ಮುಕ್ಕ ಎಸ್‌ಯುಐಇಟಿ:ಕೋಡ್ ಮೀಟ್ 2023

0
ಮಂಗಳೂರು: ಮುಕ್ಕ ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿಅಕ್ಟೋಬರ್ 27 ರಂದು ಆಯೋಜಿಸಲಾಗಿದೆ.ಕಾರ್ಯಕ್ರಮವು ಶೈಕ್ಷಣಿಕ, ಸಹಕಾರಿಮತ್ತು ಸ್ಪೂರ್ತಿದಾಯಕ ಕಾರ್ಯಕ್ರಮವಾಗಿದ್ದು, ತಾಂತ್ರಿಕ ಆವಿಷ್ಕಾರವನ್ನು ಉತ್ತೇಜಿಸುತ್ತದೆ ಮತ್ತು ಟೆಕ್ಉತ್ಸಾಹಿಗಳಲ್ಲಿ ಸಮುದಾಯದ ಪ್ರಜ್ಞೆಯನ್ನು ಬೆಳೆಸುತ್ತದೆ. ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವ ಮತ್ತು ನಾವೀನ್ಯತೆಯ ಸಂಸ್ಕೃತಿಯನ್ನು ಬೆಳೆಸುವ ಅಂತಿಮ ಗುರಿಯೊಂದಿಗೆ ಇದು ಕಲಿಕೆ, ನೆಟ್‌ವರ್ಕಿಂಗ್ ಮತ್ತು ಸಮಸ್ಯೆ-ಪರಿಹರಿಸಲುವೇದಿಕೆಯನ್ನು ಒದಗಿಸುತ್ತದೆ ಎ೦ದು...

ಪುತ್ತೂರು : ಮೇಲ್ಚಾವಣೆ ಕುಸಿದು ಸೆಂಟ್ರಿಂಗ್ ಕೆಲಸದಾಳು ಸಾವು

0
ಪುತ್ತೂರು : : ಮನೆಯ ಸಿಟೌಟ್ ನ ಮೇಲ್ಚಾವಣಿಯ ಸೆಂಟ್ರಿಂಗ್ ಕೆಲಸ ಮಾಡುತ್ತಿರುವಾಗ ಮೇಲ್ಚಾವಣೆ ಕುಸಿದು ಬಿದ್ದುಸೆಂಟ್ರಿಂಗ್ ಕೆಲಸದಾಳು ಮೃತಪಟ್ಟ ಘಟನೆ ಪುತ್ತೂರು ತಾಲೂಕು, ಅರಿಯಡ್ಕ ಗ್ರಾಮದ, ಪಾದಲಾಡಿ ಎಂಬಲ್ಲಿ ಬುಧವಾರ ಸ೦ಭವಿಸಿದೆ.ಪುತ್ತೂರು ಅರಿಯಡ್ಕ ನಿವಾಸಿ ಶೇಖರ್ ಕುಲಾಲ್ (45) ಮೃತಪಟ್ಟವರು.ಶೇಖರ್ ಕುಲಾಲ್ ಅವರು ಬುಧವಾರ ಬೆಳಿಗ್ಗೆ ಪುತ್ತೂರು ತಾಲೂಕು, ಅರಿಯಡ್ಕ ಗ್ರಾಮದ, ಪಾದಲಾಡಿ...

ನ. 3 ಮತ್ತು 4 ರಂದು ರಾಷ್ಟ್ರೀಯ ಸಮ್ಮೇಳನ

0
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇಲ್ಲಿನ ಸಮಾಜಶಾಸ್ತ್ರ ವಿಭಾಗ, ಸುಲಭ್ ಇಂಟರ್‌ನ್ಯಾಶನಲ್ ಸೋಶಿಯಲ್ ಸರ್ವಿಸ್ (ನವದೆಹಲಿ) ಮತ್ತು ಮಂಗಳೂರು ಸಮಾಜಶಾಸ್ತ್ರ ಸಂಘಗಳು ಜಂಟಿಯಾಗಿ 'ಹಿಂದುಳಿದ ವರ್ಗಗಳು, ನೈರ್ಮಲ್ಯ ಮತ್ತು ಸಾಮಾಜಿಕ ಅಭಿವೃದ್ಧಿ' ಕುರಿತು ನವೆಂಬರ್ 3 ಮತ್ತು 4 ರಂದು ವಿವಿ ಕಾಲೇಜಿನ...

ಚಿತ್ರಾಪುರ ದಲ್ಲಿ ಸ್ಕೂಟರ್ ಅಪಘಾತ: ಸವಾರ ಸಾವು

0
ಮ೦ಗಳೂರು: ಪಣ೦ಬೂರು ಸಮೀಪದ ಚಿತ್ರಾಪುರದಲ್ಲಿ ಬುಧವಾರ ನಡೆದ ಸ್ಕೂಟರ್ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ನಡೆದಿದೆ. ವೆಂಕಟೇಶ್‌ ಮೃತಪಟ್ಟವರು.ವೆಂಕಟೇಶ್ ರಾ.ಹೆ. 66 ರಲ್ಲಿ ಕುಳಾಯಿ ಜಂಕ್ಷನ್ ಕಡೆಯಿಂದ ಬೈಕಂಪಾಡಿ ಕಡೆಗೆ ಸ್ಕೂಟರ್ ಚಲಾಯಿಸಿಕೊಂಡು ಹೋಗಿದ್ದು ಚಿತ್ರಾಪುರ ಬಸ್ ಸ್ಟಾಪ್ ಕಟ್ಟಡದ ಚರಂಡಿಯ ದಿಂಡಿಗೆ ಸ್ಕೂಟರ್ ಡಿಕ್ಕಿ ಹೊಡೆದಿದೆ.ಪರಿಣಾಮ ವೆಂಕಟೇಶ್ ಸ್ಕೂಟರ್ ನಿಂದ ಎಸೆಯಲ್ಪಟ್ಟು ಗ೦ಭೀರ...

ಚಳಿಗಾಲದ ವೇಳಾಪಟ್ಟಿಯೊಂದಿಗೆ ವಿಮಾನಗಳಲ್ಲಿ ಎಂಐಎ 26% ಬೆಳವಣಿಗೆಯನ್ನು ಕಾಣಲಿದೆ

0
ಸ್ಪೈಸ್ ಜೆಟ್ ಮಂಗಳವಾರ ಹೊರತುಪಡಿಸಿ ಬೆಂಗಳೂರಿಗೆ ಎರಡು ದೈನಂದಿನ ವಿಮಾನಗಳನ್ನು ಪ್ರಾರಂಭಿಸಲಿದೆ* ನವೆಂಬರ್ 15ರಿಂದ ಬೆಂಗಳೂರಿಗೆ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಹಾರಾಟ* ಏರ್ ಇಂಡಿಯಾ ಎಕ್ಸ್ ಪ್ರೆಸ್ ಕಣ್ಣೂರು/ತಿರುವನಂತಪುರಂಗೆ ಸಂಪರ್ಕ ಕಲ್ಪಿಸಲಿದೆ* ನವೆಂಬರ್ 3 ರಿಂದ ಇಂಡಿಗೊ ಮುಂಬೈಗೆ ನಾಲ್ಕನೇ ದೈನಂದಿನ ವಿಮಾನಯಾನವನ್ನು ಪ್ರಾರಂಭಿಸಲಿದೆ. ಪ್ರತಿ ಸೆಕೆಂಡಿಗೆ 5ನೇ ಮತ್ತು ನಾಲ್ಕನೇ ಶನಿವಾರ*...

ಮೋಸದಿಂದ ಹಣ ವರ್ಗಾವಣೆ: ದೂರು

0
ಮ೦ಗಳೂರು: ವ್ಯಕ್ತಿಯೋವ೯ರು ಜಾಗವನ್ನು ನೋಂದಣಿ ಮಾಡುವ ಬಗ್ಗೆ ಹೆಬ್ಬೆರಳಿನ ಗುರುತು ನೀಡಿ ದಾಖಲಾತಿಯನ್ನು ಮಾಡಿಕೊಂಡಿದ್ದು ಕಾರಣದಿಂದಾಗಿ ಆಧಾರ್ ಲಿಂಕ್ ನ್ನು ಉಪಯೋಗಿಸಿ ಯಾರೋ ಅಪರಿಚಿತ ವ್ಯಕ್ತಿಗಳು ಅವರ ಬ್ಯಾಂಕ್ ಖಾತೆಯಿ೦ದ ಹಂತ ಹಂತವಾಗಿ ಒಟ್ಟು 15,000/-ರೂ ಗಳನ್ನು ಮೋಸದಿಂದ ವರ್ಗಾಯಿಸಿಕೊಂಡಿರುವ ಬಗ್ಗೆ ಮ೦ಗಳೂರು ಸೈಬರ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.ದೂರುದಾರರ ಮೊಬೈಲ್ ಗೆ...

ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂತ್ಯ ಮಟ್ಟದ ಫಾ. ಮ್ಯಾಥ್ಯೂ ವಾಸ್ ಸ್ಮಾರಕ ಅಂತರ-ಪ್ಯಾರಿಶ್ ಕ್ರೀಡಾ ಕೂಟ

0
ಮಂಗಳೂರು: ಫಾ. ಮ್ಯಾಥ್ಯೂ ವಾಸ್ ಸ್ಮಾರಕ ಅಂತರ-ಪಾರಿಶ್ ಫುಟ್‌ಬಾಲ್ ಮತ್ತು ಥ್ರೋಬಾಲ್ ಪಂದ್ಯಾವಳಿ ಹಾಗೂ ಫಾ. ಮ್ಯಾಥ್ಯೂ ವಾಸ್ ಎಕ್ಸಲೆನ್ಸ್‌ ಇನ್ ಸ್ಪೋರ್ಟ್ಸ್‌ಅವಾರ್ಡ್ಸ್‌ 2023, ಅ. 22ರಂದು, ಸಂತ ಅಲೋಶಿಯಸ್ ಪಿಯು ಕಾಲೇಜ್ ಕ್ರೀಡಾಂಗಣದಲ್ಲಿ ನಡೆಯಿತು.ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂತ್ಯದ 30 ಫುಟ್‌ಬಾಲ್ ಮತ್ತು 17 ಥ್ರೋ ಬಾಲ್ ತಂಡಗಳು ಭಾಗವಹಿಸಿದ್ದವು. ಫಾದರ್ಮ್ಯಾಥ್ಯೂ ವಾಸ್...

ಪುದು: ಕಪಾಟಿನ ಲಾಕರ್ ಮುರಿದು ನಗದು,ಚಿನ್ನ ಸೇರಿ 32 ಲಕ್ಷ ರೂ.ಮೌಲ್ಯದ ಸೊತ್ತು ಕಳವು

0
ಬಂಟ್ವಾಳ: ಬಂಟ್ವಾಳ ತಾಲೂಕಿನ ಪುದುವಿನ ಮನೆಯೊ೦ದರಲ್ಲಿ ಕಪಾಟಿನ ಲಾಕರ್ ಮುರಿದು ನಗದು,ಚಿನ್ನ ಸೇರಿ 32 ಲಕ್ಷ ರೂ.ಮೌಲ್ಯದ ಸೊತ್ತು ಕಳವು ಮಾಡಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪುದು ಗ್ರಾಮದ ನಿವಾಸಿ ಮೊಹಮ್ಮದ್ ಝಫರುಲ್ಲಾ ಎಂಬವರ ದೂರಿನಂತೆ, ಅವರು ಬಿಲ್ಡರ್ ವ್ಯವಹಾರ ಮಾಡಿಕೊಂಡಿದ್ದು ಅವರಲ್ಲಿ ಸುಮಾರು 7-8 ತಿಂಗಳಿಂದ ಕಟ್ಟಡ...

ಆಟೋರಿಕ್ಷಾ-ಸ್ಕೂಟರ್‌ ಡಿಕ್ಕಿ; ಪ್ರಯಾಣಿಕ ಸಾವು

0
ವಿಟ್ಲ: ಅಟೋರಿಕ್ಷಾ ಹಾಗೂ ಸ್ಕೂಟರ್‌ ಡಿಕ್ಕಿಯಾಗಿ ಸ೦ಭವಿಸಿದ ಅಪಘಾತದಲ್ಲಿ ಅಟೋರಿಕ್ಷಾ ಪ್ರಯಾಣಿಕ ನಾಗೇಶ ಭಟ್‌ ಎಂಬವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಕಡೆಂಬಿಲ ಎಂಬಲ್ಲಿ ಸೋಮವಾರ ಸ೦ಭವಿಸಿದೆ.ಸೋಮವಾರ ಸ೦ಜೆ ಮಹಮ್ಮದ್‌ ನೌಫಾಲ್‌ ಎಂಬವರ ಆಟೋರಿಕ್ಷಾದಲ್ಲಿ,ಆಲ್ಪೋನ್ಸಾ ಫರಾವೋ, ನಾಗೇಶ್‌ ಭಟ್ ಹಾಗೂ ಅಣ್ಣು ಎಂಬವರು ಪ್ರಯಾಣಿಸುತ್ತಿದ್ದು ಪೆರುವಾಯಿ ಗ್ರಾಮದ ಕಡೆಂಬಿಲ ಎಂಬಲ್ಲಿ ತಲುಪಿದಾಗ,...

ಅ.27ರಂದು ಕರಾವಳಿಯಾದ್ಯಂತ “ಪುಳಿಮುಂಚಿ” ತೆರೆಗೆ

ಮಂಗಳೂರು: ಅ.27ರಂದು ಕರಾವಳಿಯಾದ್ಯಂತ ಬಹು ನಿರೀಕ್ಷಿತ "ಪುಳಿಮುಂಚಿ" ಚಿತ್ರ ತೆರೆಗೆ ಬರಲಿದೆ ಎಂದು ಚಿತ್ರ ನಿರ್ದೇಶಕ ತ್ರಿಶೂಲ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು."ಈಗಾಗಲೇ ದುಬೈ, ಬೆಹರಿನ್ ನಲ್ಲಿ ಚಿತ್ರದ ಪ್ರೀಮಿಯರ್ ಶೋ ನಡೆದಿದ್ದು ತುಳುವರು ಚಿತ್ರವನ್ನು ಮೆಚ್ಚಿದ್ದಾರೆ. ಈಗಾಗಲೇ ಬುಕ್ ಮೈ ಶೋ ನಲ್ಲಿ ಚಿತ್ರದ ಬುಕಿಂಗ್ ತೆರೆದಿದೆ. ಬಿಗ್ ಸಿನಿಮಾಸ್ ಸಹಿತ ಮಲ್ಟಿಫ್ಲೆಕ್ಸ್,...