಎಸ್.ಗಟ್ಟಿ ಹೇಳಿದ್ದಾರೆ.ನಗರದ ಲಾಲ್ ಭಾಗನಲ್ಲಿ ಕಚೇರಿಯನ್ನು ಉದ್ಘಾಟಿಸಿದ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ರಾಷ್ಟ್ರೀಯ ತೋಟಗಾರಿಕಾ ಮಿಷನ್‌ ಯೋಜನೆಯಡಿ 1000...

ಮೂರು ಅಂಗನವಾಡಿ ಕೇಂದ್ರಗಳ ಶಂಕುಸ್ಥಾಪನೆ

0
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 35ನೇ ಪದವು ಸೆಂಟ್ರಲ್ ವಾರ್ಡಿನ ನೀತಿನಗರ, ಮಯೂರ ಗೇಮ್ಸ್, ಕಾರ್ಮಿಕ ಕಾಲೋನಿಯಲ್ಲಿ 49.50 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮೂರು ಅಂಗನವಾಡಿ ಕೇಂದ್ರಗಳ ಶಂಕುಸ್ಥಾಪನೆಯನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ಇಲ್ಲಿನ ಪುಟ್ಟ ಮಕ್ಕಳಿಗೆ ಅತೀ ಅಗತ್ಯವಾಗಿ ಬೇಕಿರುವ ಅಂಗನವಾಡಿ ಬಗ್ಗೆ ಸ್ಥಳೀಯ ಪಾಲಿಕೆ...

ಎಂಸಿಸಿ ಬ್ಯಾಂಕಿನಲ್ಲಿ ಮಹಿಳಾ ದಿನಾಚರಣೆ

0
ಮ೦ಗಳೂರು: ಎಂಸಿಸಿ ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ಬ್ಯಾಂಕಿನ ಮಹಿಳಾ ಸಿಬಂದಿಯ ನಿಸ್ವಾರ್ಥ ಸೇವೆಯನ್ನು ಸ್ಮರಿಸಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.ಸಮಾರಂಭದಲ್ಲಿ ವೈಟ್ ಡೌವ್ಸ್ ಸಂಸ್ಥೆಯ ಸಂಸ್ಥಾಪಕಿ ಕೋರಿನ್ ರಸ್ಕಿನ್ಹಾ ಮುಖ್ಯ ಅತಿಥಿಯಾಗಿದ್ದರು. ಬ್ಯಾಂಕಿನ ನಿರ್ದೇಶಕಿಯರಾದ ಐರಿನ್ ರೆಬೆಲ್ಲೊ, ಡಾ| ಫ್ರೀಡಾ ಪ್ಲಾವಿಯ ಡಿಸೋಜ, ಶರ್ಮಿಳಾ ಮಿನೇಜಸ್, ಬ್ಯಾಂಕಿನ ಶಾಖಾ ಪ್ರಬಂಧಕರಾದ ಬ್ಲಾಂಚ್ ಫೆರ್ನಾಂಡಿಸ್, ಸುನಿತಾ ಡಿಸೊಜ,...